Daily Horoscope february 8 2026

Daily Horoscope: ಭಾನುವಾರ ಸಮಸ್ಯೆಗಳ ಸಾಗರ, ಮಾಡದ ತಪ್ಪಿಗೆ ಶಿಕ್ಷೆ

ಪ್ರತಿದಿನ ನಮ್ಮ ಜೀವನದಲ್ಲಿ ಏನಾಗುತ್ತದೆ ಎಂಬುದನ್ನ ತಿಳಿದುಕೊಳ್ಳಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಅದರಲ್ಲೂ ಅನೇಕ ಜನರಿಗೆ ತಮ್ಮ ಭವಿಷ್ಯವನ್ನ ನೋಡಿದ ನಂತರವೇ ಮುಂದಿನ ಕೆಲಸ ಮಾಡುವ ಅಭ್ಯಾಸ ಇರುತ್ತದೆ. ಹಾಗಾಗಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದಿನ 12 ರಾಶಿಗಳ ಭವಿಷ್ಯ (Daily Horoscope) ಹೇಗಿದೆ ಎಂಬುದು ಇಲ್ಲಿದೆ ಮೇಷ ರಾಶಿ: ವೃತ್ತಿ ಮತ್ತು ಉದ್ಯೋಗಗಳು ಸುಗಮವಾಗಿ ಸಾಗುತ್ತವೆ. ವ್ಯವಹಾರದಲ್ಲಿ ಲಾಭದಲ್ಲಿ ಸ್ವಲ್ಪ ಹೆಚ್ಚಳವಾಗುತ್ತದೆ. ಆಹಾರ ಮತ್ತು ಪ್ರವಾಸಗಳಲ್ಲಿ ಬಹಳ ಜಾಗರೂಕರಾಗಿರುವುದು ಉತ್ತಮ. ಆದಾಯದ ಕೊರತೆಯಿಲ್ಲದಿರಬಹುದು. ಆರ್ಥಿಕ…

Read More
BY Vijayendra oppose arrest of bjp mla Chandra lamani

BY Vijayendra: ಕಾಂಗ್ರೆಸ್‌ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ: ಬಿವೈ ವಿಜಯೇಂದ್ರ

ಬೆಂಗಳೂರು:  ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರ ಲಮಾಣಿ ಅವರ ಬಂಧನವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, (BY Vijayendra) ಅವರು ಖಂಡನೆ ಮಾಡಿದ್ದು,  ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಬಂಜಾರ ಸಮುದಾಯವನ್ನು ಗುರಿಯಾಗಿಸಿಕೊಂಡು ರಾಜಕಾರಣ ಮಾಡುತ್ತಿದೆ ಎಂದು ಆರೋಪ ಮಾಡಿದ್ದಾರೆ.   ಕಾಂಗ್ರೆಸ್‌ ದ್ವೇಷ ರಾಜಕಾರಣ ಮಾಡುತ್ತಿದೆ  ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣದ ಭಾಗವಾಗಿ ಸಮುದಾಯದ ಮುಖಂಡರ ಮೇಲೆ ಕ್ರಮ ಕೈಗೊಳ್ಳುತ್ತಿದೆ. ಶಾಸಕರ ಬಂಧನ ಪ್ರಕರಣವನ್ನು ಪಕ್ಷವು ಕಾನೂನುಬದ್ಧವಾಗಿ…

Read More
Unemployment in india decreased

Unemployment: ಭಾರತದಲ್ಲಿ ಕಡಿಮೆ ಆಯ್ತು ನಿರುದ್ಯೋಗ

ಕಳೆದ ನವೆಂಬರ್ ತಿಂಗಳಿನಲ್ಲಿ ಭಾರತದ ನಿರುದ್ಯೋಗ (Unemployment) ದರ ಶೇಕಡ 4.7ರಷ್ಟು ಇಳಿಕೆಯಾಗಿದೆ. ಇದು ಏಪ್ರಿಲ್ ನಿಂದೀಚೆಗೆ ಅತಿ ಕಡಿಮೆ ಮಟ್ಟಕ್ಕೆ ಇಳಿಕೆಯಾಗಿದ್ದು, 15 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟವರಿಗೆ ಉತ್ತಮ ಉದ್ಯೋಗಾವಕಾಶಗಳು ದೊರಕುತ್ತಿವೆ.  ಸಾಂಖಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ ಬಿಡುಗಡೆ ಮಾಡಿರುವ ಮಾಸಿಕ ದುಡಿಯುವ ಪಡೆ ಮತ್ತು ನಿರುದ್ಯೋಗ ದರದ  ಅಂಕಿ-ಅಂಶಗಳಂತೆ ಗ್ರಾಮೀಣ ಭಾಗದಲ್ಲಿ ನಿರುದ್ಯೋಗ ಪ್ರಮಾಣ ಶೇಕಡ 3.9ಕ್ಕೆಏರಿದ್ದರೆ, ನಗರ ಪ್ರದೇಶಗಳಲ್ಲಿ ಶೇಕಡ 6.5ಕ್ಕೆ ಇಳಿಕೆಯಾಗಿದೆ.  ಇದೇ ವೇಳೆ ದುಡಿಯುವ ಪಡೆ ಕೆಲಸದಲ್ಲಿ…

Read More
central minister Piyush Goyal meets omani counterpart

Piyush Goyal: ಒಮಾನ್-ಭಾರತ ನಡುವೆ ಹೆಚ್ಚಲಿದೆಯಾ ವ್ಯಾಪಾರ-ವಹಿವಾಟು?

ನವದೆಹಲಿ: ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ (Piyush Goyal) ಒಮಾನ್ ನ ಮಸ್ಕತ್ ನಲ್ಲಿ ನಿನ್ನೆ ಒಮಾನ್ – ಭಾರತ (Oman India) ವ್ಯಾಪಾರ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.  ಸಾವಿರಾರು ವರ್ಷಗಳಿಂದ ನಡೆಯುತ್ತಿದೆ ವಹಿವಾಟು ಈ ವೇಳೆ ಅವರು, ಭಾರತ ಮತ್ತು ಒಮಾನ್ ಐತಿಹಾಸಿಕ ಬಾಂಧವ್ಯ ಹೊಂದಿದ್ದು, ಸಾವಿರಾರು ವರ್ಷಗಳಿಂದಲೂ ವ್ಯಾಪಾರ ವಹಿವಾಟು ಸದೃಢವಾಗಿದೆ. ಗುಜರಾತಿನ ಲೋಥಾಲ್ ಬಂದರಿನಿಂದ ಮಸ್ಕತ್ ಗೆ ಸಾವಿರಾರು ವರ್ಷಗಳ ಹಿಂದೆಯೇ ಹಡಗುಗಳು ಸಂಚರಿಸುತ್ತಿದ್ದವು. ಭವಿಷ್ಯದಲ್ಲೂ ಉಭಯ ದೇಶಗಳು ಜಂಟಿಯಾಗಿ ಅಪಾರ ಅವಕಾಶಗಳನ್ನು…

Read More
Bengaluru West Municipal Corporation BWMC Vacancy Notification apply now

BWMC Vacancy: ಕಾನೂನು ಪದವಿ ಆಗಿದ್ರೆ ಸಾಕು ಇಲ್ಲಿದೆ ಕೆಲಸ, 30 ಸಾವಿರ ಸಂಬಳ

ಬೆಂಗಳೂರು ಪಶ್ಚಿಮ ಮುನ್ಸಿಪಲ್ ಕಾರ್ಪೊರೇಷನ್ (BWMC Vacancy) ಕಾನೂನು ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇದ್ದು, ಈ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯಹೆಸರು : ಬೆಂಗಳೂರು ಪಶ್ಚಿಮ ಮುನ್ಸಿಪಲ್ ಕಾರ್ಪೊರೇಷನ್ಹುದ್ದೆಗಳಸಂಖ್ಯೆ: ವಿವಿಧಉದ್ಯೋಗಸ್ಥಳ: ಬೆಂಗಳೂರು – ಕರ್ನಾಟಕಹುದ್ದೆಯಹೆಸರು: ಕಾನೂನು ಸಹಾಯಕಸಂಬಳ: ತಿಂಗಳಿಗೆ ರೂ. 30,000/- ವಿದ್ಯಾರ್ಹತೆ: ಬೆಂಗಳೂರು ಪಶ್ಚಿಮ ಮುನ್ಸಿಪಲ್ ಕಾರ್ಪೊರೇಷನ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕಾನೂನು ಪದವಿಯನ್ನು ಪೂರ್ಣಗೊಳಿಸಿರಬೇಕು . ಅರ್ಜಿ ಸಲ್ಲಿಕೆ ಮಾಡುವುದು ಹೇಗೆ? ಆಸಕ್ತ ಮತ್ತು ಅರ್ಹ…

Read More
Rahu Dasha astrological benefits to these zodiac sign

Rahu Dasha: ಈ ರಾಶಿಯವರಿಗೆ ರಾಹುದೆಸೆ, ನಿಮ್ಮ ರಾಜ್ಯಭಾರ ಶುರು

ರಾಹು ಗ್ರಹವನ್ನ ನೆರಳು ಗ್ರಹ ಎನ್ನಲಾಗುತ್ತದೆ. ಈ ರಾಹು ಬಹುತೇಕ ಬಾರಿ ಯಾರಿಗೂ ಒಳ್ಳೆಯ ಫಲಗಳನ್ನ ಕೊಡುವುದಿಲ್ಲ. ಆದರೆ ಕೆಲವೊಂದು ಬಾರಿ ರಾಹು ಬಯಸಿದ್ದನ್ನೆಲ್ಲಾ ಕರುಣಿಸುತ್ತಾನೆ. ಈ ಬಾರಿ ಸಹ ಗ್ರಹಗಳ ಸಂಚಾರದ ಕಾರಣದಿಂದ ಮುಖ್ಯವಾಗಿ ರಾಹು ಸಂಚಾರದ ಕಾರಣದಿಂದ ಕೆಲ ರಾಶಿಯವರಿಗೆ ಒಳ್ಳೆಯ ದೆಸೆ (Rahu Dasha) ಆರಂಭವಾಗುತ್ತದೆ. ಆ ರಾಶಿಗಳು ಯಾವುವು ಎಂಬುದು ಇಲ್ಲಿದೆ. ಮಿಥುನ ರಾಶಿ: ಎಲ್ಲಾ ಕಡೆ ನಿಮ್ಮ ಪ್ರಭಾವ ಹೆಚ್ಚುತ್ತದೆ ಮತ್ತು ನಿಮ್ಮ ವಿರೋಧಿಗಳು ಸೋಲಿಸಲ್ಪಡುತ್ತಾರೆ. ಈ ಸಮಯದಲ್ಲಿ, ನಿಮ್ಮ…

Read More
these are the Lucky Zodiac Sign of february month

Lucky Zodiac Sign: ಈ ರಾಶಿಯವರಿಗೆ ಶುಕ್ರನ ಕೃಪೆ, ಹಣ ಹರಿದು ಬರುತ್ತೆ

ಒಂದೊಂದು ತಿಂಗಳು ಒಂದೊಂದು ರೀತಿಯ ಪರಿಣಾಮಗಳನ್ನ ಬೀರುತ್ತದೆ. ಪ್ರತಿ ತಿಂಗಳಲ್ಲಿಯೂ ಗ್ರಹಗಳ ಸಂಚಾರ ನಡೆಯುತ್ತಿರುತ್ತದೆ. ಜ್ಯೋತಿಷ್ಯದ ಪ್ರಕಾರ, ಒಂದೊಂದು ಗ್ರಹಗಳ ಸಂಚಾರ ಹಾಗೂ ಅವುಗಳ ರಾಶಿ ಬದಲಾವಣೆ ಬಹಳ ಮುಖ್ಯ ಅನಿಸಿಕೊಳ್ಳುತ್ತದೆ. ಈ ಗ್ರಹಗಳು ಯಾವ ರಾಶಿಯಲ್ಲಿ ಸಂಚಾರ ಮಾಡುತ್ತದೆಯೋ ಅದರ ಅನುಸಾರ ಫಲ ನೀಡುತ್ತದೆ. ಈಗ ಫೆಬ್ರವರಿ ತಿಂಗಳು ಆರಂಭ ಆಗಿದೆ. ಈ ತಿಂಗಳಲ್ಲಿ ಗ್ರಹಗಳ ಸಂಚಾರದ ಕಾರಣದಿಂದ ಯಾವ ರಾಶಿಯವರಿಗೆ (Lucky Zodiac Sign) ಅದೃಷ್ಟ ಒಲಿದು ಬರಲಿದೆ ಎಂಬುದು ಇಲ್ಲಿದೆ. ವೃಷಭ ರಾಶಿ:…

Read More