Weekly Horoscope from February 21 to 28 2026

Weekly Horoscope: ವಾದ ಮಾಡೋದು ವೇಸ್ಟ್‌, ಈ ವಾರ ಸುಮ್ಮನಿರಿ

ಹೊಸ ವಾರ ಹೊಸ ಉತ್ಸಾಹ ಇರುತ್ತದೆ. ಈ ವಾರದ ಆರಂಭ ಚೆನ್ನಾಗಿ ಆದರೆ ಎಲ್ಲವೂ ಸರಿಯಾಗಿರುತ್ತದೆ ಎನ್ನುವ ನಂಬಿಕೆ ಇದೆ. ಹಾಗಾಗಿ ಅನೇಕ ಜನರು ವಾರ ಭವಿಷ್ಯವನ್ನ ತಿಳಿದುಕೊಳ್ಳಲು ಬಯಸುತ್ತಾರೆ. ಜ್ಯೋತಿಷ್ಯದ ಪ್ರಕಾರ ಈ ವಾರ ಫೆಬ್ರವರಿ 22 ರಿಂದ ಫೆಬ್ರವರಿ 28 ರ ವರೆಗಿನ ಭವಿಷ್ಯ (Weekly Horoscope) ಹೇಗಿರಲಿದೆ ಎನ್ನುವುದು ಇಲ್ಲಿದೆ ಮೇಷ ರಾಶಿ: ಈ ವಾರ ವೃತ್ತಿ ಮತ್ತು ಉದ್ಯೋಗಗಳಲ್ಲಿ ಸಹೋದ್ಯೋಗಿಗಳ ನಡವಳಿಕೆ ತೊಂದರೆ ಉಂಟುಮಾಡುತ್ತದೆ. ವ್ಯವಹಾರಗಳು ಸ್ಥಿರವಾಗಿ ಮುಂದುವರಿಯುತ್ತವೆ. ಕುಟುಂಬ ಸದಸ್ಯರೊಂದಿಗೆ…

Read More
There is no problem in LPG cylinder supply says central government

LPG: ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಇಲ್ಲ: ಕೇಂದ್ರ

ನವದೆಹಲಿ: ದೇಶಾದ್ಯಂತ ಅಡುಗೆ ಅನಿಲ ಸಿಲಿಂಡರ್ (LPG) ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಎದುರಾಗಿಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಸಚಿವಾಲಯ ತಿಳಿಸಿದೆ.  77 ಲಕ್ಷ ಅಡುಗೆ ಅನಿಲ ಬುಕ್ಕಿಂಗ್ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವಾಲಯ, ಮಾರ್ಚ್ 13ರಂದು ದೇಶಾದ್ಯಂತ 88 ಲಕ್ಷ ಅಡುಗೆ ಅನಿಲ ಮರುಪೂರಣ ಬುಕ್ಕಿಂಗ್ ಆಗಿದ್ದು, ನಿನ್ನೆ ಈ ಸಂಖ್ಯೆ 77 ಲಕ್ಷಕ್ಕೆ ಏರಿಕೆಯಾಗಿದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಗೃಹ ಬಳಕೆಯೇತರ  ಅಡುಗೆ ಅನಿಲ ಹಂಚಿಕೆ ಮಾಡುವಂತೆ ರಾಜಸ್ಥಾನ, ಹರಿಯಾಣ, ಬಿಹಾರ, ದೆಹಲಿ ಸೇರಿದಂತೆ…

Read More
Centre Nagaland Ink Pact signed

Nagaland; ನಾಗಾಲ್ಯಾಂಡ್-ಕೇಂದ್ರ ನಡುವಿನ ಒಪ್ಪಂದಕ್ಕೆ ಸಹಿ, ಅಮಿತ್‌ ಶಾ ನೇತೃತ್ವದಲ್ಲಿ ನಡೆದ ಸಭೆ

ನವದೆಹಲಿ: ಗಡಿನಾಡು ನಾಗಾಲ್ಯಾಂಡ್ ಪ್ರಾದೇಶಿಕ ಪ್ರಾಧಿಕಾರ ರಚನೆ ಸಂಬಂಧ ದೆಹಲಿಯಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವಾಲಯ, ನಾಗಾಲ್ಯಾಂಡ್ (Nagaland) ರಾಜ್ಯ ಸರ್ಕಾರ ಮತ್ತು ಪೂರ್ವ ನಾಗಾ ನಾಗರಿಕರ ಸಂಸ್ಥೆ- ENPO ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಮಹತ್ವದ ದಿನ ಎಂದ ಅಮಿತ್‌ ಶಾ ಕೇಂದ್ರ ಗೃಹ ಸಚಿವ ಅಮಿತ್ ಶಾ, ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೋ ಸೇರಿದಂತೆ ENPO ಪ್ರತಿನಿಧಿಗಳು ಉಪಸ್ಥಿತರಿದ್ದರು. (HOLD) ಈ ವೇಳೆ ಸಚಿವ ಅಮಿತ್ ಶಾ, ವಿವಾದಮುಕ್ತ ಈಶಾನ್ಯ ರಾಜ್ಯಗಳ ನಿರ್ಮಾಣಕ್ಕೆ…

Read More
state government is ready to protest constitution says dk shivakumar

DK Shivakumar: ಸಂವಿಧಾನವನ್ನು ಉಳಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ: ಡಿಕೆ ಶಿವಕುಮಾರ್

ಬೆಂಗಳೂರು:  ಈ ದೇಶದ ಸಂವಿಧಾನವನ್ನು ಉಳಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ, ರಾಜ್ಯದ ಎಲ್ಲಾ ಶಾಲೆಗಳಲ್ಲಿ ಸಂವಿಧಾನದ ಪೀಠಿಕೆ ಓದುವಂತೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ಸಂವಿಧಾನದ ರಕ್ಷಣೆಗೆ ನಮ್ಮ ಸರ್ಕಾರ ಬದ್ಧ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದುಗೆ ಮಾತನಾಡಿದ ಅವರು ಸಂವಿಧಾನ ಪೀಠಿಕೆ ಓದು ಅಭಿಯಾನದ ಮೂಲಕ ಹೊಸ ಪೀಳಿಗೆಗೆ ಸಂವಿಧಾನದ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಿದೆ. ಸಂವಿಧಾನದ ರಕ್ಷಣೆಗೆ ನಮ್ಮ ಸರ್ಕಾರ ಪ್ರತಿ ಹಂತದಲ್ಲೂ…

Read More
pralhad joshi post on Karnataka government using ballot paper

Pralhad Joshi: ಮತಪತ್ರ ಬಳಕೆ ವಿರೋಧಿಸಿದ ಬಿಜೆಪಿ, ಪ್ರಲ್ಹಾದ್  ಜೋಷಿ ಹೇಳಿದ್ದೇನು?

ಬೆಂಗಳೂರು: ಚುನಾವಣೆಗಳಲ್ಲಿ ವಿದ್ಯುನ್ಮಾನ  ಮತಯಂತ್ರ- ಇವಿಎಂ ಬದಲು ಮತಪತ್ರಕ್ಕೆ ಮಣೆಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ, ಆಧುನಿಕತೆ, ತಂತ್ರಜ್ಞಾನದ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್  ಜೋಷಿ (Pralhad Joshi) ಹೇಳಿದ್ದಾರೆ.  ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ ಜೋಷಿ ಈ ಕುರಿತು  ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಸ್ಥಳೀಯ ಸಂಸ್ಥೆ, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸಹ ಮತಪತ್ರ ಬಳಕೆಗೆ ನಿರ್ಧರಿಸಿರುವುದು ಪ್ರಗತಿಯ ವಿರುದ್ಧದ ನಿಲುವಾಗಿದೆ ಎಂದು ತಿಳಿಸಿದ್ದಾರೆ.  ಇಡೀ ದೇಶವೇ …

Read More
Pralhad Joshi warmly welcomed after davos visit

Pralhad Joshi: ದಾವೋಸ್‌ನಿಂದ ಮರಳಿ ಬಂದ ಪ್ರಲ್ಹಾದ ಜೋಶಿಗೆ ಅದ್ದೂರಿ ಸ್ವಾಗತ

ದಾವೋಸ್:  ದಾವೋಸ್ ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ ಯಶಸ್ವಿ ಅಧಿವೇಶನದ ಬಳಿಕ ತವರಿಗೆ ಆಗಮಿಸಿದ ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ (Pralhad Joshi) ಅವರಿಗೆ ಹುಬ್ಬಳ್ಳಿಯಲ್ಲಿಂದು ಅದ್ಧೂರಿ ಸ್ವಾಗತ ಕೋರಲಾಗಿದೆ.   ಜಿಲ್ಲೆಯ ಪ್ರಮುಖರಿಂದ ಸ್ವಾಗತ ವಿಮಾನ ನಿಲ್ದಾಣದಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ಸೇರಿದಂತೆ ಜಿಲ್ಲೆಯ ಪ್ರಮುಖರು, ಬಿಜೆಪಿ ಮುಖಂಡರು, ಅಭಿಮಾನಿಗಳು ಸ್ವಾಗತ ಕೋರಿದರು.  ದಾವೋಸ್ ನಲ್ಲಿ ಐದು ದಿನಗಳ ಕಾಲ ವಿವಿಧ ರಾಷ್ಟ್ರಗಳ ಪ್ರತಿನಿಧಿಗಳೊಂದಿಗೆ ವಿಶೇಷ ಸಭೆ, ಯಶಸ್ವಿ…

Read More
Monthly Horoscope february 2026

Monthly Horoscope: ಇಂದಿನಿಂದ ಫೆಬ್ರವರಿ ಆರಂಭ, ಯಾರಿಗೆ ಶುಭ? ಯಾರಿಗೆ ಅಶುಭ?

ಇಂದಿನಿಂದ ಹೊಸ ತಿಂಗಳು ಆರಂಭವಾಗಿದೆ. ಈ ವರ್ಷದ ಎರಡನೇ ತಿಂಗಳು ಫೆಬ್ರವರಿ. ಈ ತಿಂಗಳ ಬಗ್ಗೆ ಎಲ್ಲರಿಗೂ ಕುತೂಹಲ ಇರುತ್ತದೆ. ಮುಂದಿನ ದಿನಗಳಲ್ಲಿ ಜೀವನದಲ್ಲಿ ಏನೆಲ್ಲಾ ಏರಿಳಿತಗಳು ಆಗುತ್ತದೆ ಎಂಬುದನ್ನ ತಿಳಿದುಕೊಳ್ಳಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. ಇದಕ್ಕೆ ಜ್ಯೋತಿಷ್ಯ ಸಹಾಯ ಮಾಡುತ್ತದೆ. ಜ್ಯೋತಿಷ್ಯದ ಮೂಲಕ ಈ ತಿಂಗಳ ಭವಿಷ್ಯವನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಫೆಬ್ರವರಿ ತಿಂಗಳು (Monthly Horoscope) ಯಾವ ರಾಶಿಯವರಿಗೆ ಶುಭ ಹಾಗೂ ಯಾರಿಗೆ ಅಶುಭ ಎಂಬುದು ಇಲ್ಲಿದೆ. ಮೇಷ ರಾಶಿ: ನಿಮ್ಮ ವೃತ್ತಿ ಮತ್ತು…

Read More