TOP NEWS
dk shivakumar slams opposition leaders regarding Bidadi township

DK Shivakumar: ಕುಮಾರಸ್ವಾಮಿ ವಿರುದ್ಧ ಸಿಎಂ ಡಿಕೆಶಿ ವಾಗ್ದಾಳಿ: ‘ಭೂಮಿ ನೋಟಿಫೈ ಮಾಡಿದ್ದೇ ಜೆಡಿಎಸ್, ಈಗ ನಾಟಕ ಆಡುತ್ತಿದ್ದಾರೆ’

ಬೆಂಗಳೂರು: ಬಿಡದಿ ಭಾಗದಲ್ಲಿ ಕೈಗಾರಿಕಾ ಉದ್ದೇಶಕ್ಕಾಗಿ ನಡೆಯುತ್ತಿರುವ ಜಮೀನು ಸ್ವಾಧೀನ ಪ್ರಕ್ರಿಯೆ ಹಾಗೂ ಇದರ ವಿರುದ್ಧ ಜೆಡಿಎಸ್ ಹಮ್ಮಿಕೊಂಡಿರುವ ಹೋರಾಟದ ವಿರುದ್ಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಟೀಕೆಗಳಿಗೆ ಕಡಕ್ ಕೌಂಟರ್ ನೀಡಿರುವ ಸಿಎಂ, ವಿರೋಧ ಪಕ್ಷಗಳು ಕೇವಲ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಈ ಇಡೀ ವಿಷಯವನ್ನು ವಿವಾದ ಮಾಡುತ್ತಿವೆ ಎಂದು ಜರೆದಿದ್ದಾರೆ. ಕುಮಾರಸ್ವಾಮಿ ಆಧಾರ ರಹಿತ ಆರೋಪ ಬಿಡದಿ ಜಮೀನು ವಿಚಾರದಲ್ಲಿ ಕುಮಾರಸ್ವಾಮಿ…

Read More
cm dk shivakumar gave green signal to start safari

Bus Fare: ಬಸ್‌ ದರ ಏರಿಕೆಗೆ ಸಾರಿಗೆ ನಿಗಮ ಪ್ರಸ್ತಾವನೆ, ಸಿಎಂ ಹೇಳಿದ್ದೇನು?

ಬೆಂಗಳೂರು: ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಈಗಾಗಲೇ ತತ್ತರಿಸಿರುವ ಜನಸಾಮಾನ್ಯರಿಗೆ ಈಗ ಸಾರಿಗೆ ವೆಚ್ಚದ ಭಾರಿ ಆಘಾತ (Bus Fare) ಎದುರಾಗಿದೆ. ಒಂದು ಕಡೆ ರಾಜ್ಯದ ಸರ್ಕಾರಿ ಸಾರಿಗೆ ನಿಗಮಗಳು ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರದ ಮುಂದೆ ಪ್ರಸ್ತಾವನೆ ಸಲ್ಲಿಸಿದ್ದರೆ, ಇನ್ನೊಂದೆಡೆ ಖಾಸಗಿ ಬಸ್ ಮಾಲೀಕರ ಒಕ್ಕೂಟವು ಈಗಾಗಲೇ ಪ್ರಯಾಣ ದರವನ್ನು ಅಧಿಕೃತವಾಗಿ ಹೆಚ್ಚಿಸಿ ಸಾರ್ವಜನಿಕರಿಗೆ ಗಾಯದ ಮೇಲೆ ಬರೆ ಎಳೆದಿದೆ. ಡಿಸೇಲ್‌ ದರ ಏರಿಕೆ ಕಾರಣ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

Read More
dk shivakumar cabinet allowed 15 days to get permanent electricity

DK Shivakumar: ಹಳೆಯ ಕಟ್ಟಡಗಳ ಮಾಲೀಕರಿಗೆ ಶಾಶ್ವತ ವಿದ್ಯುತ್ ಸೌಲಭ್ಯ

ಬೆಂಗಳೂರು: ದಶಕಗಳಿಂದ ತಾತ್ಕಾಲಿಕ ವಿದ್ಯುತ್ ಸಂಪರ್ಕದ ಮೇಲೆಯೇ ಅವಲಂಬಿತವಾಗಿದ್ದ ಹಳೆಯ ಕಟ್ಟಡಗಳ ಮಾಲೀಕರಿಗೆ ನಿರಾಳತೆ ನೀಡುವಂತಹ ಮಹತ್ವದ ತೀರ್ಮಾನವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ನೇತೃತ್ವದ ಸಚಿವ ಸಂಪುಟ ಕೈಗೊಂಡಿದೆ. ಇಂತಹ ಕಟ್ಟಡಗಳಿಗೆ ನಿಯಮಾನುಸಾರ ಶಾಶ್ವತ ವಿದ್ಯುತ್ ಸಂಪರ್ಕ ಕಲ್ಪಿಸಲು ಸರ್ಕಾರ ಕೊನೆಯದಾಗಿ 15 ದಿನಗಳ ವಿಶೇಷ ಗಡುವನ್ನು ನೀಡಿದೆ. ಯಾರಿಗೆಲ್ಲಾ ಅವಕಾಶ ನೀಡಲಾಗಿದೆ? ಈ ಸೌಲಭ್ಯವನ್ನು ಪಡೆದುಕೊಳ್ಳಲು ಸರ್ಕಾರ ಕೆಲವು ಕಟ್ಟುನಿಟ್ಟಿನ ನಿಯಮಗಳನ್ನು ರೂಪಿಸಿದೆ. 2000ನೇ ಇಸವಿಯ ಮೇ 31ಕ್ಕೂ ಮುನ್ನ ನಿರ್ಮಾಣಗೊಂಡು, ಪ್ರಸ್ತುತ…

Read More
Good News new Karnataka bhavan to construct in new delhi for UPSC and IAS students

Good News: ದೆಹಲಿಯಲ್ಲಿ ನಾಗರಿಕ ಸೇವೆಗಳ ಆಕಾಂಕ್ಷಿಗಳಿಗೆ ಹೊಸ ಆಸರೆ: ₹80 ಕೋಟಿ ವೆಚ್ಚದ ‘ಕರ್ನಾಟಕ ಭವನ-4’ ಕ್ಕೆ ಕ್ಯಾಬಿನೆಟ್ ಅಸ್ತು

ಬೆಂಗಳೂರು: ದೇಶದ ರಾಜಧಾನಿ ದೆಹಲಿಗೆ ತೆರಳಿ ಯುಪಿಎಸ್‌ಸಿ ಪರೀಕ್ಷೆಗಳಿಗೆ ತರಬೇತಿ ಪಡೆಯುವ ರಾಜ್ಯದ ಪ್ರತಿಭಾವಂತ ಯುವಜನತೆಗೆ ಸರ್ಕಾರ ಸಿಹಿ ಸುದ್ದಿ (Good News) ನೀಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯಲ್ಲಿರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನವದೆಹಲಿಯಲ್ಲಿ ಹೊಸದಾಗಿ ‘ಕರ್ನಾಟಕ ಭವನ-4’ ಕಟ್ಟಡವನ್ನು ನಿರ್ಮಿಸಲು ಹಸಿರು ನಿಶಾನೆ ನೀಡಲಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರದ ನಿರ್ಧಾರ ಐಎಎಸ್ ಮತ್ತು ಐಪಿಎಸ್‌ನಂತಹ ಉನ್ನತ ಹುದ್ದೆಗಳ ಕನಸು ಹೊತ್ತು ದೆಹಲಿಯಲ್ಲಿ ಬೀಡುಬಿಡುವ ಕರ್ನಾಟಕದ…

Read More
Dk shivakumar announced government will by 620 new buses

DK Shivakumar: ಸಾರಿಗೆ ಸುಧಾರಣೆಗೆ ಸರ್ಕಾರದ ಬಿಗ್ ಪ್ಲಾನ್: ಹಳ್ಳಿಗಳಿಗೆ ಸಿಗಲಿವೆ ಹೊಸ ಬಸ್ಸುಗಳು

ಬೆಂಗಳೂರು: ರಾಜ್ಯದ ಸಾರ್ವಜನಿಕ ಸಾರಿಗೆ ರಂಗಕ್ಕೆ ಹೊಸ ಕಳೆ ತುಂಬಲು ಮುಂದಾಗಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ನೇತೃತ್ವದ ಸಚಿವ ಸಂಪುಟ ಸಭೆಯು ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದೆ. ಎರಡನೇ ಕ್ಯಾಬಿನೆಟ್ ಮೀಟಿಂಗ್‌ನಲ್ಲಿ ಸಾರಿಗೆ ಮೂಲಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು, ಕೋಟ್ಯಂತರ ರೂಪಾಯಿ ವೆಚ್ಚದ ವಿನೂತನ ಯೋಜನೆಗಳಿಗೆ ಒಪ್ಪಿಗೆ ಸೂಚಿಸಲಾಗಿದೆ. 620 ಬಸ್‌ ಖರೀದಿಗೆ ಸಿದ್ಧತೆ ರಾಜ್ಯದ ವಿವಿಧ ಭಾಗಗಳಲ್ಲಿ ಸಾರಿಗೆ ಸಂಪರ್ಕವನ್ನು ಮತ್ತಷ್ಟು ಸಲೀಸುಗೊಳಿಸುವ ಸಲುವಾಗಿ ಒಟ್ಟು 620 ನೂತನ ಬಸ್‌ಗಳನ್ನು ಖರೀದಿಸಲು ಸರ್ಕಾರ ಸಜ್ಜಾಗಿದೆ….

Read More
Karnataka government cabinet announces electricity discount to farmers

Cabinet: ರೈತರು ಹಾಗೂ ಹೈನುಗಾರರ ನೆರವಿಗೆ ನಿಂತ ಸರ್ಕಾರ: ಕೊಟ್ಟಿಗೆ, ರೇಷ್ಮೆ ಮನೆಗಳಿಗೆ ಕರೆಂಟ್ ಬಿಲ್ ರಿಯಾಯಿತಿ

ಬೆಂಗಳೂರು: ರಾಜ್ಯದ ಹಳ್ಳಿಗಳ ಆರ್ಥಿಕತೆಗೆ ಚೈತನ್ಯ ತುಂಬುವ ಹಾಗೂ ಗ್ರಾಮೀಣ ಜನತೆಗೆ ಉತ್ತಮ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟ (Cabinet) ಸಭೆಯು ಹಲವು ಐತಿಹಾಸಿಕ ತೀರ್ಮಾನಗಳನ್ನು ಕೈಗೊಂಡಿದೆ. ತಮ್ಮ ಎರಡನೇ ಕ್ಯಾಬಿನೆಟ್ ಸಭೆಯ ಬಳಿಕ ಜಂಟಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿಗಳು, ರೈತರು, ಹೈನುಗಾರರು ಹಾಗೂ ಹಿಂದುಳಿದ ಜಿಲ್ಲೆಗಳ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಜಾರಿಗೆ ತರುತ್ತಿರುವುದಾಗಿ ಪ್ರಕಟಿಸಿದರು. ವಿದ್ಯುತ್‌ ಶುಲ್ಕದಲ್ಲಿ ವಿನಾಯಿತಿ ಗ್ರಾಮೀಣ ಭಾಗದ ಪ್ರಮುಖ ಉಪಕಸುಬುಗಳಾದ ರೇಷ್ಮೆ ಕೃಷಿ…

Read More
BWSSB writes letter to reserve water for bengaluru

Bengaluru: ಮಳೆ ಕೊರತೆ ಮತ್ತು ಎಲ್ ನಿನೋ ಭೀತಿ: ಬೆಂಗಳೂರಿಗೆ ತಟ್ಟಲಿದೆಯೇ ಭೀಕರ ನೀರಿನ ಕ್ಷಾಮ?

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಆರಂಭದಲ್ಲೇ ತೀವ್ರ ಹಿನ್ನಡೆ ಅನುಭವಿಸಿರುವುದರಿಂದ ರಾಜಧಾನಿ ಬೆಂಗಳೂರಿಗೆ (Bengaluru) ಕುಡಿಯುವ ನೀರಿನ ದೊಡ್ಡ ಗಂಡಾಂತರ ಎದುರಾಗುವ ಮುನ್ಸೂಚನೆ ಸಿಕ್ಕಿದೆ. ನೈಋತ್ಯ ಮುಂಗಾರು ಮಾರುತಗಳು ದುರ್ಬಲಗೊಂಡಿರುವುದರಿಂದ ಜೂನ್ ಮೊದಲಾರ್ಧದಲ್ಲೇ ಭಾರಿ ಮಳೆ ಕೊರತೆ ಉಂಟಾಗಿದ್ದು, ಜಲಾಶಯಗಳು ಬತ್ತುತ್ತಿವೆ. ಈ ಕಠಿಣ ಪರಿಸ್ಥಿತಿಯನ್ನು ಮನಗಂಡು ಎಚ್ಚೆತ್ತುಕೊಂಡಿರುವ ಬೆಂಗಳೂರು ಜಲಮಂಡಳಿ (BWSSB), ಕೋಟ್ಯಂತರ ನಾಗರಿಕರ ದಾಹ ನೀಗಿಸಲು 9.56 ಟಿಎಂಸಿ ನೀರನ್ನು ಕಾಯ್ದಿರಿಸುವಂತೆ ಕಾವೇರಿ ನೀರಾವರಿ ನಿಗಮಕ್ಕೆ ತುರ್ತು ಮನವಿ ಸಲ್ಲಿಸಿದೆ. ಜಲಾಶಯಗಳಲ್ಲೂ ನೀರಿನ ಕೊರತೆ…

Read More