easy and best home remedies for cough

Cough: ಚಳಿಗಾಲದಲ್ಲಿ ಕೆಮ್ಮು ಕಾಡ್ತಿದೆಯಾ? ಈ ಸಿಂಪಲ್‌ ಕೆಲಸ ಮಾಡಿ

ಚಳಿಗಾಲದಲ್ಲಿ ಕೆಮ್ಮು ಬಹಳ ಸಾಮಾನ್ಯವಾದ ಸಮಸ್ಯೆಯಾಗಿದೆ. ಶೀತ ಮತ್ತು ಜ್ವರ ಇದಕ್ಕೆ ಪ್ರಮುಖ ಕಾರಣ. ಕೆಲವೊಮ್ಮೆ ಇದು ವೈರಲ್ ಅಥವಾ ಬ್ಯಾಕ್ಟೀರಿಯಾದ ಸೋಂಕಿನಿಂದ ಉಂಟಾಗುತ್ತದೆ. ಇದಕ್ಕೆ ಪ್ರತಿಬಾರಿಯೂ ವೈದ್ಯರ ಬಳಿ ಹೋಗಿ ಔಷಧಿ ತೆಗೆದುಕೊಂಡರೆ ಆಗುವುದಿಲ್ಲ. ಅದರಿಂದ ಅನೇಕ ಅಡ್ಡಪರಿಣಾಮಗಳಾಗುತ್ತದೆ. ಅದರಲ್ಲೂ ಕಫ ಇದ್ದರಂತೂ (Home Remedies for Cough) ತುಂಬಾ ಕಷ್ಟ ಅನುಭವಿಸಬೇಕಾಗುತ್ತದೆ. ಇದೆಲ್ಲದಕ್ಕೂ ಪರಿಹಾರ ನಮ್ಮ ಮನೆಯಲ್ಲಿಯೇ ಇದೆ. ಆ ಪರಿಹಾರಗಳೇನು ಎಂಬುದು ಇಲ್ಲಿದೆ. ಶುಂಠಿ ಮತ್ತು ಜೇನುತುಪ್ಪ ನೀವು ಕೆಮ್ಮಿನಿಂದ ಬಳಲುತ್ತಿದ್ದರೆ , ಶುಂಠಿ ರಸ…

Read More
ICC Gives Legal Warning To Pak Over T20 World Cup Mess

T20 World Cup: ಪಾಕಿಸ್ತಾನಕ್ಕೆ ಕಾನೂನು ಸಂಕಷ್ಟ, ಖಡಕ್‌ ಎಚ್ಚರಿಕೆ ಕೊಟ್ಟ ಐಸಿಸಿ

ಪಾಕಿಸ್ತಾನ: ಫೆಬ್ರವರಿ 15 ರಂದು ಭಾರತದ ವಿರುದ್ಧದ ನಡೆಯುವ ಪಂದ್ಯವನ್ನು ಬಹಿಷ್ಕರಿಸಿದ ಕಾರಣದಿಂದ ಟಿ20 ವಿಶ್ವಕಪ್‌ನ (T20 World Cup) ಅಧಿಕೃತ ಪ್ರಸಾರಕರಾದ ಜಿಯೋಸ್ಟಾರ್ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಐಸಿಸಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಎಚ್ಚರಿಕೆ ನೀಡಿದೆ. ಐಸಿಸಿಗೆ ಅಧಿಕೃತ ಕಾರಣ ನೀಡದ ಪಾಕಿಸ್ತಾನ ಪಾಕಿಸ್ತಾನ ಸರ್ಕಾರದ ಸೂಚನೆಯ ಮೇರೆಗೆ ಫೆಬ್ರವರಿ 15 ರಂದು ಕೊಲಂಬೊದಲ್ಲಿ ನಡೆಯಲಿರುವ ಪಂದ್ಯವನ್ನು ಬಹಿಷ್ಕರಿಸಲು ನಿರ್ಧರಿಸಿದೆ ಆದರೆ ಐಸಿಸಿಗೆ ಇನ್ನೂ ಅಧಿಕೃತವಾಗಿ ಕಾರಣಗಳನ್ನು ಸ್ಪಷ್ಟಪಡಿಸಿಲ್ಲ. ಈ ಕಾರಣದಿಂದ…

Read More
Narendra Modi inaugurated AI impact summit

Narendra Modi: ಎಐ ಇಂಪ್ಯಾಕ್ಟ್ ಶೃಂಗಸಭೆ – 2026ಗೆ ಚಾಲನೆ ನೀಡಿದ ಮೋದಿ

ನವದೆಹಲಿ: ಬಹು ನಿರೀಕ್ಷಿತ ಭಾರತ ಎಐ ಇಂಪ್ಯಾಕ್ಟ್ ಶೃಂಗಸಭೆ – 2026  ದೆಹಲಿಯಲ್ಲಿ ಅಧಿಕೃತವಾಗಿ ಆರಂಭಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ಚಾಲನೆ ನೀಡಿದ್ದಾರೆ. 60ಕ್ಕೂ ಹೆಚ್ಚು ದೇಶಗಳಿಂದ ಅತಿಥಿಗಳು ಜಾಗತಿಕ ಆದ್ಯತೆಗಳೊಂದಿಗೆ ಹೊಂದಿಕೆಯಾಗುವ ನವೀನ ಹಾಗೂ ಪರಿಣಾಮಕಾರಿ ಕೃತಕ ಬುದ್ದಿಮತ್ತೆ ಬಳಕೆ ನಿಟ್ಟಿನಲ್ಲಿ ವಿಶ್ವದ ಗಮನ ಸೆಳೆದಿರುವ ಈ ಶೃಂಗಸಭೆ, ಭಾರತ ಮಂಟಪದಲ್ಲಿ ಆಯೋಜನೆಗೊಂಡಿದೆ. 60ಕ್ಕೂ ಹೆಚ್ಚು ದೇಶಗಳಿಂದ 4 ಸಾವಿರದ 650ಕ್ಕೂ ಹೆಚ್ಚು ತಜ್ಞರು ಭಾಗವಹಿಸುತ್ತಿದ್ದು, ಉದ್ಯಮಿಗಳು, ತಂತ್ರಜ್ಞಾನ ಕ್ಷೇತ್ರದ ಗಣ್ಯರು, ನವೋದ್ಯಮಗಳ…

Read More
rahu and moon conjunction bad time for these zodiac sign people

Bad Time: ಮುಂದಿನ ತಿಂಗಳು ಕೇತು-ಚಂದ್ರ ಯುತಿ, ಈ ರಾಶಿಯವರಿಗೆ ಬರೀ ಸಂಕಷ್ಟ

 ಜ್ಯೋತಿಷ್ಯದಲ್ಲಿ ರಾಹು(Rahu) ಮತ್ತು ಕೇತುಗಳನ್ನು(Ketu) ನೆರಳು ಗ್ರಹಗಳು ಎಂದು ಕರೆಯಲಾಗುತ್ತದೆ. ಈ ಗ್ರಹಗಳ ಕಾರಣದಿಂದ ಅನೇಕ ಬಾರೀ ಸಮಸ್ಯೆಗಳೇ ಆಗುತ್ತದೆ. ಇದು ಜಾತಕದಲ್ಲಿ ಯಾವ ಮನೆಯಲ್ಲಿದೆ ಎನ್ನುವುದರ ಅನುಸಾರ ಅದರ ಪರಿಣಾಮ ನಿರ್ಧಾರ ಆಗುತ್ತದೆ. ಅಲ್ಲದೇ, ಅದರ ಕಾರಣದಿಂದ ಜೀವನದಲ್ಲಿ ಬರೀ ಕಷ್ಟಗಳು ಬರುತ್ತದೆ. ಇದೀಗ ಫೆಬ್ರವರಿ ತಿಂಗಳಿನಲ್ಲಿ ಕೇತು ಮತ್ತು ಚಂದ್ರ ಒಂದೇ ರಾಶಿಯಲ್ಲಿ ಸಂಯೋಗವಾಗುತ್ತಿದೆ. ಇದರಿಂದ ಗ್ರಹಣ ದೋಷ ಉಂಟಾಗುತ್ತದೆ. ಈ ಅಶುಭ ಸಂಯೋಗದಿಂದ ಕೆಲ ರಾಶಿಯವರ ಜೀವನದಲ್ಲಿ ಬರೀ ಸಂಕಷ್ಟ ಎದುರಾಗುತ್ತದೆ. ಹಾಗಾದ್ರೆ…

Read More
Tennis ITF W-35 women doubles semi final match

Tennis; ಐಟಿಎಫ್ ಡಬ್ಲ್ಯು-35 ಮಹಿಳಾ ಟೆನಿಸ್ ಟೂರ್ನಿ ಫೈನಲ್‌ನಲ್ಲಿ ಗೆದ್ದ ವೈಷ್ಣವಿ-ಅಂಕಿತಾ

ಬೆಂಗಳೂರು: ಕಲಬುರಗಿಯಲ್ಲಿ ನಡೆಯುತ್ತಿರುವ ಐಟಿಎಫ್ ಡಬ್ಲ್ಯು-35 (ITF W-35) ಮಹಿಳಾ ಟೆನಿಸ್ (Tennis) ಟೂರ್ನಿಯಲ್ಲಿಂದು ನಡೆದ ಮಹಿಳಾ ಡಬಲ್ಸ್ ವಿಭಾಗದ‌ ಫೈನಲ್‌ನಲ್ಲಿ ವೈಷ್ಣವಿ ಅಡ್ಕರ್ ಮತ್ತು ಅಂಕಿತಾ ರೈನಾ ಜೋಡಿ ಗೆಲುವು ಸಾಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. 2-0 ಸೆಟ್‌ಗಳ ಅಂತರದಿಂದ ಗೆಲುವು  ಉತ್ತಮ ಪ್ರದರ್ಶನ ನೀಡಿದ ಈ ಜೋಡಿಯು ಕರ್ನಾಟಕದ ಸೋಹಾ ಸಾದಿಕ್ ಮತ್ತು ಆಕಾಂಕ್ಷಾ ದಿಲೀಪ್ ನಿಟ್ಟೂರು ಜೋಡಿಯನ್ನು 2-0 ಸೆಟ್‌ಗಳ ಅಂತರದಿಂದ ಪರಾಭವಗೊಳಿಸಿತು.  ಇನ್ನು ಸಿಂಗಲ್ಸ್ ವಿಭಾಗದಲ್ಲೂ ವೈಷ್ಣವಿ ಅಡ್ಕರ್ ಹಾಗೂ ಅಂಕಿತಾ ರೈನಾ…

Read More
Jai Shankar tells about india steps to protect country

Jai Shankar: ಭಾರತದ ಹಿತಾಸಕ್ತಿಗಳನ್ನು ಕಾಪಾಡಲು ಸರ್ಕಾರದಿಂದ ಸೂಕ್ತ ಕ್ರಮ

ನವದೆಹಲಿ: ಭಾರತದ ಭದ್ರತೆ ಮತ್ತು ಆರ್ಥಿಕ ಹಿತಾಸಕ್ತಿಗಳ ಮೇಲೆ ಪರಿಣಾಮ ಬೀರುವ ಹಿಂದೂ ಮಹಾಸಾಗರ ಪ್ರದೇಶದಲ್ಲಿನ , ಎಲ್ಲಾ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ  ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ (Jai Shankar) ಲೋಕಸಭೆಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಭಾರತ ಸೂಕ್ತ ಕ್ರಮ ತೆಗೆದುಕೊಳ್ಳುತ್ತಿದೆ  ಹಿಂದೂ ಮಹಾಸಾಗರದಲ್ಲಿ ಭಾರತದ ಹಿತಾಸಕ್ತಿಗಳನ್ನು ಕಾಪಾಡಲು ಸರ್ಕಾರ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.  ಹಿಂದೂ ಮಹಾಸಾಗರ ಪ್ರದೇಶ ಸೇರಿದಂತೆ , ದೇಶಗಳೊಂದಿಗಿನ ಭಾರತದ ಸಂಬಂಧಗಳು ತಮ್ಮದೇ ಆದ ನೆಲೆಯಲ್ಲಿ ನಿಂತಿವೆ…

Read More

Ashwini Vaishnaw: ಅಮೃತ್‌ ಭಾರತ್‌ ಯೋಜನೆಯಡಿ ರೈಲ್ವೆ ಪ್ರಯಾಣಿಕರಿಗೆ ಉತ್ತಮ ಸೌಕರ್ಯ, ಅಶ್ವಿನಿ ವೈಷ್ಣವ್

ನವದೆಹಲಿ: ಅಮೃತ್ ಭಾರತ್ ಯೋಜನೆಯಡಿ ರೈಲ್ವೆ ನಿಲ್ದಾಣಗಳ ಕಟ್ಟಡ, ಫ್ಲಾಟ್ ಫಾರಂ ಸೇರಿದಂತೆ ಉತ್ತಮ ಮೂಲಸೌಕರ್ಯ ಒದಗಿಸುವ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಅವರು ತಿಳಿಸಿದ್ದಾರೆ. ರೈಲು ಸೇವೆ ಹೆಚ್ಚಿಸಲು ಕ್ರಮ ಈ ವಿಚಾರವಾಗಿ ಲೋಕಸಭೆಯಲ್ಲಿ ಮಾತನಾಡಿದ ಅವರು, ದೇಶದ ಹಲವು ಭಾಗಗಳಲ್ಲಿ ವಂದೇ ಭಾರತ್ ಮತ್ತು ಅಮೃತ್ ಭಾರತ್  ರೈಲುಗಳನ್ನು ಆರಂಭಿಸಲಾಗಿದೆ ಎಂದು ಹೇಳಿದ್ದಾರೆ.  ಪ್ರಶ್ನೋತ್ತರ ಅವಧಿಯಲ್ಲಿ ಅವರು, ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ ನೀಡಲಾಗಿದ್ದು, ಮುಂಬೈ ಸೇರಿದಂತೆ…

Read More