Central government investing crores on all india radio L Murugan

L Murugan: ಆಕಾಶವಾಣಿ ಅಭಿವೃದ್ಧಿಗೆ 2,500 ಕೋಟಿ ವೆಚ್ಚ: ಮುರುಗನ್

ಶಿವಮೊಗ್ಗ:  ದೇಶಾದ್ಯಂತ ಆಕಾಶವಾಣಿ ಮತ್ತು ದೂರದರ್ಶನದ ಆಧುನೀಕರಣಕ್ಕಾಗಿ ಕೇಂದ್ರ ಸರ್ಕಾರ ಸುಮಾರು 2.500 ಕೋಟಿ ರೂಪಾಯಿ ವೆಚ್ಚ ಮಾಡುತ್ತಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ. ಎಲ್. ಮುರುಗನ್ (L Murugan) ಹೇಳಿದ್ದಾರೆ. 10 ಕಿಲೋವ್ಯಾಟ್ ಟ್ರಾನ್ಸ್‌ಮೀಟರ್‌ ಲೋಕಾರ್ಪಣೆ  ಶಿವಮೊಗ್ಗ ನಗರದ ವಿದ್ಯಾನಗರದಲ್ಲಿರುವ ಪ್ರಸಾರ ಭಾರತಿ ಕೇಂದ್ರದಲ್ಲಿ ನೂತನವಾಗಿ ಅಳವಡಿಸಿರುವ 10 ಕಿಲೋವ್ಯಾಟ್ ಟ್ರಾನ್ಸ್‌ಮೀಟರ್‌ ಅನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಈಗ ಅತ್ಯುತ್ತಮ ಧ್ವನಿ ಗುಣಮಟ್ಟಕ್ಕಾಗಿ ಡಿಜಿಟಲ್ ರೇಡಿಯೋ ವ್ಯವಸ್ಥೆಯನ್ನು ಜಾರಿಗೆ…

Read More
Evening Snacks Brinjal and Beetroot Chips Recipe

Evening Snacks: ಬೀಟ್ರೂಟ್‌-ಬದನೆಕಾಯಿ ಚಿಪ್ಸ್‌ ತಿಂದಿದ್ದೀರಾ? ಇಲ್ಲಿದೆ ರೆಸಿಪಿ

ದೊಡ್ಡವರಿಂದ ಹಿಡಿದು ಚಿಕ್ಕವರ ವರೆಗೂ ಇಷ್ಟವಾಗುವ ಪದಾರ್ಥ ಎಂದರೆ ಅದು ಚಿಪ್ಸ್.‌ ಆದರೆ ಅಂಗಡಿಯಲ್ಲಿ ಸಿಗುವ ಚಿಪ್ಸ್‌ ಆರೋಗ್ಯಕ್ಕೆ ಹಾನಿಕಾರಕ. ಹಾಗಾಗಿ ಮಕ್ಕಳಿಗೆ ಅದನ್ನ ಕೊಡಲು ಬಹಳ ಭಯ ಆಗುತ್ತದೆ. ಆದರೆ ಮನೆಯಲ್ಲಿ ಕೂಡ ವೆರೈಟಿ  ಚಿಪ್ಸ್‌ ಮಾಡಬಹುದು. ಅನೇಕ ಜನರು ಬರೀ ಬಾಳೆಕಾಯಿ ಚಿಪ್ಸ್‌ ಮಾತ್ರ ಮಾಡುತ್ತಾರೆ. ಆದರೆ ಬೇರೆ ತರಕಾರಿಗಳಿಂದ ಸಹ ಚಿಪ್ಸ್‌ ಮಾಡಬಹುದು. ಹೌದು, ಮನೆಯಲ್ಲಿ ಬದನೆಕಾಯಿ ಹಾಗೂ ಬೀಟ್ರೂಟ್‌ ಚಿಪ್ಸ್‌ ಮಾಡಬಹುದು. ಇದನ್ನ ಮಾಡೋಕೆ ಜಾಸ್ತಿ ಸಮಯನೂ ಬೇಡ ಹಾಗೂ ವಸ್ತುಗಳು…

Read More
bmrcl recruitment for 27 posts

BMRCL: ಎಂಜಿನಿಯರಿಂಗ್‌ ಆಗಿದೆಯಾ? ನಮ್ಮ ಮೆಟ್ರೋದಲ್ಲಿದೆ ಅವಕಾಶ

ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ತನ್ನ ಸಿಸ್ಟಮ್ ವಿಭಾಗಕ್ಕೆ ಸಂಬಂಧಿಸಿದ 27 ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಹುದ್ದೆಗಳ ವಿವರ:  ಒಟ್ಟು ಹುದ್ದೆಗಳು: 27 ಚೀಫ್ ಇಂಜಿನಿಯರ್ – 4 ಡಿಪ್ಟಿ ಚೀಫ್ ಇಂಜಿನಿಯರ್ – 6 ಎಕ್ಸಿಕ್ಯೂಟಿವ್ ಇಂಜಿನಿಯರ್ – 5 ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ – 5 ಅಸಿಸ್ಟೆಂಟ್ ಇಂಜಿನಿಯರ್ – 7 ವಯೋಮಿತಿ ಚೀಫ್ ಇಂಜಿನಿಯರ್: ಕಾನ್ಟ್ರಾಕ್ಟ್ – 55 ವರ್ಷ,…

Read More
Lucky Trigrahi Yoga life changing opportunity for these zodiac sign

Trigrahi Yoga: ಬುಧ-ಶುಕ್ರ ಹಾಗೂ ರಾಹು ಸಂಯೋಗ, ತ್ರಿಗ್ರಾಹಿ ಯೋಗದಿಂದ ಲಕ್‌ ಚೇಂಜ್‌

ಜ್ಯೋತಿಷ್ಯ (Astrology) ಶಾಸ್ತ್ರದಲ್ಲಿ ಪ್ರತಿಯೊಂದು ವಿಚಾರಗಳು ಬಹಳ ಮುಖ್ಯವಾಗುತ್ತದೆ. ಗ್ರಹಗಳ ಸಂಚಾರ ಹೆಚ್ಚಿನ ಮಹತ್ವ ಪಡೆದುಕೊಳ್ಳುತ್ತದೆ. ಇಂದು ಕುಂಭ ರಾಶಿಯಲ್ಲಿ ಬುಧ (Mercury), ಶುಕ್ರ (Venus) ಮತ್ತು ರಾಹು (Rahu) ಗ್ರಹಗಳ ಸಂಯೋಗ ಆಗುತ್ತಿದೆ. ಈ ಸಂಯೋಗದ ಕಾರಣದಿಂದ ತ್ರಿಗ್ರಾಹಿ ಯೋಗ (Trigrahi Yoga) ಸೃಷ್ಟಿ ಆಗುತ್ತದೆ. ಈ ಯೋಗ ಬಹಳ ವಿಶೇಷವಾದ ಫಲಗಳನ್ನ ನೀಡುತ್ತದೆ. ಆ ಅದೃಷ್ಟವಂತ ರಾಶಿಗಳು ಯಾವುವು ಎಂಬುದು ಇಲ್ಲಿದೆ. ಮಿಥುನ ರಾಶಿ: ತ್ರಿಗ್ರಾಹಿ ಯೋಗವು ಈ ರಾಶಿಯವರಿಗೆ ಆರ್ಥಿಕವಾಗಿ ಲಾಭದಾಯಕವಾಗಿರುತ್ತದೆ. ಅದೃಷ್ಟವು…

Read More
Big news teachers transfer restriction bill sanctioned

Big News: ರಾಜ್ಯ ಸಿವಿಲ್ ಸೇವೆಗಳು-ಶಿಕ್ಷಕರ ವರ್ಗಾವಣೆ ನಿಯಂತ್ರಣ ತಿದ್ದುಪಡಿ ವಿಧೇಯಕ ಅನುಮೋದನೆ

ಬೆಂಗಳೂರು: 2026ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು-ಶಿಕ್ಷಕರ ವರ್ಗಾವಣೆ ನಿಯಂತ್ರಣ ತಿದ್ದುಪಡಿ (Big News) ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅನುಮೋದನೆ ದೊರೆತಿದೆ.  ವಿಧೇಯಕ ಮಂಡಿಸಿದ ಮಧುಬಂಗಾರಪ್ಪ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧುಬಂಗಾರಪ್ಪ, ವಿಧೇಯಕವನ್ನು ಪರ್ಯಾಲೋಚನೆಗಾಗಿ ಮಂಡಿಸಿ ವಿವರಣೆ ನೀಡಿದ ಬಳಿಕ ಹಲವು ಸದಸ್ಯರು ಚರ್ಚೆಯಲ್ಲಿ ಭಾಗವಹಿಸಿ ಉಪಯುಕ್ತ ಸಲಹೆ ನೀಡಿದರು. ಬಳಿಕ, ಸಭಾಧ್ಯಕ್ಷ ಯು.ಟಿ.ಖಾದರ್ ವಿಧೇಯಕವನ್ನು ಮತಕ್ಕೆ ಹಾಕಿದಾಗ ಧ್ವನಿಮತದ ಅಂಗೀಕಾರ ದೊರೆಯಿತು. ಕೌನ್ಸಿಲಿಂಗ್ ಮೂಲಕ ಶಿಕ್ಷಕರ ವರ್ಗಾವಣೆ ಇದಕ್ಕೂ ಮುನ್ನ ಸಚಿವ ಮಧು…

Read More
Lakkundi mp Gaddigoudar visits to place

Lakkundi: ಲಕ್ಕುಂಡಿ ಉತ್ಖನನಕ್ಕೆ ಕೇಂದ್ರದ ಸಹಕಾರ, ಸಂಸದ ಗದ್ದಿಗೌಡರ್‌ ಹೇಳಿದ್ದೇನು?

ಗದಗ: ಜಿಲ್ಲೆಯ ಐತಿಹಾಸಿಕ ಪ್ರಸಿದ್ಧ ಲಕ್ಕುಂಡಿ (Lakkundi) ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನ  ಕಾರ್ಯವನ್ನು ಇಂದು ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡರ್  ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕೇಂದ್ರದ ನೆರವಿನ ಭರವಸೆ ನೀಡಿದ ಸಂಸದರು ಪರಿಶೀಲನೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಚಾಲುಕ್ಯರು ಮತ್ತು ವಿಜಯನಗರ ಅರಸರು ತಮ್ಮ ಆಳ್ವಿಕೆಯ ಸಂದರ್ಭದಲ್ಲಿ  ಲಕ್ಕುಂಡಿ ಪರಿಸರದಲ್ಲಿ ನೂರಾರು ದೇವಾಲಯಗಳನ್ನು ಮತ್ತು ಕಲ್ಯಾಣಿಗಳನ್ನು ನಿರ್ಮಿಸಿರುವುದು ಇತಿಹಾಸಗಳಿಂದ ತಿಳಿದು ಬರುತ್ತದೆ. ಭೂಮಿಯಲ್ಲಿ ಹುದಗಿರುವ ವಿಶ್ವ ಪ್ರಸಿದ್ಧ ಸ್ಮಾರಕಗಳನ್ನು ಜಗತ್ತಿಗೆ ಪರಿಚಯಿಸುವ…

Read More
chamarajanagar sports program organized

CHAMARAJNAGAR: ದಿವ್ಯಾಂಗರು ಕೀಳರಿಮೆ ಬಿಟ್ಟು ಸಾಮಾನ್ಯರಂತೆ ಜೀವನ ನಡೆಸಬೇಕು

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಚಾಮರಾಜನಗರದಲ್ಲಿಂದು  (Chamarajnagar) ಜಿಲ್ಲಾ ಮಟ್ಟದ ವಿಕಲ ಚೇತನರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು. ಯಾರೆಲ್ಲಾ ಭಾಗಿ ಆಗಿದ್ದರು? ಈ ಕಾರ್ಯಕ್ರಮದಲ್ಲಿ, ಅಪರ ಜಿಲ್ಲಾಧಿಕಾರಿ ಟಿ. ಜವರೇಗೌಡ, ಜಿಲ್ಲಾ ಪಂಚಾಯ್ತಿ ಉಪ ಕಾರ್ಯದರ್ಶಿ ಶೃತಿ, ಮಹಿಳಾ ಮತ್ತು ಮಕ್ಕಳ ಇಲಾಖೆ ಉಪನಿರ್ದೇಶಕ ಸುರೇಶ್‌,  ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ  ಸಹಾಯಕ ನಿದೇರ್ಶಕ…

Read More