TOP NEWS
DK Shivakumar Karnataka government starting new department called praja seve

DK Shivakumar: ಜನರ ಅಹವಾಲು ಆಲಿಸಲು ರಾಜ್ಯ ಸರ್ಕಾರದ ಹೊಸ ಪ್ಲಾನ್: ‘ಪ್ರಜಾ ಸೇವೆ’ ಇಲಾಖೆ ಸ್ಥಾಪನೆ, ಸಚಿವರಿಗೆ ಟಾಸ್ಕ್

ಬೆಂಗಳೂರು: ರಾಜ್ಯದ ನಾಗರಿಕರ ಕುಂದುಕೊರತೆಗಳನ್ನು ಅತ್ಯಂತ ವೇಗವಾಗಿ ಬಗೆಹರಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು (DK Shivakumar) ಹೊಸದಾಗಿ ‘ಪ್ರಜಾ ಸೇವೆ’ ಎಂಬ ಪ್ರತ್ಯೇಕ ಇಲಾಖೆಯನ್ನು ಅಸ್ತಿತ್ವಕ್ಕೆ ತರಲು ನಿರ್ಧರಿಸಿದೆ. ಈ ಹೊಸ ಇಲಾಖೆಯ ಉಸ್ತುವಾರಿಗಾಗಿಯೇ ಪ್ರತ್ಯೇಕ ಸಚಿವರೊಬ್ಬರನ್ನು ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯ ಬಳಿಕ ಸಚಿವರಾದ ಪ್ರಿಯಾಂಕ್ ಖರ್ಗೆ, ಈಶ್ವರ್ ಖಂಡ್ರೆ ಮತ್ತು ಯು.ಟಿ. ಖಾದರ್ ಅವರ ಸಮ್ಮುಖದಲ್ಲಿ ಸಿಎಂ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದರು….

Read More
TMC leader Jyotipriya Mallick resigned to party

TMC: ಟಿಎಂಸಿ ಸಂಸ್ಥಾಪಕ ದಿನಗಳ ನಾಯಕ, ಮಮತಾ ಆಪ್ತ ಜ್ಯೋತಿಪ್ರಿಯ ಮಲ್ಲಿಕ್ ಪಕ್ಷಕ್ಕೆ ರಾಜೀನಾಮೆ!

ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜಕಾರಣದಲ್ಲಿ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಸ್ಥಾಪನೆಗೂ ಮುನ್ನವೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನೆರಳಿನಂತೆ ನಿಂತಿದ್ದ ಹಿರಿಯ ನಾಯಕ ಜ್ಯೋತಿಪ್ರಿಯ ಮಲ್ಲಿಕ್ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ತಮಗೆ ತೀವ್ರವಾಗಿ ಸಕ್ಕರೆ ಕಾಯಿಲೆ (ಶುಗರ್) ಹೆಚ್ಚಾಗಿರುವ ಕಾರಣ ವೈದ್ಯರು ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ ಎಂದು ಮಮತಾ ಬ್ಯಾನರ್ಜಿ ಅವರಿಗೆ ಬರೆದಿರುವ ಕೈಬರಹದ ಬಂಗಾಳಿ ಪತ್ರದಲ್ಲಿ ಮಲ್ಲಿಕ್ ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಭಾಜಪ ಭರ್ಜರಿ…

Read More
6 lakh organizations register for Yoga Sangam ahead IDY 2026 Narendra Modi

IDY 2026: ಯೋಗ ಸಂಗಮ ಪೋರ್ಟಲ್‌ನಲ್ಲಿ 6 ಲಕ್ಷಕ್ಕೂ ಅಧಿಕ ನೋಂದಣಿ

ನವದೆಹಲಿ: ದೇಶಾದ್ಯಂತ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ (IDY 2026) ಸಂಭ್ರಮ ಮನೆಮಾಡಿದ್ದು, ಆಯುಷ್ ಸಚಿವಾಲಯದ ‘ಯೋಗ ಸಂಗಮ’ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಂಡ ಸಂಸ್ಥೆಗಳ ಸಂಖ್ಯೆ ಬರೋಬ್ಬರಿ 6 ಲಕ್ಷದ ಗಡಿ ದಾಟಿದೆ. ಇದು ಭಾರತದಾದ್ಯಂತ ಯೋಗ ದಿನಾಚರಣೆಗೆ ವ್ಯಕ್ತವಾಗುತ್ತಿರುವ ಅಭೂತಪೂರ್ವ ಜನಬೆಂಬಲವನ್ನು ತೋರಿಸುತ್ತದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಯೋಗ ಫಾರ್ ಹೆಲ್ತಿ ಏಜಿಂಗ್ ‘ಯೋಗ ಫಾರ್ ಹೆಲ್ತಿ ಏಜಿಂಗ್’ (ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ) ಎಂಬ ವಿಶೇಷ ಧ್ಯೇಯವಾಕ್ಯದೊಂದಿಗೆ ಈ ಬಾರಿಯ ಯೋಗ ದಿನವನ್ನು ಆಚರಿಸಲಾಗುತ್ತಿದ್ದು,…

Read More
Rahul Gandhi slams NTA and central government regarding neet exam centre allotment

Rahul Gandhi: ನೀಟ್ ಮರುಪರೀಕ್ಷೆ ಯಡವಟ್ಟು: ನಾಗ್ಪುರದ ವಿದ್ಯಾರ್ಥಿಗೆ ಅಬುಧಾಬಿಯಲ್ಲಿ ಸೆಂಟರ್! ಮೋದಿ ಸರ್ಕಾರಕ್ಕೆ ರಾಹುಲ್ ಗಾಂಧಿ ತರಾಟೆ

ನವದೆಹಲಿ: ನೀಟ್ ಪರೀಕ್ಷೆಯ ಮರುಪರೀಕ್ಷೆ ಹಂಚಿಕೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಾಡಿರುವ ಎಡವಟ್ಟು ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಮಹಾರಾಷ್ಟ್ರದ ನಾಗ್ಪುರದ ನೀಟ್ ಅಭ್ಯರ್ಥಿಯೊಬ್ಬನಿಗೆ ಜೂನ್ 21ರಂದು ನಡೆಯಲಿರುವ ಮರುಪರೀಕ್ಷೆಗೆ ಯುಎಇಯ ಅಬುಧಾಬಿಯಲ್ಲಿ ಪರೀಕ್ಷಾ ಕೇಂದ್ರವನ್ನು ನಿಗದಿಪಡಿಸಲಾಗಿದೆ. ಈ ಗಂಭೀರ ಲೋಪವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, (Rahul Gandhi) ದೇಶದ ಮಕ್ಕಳ ಭವಿಷ್ಯದ ಜೊತೆ ಜೂಜಾಡುವುದನ್ನು ಕೇಂದ್ರ ಸರ್ಕಾರ ತಕ್ಷಣ ನಿಲ್ಲಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳವಳ ವ್ಯಕ್ತಪಡಿಸಿದ…

Read More
NRI department for kannadigas will be formed soon by Karnataka government

NRI: ಅನಿವಾಸಿ ಕನ್ನಡಿಗರಿಗಾಗಿ ಪ್ರತ್ಯೇಕ ಇಲಾಖೆ, ಗ್ರೀನ್‌ ಸಿಗ್ನಲ್‌ ನೀಡಿದ ಸರ್ಕಾರ

ಜಾಗತಿಕವಾಗಿ ನೆಲೆಸಿರುವ ಕೋಟ್ಯಂತರ ಕನ್ನಡಿಗರ ದಶಕಗಳ ಬೇಡಿಕೆಯನ್ನು ಈಡೇರಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಕರ್ನಾಟಕದಲ್ಲಿ ಅಧಿಕೃತವಾಗಿ ‘ಅನಿವಾಸಿ ಭಾರತೀಯ (NRI) ಇಲಾಖೆ’ಯನ್ನು ಆರಂಭಿಸಲು ಗ್ರೀನ್ ಸಿಗ್ನಲ್ ನೀಡಿದೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ಈ ಮಹತ್ವಾಕಾಂಕ್ಷಿ ಯೋಜನೆಗೆ ವೇಗ ನೀಡುವ ಸಲುವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇತ್ತೀಚೆಗೆ ವಿಶ್ವದ ವಿವಿಧ ಭಾಗಗಳ ಹತ್ತಕ್ಕೂ ಹೆಚ್ಚು ಪ್ರಮುಖ ಅನಿವಾಸಿ ಭಾರತೀಯ ಸಂಘಟನೆಗಳ ಮುಖ್ಯಸ್ಥರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ. ಈ ನೂತನ ಇಲಾಖೆಯ ಮುಖ್ಯ ಉದ್ದೇಶಗಳು: ತುರ್ತು…

Read More
Home remedies for gastric problem

Home Remedies: ಅಸಿಡಿಟಿ ಸಮಸ್ಯೆಗೆ ಅಡುಗೆಮನೆಯಲ್ಲೇ ಇದೆ ಮದ್ದು

ಬೆಂಗಳೂರು: ಇಂದಿನ ಆಧುನಿಕ ಜೀವನಶೈಲಿ ಮತ್ತು ಬದಲಾದ ಆಹಾರ ಪದ್ಧತಿಯಿಂದಾಗಿ ವಯಸ್ಸಿನ ಭೇದವಿಲ್ಲದೆ ಬಹುತೇಕರನ್ನು ಕಾಡುತ್ತಿರುವ ಸಾಮಾನ್ಯ ಜೀರ್ಣಕ್ರಿಯೆಯ (Home Remedies) ಸಮಸ್ಯೆಯೆಂದರೆ ಅದು ಅಸಿಡಿಟಿ ಅಥವಾ ಗ್ಯಾಸ್ಟ್ರಿಕ್. ಜಠರದಲ್ಲಿ ಉತ್ಪತ್ತಿಯಾಗುವ ಆಮ್ಲವು ಅನ್ನನಾಳದ ಕಡೆಗೆ ಉಲ್ಟಾ ಹರಿದಾಗ ಈ ಸ್ಥಿತಿ ನಿರ್ಮಾಣವಾಗುತ್ತದೆ. ಇದರಿಂದಾಗಿ ಎದೆಯ ಭಾಗದಲ್ಲಿ ತೀವ್ರ ಉರಿ, ಹೊಟ್ಟೆ ಉಬ್ಬರ ಹಾಗೂ ಅಜೀರ್ಣದಂತಹ ಕಿರಿಕಿರಿಗಳು ಎದುರಾಗುತ್ತವೆ. ಈ ಸಮಸ್ಯೆಗೆ ತಕ್ಷಣದ ಪರಿಹಾರವಾಗಿ ಮಾರುಕಟ್ಟೆಯಲ್ಲಿ ಸಿಗುವ ರಾಸಾಯನಿಕ ಮಾತ್ರೆಗಳನ್ನು ನುಂಗುವ ಬದಲು, ನಮ್ಮ ಮನೆಯಲ್ಲೇ ಸಿಗುವ…

Read More
Daily Numerology June 20 2026 numbers prediction astrology

Daily Numerology: ಉದ್ಯೋಗದಲ್ಲಿ ಪ್ರಾಮುಖ್ಯತೆ ಹೆಚ್ಚಾಗುತ್ತದೆ, ಮಾತಿನ ಮೇಲೆ ನಿಗಾ ಇರಲಿ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1:  ನಿರೀಕ್ಷೆಗೂ ಮೀರಿ ಆದಾಯ ಹೆಚ್ಚಾಗುತ್ತದೆ. ನೀವು ಕಾಯುತ್ತಿದ್ದ ಶುಭ ಸುದ್ದಿ ಕೇಳುವಿರಿ. ಸ್ನೇಹಿತರ ಬೆಂಬಲದಿಂದ ಪ್ರಮುಖ ವಿಷಯಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತವೆ. ವೃತ್ತಿ ಮತ್ತು ವ್ಯವಹಾರದಲ್ಲಿ ಚಟುವಟಿಕೆ…

Read More