Narendra Modi inaugurated namo bharat train in meerut

Narendra Modi: ನಮೋ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಉತ್ತರ ಪ್ರದೇಶ: ಮೀರತ್‌ ನ ಶತಾಬ್ಧಿ ನಗರದ ನಮೋ ಭಾರತ್ ನಿಲ್ದಾಣದಲ್ಲಿಂದು ಮೀರತ್ ಮೆಟ್ರೋ ಮತ್ತು ನಮೋ ಭಾರತ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಹಸಿರು ನಿಶಾನೆ ತೋರಿಸಿದರು. ವಿದ್ಯಾರ್ಥಿಗಳ ಜೊತೆ ಮೋದಿ ಸಂವಾದ ಬಳಿಕ ಮೀರತ್ ದಕ್ಷಿಣ ನಿಲ್ದಾಣದವರೆಗೆ ಮೆಟ್ರೋ ರೈಲಿನಲ್ಲಿ ಪ್ರಧಾನಿ ಮೋದಿ ಅವರು ಪ್ರಯಾಣ ಮಾಡಿದ್ದಾರೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹಾಗೂ ಅಧಿಕಾರಿಗಳೊಂದಿಗೆ ಪ್ರಧಾನಿ ಸಂವಾದ ನಡೆಸಿದರು. ನಂತರ ಪ್ರಧಾನಿ, 82 ಕಿಲೋ ಮೀಟರ್ ದೆಹಲಿ- ಮೀರತ್ ನಮೋ ಭಾರತ್…

Read More
State government meetings with Doctors succeed

Doctors: ವೈದ್ಯಾಧಿಕಾರಿಗಳ ಜೊತೆಗಿನ ಸಂಧಾನ ಸಭೆ ಯಶಸ್ವಿ

ಬೆಂಗಳೂರು: ರಾಜ್ಯ ಸರ್ಕಾರ ವೈದ್ಯಾಧಿಕಾರಿಗಳ (Doctors) ಸಂಘದೊಂದಿಗೆ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ. ವಿಧಾನಸೌಧದಲ್ಲಿಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ವೈದ್ಯರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂದ್‌ ವಾಪಾಸ್‌ ಪಡೆಯಲು ಸೂಚನೆ ವೈದ್ಯರ ಸಂಘದ ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ. ವೈದ್ಯರು ಕರೆ ನೀಡಿರುವ ಬಂದ್ ವಾಪಸ್ ಪಡೆಯಬೇಕು ಎಂದು ಸೂಚಿಸಿದ್ದಾರೆ. ಈ ಕುರಿತಂತೆ ಪ್ರತಿಕ್ರಿಯಿಸಿರುವ ವೈದ್ಯರ ಸಂಘ ಲಿಖಿತ ರೂಪದಲ್ಲಿ ಆದೇಶ ಬಂದ ಬಳಿಕ ತೀರ್ಮಾನ ತಿಳಿಸುವುದಾಗಿ ಸ್ಪಷ್ಟಪಡಿಸಿದೆ….

Read More
Daily Horoscope february 8 2026

Daily Horoscope: ಭಾನುವಾರ ಸಮಸ್ಯೆಗಳ ಸಾಗರ, ಮಾಡದ ತಪ್ಪಿಗೆ ಶಿಕ್ಷೆ

ಪ್ರತಿದಿನ ನಮ್ಮ ಜೀವನದಲ್ಲಿ ಏನಾಗುತ್ತದೆ ಎಂಬುದನ್ನ ತಿಳಿದುಕೊಳ್ಳಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಅದರಲ್ಲೂ ಅನೇಕ ಜನರಿಗೆ ತಮ್ಮ ಭವಿಷ್ಯವನ್ನ ನೋಡಿದ ನಂತರವೇ ಮುಂದಿನ ಕೆಲಸ ಮಾಡುವ ಅಭ್ಯಾಸ ಇರುತ್ತದೆ. ಹಾಗಾಗಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದಿನ 12 ರಾಶಿಗಳ ಭವಿಷ್ಯ (Daily Horoscope) ಹೇಗಿದೆ ಎಂಬುದು ಇಲ್ಲಿದೆ ಮೇಷ ರಾಶಿ: ವೃತ್ತಿ ಮತ್ತು ಉದ್ಯೋಗಗಳು ಸುಗಮವಾಗಿ ಸಾಗುತ್ತವೆ. ವ್ಯವಹಾರದಲ್ಲಿ ಲಾಭದಲ್ಲಿ ಸ್ವಲ್ಪ ಹೆಚ್ಚಳವಾಗುತ್ತದೆ. ಆಹಾರ ಮತ್ತು ಪ್ರವಾಸಗಳಲ್ಲಿ ಬಹಳ ಜಾಗರೂಕರಾಗಿರುವುದು ಉತ್ತಮ. ಆದಾಯದ ಕೊರತೆಯಿಲ್ಲದಿರಬಹುದು. ಆರ್ಥಿಕ…

Read More
Don't Want Sympathy says Rajpal Yadav

Rajpal Yadav: ನನಗೆ ಸಹಾನೂಭೂತಿ ಬೇಡ ಎಂದ ನಟ ರಾಜ್‌ಪಾಲ್ ಯಾದವ್

ಹೈದರಾಬಾದ್: 9 ಕೋಟಿ ರೂಪಾಯಿ ಸಾಲ ಮತ್ತು ಚೆಕ್ ಬೌನ್ಸ್ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಬಾಲಿವುಡ್ ನಟ ರಾಜ್‌ಪಾಲ್ ಯಾದವ್, (Rajpal Yadav) ಅವರಿಗೆ ಮಧ್ಯಂತರ ಜಾಮೀನು ಲಭಿಸಿದ್ದು, ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದಾರೆ. ಅಲ್ಲದೇ, ತಮಗೆ ಸಹಾಯ ಮಾಡಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ. ಸಹಾಯ ಮಾಡಿದ ಜನರ ಹೆಸರನ್ನ ಬಹಿರಂಗ ಮಾಡದ ನಟ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಫೆಬ್ರವರಿ 16 ರಂದು ನಟನಿಗೆ ಮಧ್ಯಂತರ ಜಾಮೀನು ನೀಡಲಾಗಿದೆ. ಅವರ ಜಾಮೀನು ಮಾರ್ಚ್ 18 ರವರೆಗೆ ಮಾನ್ಯವಾಗಿರುತ್ತದೆ. ಇನ್ನು…

Read More
Mp Tejasvi Surya on metro ticket price hike

Tejasvi Surya: ಮೆಟ್ರೋ ಪ್ರಯಾಣ ದರ ಹೆಚ್ಚಳ ಇಲ್ಲ ಎಂದ ತೇಜಸ್ವಿ ಸೂರ್ಯ

ಬೆಂಗಳೂರು: ಇದೇ ಫೆಬ್ರವರಿ 9 ರಿಂದ ಮೆಟ್ರೋ ಪ್ರಯಾಣ ದರ ಹೆಚ್ಚಳ ಇಲ್ಲ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ (Tejasvi Surya) ತಿಳಿಸಿದ್ದಾರೆ.  ಸೋಷಿಯಲ್‌ ಮೀಡಿಯಾದಲ್ಲಿ ಸೂರ್ಯ ಪೋಸ್ಟ್ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಶ್ರೀ ಮನೋಹರ್ ಲಾಲ್ ಖಟ್ಟರ್ ಅವರೊಂದಿಗೆ ಈಗಷ್ಟೇ ಸುದೀರ್ಘವಾಗಿ ಫೋನ್ ಮೂಲಕ ಚರ್ಚಿಸಿ, ಸೋಮವಾರದಿಂದ ಜಾರಿಗೆ ಬರಲಿರುವ ರಾಜ್ಯ ಸರ್ಕಾರದ ಬೆಂಗಳೂರು ಮೆಟ್ರೋ ದರದ ಅನ್ಯಾಯದ ಹೆಚ್ಚಳದ ವಿರುದ್ಧ ತಕ್ಷಣದ ಹಸ್ತಕ್ಷೇಪಕ್ಕೆ ಮನವಿ ಮಾಡಿದ್ದೇನೆ….

Read More
bjp mla BY Vijayendra taunts cm siddaramaiah

BY Vijayendra: ಇದು ಸಿಎಂ ಸಿದ್ದರಾಮಯ್ಯ ಕೊನೆಯ ಅಧಿವೇಶನ, ಬಿವೈ ವಿಜಯೇಂದ್ರ ಲೇವಡಿ

ಬೆಳಗಾವಿ‌: ಸಿದ್ದರಾಮಯ್ಯ ಅವರು ನಿರ್ಗಮಿತ ಮುಖ್ಯಮಂತ್ರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಅವರು ಲೇವಡಿ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಕೊನೆಯ ಅಧಿವೇಶನ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರ ಕೊನೆಯ ಅಧಿವೇಶನ ಎಂದು ಹೇಳಿದ್ದಾರೆ. ಇನ್ನು ಈ ಕುರಿತಂತೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ಬಿ.ವೈ.ವಿಜಯೇಂದ್ರ ಅವರು ಮೊದಲ ವಿಧಾನಸಭೆಯಲ್ಲಿ ಮಾತನಾಡಲಿ ಎಂದು ಸವಾಲು ಹಾಕಿದ್ದಾರೆ. ಮೊದಲು ತಮ್ಮ ಪಕ್ಷದ ಸಮಸ್ಯೆ ಬಗೆಹರಿಸಲಿ ಸಚಿವ ಭೈರತಿ ಸುರೇಶ್ ಪ್ರತಿಕ್ರಿಯಿಸಿದ್ದು,…

Read More
important Amla Benefits for health

Amla Benefits: ದಿನಕ್ಕೊಂದು ನೆಲ್ಲಿಕಾಯಿ ತಿನ್ನಿ, ಕೀಲು ನೋವಿಗೆ ಬೈ ಹೇಳಿ

ನೆಲ್ಲಿಕಾಯಿ ಅಂದ್ರೆ ಅನೇಕ ಜನರಿಗೆ ತುಂಬಾ ಇಷ್ಟ. ಪ್ರತಿದಿನ ನೆಲ್ಲಿಕಾಯಿ ತಿನ್ನೋಕೆ ಇಷ್ಟಪಡುವ ಅನೇಕ ಜನ ಇದ್ದಾರೆ. ಈ ನೆಲ್ಲಿಕಾಯಿಯನ್ನ ಸೇವನೆ ಮಾಡುವುದರಿಂದ ಅನೇಕ ಆರೋಗ್ಯ ಪ್ರಯೋಜಗಳನ್ನ ಪಡೆದುಕೊಳ್ಳಬಹುದು. ಈ ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಯಲ್ಲಿ ಸಮೃದ್ಧವಾಗಿದೆ. ನೆಲ್ಲಿಕಾಯಿಯಲ್ಲಿ(Amla Benefits) ಕ್ಯಾಲ್ಸಿಯಂ, ಕಬ್ಬಿಣ, ರಂಜಕ, ಫೈಬರ್ ಮತ್ತು ಕಾರ್ಬೋಹೈಡ್ರೇಟ್‌ಗಳು ಸಹ ಇದೆ. ಹಾಗಾದ್ರೆ ಈ ನೆಲ್ಲಿಕಾಯಿ ಸೇವನೆ ಮಾಡುವುದರಿಂದ ಏನೆಲ್ಲಾ ಪ್ರಯೋಜನಗಳು ಸಿಗುತ್ತದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ. ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ನೆಲ್ಲಿಕಾಯಿಯಲ್ಲಿ ಉತ್ಕರ್ಷಣ…

Read More