TOP NEWS
crime tv actress arrested for escaping with money

Crime: ಸೋಶಿಯಲ್ ಮೀಡಿಯಾ ಮೂಲಕ ಗಾಳ; ವಂಚಕಿ ಸೀರಿಯಲ್ ನಟಿ ವನಿತಾ ಪೊಲೀಸರ ವಶಕ್ಕೆ

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪರಿಚಿತರಾಗಿ, ಅಡವಿಟ್ಟಿರುವ ಒಡವೆಗಳನ್ನು ಬಿಡಿಸುವ ನೆಪದಲ್ಲಿ ಲಕ್ಷಾಂತರ ರೂಪಾಯಿ ಪಂಗನಾಮ ಹಾಕುತ್ತಿದ್ದ ಕಿರುತೆರೆ ನಟಿ (Crime) ವನಿತಾಳನ್ನು ಕೊನೆಗೂ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಈಕೆಯ ನಯವಂಚಕ ಮಾತುಗಳಿಗೆ ಮರುಳಾಗಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ಸಂತ್ರಸ್ತ ಯುವಕ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಅಡವಿಟ್ಟ ಒಡವೆಯ ಕಟ್ಟುಕಥೆ ಹೇಳಿ ಸ್ನೇಹದ ಬಲೆ! ಬಂಧಿತ ನಟಿಯ ವಂಚನೆಯ ತಂತ್ರ ಬಹಳ ವ್ಯವಸ್ಥಿತವಾಗಿರುತ್ತಿತ್ತು. ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ಗಳಲ್ಲಿ ತಾನೊಬ್ಬ ಸೀರಿಯಲ್…

Read More
R Ashok and BY Vijayendra went to regarding cross voting BJP

BJP: ಅಡ್ಡ ಮತದಾನದ ತನಿಖೆ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್‌ನಿಂದ ತುರ್ತು ಬುಲಾವ್! ದೆಹಲಿಗೆ ದೌಡಾಯಿಸಿದ ವಿಜಯೇಂದ್ರ, ಆರ್‌. ಅಶೋಕ್

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಸಂಭವಿಸಿದ ಅಡ್ಡ ಮತದಾನದ (Cross Voting) ಆಘಾತಕಾರಿ ಬೆಳವಣಿಗೆಯು ಕರ್ನಾಟಕ ಬಿಜೆಪಿಯಲ್ಲಿ (BJP) ತಲ್ಲಣ ಸೃಷ್ಟಿಸಿದ್ದು, ಈ ಬೆನ್ನಲ್ಲೇ ಹೈಕಮಾಂಡ್‌ನಿಂದ ತುರ್ತು ಕರೆ ಬಂದ ಹಿನ್ನೆಲೆಯಲ್ಲಿ ರಾಜ್ಯ ಪ್ರಮುಖ ನಾಯಕರು ದೆಹಲಿಗೆ ಧಾವಿಸಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಇಂದು ಮುಂಜಾನೆಯೇ ರಾಷ್ಟ್ರ ರಾಜಧಾನಿ ತಲುಪಿದ್ದರೆ, ಅವರ ಹಿಂದೆಯೇ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಕೂಡ ದೆಹಲಿ ವಿಮಾನವೇರಿದ್ದಾರೆ. ವರಿಷ್ಠರ ಮುಂದೆ ನಾಯಕರ ಅಗ್ನಿಪರೀಕ್ಷೆ ಪಕ್ಷದ ಶಾಸಕರಿಂದಲೇ…

Read More
Annabhagya scheme update kh muniyappa on BPL cards

KH Muniyappa: ಅನ್ನಭಾಗ್ಯಕ್ಕೂ ಗ್ಯಾರಂಟಿ ಕತ್ತರಿ?; 14 ಲಕ್ಷ ನಕಲಿ ಬಿಪಿಎಲ್ ಕಾರ್ಡ್ ರದ್ದತಿಗೆ ಮುನಿಯಪ್ಪ ಮಾಸ್ಟರ್ ಪ್ಲಾನ್

ಬೆಂಗಳೂರು: ರಾಜ್ಯ ಸರ್ಕಾರದ ಅತ್ಯಂತ ಜನಪ್ರಿಯ ಯೋಜನೆಗಳಾದ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿಯ ನಿಯಮಗಳನ್ನು ಕಠಿಣಗೊಳಿಸಿದ ಬೆನ್ನಲ್ಲೇ, ಈಗ ಉಚಿತ ಅಕ್ಕಿ ನೀಡುವ ‘ಅನ್ನಭಾಗ್ಯ’ ಯೋಜನೆಗೂ ಫಲಾನುಭವಿಗಳ ಸಂಖ್ಯೆ ಕಡಿತಗೊಳ್ಳುವ ಭೀತಿ ಎದುರಾಗಿದೆ. ಈ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ (KH Muniyappa) ಅವರು ಇಲಾಖೆಯಲ್ಲಿ ಶೀಘ್ರದಲ್ಲೇ ಜಾರಿಗೆ ಬರಲಿರುವ ಭಾರಿ ಬದಲಾವಣೆಗಳ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಉಚಿತ ರೇಷನ್ ಸೌಲಭ್ಯವು ಕೇವಲ ನೈಜ…

Read More
DCM G Parameshwar strict orders to officers regarding work

G Parameshwar: ವಿಧಾನಸೌಧದಲ್ಲಿ ಪ್ರತ್ಯಕ್ಷರಾದ ಜಿ. ಪರಮೇಶ್ವರ್; ಕಂದಾಯ ಇಲಾಖೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಬೆಂಗಳೂರು: ಇತ್ತೀಚೆಗೆ ತೀವ್ರ ವೈರಲ್ ಸೋಂಕಿನಿಂದಾಗಿ ಅನಾರೋಗ್ಯಕ್ಕೆ ಒಳಗಾಗಿದ್ದ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ (G Parameshwar) ಅವರು ವೈದ್ಯರ ನಿರ್ದೇಶನದಂತೆ ಸಂಪೂರ್ಣ ವಿಶ್ರಾಂತಿಯಲ್ಲಿದ್ದರು. ಅನಾರೋಗ್ಯದ ನಡುವೆಯೂ ಅವರು ವಿಧಾನಪರಿಷತ್ ಚುನಾವಣೆಯಲ್ಲಿ ಪಾಲ್ಗೊಂಡು ಮತದಾನ ಮಾಡಿದ್ದರು. ಇದೀಗ ಸುಮಾರು ಒಂದು ವಾರದ ಬಿಡುವಿನ ಬಳಿಕ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದು, ಇಲಾಖೆಯ ಕರ್ತವ್ಯದ ನಿಮಿತ್ತ ವಿಧಾನಸೌಧಕ್ಕೆ ಆಗಮಿಸಿದ್ದಾರೆ. ಇದೇ ವೇಳೆ ಅವರು ಕಂದಾಯ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಮಹತ್ವದ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಇಲಾಖೆಯ ಸುಧಾರಣೆಗೆ ಸಂಬಂಧಿಸಿದಂತೆ ಹಲವು…

Read More
Kalburgi court denied bail to PSI and his co workers Corruption

Corruption: 20 ಸಾವಿರ ಕಿಕ್‌ಬ್ಯಾಕ್ ಪಡೆದು ಸಿಕ್ಕಿಬಿದ್ದಿದ್ದ ಯಡ್ರಾಮಿ ಪೊಲೀಸರಿಗೆ ಇಲ್ಲ ಬಿಡುಗಡೆ; ಜಾಮೀನು ತಳ್ಳಿಹಾಕಿದ ನ್ಯಾಯಾಲಯ

ಕಲಬುರಗಿ:ಯಡ್ರಾಮಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ (PSI) ವಿಶ್ವನಾಥ ಮುದರೆಡ್ಡಿ ಹಾಗೂ ಅವರ ಇಲಾಖೆಯ ಸಿಬ್ಬಂದಿ ಸಿದ್ದಣ್ಣ ಬಿರಾದಾರ ಅವರ (Corruption) ಜೈಲು ಮುಕ್ತಿ ಸದ್ಯಕ್ಕಿಲ್ಲ. ಲಂಚದ ಹಣದೊಂದಿಗೆ ಲೋಕಾಯುಕ್ತರ ಕೈಗೆ ಸಿಕ್ಕಿಬಿದ್ದಿದ್ದ ಈ ಇಬ್ಬರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸ್ಥಳೀಯ ನ್ಯಾಯಾಲಯವು ವಜಾಗೊಳಿಸಿದೆ. ಇದರಿಂದಾಗಿ ಇಬ್ಬರೂ ಭ್ರಷ್ಟ ಸಿಬ್ಬಂದಿ ನ್ಯಾಯಾಂಗ ಬಂಧನದಲ್ಲೇ ಮುಂದುವರಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಸಿಬ್ಬಂದಿ ಕಳೆದ ಗುರುವಾರ ದೂರುದಾರರೊಬ್ಬರಿಂದ ಇಪ್ಪತ್ತು ಸಾವಿರ ರೂಪಾಯಿ ಲಂಚದ ಹಣವನ್ನು…

Read More
crime bride to be and her family takes life due to harassment

Crime: ಮದುವೆ ಮಂಟಪ ಏರಬೇಕಿದ್ದ ಯುವತಿ ತಂದೆ-ತಾಯಿಯೊಂದಿಗೆ ಆತ್ಮಹತ್ಯೆ

ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗ್ರಾಮದಲ್ಲಿ ಮದುವೆಯ ಸಂಭ್ರಮ ಸಡಗರದಲ್ಲಿದ್ದ ಮನೆಯೊಂದು ಒಂದೇ ಕ್ಷಣದಲ್ಲಿ (Crime) ಸ್ಮಶಾನ (Self Harmimg) ಸದೃಶವಾಗಿದೆ. ಸ್ಥಳೀಯ ಯುವಕನೊಬ್ಬ ನೀಡಿದ ಅತಿಯಾದ ಮಾನಸಿಕ ಕಿರುಕುಳ ತಾಳಲಾರದೆ ಯುವತಿ ಹಾಗೂ ಆಕೆಯ ಹೆತ್ತವರು ಒಟ್ಟಿಗೆ ವಿಷ ಸೇವಿಸಿ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಜರುಗಿದೆ. ಶಿವಣ್ಣ, ಅವರ ಪತ್ನಿ ನಾಗರತ್ನ ಹಾಗೂ ಮಗಳು ರಕ್ಷಿತಾ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಜೂನ್ 24 ರಂದು ರಕ್ಷಿತಾ ಅವರ ವಿವಾಹ ನಿಶ್ಚಯವಾಗಿತ್ತು. ಇನ್ನೇನು ಎರಡು…

Read More
Cow urine can solve Chikunguny related health issues IIT rookee research

Chikungunya: ಚಿಕನ್‌ಗುನ್ಯಾ ವೈರಸ್ ನಿಯಂತ್ರಣಕ್ಕೆ ಗೋಮೂತ್ರ ರಾಮಬಾಣ!

ಬೆಂಗಳೂರು: ಸೊಳ್ಳೆಗಳಿಂದ ಹರಡುವ ಹಾಗೂ ಕೀಲು ನೋವಿನಿಂದ ನರಕಯಾತನೆ ನೀಡುವ ಚಿಕನ್‌ಗುನ್ಯಾ (Chikungunya) ವೈರಸ್ ಸೋಂಕಿಗೆ ಭಾರತೀಯ ಆಯುರ್ವೇದದಲ್ಲಿ ಪರಿಹಾರವಿರುವುದು ಐಐಟಿ ರೂರ್ಕಿಯ (IIT Roorkee) ವಿಜ್ಞಾನಿಗಳ ಹೊಸ ಅಧ್ಯಯನದಲ್ಲಿ ಸಾಬೀತಾಗಿದೆ. ಗೋಮೂತ್ರ ಡಿಸ್ಟಿಲೇಟ್ (Cow Urine Distillate – CUD) ಚಿಕನ್‌ಗುನ್ಯಾ ವೈರಸ್ ಅನ್ನು ಅತ್ಯಂತ ಪರಿಣಾಮಕಾರಿಯಾಗಿ ನಿಯಂತ್ರಿಸುತ್ತದೆ ಎಂದು ಸಂಶೋಧನೆಯಿಂದ ತಿಳಿದುಬಂದಿದೆ. ನಮ್ಮ ದೇಶದ ಪ್ರಾಚೀನ ಆಯುರ್ವೇದ ಜ್ಞಾನಕ್ಕೆ ಆಧುನಿಕ ವೈರಾಲಜಿ (Virology) ವಿಜ್ಞಾನದ ತಂತ್ರಜ್ಞಾನವನ್ನು ಜೋಡಿಸಿ ನಡೆಸಿರುವ ಈ ಅಪರೂಪದ ಸಂಶೋಧನೆಯು, ಭವಿಷ್ಯದಲ್ಲಿ…

Read More