8 Naxals killed in Chaibasa Jharkhand

Naxals: ಜಾರ್ಖಂಡ್‌ನಲ್ಲಿ ಮಿಂಚಿನ ಕಾರ್ಯಾಚರಣೆ, 8 ನಕ್ಸಲರ ಹತ್ಯೆ

ಚೈಬಾಸಾ: ಜಾರ್ಖಂಡ್ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಪ್ರಮುಖ ಯಶಸ್ಸನ್ನು ಸಾಧಿಸಿದ್ದು, ನಕ್ಸಲರನ್ನ ಹತ್ಯೆ (Naxals) ಮಾಡಲಾಗಿದೆ. 8 ನಕ್ಸಲರ ಹತ್ಯೆ ಚೈಬಾಸಾ ಜಿಲ್ಲೆಯಲ್ಲಿ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ, ಭದ್ರತಾ ಪಡೆಗಳು 8 ನಕ್ಸಲರನ್ನು ಹತ್ಯೆ ಮಾಡಿದ್ದು, ಅವರಲ್ಲಿ ಭಯಂಕರ ನಕ್ಸಲ್ ಅನಲ್ ದಾ ಕೂಡ ಸೇರಿದ್ದಾನೆ ಎನ್ನಲಾಗಿದೆ, ಮುಖ್ಯವಾಗಿ ಅವನ ತಲೆಗೆ 1 ಕೋಟಿ ರೂ. ಬಹುಮಾನ ಘೋಷಣೆ ಮಾಡಲಾಗಿತ್ತು. ಆ ಪ್ರದೇಶದಲ್ಲಿ ನಕ್ಸಲರ ಓಡಾಟ ಇರುವ…

Read More
Bombay High Court Recruitment 2025 for 2381 posts apply now

Bombay High Court: ಬರೋಬ್ಬರಿ 2381 ಹುದ್ದೆಗಳಿಗೆ ಅರ್ಜಿ ಆಹ್ವಾನ, ಡಿಗ್ರಿ ಆಗಿದ್ರೆ ಸಾಕು

ಬಾಂಬೆ ಹೈಕೋರ್ಟ್ (Bombay High Court Recruitment 2025) ಖಾಲಿ ಇರುವ ಕ್ಲರ್ಕ್, ಪಿಯೋನ್, ಸ್ಟೆನೋಗ್ರಾಫರ್ ಮತ್ತು ಚಾಲಕ ಸೇರಿದಂತೆ 2381 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು. ಈ ಹುದ್ದೆಗೆ ಸಂಬಂಧಪಟ್ಟಂತೆ ಹೆಚ್ಚಿನ ಮಾಹಿತಿ ಇಲ್ಲಿದೆ. ಹುದ್ದೆಗಳ ವಿವರ: ಒಟ್ಟು ಹುದ್ದೆಗಳು–  2381ಹುದ್ದೆಗಳು ಕ್ಲರ್ಕ್:‌ 1382  ವಿದ್ಯಾರ್ಹತೆ: ಪದವಿ ಹಾಗೂ 40 WPM ಟೈಪಿಂಗ್ ವಯೋಮಿತಿ: 18 ರಿಂದ 38 ವರ್ಷ ಪಿಯೋನ್ – 887…

Read More
BY Vijayendra slams government over development work

BY Vijayendra: ರಾಜ್ಯದಲ್ಲಿ ಅಭಿವೃದ್ದಿ ಆಗ್ತಿಲ್ಲ: ಬಿವೈ ವಿಜಯೇಂದ್ರ ಆರೋಪ

ಬೆಳಗಾವಿ:  ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಸ್ಥಗಿತಗೊಂಡಿದ್ದು, ಸರ್ಕಾರ ಹಿಂದುಳಿದ ಹಾಗೂ ಪರಿಶಿಷ್ಟ ಸಮುದಾಯಗಳ ಕಲ್ಯಾಣದ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು  ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ (BY Vijayendra) ಆರೋಪಿಸಿದ್ದಾರೆ.  ಸರ್ಕಾರ ಜನರಿಗೆ ವಂಚನೆ ಮಾಡಿದೆ ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಹಿಂದುಳಿದ ಸಮುದಾಯಗಳ ೧ ಲಕ್ಷದ ೧೪ ಸಾವಿರ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳ ಸೌಕರ್ಯ ಒದಗಿಸದೆ ವಂಚಿಸಿದೆ ಎಂದು ದೂರಿದ್ದಾರೆ. ರಾಜ್ಯದಲ್ಲಿ 2 ಲಕ್ಷ 85 ಸಾವಿರ ಹುದ್ದೆಗಳು ಖಾಲಿ ಉಳಿದಿವೆ. ಮೀಸಲಾತಿ…

Read More
Weekly Horoscope from february 8 to 21

Weekly Horoscope: ಹಣಕಾಸಿನ ವ್ಯವಹಾರದಿಂದ ದೂರ ಇರಿ, ಸಮಸ್ಯೆ ತಪ್ಪಿಸಿ

ಹೊಸ ವಾರ ಹೊಸ ಉತ್ಸಾಹ ಇರುತ್ತದೆ. ಈ ವಾರದ ಆರಂಭ ಚೆನ್ನಾಗಿ ಆದರೆ ಎಲ್ಲವೂ ಸರಿಯಾಗಿರುತ್ತದೆ ಎನ್ನುವ ನಂಬಿಕೆ ಇದೆ. ಹಾಗಾಗಿ ಅನೇಕ ಜನರು ವಾರ ಭವಿಷ್ಯವನ್ನ ತಿಳಿದುಕೊಳ್ಳಲು ಬಯಸುತ್ತಾರೆ. ಜ್ಯೋತಿಷ್ಯದ ಪ್ರಕಾರ ಈ ವಾರ ಫೆಬ್ರವರಿ 15 ರಿಂದ ಫೆಬ್ರವರಿ 21 ರ ವರೆಗಿನ ಭವಿಷ್ಯ (Weekly Horoscope) ಹೇಗಿರಲಿದೆ ಎನ್ನುವುದು ಇಲ್ಲಿದೆ ಮೇಷ ರಾಶಿ: ಕೆಲಸದ ಜವಾಬ್ದಾರಿಗಳಲ್ಲಿ ಸಂಪೂರ್ಣ ಬದಲಾವಣೆಯ ಸಾಧ್ಯತೆ ಇದೆ. ವೃತ್ತಿ ಮತ್ತು ವ್ಯವಹಾರದಲ್ಲಿ ನಿರತರಾಗುವುದರ ಜೊತೆಗೆ, ನೀವು ಬಯಸಿದ ಫಲಿತಾಂಶಗಳನ್ನು…

Read More
Unemployment in india decreased

Unemployment: ಭಾರತದಲ್ಲಿ ಕಡಿಮೆ ಆಯ್ತು ನಿರುದ್ಯೋಗ

ಕಳೆದ ನವೆಂಬರ್ ತಿಂಗಳಿನಲ್ಲಿ ಭಾರತದ ನಿರುದ್ಯೋಗ (Unemployment) ದರ ಶೇಕಡ 4.7ರಷ್ಟು ಇಳಿಕೆಯಾಗಿದೆ. ಇದು ಏಪ್ರಿಲ್ ನಿಂದೀಚೆಗೆ ಅತಿ ಕಡಿಮೆ ಮಟ್ಟಕ್ಕೆ ಇಳಿಕೆಯಾಗಿದ್ದು, 15 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟವರಿಗೆ ಉತ್ತಮ ಉದ್ಯೋಗಾವಕಾಶಗಳು ದೊರಕುತ್ತಿವೆ.  ಸಾಂಖಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ ಬಿಡುಗಡೆ ಮಾಡಿರುವ ಮಾಸಿಕ ದುಡಿಯುವ ಪಡೆ ಮತ್ತು ನಿರುದ್ಯೋಗ ದರದ  ಅಂಕಿ-ಅಂಶಗಳಂತೆ ಗ್ರಾಮೀಣ ಭಾಗದಲ್ಲಿ ನಿರುದ್ಯೋಗ ಪ್ರಮಾಣ ಶೇಕಡ 3.9ಕ್ಕೆಏರಿದ್ದರೆ, ನಗರ ಪ್ರದೇಶಗಳಲ್ಲಿ ಶೇಕಡ 6.5ಕ್ಕೆ ಇಳಿಕೆಯಾಗಿದೆ.  ಇದೇ ವೇಳೆ ದುಡಿಯುವ ಪಡೆ ಕೆಲಸದಲ್ಲಿ…

Read More
chamarajanagar sports program organized

CHAMARAJNAGAR: ದಿವ್ಯಾಂಗರು ಕೀಳರಿಮೆ ಬಿಟ್ಟು ಸಾಮಾನ್ಯರಂತೆ ಜೀವನ ನಡೆಸಬೇಕು

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಚಾಮರಾಜನಗರದಲ್ಲಿಂದು  (Chamarajnagar) ಜಿಲ್ಲಾ ಮಟ್ಟದ ವಿಕಲ ಚೇತನರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು. ಯಾರೆಲ್ಲಾ ಭಾಗಿ ಆಗಿದ್ದರು? ಈ ಕಾರ್ಯಕ್ರಮದಲ್ಲಿ, ಅಪರ ಜಿಲ್ಲಾಧಿಕಾರಿ ಟಿ. ಜವರೇಗೌಡ, ಜಿಲ್ಲಾ ಪಂಚಾಯ್ತಿ ಉಪ ಕಾರ್ಯದರ್ಶಿ ಶೃತಿ, ಮಹಿಳಾ ಮತ್ತು ಮಕ್ಕಳ ಇಲಾಖೆ ಉಪನಿರ್ದೇಶಕ ಸುರೇಶ್‌,  ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ  ಸಹಾಯಕ ನಿದೇರ್ಶಕ…

Read More
Karnataka State Cricket Association Election Result Venkatesh Prasad team wins

Venkatesh Prasad: ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ ಅಧ್ಯಕ್ಷರಾಗಿ ವೆಂಕಟೇಶ್‌ ಪ್ರಸಾದ್‌ ಆಯ್ಕೆ

ಬೆಂಗಳೂರು: ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ (KSCA – Karnataka State Cricket Association) ಚುನಾವಣೆ ಫಲಿತಾಂಶ (Election Result) ಪ್ರಕಟವಾಗಿದ್ದು, ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ (Venkatesh Prasad) ಬಣ ಗೆದ್ದು ಬೀಗಿದೆ. 749 ಮತಗಳನ್ನು ಪಡೆದು ಗೆದ್ದ ವೆಂಕಟೇಶ್‌ ಪ್ರಸಾದ್ ಸುಮಾರು 749 ಮತಗಳನ್ನು ಪಡೆದು ವೆಂಕಟೇಶ್ ಪ್ರಸಾದ್ ಅವರು ಗೆದ್ದು ಬೀಗಿದ್ದು, ಈ ಮೂಲಕ ಕೆಎಸ್‌ಸಿಎ ಅಧ್ಯಕ್ಷರಾಗಿ (KSCA president) ಆಯ್ಕೆ ಆಗಿದ್ದಾರೆ. ಅಲ್ಲದೇ, ವೆಂಕಟೇಶ್ ಪ್ರಸಾದ್ 191…

Read More