Bollywood Is Back Karan Johar Says After Back To Back hit films

Karan Johar: ಬಾಲಿವುಡ್‌ ಈಸ್‌ ಬ್ಯಾಕ್‌, ಹೀಗ್ಯಾಕಂದ್ರು ಸ್ಟಾರ್‌ ನಿರ್ದೇಶಕ?

ಮುಂಬೈ: ಕಳೆದ ಕೆಲ ವರ್ಷದಿಂದ ಬಾಲಿವುಡ್‌ನಲ್ಲಿ ಬಂದ ಸಿನಿಮಾಗಳು ಹೇಳಿಕೊಳ್ಳುವಂತಹ ಯಶಸ್ಸನ್ನ ಗಳಿಸಿಕೊಂಡಿಲ್ಲ. ಆದರೆ ಇದೀಗ ಮತ್ತೆ ಬಾಲಿವುಡ್‌ನಲ್ಲಿ ಸಿನಿಮಾಗಳು ಯಶಸ್ಸು ಗಳಿಸುವಂತೆ ಹೆಜ್ಜೆ ಇಡುತ್ತಿದ್ದು, ಈ ಬಗ್ಗೆ ಸಿನಿಮಾ ನಿರ್ದೇಶಕ ಕರಣ್‌ ಜೋಹರ್‌ (Karan Johar) ಸಂತೋಷ ವ್ಯಕ್ತಪಡಿಸಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ ಕರಣ್‌ ಈ ವಿಚಾರವಾಗಿ ಕರಣ್‌ ಜೋಹರ್‌ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದು, ಬಾಕ್ಸ್ ಆಫೀಸ್‌ನಲ್ಲಿ ಸತತ ಹಿಟ್‌ಗಳು ಬಾಲಿವುಡ್‌ನ ದೀರ್ಘಾವಧಿಯ ಸ್ಥಾನವನ್ನು ಭದ್ರಪಡಿಸಿವೆ ಎಂದು ಹೇಳಿದ್ದಾರೆ. ಇತ್ತೀಚೆಗೆ ಬಂದ ಎರಡು…

Read More
Udupi house handed over to the koraga community

Udupi: ಕೊರಗ ಸಮುದಾಯದವರಿಗೆ ಮನೆ ಹಸ್ತಾಂತರ, ನಟ ರಿಷಬ್‌ ಭಾಗಿ

ಉಡುಪಿ:  ಬ್ರಹ್ಮಾವರ (Udupi) ತಾಲೂಕಿನ ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಚಿಟ್ಟಿಬೆಟ್ಟು ಎಂಬಲ್ಲಿ ಪರಿಶಿಷ್ಟ ಪಂಗಡದ ಕೊರಗ ಸಮುದಾಯದವರಿಗೆ ನಿರ್ಮಾಣ ಮಾಡಲಾದ ಮನೆಗಳನ್ನ ಹಸ್ತಾಂತರ ಮಾಡಲಾಯಿತು. 8 ಮನೆಗಳ ಹಸ್ತಾಂತರ  ಸುಮಾರು 1 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ 8 ಮನೆಗಳ ಹಸ್ತಾಂತರ ಕಾರ್ಯಕ್ರಮವನ್ನು ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರ ಶ್ರೀಗಳು ಉದ್ಘಾಟಿಸಿದರು.  ಇದೇ ವೇಳೆ ಮನೆ ನಿರ್ಮಾಣ ಕಾರ್ಯದಲ್ಲಿ ಧನ ಸಹಾಯ ನೀಡಿದ ದಾನಿಗಳನ್ನು ಪುತ್ತಿಗೆ ಶ್ರೀಗಳು ಅಭಿನಂದಿಸಿದರು. ಯಾರೆಲ್ಲಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು? ಈ ವೇಳೆ…

Read More
T20 World Cup india pak match Weather could play X-factor

T20 World Cup: ಭಾರತ್-ಪಾಕ್‌ ಮ್ಯಾಚ್‌ಗೆ ಮಳೆ ಅಡ್ಡಿ?

ಕೊಲಂಬೊ: ಐಸಿಸಿ ಪುರುಷರ ಟಿ20 ವಿಶ್ವಕಪ್ (T20 World Cup) 2026 ರ ಮೂರನೇ ಪಂದ್ಯದಲ್ಲಿ ಭಾರತ, ಭಾನುವಾರ ಫೆಬ್ರವರಿ 15 ರಂದು ಪಾಕಿಸ್ತಾನ ವಿರುದ್ಧ ಸೆಣಸಲಿದೆ. ಪಂದ್ಯಕ್ಕೆ ಮಳೆ ಅಡ್ಡಿ ಸಾಧ್ಯತೆ? ಇನ್ನು ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುವ ಬಹುನಿರೀಕ್ಷಿತ ವಿಶ್ವಕಪ್ ಪಂದ್ಯದ ಸಮಯದಲ್ಲಿ ಮಳೆ ಬರುವ ಸಾಧ್ಯತೆ ಇದೆ ಅಕ್ಯೂವೆದರ್ ಪ್ರಕಾರ, ಭಾನುವಾರ ಕೊಲಂಬೊದಲ್ಲಿ 100% ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಮಳೆಯಾಗುವ ಸಾಧ್ಯತೆ ಸರಿಸುಮಾರು 13% ಇದೆ ಎನ್ನಲಾಗಿದೆ. ಭಾರತ vs ಪಾಕಿಸ್ತಾನ…

Read More
pralhad joshi post on Karnataka government using ballot paper

Pralhad Joshi: ಮತಪತ್ರ ಬಳಕೆ ವಿರೋಧಿಸಿದ ಬಿಜೆಪಿ, ಪ್ರಲ್ಹಾದ್  ಜೋಷಿ ಹೇಳಿದ್ದೇನು?

ಬೆಂಗಳೂರು: ಚುನಾವಣೆಗಳಲ್ಲಿ ವಿದ್ಯುನ್ಮಾನ  ಮತಯಂತ್ರ- ಇವಿಎಂ ಬದಲು ಮತಪತ್ರಕ್ಕೆ ಮಣೆಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ, ಆಧುನಿಕತೆ, ತಂತ್ರಜ್ಞಾನದ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್  ಜೋಷಿ (Pralhad Joshi) ಹೇಳಿದ್ದಾರೆ.  ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ ಜೋಷಿ ಈ ಕುರಿತು  ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಸ್ಥಳೀಯ ಸಂಸ್ಥೆ, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸಹ ಮತಪತ್ರ ಬಳಕೆಗೆ ನಿರ್ಧರಿಸಿರುವುದು ಪ್ರಗತಿಯ ವಿರುದ್ಧದ ನಿಲುವಾಗಿದೆ ಎಂದು ತಿಳಿಸಿದ್ದಾರೆ.  ಇಡೀ ದೇಶವೇ …

Read More
Churma Pockets evening snacks recipe

Churma Pockets: ಸೂಪರ್‌ ಟೇಸ್ಟಿ ಸ್ನ್ಯಾಕ್ಸ್‌ ಬೇಕಾ? ಚೂರ್ಮಾ ಪಾಕೆಟ್ಸ್‌ ಟ್ರೈ ಮಾಡಿ

ವೆರೈಟಿ ವೆರೈಟಿ ಸ್ನ್ಯಾಕ್ಸ್‌ ಮಾಡಿ ತಿನ್ನಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಆದರೆ ಪ್ರತಿದಿನವೂ ಹೊರಗಡೆಯಿಂದ ತಿನ್ನೋಕೆ ಆಗಲ್ಲ. ಮನೆಯಲ್ಲಿ ಮಾಡುವ ಎಂದರೆ ಅಯ್ಯೋ ಕಷ್ಟ ಎನ್ನುವುದು ಅನೇಕ ಜನರ ಅಭಿಪ್ರಾಯ. ಆದರೆ ಮನೆಯಲ್ಲಿ ಬಹಳ ಸುಲಭವಾಗಿ ಮಾಡಬಹುದಾದ ಅನೇಕ ವೆರೈಟಿ ಸ್ನ್ಯಾಕ್ಸ್‌ ಇದೆ. ಅದರಲ್ಲಿ ಒಂದು ಚುರ್ಮಾ ಪಾಕೆಟ್ಸ್‌. ಹೌದು, ಇದನ್ನ ಮಾಡೋದು ಬಹಳ ಸುಲಭ ಹಾಗೂ ತಿನ್ನಲು ಸಹ ರುಚಿಕರ. ಹಾಗಾದ್ರೆ ಈ ಚುರ್ಮಾ ಪಾಕೆಟ್ಸ್‌ (Churma Pockets) ಮಾಡೋದು ಹೇಗೆ? ಇಲ್ಲಿದೆ ರೆಸಿಪಿ…

Read More
Millet Curd Rice recipe must try

Millet Curd Rice: ಮಿಲೆಟ್ಸ್‌ ಮೊಸರನ್ನ ತಿಂದಿದ್ದೀರಾ? ಇಲ್ಲಿದೆ ರೆಸಿಪಿ

ಅನೇಕ ಜನರಿಗೆ ಆರೋಗ್ಯಕರ ಆಹಾರ ಸೇವನೆ ಮಾಡುವುದು ಎಂದರೆ ಬಹಳ ಇಷ್ಟ. ಅದರಲ್ಲೂ ವಿಭಿನ್ನವಾದ ಪದಾರ್ಥಗಳನ್ನ ಟ್ರೈ ಮಾಡಲು ಯಾವಾಗಲೂ ಕಾಯುತ್ತಾರೆ. ಸಾಮಾನ್ಯವಾಗಿ ನಮ್ಮ ಎಲ್ಲರ ಮನೆಯಲ್ಲಿ ಮೊಸರನ್ನ ಮಾಡುತ್ತೇವೆ. ಆದರೆ ಮಿಲೆಟ್ಸ್‌ ಮೊಸರನ್ನವನ್ನ ಎಂದಾದರೂ ಟ್ರೈ ಮಾಡಿದ್ದೀರಾ? ಹೌದು, ಇಲ್ಲಿದೆ ನೋಡಿ ಸೂಪರ್‌ ಟೇಸ್ಟಿ ಮಿಲೆಟ್ಸ್‌ ಮೊಸರನ್ನ (Millet Curd Rice) ಮಾಡುವ ರೆಸಿಪಿ. ಮಿಲೆಟ್ಸ್‌ ಮೊಸರು ಅನ್ನ ಮಾಡಲು ಬೇಕಾಗುವ ಪದಾರ್ಥಗಳು 1 ಕಪ್  ಮಿಲ್ಲೆಟ್ಸ್‌ 2 ½ ಕಪ್ ನೀರು 1/2 ಕಪ್…

Read More
HD Kumaraswamy on reopening bhadravati iron factory

HD Kumaraswamy: ಉಕ್ಕಿನ ಕಾರ್ಖಾನೆಯ ಪುನಶ್ಚೇತನಕ್ಕೆ ಕೇಂದ್ರದಿಂದ ಹಣ: ಎಚ್‌ಡಿ ಕುಮಾರಸ್ವಾಮಿ

ಮೈಸೂರು: ಭದ್ರಾವತಿಯ ವಿಶ್ವೇಶ್ವರಯ್ಯ ಉಕ್ಕಿನ ಕಾರ್ಖಾನೆಯ ಪುನಶ್ಚೇತನಕ್ಕಾಗಿ 4 ಸಾವಿರದ 500 ರಿಂದ 5 ಸಾವಿರ ಕೋಟಿ ರೂಪಾಯಿ ಬಿಡುಗಡೆಗೊಳಿಸಲಾಗುವುದು ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ತಿಳಿಸಿದ್ದಾರೆ. ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ಮೈಸೂರಿನಲ್ಲಿ ಕೇಂದ್ರ ಬಜೆಟ್ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2025-2027ರ ಕೇಂದ್ರ ಬಜೆಟ್‌ನಲ್ಲಿ ಕಟ್ಟಡ ನಿರ್ಮಾಣ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಹೇಳಿದರು. ರಾಜ್ಯದಲ್ಲಿ ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್…

Read More