Mp Tejasvi Surya on metro ticket price hike

Tejasvi Surya: ಮೆಟ್ರೋ ಪ್ರಯಾಣ ದರ ಹೆಚ್ಚಳ ಇಲ್ಲ ಎಂದ ತೇಜಸ್ವಿ ಸೂರ್ಯ

ಬೆಂಗಳೂರು: ಇದೇ ಫೆಬ್ರವರಿ 9 ರಿಂದ ಮೆಟ್ರೋ ಪ್ರಯಾಣ ದರ ಹೆಚ್ಚಳ ಇಲ್ಲ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ (Tejasvi Surya) ತಿಳಿಸಿದ್ದಾರೆ.  ಸೋಷಿಯಲ್‌ ಮೀಡಿಯಾದಲ್ಲಿ ಸೂರ್ಯ ಪೋಸ್ಟ್ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಶ್ರೀ ಮನೋಹರ್ ಲಾಲ್ ಖಟ್ಟರ್ ಅವರೊಂದಿಗೆ ಈಗಷ್ಟೇ ಸುದೀರ್ಘವಾಗಿ ಫೋನ್ ಮೂಲಕ ಚರ್ಚಿಸಿ, ಸೋಮವಾರದಿಂದ ಜಾರಿಗೆ ಬರಲಿರುವ ರಾಜ್ಯ ಸರ್ಕಾರದ ಬೆಂಗಳೂರು ಮೆಟ್ರೋ ದರದ ಅನ್ಯಾಯದ ಹೆಚ್ಚಳದ ವಿರುದ್ಧ ತಕ್ಷಣದ ಹಸ್ತಕ್ಷೇಪಕ್ಕೆ ಮನವಿ ಮಾಡಿದ್ದೇನೆ….

Read More
Crime group of people attacked old lady for betel leaf issue

Crime: ಎಲೆ ಅಡಿಕೆ ಉಗುಳಿದ್ದಕ್ಕೆ ಜಗಳ, ಎರಡು ಕುಟುಂಬಗಳ ನಡುವೆ ಮಾರಾಮಾರಿ

ಬೆಂಗಳೂರು: ರಸ್ತೆಯಲ್ಲಿ ಎಲೆ ಅಡಿಕೆ ಉಗುಳಿದಕ್ಕೆ ಗೂಂಡಾಗಿರಿ (Crime) ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಸದ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೃದ್ಧೆ ಕುಟುಂಬದ ಮೇಲೆ ಅಟ್ಯಾಕ್‌ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಸರ್ಜಾಪುರ ಸಮೀಪದ ಬಿಲ್ಲಾಪುರದಲ್ಲಿ ಈ ಘಟನೆ ನಡೆದಿದ್ದು, ರಸ್ತೆಯಲ್ಲಿ ಎಲೆ ಅಡಿಕೆ ಉಗುಳಿದ ಹಿನ್ನೆಲೆಯಲ್ಲಿ ವೃದ್ಧೆ ಕುಟುಂಬದ ಮೇಲೆ ಅಟ್ಯಾಕ್‌ ಮಾಡಲಾಗಿದೆ. ಈ ದಾಳಿಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ಎಲ್ಲೆಡೆ ವೈರಲ್‌ ಆಗಿದೆ. ಏನಿದು ಘಟನೆ? ಮಾಹಿತಿಗಳ ಪ್ರಕಾರ, ವೃದ್ಧೆ…

Read More
Crime congress leader assaulted common man in vijayapura

Crime: ಕಂದಾಯ ಕಟ್ಟಲು ಬಂದಿದ್ದ ವ್ಯಕ್ತಿ ಮೇಲೆ ಹಲ್ಲೆ, ಕಾಂಗ್ರೆಸ್‌ ಮುಖಂಡನ ಮೇಲೆ ದೂರು ದಾಖಲು

ವಿಜಯಪುರ: ಶಿಡ್ಲಘಟ್ಟದಲ್ಲಿ ಪೌರಾಯುಕ್ತೆ ಮೇಲೆ ಕಾಂಗ್ರೆಸ್‌ ಮುಖಂಡ ದರ್ಪ ತೋರಿಸಿದ ಘಟನೆ ಬೆನ್ನಲ್ಲೆ‌ ವಿಜಯಪುರದಲ್ಲೂ (Crime) ದಬ್ಬಾಳಿಕೆ ಮಾಡಲಾಗಿದ್ದು, ಕಾಂಗ್ರೆಸ್‌ ಮುಖಂಡ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಕಂದಾಯ ಕಟ್ಟಲು ಬಂದಿದ್ದ ವ್ಯಕ್ತಿ ಕಂದಾಯ ಕಟ್ಟಲು ಬಂದಿದ್ದ ವ್ಯಕ್ತಿ ಮೇಲೆ ಕಾಂಗ್ರೆಸ್ ಮುಖಂಡ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದ್ದು, ಪುರಸಭೆ ಕಛೇರಿ ಆವರಣದಲ್ಲಿ ಜನರ ಎದುರೇ ಹಿಗ್ಗಾಮುಗ್ಗಾ ಥಳಿಸಲಾಗಿದೆ. ಏನಿದು ಘಟನೆ? ಮಾಹಿತಿಗಳ ಪ್ರಕಾರ, ಪುರಸಭೆ ಕಾಂಗ್ರೆಸ್ ಸದಸ್ಯ ಹನೀಫುಲ್ಲಾ, ಸಹೋದರ ಹಲ್ಲೆ ಮಾಡಿರುವ ಆರೋಪ ಕೇಳಿ…

Read More
Lucky Zodiac sign of the january month end

Lucky Zodiac: ಜನವರಿ ತಿಂಗಳ ಕೊನೆಯಲ್ಲಿ ಈ ರಾಶಿಯವರಿಗೆ ಹೊಡೆಯುತ್ತೆ ಲಾಟರಿ

ಇನ್ನೇನು ಕೆಲವೇ ದಿನಗಳಲ್ಲಿ ವರ್ಷದ ಮೊದಲ ತಿಂಗಳು ಜನವರಿ ಮುಗಿಯಲಿದೆ. ಈ ವರ್ಷದ ತಿಂಗಳು ಅನೇಕ ಜನರಿಗೆ ಅದೃಷ್ಟವನ್ನ ತಂದಿದೆ, ಇನ್ನೂ ಕೆಲವರು ಅಯ್ಯೋ ಬರೀ ಕಷ್ಟಗಳು ಎಂದು ಗೊಣಗಿಕೊಂಡಿದ್ದಾರೆ. ಆದರೆ ಈಗ ಅವರಿಗೆ ಸಹ ಗುಡ್‌ನ್ಯೂಸ್‌ ಇದೆ. ಹೌದು, ಜನವರಿ ತಿಂಗಳ ಕೊನೆಯಲ್ಲಿ ಗ್ರಹಗಳ ಸಂಚಾರದ ಕಾರಣದಿಂದ ಅನೇಕ ರಾಶಿಯವರಿಗೆ ಒಳ್ಳೆಯ ಕಾಲ ಆರಂಭ ಆಗುತ್ತಿದೆ. ಆ ಅದೃಷ್ಟವಂತ ರಾಶಿಗಳು (Lucky Zodiac) ಯಾವುವು ಎಂಬುದು ಇಲ್ಲಿದೆ. ಯಾವೆಲ್ಲಾ ಗ್ರಹಗಳು ಸಂಚಾರ ಮಾಡಲಿದೆ?  ಜನವರಿ 29ರ…

Read More
FasTag pass price has hiked by nhai

FasTag: ಫಾಸ್ಟ್‌ಟ್ಯಾಗ್‌ ಪಾಸ್‌ ದರ ಹೆಚ್ಚಳ, ಇಲ್ಲಿದೆ ಮಾಹಿತಿ

ನವದೆಹಲಿ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI), 2026-27ನೇ ಹಣಕಾಸು ವರ್ಷಕ್ಕೆ ಅನ್ವಯವಾಗುವಂತೆ ಫಾಸ್ಟ್ಯಾಗ್ (FasTag) ವಾರ್ಷಿಕ ಪಾಸ್ ದರವನ್ನು 3,000 ರೂಪಾಯಿಗಳಿಂದ 3,075 ರೂಪಾಯಿಗಳಿಗೆ ಪರಿಷ್ಕರಣೆ ಮಾಡಿದೆ. ಏಪ್ರಿಲ್‌ 1 ರಿಂದ ಹೊಸ ದರ ಜಾರಿ  ರಾಷ್ಟ್ರೀಯ ಹೆದ್ದಾರಿಗಳ ಶುಲ್ಕ ನಿಯಮಗಳು, 2008ರ ಅನ್ವಯ ಈ ಬದಲಾವಣೆ ಮಾಡಲಾಗಿದ್ದು, ಹೊಸ ದರ ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ. ದೇಶಾದ್ಯಂತ ಇರುವ ಸುಮಾರು 1,150 ಟೋಲ್ ಪ್ಲಾಜಾಗಳಲ್ಲಿ ಈ ಸೌಲಭ್ಯ ಲಭ್ಯವಿದೆ.  ಮುಂದುವರೆಯಲಿದೆ ಕೆಲ ಹಳೆಯ…

Read More
15 thousand teachers post will be filled says minister Madhu Bangarappa

Madhu Bangarappa: 15 ಸಾವಿರ ಶಿಕ್ಷಕರ ಹುದ್ದೆ ನೇಮಕ: ಮಧು ಬಂಗಾರಪ್ಪ

ಬೆಂಗಳೂರು : ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ 15 ಸಾವಿರ ಶಿಕ್ಷಕರ ಹುದ್ದೆಗಳ ನೇಮಕ ಪ್ರಕ್ರಿಯೆಗೆ ಕ್ರಮ ವಹಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ (Madhu Bangarappa) ತಿಳಿಸಿದ್ದಾರೆ. ಖಾಲಿ ಹುದ್ದೆ ಭರ್ತಿಗೆ ಕ್ರಮ  ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಹೆಚ್.ಎಸ್. ಗೋಪಿನಾಥ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ವಹಿಸಲಾಗುವುದು ಎಂದರು. ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಅತಿಥಿ ಶಿಕ್ಷಕರನ್ನು…

Read More
Agriculture related demands agreed by lokasabha

Agriculture: ಕೃಷಿ ಉತ್ಪಾದನೆ ಹೆಚ್ಚಿಸಲು ನಿರಂತರ ಕ್ರಮ: ಶಿವರಾಜ್‌ ಸಿಂಗ್‌ ಚೌಹಾಣ್‌

ನವದೆಹಲಿ: 2026-27ನೇ ಸಾಲಿನ ಕೃಷಿ (Agriculture) ಮತ್ತು ರೈತ ಕಲ್ಯಾಣ ಸಚಿವಾಲಯದ ನಿಯಂತ್ರಣದಲ್ಲಿರುವ ಅನುದಾನದ ಬೇಡಿಕೆಗಳಿಗೆ ಲೋಕಸಭೆ ಅಂಗೀಕಾರ ನೀಡಿತು. ಕೃಷಿ ಉತ್ಪಾದನೆ ಹೆಚ್ಚಿಸಲು ನಿರಂತರ ಕ್ರಮ ಇದಕ್ಕೂ ಮುನ್ನ ಈ ಅನುದಾನ ಬೇಡಿಕೆಗಳ ಬಗೆಗಿನ ಚರ್ಚೆಯ ವೇಳೆ, ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸರ್ಕಾರ ಕೃಷಿ ಉತ್ಪಾದನೆಯನ್ನು ಹೆಚ್ಚಿಸಲು ನಿರಂತರವಾಗಿ ಕೆಲಸ ಮಾಡುತ್ತಿದೆ. 2013-14ರಲ್ಲಿ ಕೃಷಿ ಬಜೆಟ್ ಕೇವಲ 21 ಸಾವಿರದ 933 ಕೋಟಿ ರೂಪಾಯಿಗಳಾಗಿದ್ದು, ಅದು…

Read More