DK Shivakumar: ಕುಮಾರಸ್ವಾಮಿ ವಿರುದ್ಧ ಸಿಎಂ ಡಿಕೆಶಿ ವಾಗ್ದಾಳಿ: ‘ಭೂಮಿ ನೋಟಿಫೈ ಮಾಡಿದ್ದೇ ಜೆಡಿಎಸ್, ಈಗ ನಾಟಕ ಆಡುತ್ತಿದ್ದಾರೆ’
ಬೆಂಗಳೂರು: ಬಿಡದಿ ಭಾಗದಲ್ಲಿ ಕೈಗಾರಿಕಾ ಉದ್ದೇಶಕ್ಕಾಗಿ ನಡೆಯುತ್ತಿರುವ ಜಮೀನು ಸ್ವಾಧೀನ ಪ್ರಕ್ರಿಯೆ ಹಾಗೂ ಇದರ ವಿರುದ್ಧ ಜೆಡಿಎಸ್ ಹಮ್ಮಿಕೊಂಡಿರುವ ಹೋರಾಟದ ವಿರುದ್ಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಟೀಕೆಗಳಿಗೆ ಕಡಕ್ ಕೌಂಟರ್ ನೀಡಿರುವ ಸಿಎಂ, ವಿರೋಧ ಪಕ್ಷಗಳು ಕೇವಲ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಈ ಇಡೀ ವಿಷಯವನ್ನು ವಿವಾದ ಮಾಡುತ್ತಿವೆ ಎಂದು ಜರೆದಿದ್ದಾರೆ. ಕುಮಾರಸ್ವಾಮಿ ಆಧಾರ ರಹಿತ ಆರೋಪ ಬಿಡದಿ ಜಮೀನು ವಿಚಾರದಲ್ಲಿ ಕುಮಾರಸ್ವಾಮಿ…
