Daily Horoscope march 2 2026

Daily Horoscope: ಕಡಿಮೆ ಪ್ರಯತ್ನದಿಂದ ಜಾಸ್ತಿ ಲಾಭ, ಒಳ್ಳೆಯ ದಿನ

ಪ್ರತಿದಿನ ನಮ್ಮ ಜೀವನದಲ್ಲಿ ಏನಾಗುತ್ತದೆ ಎಂಬುದನ್ನ ತಿಳಿದುಕೊಳ್ಳಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಅದರಲ್ಲೂ ಅನೇಕ ಜನರಿಗೆ ತಮ್ಮ ಭವಿಷ್ಯವನ್ನ ನೋಡಿದ ನಂತರವೇ ಮುಂದಿನ ಕೆಲಸ ಮಾಡುವ ಅಭ್ಯಾಸ ಇರುತ್ತದೆ. ಹಾಗಾಗಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದಿನ 12 ರಾಶಿಗಳ ಭವಿಷ್ಯ (Daily Horoscope) ಹೇಗಿದೆ ಎಂಬುದು ಇಲ್ಲಿದೆ ಮೇಷ ರಾಶಿ:  ಕೆಲಸದಲ್ಲಿ ಜವಾಬ್ದಾರಿಗಳ ಭಾರ ಹೆಚ್ಚಾಗುತ್ತದೆ. ಕಡಿಮೆ ಪ್ರಯತ್ನದಿಂದ ನೀವು ಬಯಸಿದ್ದನ್ನು ಸಾಧಿಸುವಿರಿ. ನಿಮ್ಮ ವೃತ್ತಿ ಮತ್ತು ವ್ಯವಹಾರದಲ್ಲಿ ನೀವು ಬಯಸಿದ ಪ್ರಗತಿಯನ್ನು ಸಾಧಿಸುವಿರಿ. ಬಯಸಿದ…

Read More
christmas special express train from bengaluru to bidar

CHRISTMAS: ಕ್ರಿಸ್‌ಮಸ್‌ ಹಿನ್ನೆಲೆ ವಿಶೇಷ ಎಕ್ರಪ್ರೆಸ್‌ ರೈಲು ಸಂಚಾರ ಆರಂಭ

ಬೆಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ಕ್ರಿಸ್‌ಮಸ್‌ ಹಬ್ಬ ಬರುತ್ತದೆ. ಈ ಸಮಯದಲ್ಲಿ ರಜೆ ಇರುವುದರಿಂದ ಬಹಳಷ್ಟು ಜನರು ಊರುಗಳಿಗೆ ಹೋಉತ್ತಾರೆ. ಅದರಲ್ಲೂ ಹೊಸ ವರ್ಷ ಸಹ ಹತ್ತಿರ ಇರುತ್ತದೆ. ಇದರಿಂದ ಪ್ರವಾಸ ಹೋಗುವವರು ಜಾಸ್ತಿ ಇರುತ್ತಾರೆ. ಕ್ರಿಸ್‌ಮಸ್‌ (Christmas) ಸಮಯದಲ್ಲಿ ಜನರನ್ನ ನಿಭಾಯಿಸಲು ಸುಲಭವಾಗಲಿ ಎಂದು ವಿಶೇಷ ಎಕ್ಸ್‌ಪ್ರೆಸ್‌ ರೈಲು (Express Train) ಆರಂಭ ಮಾಡಲು ನೈಋತ್ಯ ರೈಲ್ವೆ ಇಲಾಖೆ ನಿರ್ಧಾರ ಮಾಡಿದೆ. ಬೆಂಗಳೂರು  ಮತ್ತು ಬೀದರ್ ನಡುವೆ ಎಕ್ಸ್‌ಪ್ರೆಸ್‌ ಕ್ರಿಸ್ಮಸ್ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ…

Read More
Minister K Venkatesh about appointing veterinary doctor

K Venkatesh: 400 ಪಶುವೈದ್ಯಾಧಿಕಾರಿಗಳ ನೇಮಕಾತಿಗೆ ಕ್ರಮ: ಸಚಿವ ವೆಂಕಟೇಶ್‌

ಬೆಂಗಳೂರು: ರಾಜ್ಯದಲ್ಲಿ ಖಾಲಿಯಿರುವ 400 ಪಶುವೈದ್ಯಾಧಿಕಾರಿಗಳ ನೇರ ನೇಮಕಾತಿ ಮುಖಾಂತರ ಹಾಗೂ ಹೆಚ್ಚುವರಿಯಾಗಿ 400 ಪಶುವೈದ್ಯಾಧಿಕಾರಿಗಳ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ (K Venkatesh) ತಿಳಿಸಿದ್ದಾರೆ. ಹೊರಗುತ್ತಿಗೆ ಆಧಾರದಲ್ಲಿ ನೇಮಕ  ವಿಧಾನಸಭೆಯಲ್ಲಿಂದು ಸಕಲೇಶಪುರ ಶಾಸಕ ಸಿಮೆಂಟ್ ಮಂಜು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪಶುವೈದ್ಯಕೀಯ ಪರೀಕ್ಷಕರ 300 ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವ ಪ್ರಸ್ತಾವನೆಯು ಆರ್ಥಿಕ ಇಲಾಖೆಯ ಪರಿಶೀಲನೆ ಹಂತದಲ್ಲಿದೆ…

Read More
BJP protest against congress over excise scam

BJP: ಕಾಂಗ್ರೆಸ್‌ ವಿರುದ್ಧ ಬಿಜೆಪಿ ಪ್ರತಿಭಟನೆ, ಅಬಕಾರಿ ಹಗರಣ ಸಿಬಿಐ ತನಿಖೆಗೆ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷವು 6,000 ಕೋಟಿ ರೂ.ಗಳ ಅಬಕಾರಿ ಹಗರಣದಲ್ಲಿ ಭಾಗಿಯಾಗಿದೆ ಎಂದು ಭಾರತೀಯ ಜನತಾ ಪಕ್ಷ (BJP) ಆರೋಪ ಮಾಡಿದ್ದು, ಈ ವಿಚಾರವಾಗಿ ವಿಧಾನಸಭೆಯೊಳಗೆ ಪ್ರತಿಭಟನೆ ನಡೆಸಲಾಗಿದೆ. ಶಾಸಕರನ್ನ ಅಮಾನತು ಮಾಡುವಂತೆ ಬಿಜೆಪಿ ಒತ್ತಾಯಕಳೆದ ವಾರ ವಿಧಾನಸಭೆಯ ಜಂಟಿ ಸದನವನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮಾಡಿದ ಭಾಷಣದ ಬಗ್ಗೆ ಉಂಟಾದ ಗದ್ದಲದ ನಡುವೆ, ಕೆಲವು ಕಾಂಗ್ರೆಸ್ ಶಾಸಕರನ್ನು ಅಮಾನತುಗೊಳಿಸುವಂತೆ ಬಿಜೆಪಿ ಒತ್ತಾಯ ಮಾಡಿದೆ. ಬಿಜೆಪಿ ಮತ್ತು ಅದರ ಮಿತ್ರ ಪಕ್ಷ ಜನತಾ ದಳ ವಿಧಾನಸಭಾ ಆವರಣದಲ್ಲಿರುವ ಮಹಾತ್ಮ ಗಾಂಧಿಯವರ…

Read More
Daily Numerology january 27 2026

Daily Numerology: ಈ ಸಂಖ್ಯೆಯವರಿಗೆ ಸಮಸ್ಯೆಗಳಿಂದ ಮುಕ್ತಿ, ಮನಸ್ಸು ಹಗುರವಾಗುತ್ತೆ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಹಿಂದಿನದಕ್ಕೆ ಹೋಲಿಸಿದರೆ ಆರ್ಥಿಕ ಪರಿಸ್ಥಿತಿ ಗಮನಾರ್ಹವಾಗಿ ಸುಧಾರಿಸುತ್ತದೆ. ಹಣಕಾಸಿನ ವಹಿವಾಟುಗಳು ಉತ್ತಮ ಫಲಿತಾಂಶಗಳನ್ನು ನೀಡುತ್ತವೆ. ಅನಿರೀಕ್ಷಿತ ಹಣವನ್ನು ಪಡೆಯಲಾಗುತ್ತದೆ. ವೃತ್ತಿ ಮತ್ತು ವ್ಯವಹಾರದಲ್ಲಿ ಲಾಭದಾಯಕ ವಾತಾವರಣವಿರುತ್ತದೆ. ಪ್ರಮುಖ…

Read More
pm Narendra Modi gujrat tour for 3 days

Narendra Modi: ಗುಜರಾತ್‌ನಲ್ಲಿ ಮೋದಿ ಪ್ರವಾಸ, ಸೋಮನಾಥದಲ್ಲಿ ಪ್ರಧಾನಿಗೆ ಅದ್ಧೂರಿ ಸ್ವಾಗತ

ಗುಜರಾತ್:‌ ಪ್ರಧಾನಿ ನರೇಂದ್ರ ಮೋದಿ (Narendra Modi) ನಿನ್ನೆಯಿಂದ ಗುಜರಾತ್‌ಗೆ ಮೂರು ದಿನಗಳ ಪ್ರವಾಸ ಆರಂಭಿಸಿದ್ದಾರೆ.  ನಿನ್ನೆ ಸಂಜೆ ಸೋಮನಾಥ ತಲುಪಿದ ಪ್ರಧಾನಿಯವರಿಗೆ ಭವ್ಯ ಸ್ವಾಗತ ಕೋರಲಾಗಿದೆ. ಓಂಕಾರ ಮಂತ್ರ ಪಠಣದಲ್ಲಿ ಮೋದಿ  ಸೋಮನಾಥ ದೇವಾಲಯದಲ್ಲಿ ನಡೆಯುವ ಓಂಕಾರ ಮಂತ್ರ ಪಠಣದಲ್ಲಿ ಅವರು ಭಾಗವಹಿಸಿದ್ದು, ಅಲ್ಲಿ ನಡೆಯುವ ಡ್ರೋನ್ ಪ್ರದರ್ಶನ ವೀಕ್ಷಿಸಿದ್ದಾರೆ.  ಸೋಮನಾಥ ದೇವಾಲಯದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದ ಅಸಂಖ್ಯಾತ ಯೋಧರನ್ನು ಗೌರವಿಸಲು ಆಯೋಜಿಸಲಾದ  ಶೌರ್ಯ ಯಾತ್ರೆಯಲ್ಲಿ ಪ್ರಧಾನಿ ಭಾನುವಾರ ಭಾಗವಹಿಸಿದ್ದಾರೆ. ಯಾವೆಲ್ಲಾ ಕಾರ್ಯಕ್ರಮದಲ್ಲಿ ಮೋದಿ…

Read More
How to apply for Sports Authority of India Recruitment 2026

Sports Authority: ಪದವೀಧರರಿಗೆ ಗುಡ್‌ನ್ಯೂಸ್‌, 48 ಹುದ್ದೆಗೆ ಅರ್ಜಿ ಹಾಕಿ

ಭಾರತೀಯ ಕ್ರೀಡಾ ಪ್ರಾಧಿಕಾರವು (Sports Authority) 48 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಂಡು ಅರ್ಜಿ ಹಾಕಬಹುದಾಗಿದೆ. ಈ ಹುದ್ದೆಗೆ ಸಂಬಂಧಪಟ್ಟಂತೆ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು : ಭಾರತೀಯ ಕ್ರೀಡಾ ಪ್ರಾಧಿಕಾರಹುದ್ದೆಗಳ ಸಂಖ್ಯೆ: 48ಹುದ್ದೆ ಹೆಸರು: ಕಾರ್ಯಕ್ಷಮತೆ ವಿಶ್ಲೇಷಕಸಂಬಳ: ತಿಂಗಳಿಗೆ ರೂ. 35,400 – 1,12,400/- ಶೈಕ್ಷಣಿಕ ಅರ್ಹತೆ:  ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ , ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು . ವಯಸ್ಸಿನ ಮಿತಿ:  ಅಭ್ಯರ್ಥಿಯ ಗರಿಷ್ಠ ವಯಸ್ಸು…

Read More