CM Siddaramaiah discussion with intellectuals regarding SIR

CM Siddaramaiah: ಎಸ್‌ಐಆರ್ ಜಾರಿ ಬಗ್ಗೆ ಪ್ರಗತಿಪರರೊಂದಿಗೆ ಸಿಎಂ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಕೇಂದ್ರ ಸರ್ಕಾರದ ಎಸ್‌ಐಆರ್ ಕಾಯ್ದೆ ಜಾರಿಗೊಳಿಸುವ ಕುರಿತು ಪರ-ವಿರೋಧದ ಅಭಿಪ್ರಾಯಗಳು ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ನಾಗರಿಕ ಸಮಾಜದ ಪ್ರಮುಖರೊಂದಿಗೆ ಗಂಭೀರ ಸಮಾಲೋಚನೆ ನಡೆಸಿದ್ದಾರೆ. ಇದೇ ವೇಳೆ, ಮಹಿಳಾ ಸುರಕ್ಷತೆಯ ವಿಚಾರದಲ್ಲಿ ಸಿಲಿಕಾನ್ ಸಿಟಿಯ ಕುರಿತು ಆತಂಕಕಾರಿ ಅಂಕಿಅಂಶಗಳು ಹೊರಬಿದ್ದಿವೆ. ಎಸ್‌ಐಆರ್ ವಿರೋಧಿಸಿ ಸಮಾಲೋಚನೆ: ಕೇಂದ್ರದ ಎಸ್‌ಐಆರ್ ಯೋಜನೆಯನ್ನು ವಿರೋಧಿಸುತ್ತಿರುವ ಪ್ರಗತಿಪರ ಸಂಘಟನೆಗಳ ಅಹವಾಲು ಆಲಿಸಲು ಸಿಎಂ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ಕರೆದಿದ್ದರು. ಈ ಸಭೆಯಲ್ಲಿ…

Read More
Allu Arjun family Visits Pushpa 2 Stampede Victim house

Allu Arjun: ಪುಷ್ಪ 2 ಕಾಲ್ತುಳಿತ ಪ್ರಕರಣ, ಗಾಯಗೊಂಡಿದ್ದ ಬಾಲಕನ ಮನೆಗೆ ಅಲ್ಲು ಅರ್ಜುನ್‌ ಫ್ಯಾಮಿಲಿ ಭರವಸೆ

ಹೈದರಾಬಾದ್‌: ‘ಪುಷ್ಪ 2’ ಚಿತ್ರದ ಬಿಡುಗಡೆಯ ಸಂದರ್ಭದಲ್ಲಿ ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ನಡೆದ ದುರದೃಷ್ಟಕರ ಕಾಲ್ತುಳಿತದ ಘಟನೆಯಲ್ಲಿ ತಾಯಿಯನ್ನು ಕಳೆದುಕೊಂಡು, ತೀವ್ರವಾಗಿ ಗಾಯಗೊಂಡಿದ್ದ ಬಾಲಕ ಶ್ರೀತೇಜ್ ಕುಟುಂಬಕ್ಕೆ ನಟ ಅಲ್ಲು ಅರ್ಜುನ್ (Allu Arjun) ಕುಟುಂಬ ಬೆಂಬಲವಾಗಿ ನಿಂತಿದೆ. ಇತ್ತೀಚೆಗೆ ಅಲ್ಲು ಅರ್ಜುನ್ ತಂದೆ, ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ ಮತ್ತು ಅಲ್ಲು ಅರ್ಜುನ್ ಪತ್ನಿ ಸ್ನೇಹಾ ರೆಡ್ಡಿ ಅವರು ಬಾಲಕನ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಕುಟುಂಬಕ್ಕೆ ಭರವಸೆ ನೀಡಿದ ಅಲ್ಲು ಕುಟುಂಬ: ಸಾಮಾಜಿಕ…

Read More
2 months Ration Rice will be distribution on may only

Ration Rice: ರೇಷನ್ ಕಾರ್ಡ್ ದಾರರಿಗೆ ಬಂಪರ್ ಕೊಡುಗೆ: ಒಂದೇ ತಿಂಗಳಲ್ಲಿ ಎರಡು ಪಟ್ಟು ಅಕ್ಕಿ ವಿತರಣೆ!

ಬೆಂಗಳೂರು: ಸಾರ್ವಜನಿಕರಿಗೆ ಅನುಕೂಲವಾಗುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ಮೇ ಮತ್ತು ಜೂನ್ ತಿಂಗಳ (Ration Rice) ಪಡಿತರ ಅಕ್ಕಿಯನ್ನು ಒಟ್ಟಿಗೆ ನೀಡಲು ತೀರ್ಮಾನಿಸಿದೆ. ಕೇಂದ್ರ ಸರ್ಕಾರದ ಯೋಜನೆಯಡಿ (NFSA) ಹಂಚಿಕೆಯಾಗುವ ಅಕ್ಕಿಯನ್ನು ಮೇ ಮಾಹೆಯಲ್ಲೇ ಗ್ರಾಹಕರು ಪಡೆದುಕೊಳ್ಳಬಹುದಾಗಿದೆ. ಯಾವ ಕಾರ್ಡ್‌ಗೆ ಎಷ್ಟು ಅಕ್ಕಿ ಲಭ್ಯ? ಬೆರಳು ಮುದ್ರೆ ನೀಡುವುದು ಕಡ್ಡಾಯ: ಎರಡು ತಿಂಗಳ ಪಡಿತರವನ್ನು ಒಂದೇ ಬಾರಿಗೆ ಪಡೆಯುವಾಗ ಗ್ರಾಹಕರು ತಾಂತ್ರಿಕ ಪ್ರಕ್ರಿಯೆಗಾಗಿ ಎರಡು ಬಾರಿ ಬಯೋಮೆಟ್ರಿಕ್ (ಹೆಬ್ಬೆಟ್ಟಿನ ಗುರುತು) ನೀಡುವುದು…

Read More
ram charan peddi film breaks pawan kalyan og record

Peddi Film: ವಿದೇಶಗಳಲ್ಲಿ ‘ಪೆದ್ದಿ’ ಆರ್ಭಟ: ಬುಕಿಂಗ್‌ನಲ್ಲಿ ಪವನ್ ಕಲ್ಯಾಣ್ ಸಿನಿಮಾ ದಾಖಲೆ ಮುರಿದ ರಾಮ್ ಚರಣ್!

ಹೈದರಾಬಾದ್: ಬುಚ್ಚಿ ಬಾಬು ಸನಾ ಮತ್ತು ರಾಮ್ ಚರಣ್ ಕಾಂಬಿನೇಷನ್‌ನ ‘ಪೆದ್ದಿ’ (Peddi Film) ಚಿತ್ರಕ್ಕೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಸಿನಿಮಾ ಜಾಗತಿಕವಾಗಿ ಬಿಡುಗಡೆಯಾಗುವ ಮುನ್ನವೇ ಟಿಕೆಟ್ ಬುಕಿಂಗ್ ಮೂಲಕ ಭರ್ಜರಿ ಕಮಾಯಿ ಮಾಡುತ್ತಿದ್ದು, ಮೆಗಾ ಅಭಿಮಾನಿಗಳಲ್ಲಿ ಸಂಭ್ರಮ ಮನೆಮಾಡಿದೆ. ಅಮೆರಿಕಾದಲ್ಲಿ ಧೂಳೆಬ್ಬಿಸಿದ ಮುಂಗಡ ಬುಕಿಂಗ್: ವಿಶೇಷವಾಗಿ ಉತ್ತರ ಅಮೆರಿಕಾದಲ್ಲಿ ಈ ಚಿತ್ರದ ಹವಾ ಜೋರಾಗಿದೆ. ಟಿಕೆಟ್ ಬುಕಿಂಗ್ ಪ್ರಕ್ರಿಯೆ ಆರಂಭವಾದ ಕೇವಲ 24 ಗಂಟೆಗಳಲ್ಲಿ ‘ಪೆದ್ದಿ’ ಸಿನಿಮಾ 1 ಲಕ್ಷ ಡಾಲರ್ (ಅಂದಾಜು…

Read More
high court gives stay to continue interview for valmiki university

High Court: ವಾಲ್ಮೀಕಿ ವಿವಿ ನೇಮಕಾತಿಗೆ ಹೈಕೋರ್ಟ್ ಬ್ರೇಕ್: 24 ಸಹಾಯಕ ಪ್ರಾಧ್ಯಾಪಕರ ಆಯ್ಕೆ ಪ್ರಕ್ರಿಯೆ ಸ್ಥಗಿತ

ರಾಯಚೂರು: ಸ್ಥಳೀಯ ವಾಲ್ಮೀಕಿ ವಿಶ್ವವಿದ್ಯಾಲಯದಲ್ಲಿ (High Court) ನಡೆಯುತ್ತಿದ್ದ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ವಿಶ್ವವಿದ್ಯಾಲಯ ಹೊರಡಿಸಿದ್ದ ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ. ನಿಯಮ ಉಲ್ಲಂಘನೆಯ ಆರೋಪ: ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ಖಾಲಿ ಇದ್ದ 24 ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಕೇವಲ ನೇರ ಸಂದರ್ಶನದ ಮೂಲಕ ಭರ್ತಿ ಮಾಡಲು ನಿರ್ಧರಿಸಿತ್ತು. ಆದರೆ, ಈ ಪ್ರಕ್ರಿಯೆಯಲ್ಲಿ…

Read More
HD kumaraswamy questions about Vijay tvk guarantees

HD Kumaraswamy: ವಿಜಯ್ ಭರವಸೆಗಳಿಗೆ ಬಜೆಟ್ ಅಡ್ಡಿ; ದೇವರೇ ಕಾಪಾಡಬೇಕು ಎಂದ ಹೆಚ್‌ಡಿಕೆ

ಬೆಂಗಳೂರು: ತಮಿಳುನಾಡಿನಲ್ಲಿ ಅಧಿಕಾರ ಹಿಡಿಯಲು ಸಜ್ಜಾಗಿರುವ ನಟ ವಿಜಯ್ ಅವರ ರಾಜಕೀಯ ನಡೆಗಳ ಬಗ್ಗೆ ಅತ್ತ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಆರ್ಥಿಕ ಆತಂಕ ವ್ಯಕ್ತಪಡಿಸಿದ್ದರೆ, ಇತ್ತ ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರು ಸಂವಿಧಾನಬದ್ಧ ಕ್ರಮಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಆರ್ಥಿಕ ಅಸಾಧ್ಯತೆಗಳ ಬಗ್ಗೆ ಕುಮಾರಸ್ವಾಮಿ ಪ್ರಶ್ನೆ: ತಮಿಳುನಾಡಿನ ರಾಜಕೀಯ ಬದಲಾವಣೆಗಳ ಕುರಿತು ಮಾತನಾಡಿದ ಹೆಚ್.ಡಿ. ಕುಮಾರಸ್ವಾಮಿ ಅವರು, “ತಮಿಳು ಜನತೆ ಸಿನಿಮೀಯ ನಾಯಕರನ್ನು ಮೊದಲಿನಿಂದಲೂ ಆರಾಧಿಸಿಕೊಂಡು ಬಂದಿದ್ದಾರೆ. ಆದರೆ ವಿಜಯ್ ನೀಡಿರುವ ಭರವಸೆಗಳು…

Read More
west Bengal PA murder case SIT formed

West Bengal: ಸುವೇಂದು ಅಧಿಕಾರಿ ಆಪ್ತನ ಹತ್ಯೆ: ಐಜಿ ನೇತೃತ್ವದ ಎಸ್‌ಐಟಿ ತಂಡದಿಂದ ತನಿಖೆ ಆರಂಭ; ಬಂಗಾಳದಲ್ಲಿ ಹೈ ಅಲರ್ಟ್

ಕೋಲ್ಕತ್ತಾ: ಬಂಗಾಳದ (West Bengal) ರಾಜಕೀಯ ಸಂಘರ್ಷಕ್ಕೆ ಈಗ ಬಿಜೆಪಿ ನಾಯಕನ ಆಪ್ತ ಬಲಿಯಾಗಿದ್ದು, ಪ್ರಕರಣದ ಗಂಭೀರತೆ ಅರಿತ ಪೊಲೀಸರು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದ ಈ ಹತ್ಯೆಯು ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಕಿಚ್ಚು ಹಚ್ಚಿದೆ. ದಾಳಿ ನಡೆದಿದ್ದು ಹೇಗೆ? ಬುಧವಾರ ತಡರಾತ್ರಿ 10:30ರ ಸುಮಾರಿಗೆ ಚಂದ್ರನಾಥ್ ರಥ್ ಅವರು ಕೋಲ್ಕತ್ತಾದಿಂದ ಸ್ಕಾರ್ಪಿಯೋ ಕಾರಿನಲ್ಲಿ ಮನೆಗೆ ವಾಪಸಾಗುತ್ತಿದ್ದರು. ಮಧ್ಯಮಗ್ರಾಮದ ದೋಹ್ರಿಯಾ ಬಳಿ ಅಜ್ಞಾತ ಕಾರೊಂದು ಇವರ ವಾಹನವನ್ನು ಅಡ್ಡಗಟ್ಟಿದೆ. ತಕ್ಷಣವೇ…

Read More