nirmala sitharaman talks about increasing in tax payers

NIRMALA SITHARAMAN: ದೇಶದಲ್ಲಿ ಹೆಚ್ಚಾದ ತೆರಿಗೆ ಕಟ್ಟುವವರ ಸಂಖ್ಯೆ

ನವದೆಹಲಿ; ಕಳೆದ  ದಶಕದಲ್ಲಿ ದೇಶದಲ್ಲಿ ಸ್ವಯಂಪ್ರೇರಿತ ತೆರಿಗೆ ಅನುಸರಣೆ ಗಮನಾರ್ಹವಾಗಿ ಏರಿಕೆ ಆಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಹೇಳಿದ್ದಾರೆ. ತೆರಿಗೆ ವಂಚನೆಯನ್ನ ನಿಭಾಯಿಸಲಾಗುತ್ತಿದೆದೆಹಲಿಯಲ್ಲಿ ಇಂದು 18 ನೇ ಜಾಗತಿಕ ವೇದಿಕೆಯ ಸಮಗ್ರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ತೆರಿಗೆ ವಂಚನೆಯನ್ನು ದೃಢವಾಗಿ ನಿಭಾಯಿಸಲಾಗುತ್ತಿದೆ.  ತೆರಿಗೆ ವಿಷಯಗಳಲ್ಲಿ  ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ, ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ. ಅಲಗಲದೇ, ಈ ಕ್ರಮಗಳ ಕಾರಣದಿಂದ ಆಡಳಿತದಲ್ಲಿ ಸುಧಾರಣೆಗಳನ್ನು ಸಾಧಿಸಲಾಗುತ್ತಿದೆ.  ದೇಶ, ಆರ್ಥಿಕ…

Read More
How to apply for SBI Recruitment 2026

SBI: 2273 ಹುದ್ದೆಗೆ ಅರ್ಜಿ ಆಹ್ವಾನ, ಅಪ್ಲೈ ಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಸರ್ಕಲ್ ಬೇಸ್ಡ್ ಆಫೀಸರ್ಸ್ (CBO) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ದೇಶದ ಅನೇಕ ರಾಜ್ಯಗಳಲ್ಲಿ ಈ ಹುದ್ದೆ ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ, ಕೇಂದ್ರ ಸರ್ಕಾರಿ ಕೆಲಸವನ್ನ ತಮ್ಮದಾಗಿಸಿಕೊಳ್ಳಬಹುದಾಗಿದೆ. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಹುದ್ದೆಗಳ ಸಂಖ್ಯೆ: 2273ಹುದ್ದೆಯ ಸ್ಥಳ: ಭಾರತದಾದ್ಯಂತಹುದ್ದೆಯ ಹೆಸರು: ವೃತ್ತ ಆಧಾರಿತ ಅಧಿಕಾರಿಗಳು (CBO)ಸಂಬಳ: ವಾರ್ಷಿಕ ರೂ. 9,50,000/- SBI ಹುದ್ದೆಗಳ…

Read More
Crime nanjangud rural police found selling ration rice black market arrested one person

Crime: ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟ, ಮೂಟೆ ಸಾಗಿಸುತ್ತಿದ್ದ ಗಾಡಿ ಹಿಡಿದ ನಂಜನಗೂಡು ಗ್ರಾಮಾಂತರ ಪೊಲೀಸರು

ನಂಜನಗೂಡು: ರಾಜ್ಯದಲ್ಲಿ ಕಾಳಸಂತೆ (Crime) ದಂಧೆ ದಿನದಿಂದ ದಿನಕ್ಕೆ ಜಾಸ್ತಿ ಆಗುತ್ತಿದ್ದು, ಇದೀಗ ಈ ಶನಿವಾರ ನಂಜನಗೂಡು ಗ್ರಾಮಾಂತರ ಪೊಲೀಸರು ಪಡಿತರ ಅಕ್ಕಿ ಮಾರಾಟ ಮಾಡುವವರನ್ನ ಸೆರೆ ಹಿಡಿದಿದ್ದಾರೆ. 90 ಮೂಟೆ ಪಡಿತರ ಅಕ್ಕಿ ಸೆರೆ ಇದೇ ಶನಿವಾರ ಫೆಬ್ರವರಿ 7ರಂದು ಪಡಿತರ ಅಕ್ಕಿಯನ್ನ ಕಾಳಸಂತೆಗೆ ಮಾರಾಟ ಮಾಡುತ್ತಿರುವ ಬಗ್ಗೆ ನಿಖರ ಮಾಹಿತಿ ಸಿಕ್ಕ ಮೇರೆಗೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಆನಂದ್ 90 ಮೂಟೆ ಅಕ್ಕಿ ಸಾಗಿಸುತ್ತಿದ್ದ ಗಾಡಿ ಹಿಡಿದು ದಕ್ಷತೆ ಮೆರೆದಿದ್ದಾರೆ. ಓರ್ವ…

Read More
ICC calls bangaldesh india stand is Hypocritical

ICC: ಬಾಂಗ್ಲಾ ನಡೆಯನ್ನ ಬೂಟಾಟಿಕೆ ಎಂದ ಐಸಿಸಿ, ಸ್ಕಾಟ್ಲೆಂಡ್‌ಗೆ ಆಡಲು ಅವಕಾಶ

ನವದೆಹಲಿ: ಭದ್ರತೆಯ ದೃಷ್ಟಿಯಿಂದ ಭಾರತದಲ್ಲಿ ತನ್ನ ತಂಡವನ್ನ ಬಾಂಗ್ಲಾ ಕ್ರಿಕೆಟ್‌ ಮಂಡಳಿ ಆಡಿಸಲು ನಿರಾಕರಿಸಿ, ಬೇರೆ ಸ್ಥಳ ನಿಗದಿ ಮಾಡುವಂತೆ ಮಾಡಿರುವ ಮನವಿಯನ್ನ ಐಸಿಸಿ (ICC) ನಿರಾಕರಿಸಿದೆ. ಪರಿಶೀಲನೆ ಮಾಡಿದ ಐಸಿಸಿ ಮಾಹಿತಿಗಳ ಪ್ರಕಾರ, ಆಂತರಿಕ ಮತ್ತು ಬಾಹ್ಯ ತಜ್ಞರೊಂದಿಗೆ ಭದ್ರತೆಯ ವಿಚಾರವಾಗಿ ಐಸಿಸಿ ಅನೇಕ ಪರಿಶೀಲನೆಗಳನ್ನ ಮಾಡಿದ್ದು, ಬಾಂಗ್ಲಾದೇಶ ಆಟಗಾರರಿಗೆ ಯಾವುದೇ ಭದ್ರತಾ ಸಮಸ್ಯೆ ಆಗುವುದಿಲ್ಲ ಎಂದು ತೀರ್ಮಾನ ಮಾಡಿ ಬಾಂಗ್ಲಾ ಕ್ರಿಕೆಟ್‌ ಮಂಡಳಿಯ ಮನವಿಯನ್ನ ನಿರಾಕರಣೆ ಮಾಡಿದೆ. ಅದರ ಜೊತೆಗೆ ಕಳೆದ ವರ್ಷ ಅತಿಯಾದ…

Read More
Dhurandhar 2 teaser poster released

Dhurandhar 2: ಬಿಡುಗಡೆಗೆ ಸಜ್ಜಾಯ್ತು ಧುರಂಧರ್‌ 2, ಹೊಸ ಅವತಾರದಲ್ಲಿ ರಣವೀರ್ ಸಿಂಗ್

ಮುಂಬೈ: ರಣವೀರ್‌ ಸಿಂಗ್‌ ಅಭಿನಯದ ಬಾಲಿವುಡ್‌ ಸಿನಿಮಾ ಧುರಂಧರ್‌ ಚಿತ್ರವು (Dhurandhar 2) ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದ್ದು ಹೊಸ ವಿಚಾರವೇನಲ್ಲ. ಇದೀಗ ಅದರ ಯಶಸ್ಸಿನ ನಾಗಾಲೋಟ ಮುಂದುವರೆಯಲು ಸಜ್ಜಾಗಿದ್ದು, ಎರಡನೇ ಭಾಗ ಧುರಂಧರ್: ದಿ ರಿವೇಂಜ್‌ನ ಪೋಸ್ಟರ್‌ ಹಾಗೂ ಟೀಸರ್‌ ರಿಲೀಸ್‌ ಆಗಿದೆ. ಕುತೂಹಲ ಮೂಡಿಸಿದ ಟೀಸರ್‌ ಇನ್ನು ಈ ಟೀಸರ್‌ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದ್ದು, ಟೀಸರ್‌ನಲ್ಲಿ, ರಣವೀರ್ ಸಿಂಗ್ ಹಮ್ಜಾ ಅಲಿ ಮಜಾರಿ ಪಾತ್ರದ ಮತ್ತೊಂದು ರೂಪವನ್ನ ತೋರಿಸಿದ್ದು, ಮೊದಲ ಅಧ್ಯಾಯಕ್ಕಿಂತಲೂ ಇದು ಇನ್ನೂ ಕ್ರೂರವಾಗಿದೆ ಎನ್ನಬಹುದು. ಈ…

Read More
Why India T20 World Cup Is On The Line

T20 World Cup: ದಕ್ಷಿಣ ಆಫ್ರಿಕಾ ವಿರುದ್ದ ಸೋತ ಭಾರತ, ಸೆಮಿ ಫೈನಲ್‌ ತಲುಪೋದು ಕಷ್ಟನಾ?

ಶ್ರೀಲಂಕಾ: 2026 ರ ಟಿ20 ವಿಶ್ವಕಪ್‌ (T20 World Cup) ಪಂದ್ಯಗಳಲ್ಲಿ ಒಂದೂ ಪಂದ್ಯವನ್ನ  ಸೋಲದೆ ಅಜೇಯವಾಗಿ ಉಳಿದಿದ್ದ ಭಾರತ ತಂಡ ಮೊದಲ ಸೂಪರ್ 8 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು ಅನುಭವಿಸಿದ್ದು, ಇದು ತಂಡಕ್ಕೆ ದೊಡ್ಡ ಹೊಡೆತವನ್ನ ನೀಡಿದೆ ಎನ್ನಲಾಗುತ್ತಿದೆ. 76 ರನ್‌ಗಳ ಭರ್ಜರಿ ಗೆಲುವು ಸಾಧಿಸಿದ ದಕ್ಷಿಣ ಆಫ್ರಿಕಾ ಸತತ ಗೆಲವು ಸಾಧಿಸಿದ್ದ ಸೂರ್ಯ ಕುಮಾರ್‌ ಯಾದವ್‌ ತಂಡ ಈ ಬಾರಿ ದಕ್ಷಿಣ ಆಫ್ರಿಕಾ ವಿರುದ್ಧ ಯಾವುದೇ ಮ್ಯಾಜಿಕ್‌ ಮಾಡಿಲ್ಲ. ಈ…

Read More
Amit Shah visits tamilnadu for seat related matter

Amit Shah: ತಮಿಳುನಾಡಿಗೆ ಅಮಿತ್‌ ಶಾ ಭೇಟಿ, ಸೀಟು ಹಂಚಿಕೆ ಚರ್ಚೆ

ತಮಿಳುನಾಡು: ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ತಮಿಳುನಾಡಿಗೆ ಭೇಟಿ ನೀಡಿದ್ದು, ಅವರು ನಿನ್ನೆ  ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ.  ಸೀಟು ಹಂಚಿಕೆ ಸಂಬಂಧ ಚರ್ಚೆ ತಿರುಚಿಯಲ್ಲಿ ಎನ್‌ಡಿಎ ಮೈತ್ರಿಕೂಟದ ಸೀಟು ಹಂಚಿಕೆಗೆ ಸಂಬಂಧಿಸಿದ ಚರ್ಚೆಗಳಲ್ಲಿ ಅವರು ಭಾಗವಹಿಸಲಿದ್ದಾರೆ.  ಬಳಿಕ  ಕಾರೈಕಲ್‌ನಲ್ಲಿ ನಡೆಯಲಿರುವ ಸಭೆಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.  ಅಮಿತ್‌ ಶಾಗೆ ಸಾಥ್‌ ನೀಡಿದ ಬಿಜೆಪಿ ನಾಯಕರು  ಕೇಂದ್ರ ಸಚಿವ ಮತ್ತು ಬಿಜೆಪಿಯ ತಮಿಳುನಾಡು ಚುನಾವಣಾ ಉಸ್ತುವಾರಿ ಪಿಯೂಷ್ ಗೋಯಲ್, ಕೇಂದ್ರ ರಾಜ್ಯ ಸಚಿವ…

Read More