TOP NEWS
National Security at Risk R Ashok Demands Immediate Halt to Congress SIR Process

R Ashok: ಕಾಂಗ್ರೆಸ್ ವಿರುದ್ಧ ಆರ್‌ ಅಶೋಕ್ ತೀವ್ರ ವಾಗ್ದಾಳಿ: ಬಿಡದಿ ಟೌನ್‌ಶಿಪ್ ಹೆಸರಲ್ಲಿ 2 ಲಕ್ಷ ಮರಗಳಿಗೆ ಕೊಡಲಿ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರದ ನೀತಿಗಳು ಹಾಗೂ ಕಾನೂನು ಸುವ್ಯವಸ್ಥೆಯ ವೈಫಲ್ಯದ ವಿರುದ್ಧ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ (R Ashok) ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶ ಹೊರಹಾಕಿದ್ದಾರೆ. ಬಿಡದಿ ಗ್ರೇಟರ್ ಟೌನ್‌ಶಿಪ್ ಹೆಸರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಬೃಹತ್ ರಿಯಲ್ ಎಸ್ಟೇಟ್ ದಂಧೆ ನಡೆಯುತ್ತಿದ್ದು, ಸುಮಾರು 2 ಲಕ್ಷ ಹಸಿರು ಮರಗಳನ್ನು ಧ್ವಂಸ ಮಾಡಲು ಸರ್ಕಾರ ಸಂಚು ರೂಪಿಸಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಇದೇ ವೇಳೆ ಕಾಂಗ್ರೆಸ್ ನಾಯಕ…

Read More
Siddaramaiah promises regarding guarantee scheme

Siddaramaiah: ಐದು ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ; ಲೋಪದೋಷ ಸರಿಪಡಿಸಲು ಸಿದ್ದರಾಮಯ್ಯ ಸ್ಪಷ್ಟನೆ!

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಮುಂದಿನ ಎರಡು ವರ್ಷಗಳು ಮಾತ್ರವಲ್ಲದೆ, ಮುಂಬರುವ ಚುನಾವಣೆಯಲ್ಲೂ ನಾವು ಮತ್ತೆ ಜಯಭೇರಿ ಬಾರಿಸಿ ಅಧಿಕಾರ ಹಿಡಿಯಲಿದ್ದೇವೆ ಹಾಗೂ ಆ ಬಳಿಕವೂ ಈ ಯೋಜನೆಗಳು ಮುಂದುವರಿಯಲಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಭರವಸೆ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಕಂಡುಬರುವ ಸಣ್ಣಪುಟ್ಟ ಲೋಪದೋಷಗಳನ್ನು ಸರಿಪಡಿಸುವ ಪ್ರಕ್ರಿಯೆ ಮೊದಲಿನಿಂದಲೂ ನಡೆಯುತ್ತಿದ್ದು, ಈಗಲೂ ಅದು ಮುಂದುವರಿದಿದೆ. ಹೀಗಾಗಿ ಫಲಾನುಭವಿಗಳು ವಿರೋಧ ಪಕ್ಷಗಳ ವದಂತಿಗಳಿಗೆ ಕಿವಿಗೊಟ್ಟು ಆತಂಕಕ್ಕೊಳಗಾಗುವ…

Read More
double decker fly over in namma metro orange line

Namma Metro: ಬೆಂಗಳೂರು ಟ್ರಾಫಿಕ್‌ಗೆ ಮುಕ್ತಿ: ‘ಆರೆಂಜ್ ಲೈನ್’ ಮೆಟ್ರೋ ಕಂ ಡಬಲ್ ಡೆಕ್ಕರ್ ಫ್ಲೈ ಓವರ್ ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ!

ಬೆಂಗಳೂರು: ರಾಜಧಾನಿಯ ಹೊರವರ್ತುಲ ರಸ್ತೆ (ORR) ಭಾಗದ ನಿವಾಸಿಗಳು ಹಾಗೂ ವಾಹನ ಸವಾರರ ಬಹುದಿನಗಳ ಕನಸು ನನಸಾಗುವ ಕಾಲ ಹತ್ತಿರ ಬಂದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇತ್ತೀಚೆಗೆ ನಡೆಸಿದ ದೆಹಲಿ ಪ್ರವಾಸ ಯಶಸ್ವಿಯಾಗಿದ್ದು, ನಮ್ಮ ಮೆಟ್ರೋದ (Namma Metro) 3ನೇ ಹಂತದ ‘ಆರೆಂಜ್ ಲೈನ್’ ಮಾರ್ಗದಲ್ಲಿ ಡಬಲ್ ಡೆಕ್ಕರ್ ಮೇಲ್ಸೇತುವೆ ನಿರ್ಮಾಣ ಕಾರ್ಯ ಶೀಘ್ರದಲ್ಲೇ ಹಳಿಗೆ ಬರಲುವ ಮುನ್ಸೂಚನೆ ಸಿಕ್ಕಿದೆ. ಕಳೆದ ವರ್ಷದ ಆಗಸ್ಟ್ 10 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಹಳದಿ ಲೈನ್…

Read More
Bengaluru condiments association called for strike on june 18 against rowdies harassment

Bengaluru: ಹಫ್ತಾ ವಸೂಲಿ, ಅಧಿಕಾರಿಗಳ ದರ್ಪಕ್ಕೆ ಬೇಸತ್ತ ವರ್ತಕರು: ಜೂನ್ 18 ರಿಂದ ಬೆಂಗಳೂರಿನಲ್ಲಿ ಬೇಕರಿ, ಸಣ್ಣ ಅಂಗಡಿಗಳು ಬಂದ್!

ಬೆಂಗಳೂರು: ರಾಜಧಾನಿಯ ಸಣ್ಣಪುಟ್ಟ ವ್ಯಾಪಾರಿಗಳು ಹಾಗೂ ಬೇಕರಿ ಮಾಲೀಕರು ಅಸಹನೀಯ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಪುಡಿ ರೌಡಿಗಳ ಹಾವಳಿ, ಮಾಮೂಲಿಗಾಗಿ ಪೀಡಿಸುವ ದಂಧೆ ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳ ನಿರಂತರ ಕಿರುಕುಳಕ್ಕೆ (Bengaluru) ಶಾಶ್ವತ ಪರಿಹಾರ ಕೋರಿ, ನಗರದ ಬೇಕರಿ, ಕಾಂಡಿಮೆಂಟ್ಸ್, ಬೀಡಾ ಮತ್ತು ಬೀದಿಬದಿ ವ್ಯಾಪಾರಿಗಳು ಜೂನ್ 18 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹೂಡಲು ನಿರ್ಧರಿಸಿದ್ದಾರೆ. ಬೆಂಗಳೂರು ಬೇಕರಿ ಮತ್ತು ಕಾಂಡಿಮೆಂಟ್ಸ್ ಅಸೋಸಿಯೇಷನ್ ಹಮ್ಮಿಕೊಂಡಿರುವ ಈ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, “ನಮಗೆ ನೆಮ್ಮದಿಯಿಂದ ವ್ಯಾಪಾರ…

Read More
crime Kumkum Bhagya actor Sanchita Ugale takes her life

Crime: ಕಿರುತೆರೆ ನಟಿ ಸಂಚಿತಾ ಉಗಾಳೆ ಸಾವು; ಕೊನೆಯ ರೀಲ್ಸ್‌ನಲ್ಲಿ ನಟಿಸಿದ್ದ ನಟಿ ಇನ್ನು ನೆನಪು ಮಾತ್ರ

ಮುಂಬೈ: ಕಿರುತೆರೆಯ ಜನಪ್ರಿಯ ಧಾರಾವಾಹಿಗಳಾದ ‘ಕುಂಕುಮ್ ಭಾಗ್ಯ’ ಮತ್ತು ‘ವಾಗ್ಲೆ ಕಿ ದುನಿಯಾ’ ಖ್ಯಾತಿಯ ಯುವ ನಟಿ ಸಂಚಿತಾ ಉಗಾಳೆ (22) ಅವರು ಭಾನುವಾರ (ಜೂನ್ 14) ಸಂಜೆ ತಮ್ಮ ನಿವಾಸದಲ್ಲಿ ಆತ್ಮಹತ್ಯೆ (Crime) ಮಾಡಿಕೊಂಡಿದ್ದಾರೆ. ಈ ಘಟನೆ ಇಡೀ ಟಿವಿ ಉದ್ಯಮ ಮತ್ತು ಅವರ ಅಭಿಮಾನಿಗಳಿಗೆ ತೀವ್ರ ಆಘಾತವನ್ನುಂಟು ಮಾಡಿದೆ.́ ನೇಣು ಬಿಗಿದುಕೊಂಡು ಆತ್ಮಹತ್ಯೆ ಪೊಲೀಸ್ ಮೂಲಗಳ ಮಾಹಿತಿ ಪ್ರಕಾರ, ನಲಸೋಪಾರಾ ಈಸ್ಟ್‌ನ ಆಚೋಲೆ ಗ್ರಾಮದ ಸಾಯಿ ಸಂತೋಷಿ ಬಿಲ್ಡಿಂಗ್‌ನಲ್ಲಿರುವ ತಮ್ಮ ಮನೆಯಲ್ಲಿ ಈ ಘಟನೆ…

Read More
actor darshan pavitra gowda trail started from today in renukaswamy case

Actor Darshan: ರೇಣುಕಾಸ್ವಾಮಿ ಪ್ರಕರಣ: ಕೋರ್ಟ್ ಟ್ರಯಲ್ ಆರಂಭ; ಜೈಲಿನಿಂದಲೇ ಭಾಗಿಯಾದ ದರ್ಶನ್, ಪವಿತ್ರಾ ಗೌಡ

ಬೆಂಗಳೂರು: ಇಡೀ ರಾಜ್ಯವನ್ನೇ ನಡುಗಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ನ್ಯಾಯಾಂಗ ತನಿಖೆ ಇಂದಿನಿಂದ ಮಹತ್ವದ ಹಂತಕ್ಕೆ ತಲುಪಿದೆ. ನಟ ದರ್ಶನ್, (Actor Darshan) ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಮಂದಿ ಆರೋಪಿಗಳ ವಿರುದ್ಧದ ಅಧಿಕೃತ ಕೋರ್ಟ್ ವಿಚಾರಣೆ (ಟ್ರಯಲ್) ಬೆಂಗಳೂರಿನ ಸೆಷನ್ಸ್ ನ್ಯಾಯಾಲಯದಲ್ಲಿ ಇಂದಿನಿಂದ ಚಾಲನೆ ಪಡೆದುಕೊಂಡಿದೆ. ಬೆಂಗಳೂರಿನ ಸಿಸಿಹೆಚ್-59 ನ್ಯಾಯಾಲಯದ ಪ್ರಮುಖ ನ್ಯಾಯಾಧೀಶರಾದ ಸುಜಾತ ಮಡಿವಾಳಪ್ಪ ಸಾಂಬ್ರಾಣಿ ಅವರ ನೇತೃತ್ವದಲ್ಲಿ ಇಂದಿನ ಕಲಾಪ ಜರುಗಿತು. ಈ ಹಿಂದೆ ಪ್ರಕರಣದ ತನಿಖೆ ನಡೆಸುತ್ತಿದ್ದ ನ್ಯಾಯಾಲಯದಿಂದ…

Read More
Sagara karuru no teachers in government people protest

Sagara: 3 ವರ್ಷಗಳಿಂದ ಇಲ್ಲ ಶಿಕ್ಷಕರು; ಮಕ್ಕಳ ಭವಿಷ್ಯಕ್ಕಾಗಿ ರಸ್ತೆಗಿಳಿದ ಕರೂರು ಹೋಬಳಿ ಗ್ರಾಮಸ್ಥರು

ಸಾಗರ: ತಾಲೂಕಿನ ಕಳೂರು ಮತ್ತು ಚದರವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಕಳೆದ ಎರಡು ಮೂರು ವರ್ಷಗಳಿಂದ ತೀವ್ರ ಶಿಕ್ಷಕರ ಕೊರತೆ ಎದುರಾಗಿದ್ದು, ಇದರಿಂದ ಬೇಸತ್ತ ಸ್ಥಳೀಯ ಗ್ರಾಮಸ್ಥರು ಹಾಗೂ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (SDMC) ಪದಾಧಿಕಾರಿಗಳು ಇಂದು (Sagara) ಶಾಲಾ ಆವರಣದಲ್ಲಿ ಭಾರಿ ಪ್ರತಿಭಟನೆ ನಡೆಸಿದರು. 30 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಮಸ್ಯೆ ಈ ಭಾಗದ ಸುಮಾರು 30 ರಿಂದ 40 ಬಡ ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಿಕ್ಷಕರ ಕೊರತೆ ದೊಡ್ಡ ಕಂಠಕವಾಗಿ…

Read More