Dharwad sports stadium inaugurated by central minister

Dharwad: ಕ್ರೀಡಾ ಸಂಕೀರ್ಣ ಉದ್ಘಾಟನೆ ಮಾಡಿದ ಕೇಂದ್ರ ಕ್ರೀಡಾ ಸಚಿವ

ಧಾರವಾಡ:  ಜಿಲ್ಲೆಯ ಕ್ರೀಡಾಪಟುಗಳ ದಶಕಗಳ ಕನಸಾಗಿದ್ದ  ಸುಸಜ್ಜಿತ ಕ್ರೀಡಾ ಸಂಕೀರ್ಣವನ್ನು (Dharwad) ಕೇಂದ್ರ  ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಲೋಕಾರ್ಪಣೆಗೊಳಿಸಿದರು. ಏನೆಲ್ಲಾ ಸೌಲಭ್ಯಗಳಿದೆ?  NMDC ಮತ್ತು ONGC ಸಂಸ್ಥೆಗಳ CSR ಅನುದಾನದಡಿ 50 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಈ ಸಂಕೀರ್ಣದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಈಜುಕೊಳ, ಕಬಡ್ಡಿ ಅಂಕಣ, ಬ್ಯಾಡ್ಮಿಂಟನ್ ಕೋರ್ಟ್, ಜಿಮ್ ಮತ್ತು ವೈದ್ಯಕೀಯ ಸೌಲಭ್ಯಗಳಂತಹ ಅತ್ಯಾಧುನಿಕ ಸೌಕರ್ಯಗಳನ್ನು ಕಲ್ಪಿಸಲಾಗಿದೆ.  ಕಾರ್ಯಕ್ರಮದಲ್ಲಿ  ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ,  ಶಾಸಕ  ಅರವಿಂದ್ ಬೆಲ್ಲದ್,  ವಿಧಾನಪರಿಷತ್…

Read More
health benefits of Okra Water

Okra Water: ಪ್ರತಿದಿನ ಬೆಂಡೆಕಾಯಿ ನೀರು ಕುಡಿರಿ, ಆಮೇಲೆ ಮ್ಯಾಜಿಕ್‌ ನೋಡಿ

ಬೆಂಡೆಕಾಯಿ ಅಂದ್ರೆ ಅನೇಕ ಜನರು ಮೂಗು ಮುರಿತಾರೆ. ಮಕ್ಕಳು ಮಾತ್ರವಲ್ಲದೇ ದೊಡ್ಡವರು ಸಹ ಈ ಬೆಂಡೆಕಾಯಿ ತಿನ್ನುವುದಿಲ್ಲ. ಆದರೆ ಈ ಹಸಿರು ತರಕಾರಿ ನಮ್ಮ ಆರೋಗ್ಯಕ್ಕೆ ಅನೇಕ ಪ್ರಯೋಜನಗಳನ್ನ ನೀಡುತ್ತದೆ. ಅದರಲ್ಲೂ ಮುಖ್ಯವಾಗಿ ರಾತ್ರಿ ನೀರಿನಲ್ಲಿ ಬೆಂಡೆಕಾಯಿ ನೆನಸಿಟ್ಟು ಕುಡಿಯುವುದರಿಂದ ಅನೇಕ ಗಂಭೀರ ಆರೋಗ್ಯ ಸಮಸ್ಯೆಗಳಿಂದ ಪರಿಹಾರ ಪಡೆಯಬಹುದಾಗಿದೆ. ಹಾಗಾದ್ರೆ ಬೆಂಡೆಕಾಯಿ ನೀರು (Okra Water) ಸೇವನೆ ಮಾಡುವುದರಿಂದ ಏನೆಲ್ಲಾ ಲಾಭಗಳು ಸಿಗುತ್ತದೆ ಎಂಬುದು ಇಲ್ಲಿದೆ. ಮೂತ್ರಪಿಂಡಗಳಿಗೆಬೆಂಡೆಕಾಯಿ ನೀರು ಮೂತ್ರಪಿಂಡದ ಆರೋಗ್ಯಕ್ಕೆ ಅತ್ಯುತ್ತಮವಾದ ನೈಸರ್ಗಿಕ ಕ್ಲೆನ್ಸರ್ ಎನ್ನಲಾಗುತ್ತದೆ….

Read More
nirmala sitharaman talks about increasing in tax payers

NIRMALA SITHARAMAN: ದೇಶದಲ್ಲಿ ಹೆಚ್ಚಾದ ತೆರಿಗೆ ಕಟ್ಟುವವರ ಸಂಖ್ಯೆ

ನವದೆಹಲಿ; ಕಳೆದ  ದಶಕದಲ್ಲಿ ದೇಶದಲ್ಲಿ ಸ್ವಯಂಪ್ರೇರಿತ ತೆರಿಗೆ ಅನುಸರಣೆ ಗಮನಾರ್ಹವಾಗಿ ಏರಿಕೆ ಆಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಹೇಳಿದ್ದಾರೆ. ತೆರಿಗೆ ವಂಚನೆಯನ್ನ ನಿಭಾಯಿಸಲಾಗುತ್ತಿದೆದೆಹಲಿಯಲ್ಲಿ ಇಂದು 18 ನೇ ಜಾಗತಿಕ ವೇದಿಕೆಯ ಸಮಗ್ರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ತೆರಿಗೆ ವಂಚನೆಯನ್ನು ದೃಢವಾಗಿ ನಿಭಾಯಿಸಲಾಗುತ್ತಿದೆ.  ತೆರಿಗೆ ವಿಷಯಗಳಲ್ಲಿ  ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ, ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ. ಅಲಗಲದೇ, ಈ ಕ್ರಮಗಳ ಕಾರಣದಿಂದ ಆಡಳಿತದಲ್ಲಿ ಸುಧಾರಣೆಗಳನ್ನು ಸಾಧಿಸಲಾಗುತ್ತಿದೆ.  ದೇಶ, ಆರ್ಥಿಕ…

Read More
BY Vijayendra slams government over development work

BY Vijayendra: ರಾಜ್ಯದಲ್ಲಿ ಅಭಿವೃದ್ದಿ ಆಗ್ತಿಲ್ಲ: ಬಿವೈ ವಿಜಯೇಂದ್ರ ಆರೋಪ

ಬೆಳಗಾವಿ:  ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಸ್ಥಗಿತಗೊಂಡಿದ್ದು, ಸರ್ಕಾರ ಹಿಂದುಳಿದ ಹಾಗೂ ಪರಿಶಿಷ್ಟ ಸಮುದಾಯಗಳ ಕಲ್ಯಾಣದ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು  ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ (BY Vijayendra) ಆರೋಪಿಸಿದ್ದಾರೆ.  ಸರ್ಕಾರ ಜನರಿಗೆ ವಂಚನೆ ಮಾಡಿದೆ ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಹಿಂದುಳಿದ ಸಮುದಾಯಗಳ ೧ ಲಕ್ಷದ ೧೪ ಸಾವಿರ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳ ಸೌಕರ್ಯ ಒದಗಿಸದೆ ವಂಚಿಸಿದೆ ಎಂದು ದೂರಿದ್ದಾರೆ. ರಾಜ್ಯದಲ್ಲಿ 2 ಲಕ್ಷ 85 ಸಾವಿರ ಹುದ್ದೆಗಳು ಖಾಲಿ ಉಳಿದಿವೆ. ಮೀಸಲಾತಿ…

Read More
Daily Numerology February 28 2026

Daily Numerology: ಸೆಲೆಬ್ರಿಟಿಗಳ ಸಂಪರ್ಕ ಸಿಗುತ್ತೆ, ಮನಸ್ಸಿನ ಆಸೆ ಈಡೇರುತ್ತೆ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ವೃತ್ತಿ ಮತ್ತು ವ್ಯವಹಾರದಲ್ಲಿ ಅನುಕೂಲಕರ ವಾತಾವರಣವಿರುತ್ತದೆ. ಕೆಲಸದಲ್ಲಿ ಅಧಿಕಾರಿಗಳಿಂದ ಕೆಲವು ತೊಂದರೆಗಳು ಮತ್ತು ಒತ್ತಡಗಳು ಉಂಟಾಗುತ್ತವೆ. ಕುಟುಂಬ ಸದಸ್ಯರೊಂದಿಗೆ ನಿಮಗೆ ದೈವಿಕ ದರ್ಶನವಾಗುತ್ತದೆ. ಸಮಾಜದಲ್ಲಿ ನಿಮ್ಮ ಖ್ಯಾತಿ…

Read More
Astrology ruchak and adi yoga benefits to zodiac sign

Astrology: ಮಂಗಳನಿಂದ ರುಚಕ್ – ಆದಿ ಯೋಗ, ಬದಲಾಗಲಿದೆ ಈ ರಾಶಿಯವರ ಅದೃಷ್ಟ

ಗ್ರಹಗಳ ಕಮಾಂಡರ್‌ ಮಂಗಳ ಸದ್ಯ ಮಕರ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದಾನೆ. ಈ ಸಂಚಾರದ ಕಾರಣದಿಂದ ಇಂದು ರುಚಕ್‌ ಯೋಗ ಹಾಗೂ ಆದಿ ಯೋಗ ಸಹ ಸೃಷ್ಟಿ ಆಗುತ್ತದೆ. ಮಕರದಲ್ಲಿ ಉಚ್ಛ ಸ್ಥಾನದಲ್ಲಿ ಮಂಗಳ ಇರುವುದರಿಂದ ಈ ಯೋಗಗಳ ಪರಿಣಾಮ ಅನೇಕ ರಾಶಿಯವರ ಮೇಲೆ ಆಗುತ್ತದೆ. ಮುಖ್ಯವಾಗಿ 5 ರಾಶಿಯವರಿಗೆ ಈ ಯೋಗದ ಕಾರಣದಿಂದ ಅದ್ಭುತವಾದ ಫಲಗಳು ಲಭಿಸುತ್ತದೆ. ಆ ಅದೃಷ್ಟವಂತ ರಾಶಿಗಳು (Astrology) ಯಾವುವು ಎಂಬುದು ಇಲ್ಲಿದೆ. ವೃಷಭ ರಾಶಿ: ಈ ಯೋಗದ ಕಾರಣದಿಂದ  ನಿಮ್ಮೊಳಗೆ ನೀವು…

Read More
Health benefits of Green Peas

Green Peas: ಬಟಾಣಿಯಲ್ಲಿದೆ ಸಾವಿರಾರು ಪೋಷಕಾಂಶಗಳು, ಗಟ್ಟಿಯಾಗುತ್ತೆ ಮೂಳೆಗಳು

ಸಾಮಾನ್ಯವಾಗಿ ಚಳಿಗಾಲದಲ್ಲಿ ಹೆಚ್ಚಾಗಿ ಸಿಗುವ ಹಸಿರು ಬಟಾಣಿಯನ್ನ ಅನೇಕ ಆಹಾರ ಪದಾರ್ಥಗಳಲ್ಲಿ ಬಳಕೆ ಮಾಡಬಹುದು. ಇದನ್ನ ಬಳಸಿ ಬಹಳಷ್ಟು ರುಚಿಕರವಾದ ಆಹಾರವನ್ನ ತಯಾರಿಸಬಹುದು. ಇದರ ರುಚಿ ಸಹ ಬಹಳ ವಿಭಿನ್ನವಾಗಿರುತ್ತದೆ. ಅನೇಕ ಜನರಿಗೆ ಈ ಬಟಾಣಿಯಲ್ಲಿ (Green Peas) ಇರುವ ಪೋಷಕಾಂಶಗಳ ಬಗ್ಗೆ ಹೆಚ್ಚಿನ ಮಾಹಿತಿ ಇರುವುದಿಲ್ಲ. ಈ ಬಟಾಣಿಗಳಲ್ಲಿ ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿವೆ. ಆ ಆರೋಗ್ಯ ಪ್ರಯೋಜನಗಳು ಎಂಬುದು ಇಲ್ಲಿದೆ. ಬಟಾಣಿಗಳು (Green Peas) ಪೋಷಕಾಂಶಗಳಿಂದ ಸಮೃದ್ಧವಾಗಿವೆ ಬಟಾಣಿಗಳು ಪ್ರೋಟೀನ್ ಮತ್ತು ಫೈಬರ್‌ನಲ್ಲಿ ಸಮೃದ್ಧವಾಗಿವೆ,…

Read More