Minister Jai Shankar meeting with Saudi leaders

Jai Shankar: ಸೌದಿ ಅರೆಬಿಯಾ ನಾಯಕರ ಜೊತೆ ಸಚಿವ ಜೈಶಂಕರ್‌ ಸಭೆ

ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷ ಸೇರಿದಂತೆ ಪ್ರಾದೇಶಿಕ ಪರಿಸ್ಥಿತಿ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್, (Jai Shankar) ಸೌದಿ ಅರೆಬಿಯಾ ಹಾಗೂ ಯುಎಇ ಸಹವರ್ತಿಗಳೊಂದಿಗೆ ಸಮಾಲೋಚನೆ ಮಾಡಿದ್ದಾರೆ. ಯಾವೆಲ್ಲಾ ನಾಯಕರ ಜೊತೆ ಚರ್ಚೆ?  ಸೌದಿಅರೆಬಿಯಾದ ವಿದೇಶಾಂಗ ಸಚಿವ ಪ್ರಿನ್ಸ್ ಫೈಸಲ್ ಬಿನ್ ಪರ್ಹಾನ್ ಹಾಗೂ ಯುಎಇನ ಉಪ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಶೇಖ್ ಅಬ್ದುಲ್ಲಾ ಬಿನ್ ಜಾಹೇದ್ ಅಲ್ ನಹ್ಯಾನ್ ಅವರೊಂದಿಗೆ ಚರ್ಚೆ ನಡೆಸಿದರು.  ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ…

Read More
Karnataka and other states By Election date declared

By Election: 8 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕ ನಿಗದಿ

ಬೆಂಗಳೂರು: ಕರ್ನಾಟಕ ಸೇರಿದಂತೆ ಗೋವಾ, ಗುಜರಾತ್, ಮಹಾರಾಷ್ಟ್ರ, ನಾಗಾಲ್ಯಾಂಡ್ ಮತ್ತು ತ್ರಿಪುರಾದ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಉಪಚುನಾವಣೆಯ (By Election) ವೇಳಾಪಟ್ಟಿ ಪ್ರಕಟಿಸಲಾಗಿದೆ. ಯಾವೆಲ್ಲಾ ಕ್ಷೇತ್ರಕ್ಕೆ ಉಪಚುನಾವಣೆ?  ಈ ಕುರಿತು ನವದೆಹಲಿಯಲ್ಲಿಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಸುದ್ದಿಗೋಷ್ಠಿಯ ಮೂಲಕ ಮಾಹಿತಿ ನೀಡಿದ್ದಾರೆ.  ಕರ್ನಾಟಕದಲ್ಲಿ ಮಾಜಿ ಶಾಸಕ ಮೇಟಿ ಹುಲ್ಲಪ್ಪ ಯಮನಪ್ಪ ಅವರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ಕ್ಷೇತ್ರ ಹಾಗೂ ಮಾಜಿ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ದಾವಣಗೆರೆ ದಕ್ಷಿಣ…

Read More
FasTag pass price has hiked by nhai

FasTag: ಫಾಸ್ಟ್‌ಟ್ಯಾಗ್‌ ಪಾಸ್‌ ದರ ಹೆಚ್ಚಳ, ಇಲ್ಲಿದೆ ಮಾಹಿತಿ

ನವದೆಹಲಿ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI), 2026-27ನೇ ಹಣಕಾಸು ವರ್ಷಕ್ಕೆ ಅನ್ವಯವಾಗುವಂತೆ ಫಾಸ್ಟ್ಯಾಗ್ (FasTag) ವಾರ್ಷಿಕ ಪಾಸ್ ದರವನ್ನು 3,000 ರೂಪಾಯಿಗಳಿಂದ 3,075 ರೂಪಾಯಿಗಳಿಗೆ ಪರಿಷ್ಕರಣೆ ಮಾಡಿದೆ. ಏಪ್ರಿಲ್‌ 1 ರಿಂದ ಹೊಸ ದರ ಜಾರಿ  ರಾಷ್ಟ್ರೀಯ ಹೆದ್ದಾರಿಗಳ ಶುಲ್ಕ ನಿಯಮಗಳು, 2008ರ ಅನ್ವಯ ಈ ಬದಲಾವಣೆ ಮಾಡಲಾಗಿದ್ದು, ಹೊಸ ದರ ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ. ದೇಶಾದ್ಯಂತ ಇರುವ ಸುಮಾರು 1,150 ಟೋಲ್ ಪ್ಲಾಜಾಗಳಲ್ಲಿ ಈ ಸೌಲಭ್ಯ ಲಭ್ಯವಿದೆ.  ಮುಂದುವರೆಯಲಿದೆ ಕೆಲ ಹಳೆಯ…

Read More
Weekly Horoscope from march 15 to 22 2026

Weekly Horoscope: ಹೆಜ್ಜೆ ಇಡುವಾಗ ಗುರಿ ಕಡೆ ಗಮನ ಇರಲಿ, ದಾರಿ ತಪ್ಪಿಸುವವರು ಜಾಸ್ತಿ

ಹೊಸ ವಾರ ಹೊಸ ಉತ್ಸಾಹ ಇರುತ್ತದೆ. ಈ ವಾರದ ಆರಂಭ ಚೆನ್ನಾಗಿ ಆದರೆ ಎಲ್ಲವೂ ಸರಿಯಾಗಿರುತ್ತದೆ ಎನ್ನುವ ನಂಬಿಕೆ ಇದೆ. ಹಾಗಾಗಿ ಅನೇಕ ಜನರು ವಾರ ಭವಿಷ್ಯವನ್ನ ತಿಳಿದುಕೊಳ್ಳಲು ಬಯಸುತ್ತಾರೆ. ಜ್ಯೋತಿಷ್ಯದ ಪ್ರಕಾರ ಈ ವಾರ ಮಾರ್ಚ್‌ 15 ರಿಂದ ಮಾರ್ಚ್‌ 22 ರ ವರೆಗಿನ ಭವಿಷ್ಯ (Weekly Horoscope) ಹೇಗಿರಲಿದೆ ಎನ್ನುವುದು ಇಲ್ಲಿದೆ ಮೇಷ ರಾಶಿ: ಉದ್ಯೋಗದಲ್ಲಿ ಒಂದು ಹೆಜ್ಜೆ ಮೇಲಕ್ಕೆ ಚಲಿಸುವ ಸಾಧ್ಯತೆ ಇದೆ. ವೃತ್ತಿ ಮತ್ತು ವ್ಯವಹಾರದಲ್ಲಿ ಆದಾಯ ಹೆಚ್ಚಾಗುತ್ತದೆ. ಸಂಬಂಧಿಕರೊಂದಿಗಿನ ಸ್ನೇಹ…

Read More
IPL inspection in chinnaswamy stadium

IPL: ಚಿನ್ನಸ್ವಾಮಿ ಕ್ರೀಡಾಂಗಣ ಪರಿಶೀಲನೆ ಮಾಡಿದ ತಜ್ಞರ ತಂಡ

ಬೆಂಗಳೂರು : ಐಪಿಎಲ್ (IPL) ಉದ್ಘಾಟನಾ ಪಂದ್ಯ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ, ಸುರಕ್ಷತಾ ಕ್ರಮಗಳ ಕುರಿತು ನಾಳೆ ತಜ್ಞರ ತಂಡವು ಕ್ರೀಡಾಂಗಣದ ಪರಿಶೀಲನೆ ಮಾಡಿದೆ ಪಂದ್ಯಕ್ಕೆ ಸಕಲ ಸಿದ್ಧತೆ ಈಗಾಗಲೇ ಕ್ರೀಡಾಂಗಣಕ್ಕೆ ನೂತನ ಪ್ರವೇಶ ದ್ವಾರಗಳನ್ನು ಅಳವಡಿಸಲಾಗಿದ್ದು, ತುರ್ತು ಸಂದರ್ಭಗಳಲ್ಲಿ ಬಳಸಲು ಪ್ರತ್ಯೇಕ ನಿರ್ಗಮನ ಮತ್ತು ಪ್ರವೇಶ ದ್ವಾರಗಳನ್ನು ಸಿದ್ಧಪಡಿಸಲಾಗಿದೆ.  ಕಳೆದ ಪಂದ್ಯವೊಂದರ ಸಂದರ್ಭದಲ್ಲಿ ನಡೆದಿದ್ದ ಕಾಲ್ತುಳಿತದ ಘಟನೆಯ ನಂತರ, ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇದೇ ಮೊದಲ ಬಾರಿಗೆ ಈ…

Read More
Jai Shankar tells about india steps to protect country

Jai Shankar: ಭಾರತದ ಹಿತಾಸಕ್ತಿಗಳನ್ನು ಕಾಪಾಡಲು ಸರ್ಕಾರದಿಂದ ಸೂಕ್ತ ಕ್ರಮ

ನವದೆಹಲಿ: ಭಾರತದ ಭದ್ರತೆ ಮತ್ತು ಆರ್ಥಿಕ ಹಿತಾಸಕ್ತಿಗಳ ಮೇಲೆ ಪರಿಣಾಮ ಬೀರುವ ಹಿಂದೂ ಮಹಾಸಾಗರ ಪ್ರದೇಶದಲ್ಲಿನ , ಎಲ್ಲಾ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ  ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ (Jai Shankar) ಲೋಕಸಭೆಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಭಾರತ ಸೂಕ್ತ ಕ್ರಮ ತೆಗೆದುಕೊಳ್ಳುತ್ತಿದೆ  ಹಿಂದೂ ಮಹಾಸಾಗರದಲ್ಲಿ ಭಾರತದ ಹಿತಾಸಕ್ತಿಗಳನ್ನು ಕಾಪಾಡಲು ಸರ್ಕಾರ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.  ಹಿಂದೂ ಮಹಾಸಾಗರ ಪ್ರದೇಶ ಸೇರಿದಂತೆ , ದೇಶಗಳೊಂದಿಗಿನ ಭಾರತದ ಸಂಬಂಧಗಳು ತಮ್ಮದೇ ಆದ ನೆಲೆಯಲ್ಲಿ ನಿಂತಿವೆ…

Read More
No LPG problem in country says central government ministry

LPG: ದೇಶದಲ್ಲಿ LPG ಪೂರೈಕೆಯಲ್ಲಿ ಯಾವುದೇ ಸಮಸ್ಯೆಗಳಿಲ್ಲ: ಕೇಂದ್ರ

ನವದೆಹಲಿ: ಸದ್ಯ ದೇಶದಲ್ಲಿ LPG ಪೂರೈಕೆಯಲ್ಲಿ ಯಾವುದೇ ಸಮಸ್ಯೆಗಳಿಲ್ಲ. ಮನೆಗಳಿಗೆ ನಿರಂತರ ಗ್ಯಾಸ್‌ ಪೂರೈಕೆಯನ್ನು ಖಚಿತಪಡಿಸಲಾಗಿದೆ. ಆಸ್ಪತ್ರೆಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೂ , LPG ಸರಬರಾಜುಗಳನ್ನು ಒದಗಿಸಲಾಗುತ್ತಿದೆ. ಎಲ್ಲಾ ಪೆಟ್ರೋಲ್ ಪಂಪ್‌ಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ  ಸುಜಾತಾ ಶರ್ಮಾ ದೆಹಲಿಯಲ್ಲಿಂದು  ಹೇಳಿದರು.  ವದಂತಿಗಳನ್ನು ನಂಬಬೇಡಿ ಸುದ್ದಿಗೋಷ್ಠಿಯಲ್ಲಿ ಅವರು, LPG ಗೆ ಸಂಬಂಧಿಸಿದಂತೆ ವದಂತಿಗಳನ್ನು ನಂಬಬೇಡಿ ಎಂದು , ಜನರಲ್ಲಿ ಮನವಿ ಮಾಡಿಕೊಂಡರು….

Read More