How to apply for KSRLPS Recruitment 2026

KSRLPS: 22 ವಿವಿಧ ಹುದ್ದೆಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಇರುವ 22 ಬ್ಲಾಕ್ ಮ್ಯಾನೇಜರ್, ಆಫೀಸ್ ಅಸಿಸ್ಟೆಂಟ್ ಹುದ್ದೆಗಳನ್ನ ಭರ್ತಿ ಮಾಡಲು ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘ (KSRLPS) ಅರ್ಜಿಗಳನ್ನ ಆಹ್ವಾನ ಮಾಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಅವಕಾಶವನ್ನ ಬಳಸಿಕೊಂಡು ಅರ್ಜಿ ಹಾಕಬಹುದಾಗಿದೆ. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರವರ್ತನಾ ಸಂಘಹುದ್ದೆಗಳ ಸಂಖ್ಯೆ: 22ಹುದ್ದೆಯ ಸ್ಥಳ: ವಿಜಯಪುರಹುದ್ದೆಯ ಹೆಸರು: ಬ್ಲಾಕ್ ಮ್ಯಾನೇಜರ್, ಕಚೇರಿ ಸಹಾಯಕಸಂಬಳ: ತಿಂಗಳಿಗೆ ರೂ. 17,050 – 30,000/- KSRLPS ಹುದ್ದೆಯ…

Read More
daily horoscope february 5 2026

Daily Horoscope: ಒಂದೊಂದು ಹೆಜ್ಜೆ ಇಡುವಾಗಲೂ ಎಚ್ಚರ, ತಪ್ಪಿದ್ರೆ ಕಷ್ಟ ಫಿಕ್ಸ್

ಪ್ರತಿದಿನ ನಮ್ಮ ಜೀವನದಲ್ಲಿ ಏನಾಗುತ್ತದೆ ಎಂಬುದನ್ನ ತಿಳಿದುಕೊಳ್ಳಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಅದರಲ್ಲೂ ಅನೇಕ ಜನರಿಗೆ ತಮ್ಮ ಭವಿಷ್ಯವನ್ನ ನೋಡಿದ ನಂತರವೇ ಮುಂದಿನ ಕೆಲಸ ಮಾಡುವ ಅಭ್ಯಾಸ ಇರುತ್ತದೆ. ಹಾಗಾಗಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದಿನ 12 ರಾಶಿಗಳ ಭವಿಷ್ಯ (Daily Horoscope) ಹೇಗಿದೆ ಎಂಬುದು ಇಲ್ಲಿದೆ ಮೇಷ ರಾಶಿ: ವೃತ್ತಿ ಮತ್ತು ಉದ್ಯೋಗಗಳಲ್ಲಿ ನಿರೀಕ್ಷಿತ ಪ್ರೋತ್ಸಾಹ ದೊರೆಯಲಿದೆ. ವ್ಯವಹಾರದಲ್ಲಿ ಲಾಭ ಹೆಚ್ಚಾಗಲಿದೆ. ಆರ್ಥಿಕ ಪರಿಸ್ಥಿತಿ ಸಕಾರಾತ್ಮಕ ಮತ್ತು ತೃಪ್ತಿಕರವಾಗಿರುತ್ತದೆ. ದೇಶ ಮತ್ತು ವಿದೇಶಗಳಲ್ಲಿ ಅನುಕೂಲಕರ…

Read More
Central ministers teams meets vice president CP Radhakrishnan

CP Radhakrishnan: ಉಪರಾಷ್ಟ್ರಪತಿ ಭೇಟಿ ಮಾಡಿದ ಕೇಂದ್ರ ಮಂತ್ರಿಗಳ ನಿಯೋಗ

ನವದೆಹಲಿ: ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ , ರಾಜ್ಯ ಖಾತೆ  ಸಚಿವ  ಡಾ. ಚಂದ್ರಶೇಖರ ಪೆಮ್ಮಸಾನಿ ಹಾಗೂ  ಗ್ರಾಮೀಣಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳ ನಿಯೋಗ  ದೆಹಲಿಯಲ್ಲಿ ಉಪರಾಷ್ಟ್ರಪತಿ   ಸಿ.ಪಿ.ರಾಧಾಕೃಷ್ಣನ್ (CP Radhakrishnan) ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿತು. ಉಪರಾಷ್ಟ್ರಪತಿಗೆ ಮಾಹಿತಿ ನೀಡಿದ ನಿಯೋಗ ಈ ವೇಳೆ ಗ್ರಾಮೀಣಾಭಿವೃದ್ಧಿ ಸಚಿವಾಲಯದಲ್ಲಿ  ಕೈಗೊಂಡ ವಿವಿಧ ಯೋಜನೆಗಳ ಕುರಿತು  ಉಪರಾಷ್ಟ್ರಪತಿ ಅವರಿಗೆ ಮಾಹಿತಿ ನೀಡಲಾಯಿತು.  ಸಾರ್ವಜನಿಕ ಕಲ್ಯಾಣಕ್ಕಾಗಿ ಕೈಗೊಂಡ ಕ್ರಮಗಳು, ದೇಶದ ಎಲ್ಲರಿಗೂ ಮನೆ, ಗ್ರಾಮೀಣ ಉದ್ಯೋಗ,…

Read More
Good News for Dakshina kannada people regarding elephant issue

Good News: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆನೆ ಕಾರ್ಯಪಡೆ ಆರಂಭ

ದಕ್ಷಿಣ ಕನ್ನಡ: ಜಿಲ್ಲೆಯ ಹಲವು ವರ್ಷಗಳ ಬೇಡಿಕೆಯಾದ ಆನೆ ಕಾರ್ಯಪಡೆಯನ್ನು ರಚನೆ ಮಾಡಿ ರಾಜ್ಯ ಸರ್ಕಾರ (Good News) ಮಹತ್ವದ ಆದೇಶ ಹೊರಡಿಸಿದೆ. ಕಾಡಂಚಿನ ಜನವಸತಿ, ಕೃಷಿ ಪ್ರದೇಶಗಳಲ್ಲಿ ಕಾಡಾನೆ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಈ ಕಾರ್ಯಪಡೆ ಕಾರ್ಯನಿರ್ವಹಿಸಲಿದೆ.  ಯಾರೆಲ್ಲಾ ಇರಲಿದ್ದಾರೆ ಈ ಕಾರ್ಯಪಡೆಯಲ್ಲಿ? ಈ ಕಾರ್ಯಪಡೆಯಲ್ಲಿ ಒಬ್ಬರು ಉಪ ವಲಯ ಅರಣ್ಯಾಧಿಕಾರಿ, ಇಬ್ಬರು ಗಸ್ತು ಅರಣ್ಯ ಪಾಲಕರು, 25 ವಾಹನ ಚಾಲಕರು ಅಥವಾ ತತ್ಸಮಾನ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ. ಈ ಆನೆ ಕಾರ್ಯಪಡೆಯ ಕೇಂದ್ರ ಸ್ಥಾನವು ಸುಳ್ಯ…

Read More
Surprising Potato health benefits

Potato: ಆಲೂಗೆಡ್ಡೆ ಗ್ಯಾಸ್‌ ಅಂತ ದೂರ ಹೋಗಬೇಡಿ, ಇಲ್ಲಿದೆ ಅದರ ಪ್ರಯೋಜನಗಳು

ಆಲೂಗಡ್ಡೆ ಪ್ರತಿಯೊಬ್ಬರ ಮನೆಯಲ್ಲೂ ಸಾಮಾನ್ಯವಾಗಿ ಇರುವ ತರಕಾರಿಗಳಲ್ಲಿ ಒಂದು. ಇದು ಎಲ್ಲಾ ಸೀಸನ್‌ನಲ್ಲಿ ಸಿಗುತ್ತದೆ. ಅನೇಕರ ಮನೆಯಲ್ಲಿ ಪ್ರತಿದಿನ ಆಲೂಗೆಡ್ಡೆ ಪದಾರ್ಥಗಳನ್ನ ಮಾಡಲಾಗುತ್ತದೆ. ಭಾರತದಲ್ಲಿ ಆಲೂಗಡ್ಡೆ (Potato) ಒಂದು ಶ್ರೀಮಂತ ಬೆಳೆಯಾಗಿದ್ದು, ಇದು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ ಎನ್ನಲಾಗುತ್ತದೆ. ಆಲೂಗಡ್ಡೆ ವಿವಿಧ ರೀತಿಯ ಪೋಷಕಾಂಶಗಳನ್ನು ಒದಗಿಸುತ್ತದೆ. ಇದರಲ್ಲಿ ಕ್ಯಾಲೋರಿಗಳು, ಪ್ರೋಟೀನ್ , ಕಾರ್ಬೋಹೈಡ್ರೇಟ್‌ಗಳು, ಫೈಬರ್ ಮತ್ತು ವಿಟಮಿನ್ ಸಿ, ವಿಟಮಿನ್ ಬಿ 6, ಪೊಟ್ಯಾಸಿಯಮ್ ಮತ್ತು ಮ್ಯಾಂಗನೀಸ್ ನಂತಹ ಅಗತ್ಯ ಪೋಷಕಾಂಶಗಳಿದ್ದು, ಅನೇಕ ಆರೋಗ್ಯ ಪ್ರಯೋಜನಗಳನ್ನ…

Read More
Amit Shah visits tamilnadu for seat related matter

Amit Shah: ತಮಿಳುನಾಡಿಗೆ ಅಮಿತ್‌ ಶಾ ಭೇಟಿ, ಸೀಟು ಹಂಚಿಕೆ ಚರ್ಚೆ

ತಮಿಳುನಾಡು: ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ತಮಿಳುನಾಡಿಗೆ ಭೇಟಿ ನೀಡಿದ್ದು, ಅವರು ನಿನ್ನೆ  ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ.  ಸೀಟು ಹಂಚಿಕೆ ಸಂಬಂಧ ಚರ್ಚೆ ತಿರುಚಿಯಲ್ಲಿ ಎನ್‌ಡಿಎ ಮೈತ್ರಿಕೂಟದ ಸೀಟು ಹಂಚಿಕೆಗೆ ಸಂಬಂಧಿಸಿದ ಚರ್ಚೆಗಳಲ್ಲಿ ಅವರು ಭಾಗವಹಿಸಲಿದ್ದಾರೆ.  ಬಳಿಕ  ಕಾರೈಕಲ್‌ನಲ್ಲಿ ನಡೆಯಲಿರುವ ಸಭೆಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.  ಅಮಿತ್‌ ಶಾಗೆ ಸಾಥ್‌ ನೀಡಿದ ಬಿಜೆಪಿ ನಾಯಕರು  ಕೇಂದ್ರ ಸಚಿವ ಮತ್ತು ಬಿಜೆಪಿಯ ತಮಿಳುನಾಡು ಚುನಾವಣಾ ಉಸ್ತುವಾರಿ ಪಿಯೂಷ್ ಗೋಯಲ್, ಕೇಂದ್ರ ರಾಜ್ಯ ಸಚಿವ…

Read More
Daily Horoscope january 11 2026 of 12 zodiac sign

Daily Horoscope: ಭಾನುವಾರ ಈ ರಾಶಿಯವರು ಎಚ್ಚರದಿಂದಿರಿ, ಹಣಕಾಸಿನ ಸಮಸ್ಯೆ ಆಗಬಹುದು

ಪ್ರತಿದಿನ ನಮ್ಮ ಜೀವನದಲ್ಲಿ ಏನಾಗುತ್ತದೆ ಎಂಬುದನ್ನ ತಿಳಿದುಕೊಳ್ಳಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಅದರಲ್ಲೂ ಅನೇಕ ಜನರಿಗೆ ತಮ್ಮ ಭವಿಷ್ಯವನ್ನ ನೋಡಿದ ನಂತರವೇ ಮುಂದಿನ ಕೆಲಸ ಮಾಡುವ ಅಭ್ಯಾಸ ಇರುತ್ತದೆ. ಹಾಗಾಗಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದಿನ 12 ರಾಶಿಗಳ ಭವಿಷ್ಯ (Daily Horoscope) ಹೇಗಿದೆ ಎಂಬುದು ಇಲ್ಲಿದೆ. ಮೇಷ ರಾಶಿ: ಕೆಲಸದ ಜೀವನ ಸುಗಮವಾಗಿ ಸಾಗುತ್ತದೆ. ವ್ಯವಹಾರವು ಆಶಾದಾಯಕವಾಗಿರುತ್ತದೆ. ರಾಜಕೀಯ ವ್ಯಕ್ತಿಗಳೊಂದಿಗಿನ ಸಂಪರ್ಕಗಳು ಹೆಚ್ಚಾಗುತ್ತವೆ. ಕುಟುಂಬ ಸದಸ್ಯರಿಂದ ನಿಮಗೆ ಸ್ವಲ್ಪ ಆರ್ಥಿಕ ಲಾಭ ಸಿಗುತ್ತದೆ. ವೃಷಭ…

Read More