MB Patil gives explanation about investment in state

MB Patil: ರಾಜ್ಯದಲ್ಲಿ ಹೂಡಿಕೆ ಹೆಚ್ಚಳ: ಎಂಬಿ ಪಾಟೀಲ್‌

ಬೆಂಗಳೂರು: ಕಳೆದ 3 ವರ್ಷಗಳಿಂದ ರಾಜ್ಯದಲ್ಲಿ 6 ಲಕ್ಷ 70 ಸಾವಿರದ 560 ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಹಾಗೂ 2 ಲಕ್ಷ 47 ಸಾವಿರದ 571  ಉದ್ಯೋಗ ಸೃಜನೆಗಾಗಿ 117 ಹೂಡಿಕೆ ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ (MB Patil) ಮೇಲ್ಮನೆಯಲ್ಲಿ ತಿಳಿಸಿದ್ದಾರೆ. 57 ಯೋಜನೆಗಳಿಗೆ ಒಪ್ಪಿಗೆ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಸಿಟಿ ರವಿ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಒಡಂಬಡಿಕೆ ಮಾಡಿಕೊಂಡಿರುವ ಯೋಜನೆಗಳ ಪೈಕಿ…

Read More
Dhanniyog bill passed in Rajyasabha

Rajyasabha: ಧನ ವಿನಿಯೋಗ ವಿಧೇಯಕ 2026ಕ್ಕೆ ಅಧಿಕೃತ ಅಂಗೀಕಾರ

ನವದೆಹಲಿ: ಲೋಕಸಭೆಯ ಬಳಿಕ ರಾಜ್ಯಸಭೆಯೂ (Rajyasabha) ಅನುಮೋದನೆ ನೀಡುವ ಮೂಲಕ ಸಂಸತ್ತಿನಲ್ಲಿ ಧನ ವಿನಿಯೋಗ ವಿಧೇಯಕ 2026ಕ್ಕೆ ಅಧಿಕೃತವಾಗಿ ಅಂಗೀಕಾರ ದೊರೆತಿದೆ. ವಿಧೇಯಕದ ವಿಶೇಷತೆ ಏನು?  ಈ ವಿಧೇಯಕವು 2025-26ರ ಹಣಕಾಸು ವರ್ಷದ ಸೇವೆಗಳಿಗಾಗಿ ದೇಶದ ಸಂಚಿತ ನಿಧಿಯಿಂದ ನಿರ್ದಿಷ್ಟ ಮೊತ್ತವನ್ನು ಪಡೆದುಕೊಳ್ಳಲು ಮತ್ತು ಬಳಸಲು ಸರ್ಕಾರಕ್ಕೆ ಅಧಿಕಾರ ನೀಡುತ್ತದೆ. ರಾಜ್ಯಸಭೆಯಲ್ಲಿ ನಡೆದ ಚರ್ಚೆಗೆ ಉತ್ತರಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸರ್ಕಾರದ ಆರ್ಥಿಕ ನೀತಿಗಳ ಬಗ್ಗೆ ಮಾಹಿತಿ ನೀಡಿದರು. ದೇಶದ ಆರ್ಥಿಕತೆಯಲ್ಲಿ ಬೆಳವಣಿಗೆ…

Read More
hubballi woman case will hand over to cid says G Parameshwar

G Parameshwar: ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ, ಗೃಹ ಸಚಿವರು ಹೇಳಿದ್ದೇನು?

ಬೆಂಗಳೂರು :  ಹುಬ್ಬಳ್ಳಿಯಲ್ಲಿ ನಡೆದ ಮಹಿಳೆಯೊಬ್ಬರ ವಿವಸ್ತ್ರ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದ್ದು, ಮುಖ್ಯಮಂತ್ರಿಯವರು ಅನುಮತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ (G Parameshwar) ತಿಳಿಸಿದ್ದಾರೆ. ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಬೆಂಗಳೂರಿನ ಗೃಹ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಯ ಸತ್ಯಾಸತ್ಯತೆಯ ಬಗ್ಗೆ ತನಿಖೆ ನಡೆಸಿ ಸಿಐಡಿ ಸರ್ಕಾರಕ್ಕೆ ವರದಿ ನೀಡಿದ ನಂತರ ತಪ್ಪಿತಸ್ಥರು ಹಾಗೂ ಘಟನೆಯಲ್ಲಿ ಯಾರ ನಿರ್ಲಕ್ಷ್ಯವಿದೆ ಎಂಬುದನ್ನು ಪರಿಗಣಿಸಿ ಮುಂದಿನ ಕ್ರಮ…

Read More
Ajit Pawar 4 others lost life in plane crash

Ajit Pawar: ಭೀಕರ ವಿಮಾನ ಅಪಘಾತ, ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ದುರ್ಮರಣ

ಮಹಾರಾಷ್ಟ್ರ:ಎನ್‌ಸಿಪಿ ನಾಯಕ ಮತ್ತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲ್ಯಾಡಿಂಗ್‌ ಆಗುವ ಪತನಗೊಂಡಿತ್ತು. ಈ ಭೀಕರ ಅಪಘಾತದಲ್ಲಿ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ್ದಾರೆ . ಚಾರ್ಟರ್ಡ್ ವಿಮಾನ ಪತನ ಅಪಘಾತದ ಸ್ಥಳದಲ್ಲಿ ಹರಡಿಕೊಂಡಿರುವ ಅವಶೇಷಗಳು ಈ ಅಪಘಾತದ ಭೀಕರತೆಗೆ ಸಾಕ್ಷಿ ಆಗಿದ್ದು, ವಿಮಾನದಿಂದ ಜ್ವಾಲೆ ಮತ್ತು ದಟ್ಟ ಹೊಗೆ ಹೊರಬರುತ್ತಿದೆ. ಪವಾರ್ ಖಾಸಗಿ ಚಾರ್ಟರ್ಡ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು, ಅದರಲ್ಲಿ ಪವಾರ್‌ ಅವರ ಜೊತೆಗೆ ಇತರ ನಾಲ್ವರು ಪ್ರಯಾಣಿಕರಿದ್ದರು….

Read More
Abhishek Sharma Hospitalised, Doubtful For match with Namibia

Abhishek Sharma: ಹೊಟ್ಟೆಯ ಸೋಂಕಿನಿಂದ ಅಭಿಷೇಕ್ ಶರ್ಮಾ ಆಸ್ಪತ್ರೆಗೆ ದಾಖಲು

ಮುಂಬೈ: ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ (Abhishek Sharma) ಹೊಟ್ಟೆಯ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದು, ನಮೀಬಿಯಾ ವಿರುದ್ಧದ ಟಿ20 ವಿಶ್ವಕಪ್ ಪಂದ್ಯವನ್ನು ತಪ್ಪಿಸಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.  ಹದಗೆಟ್ಟ ಆರೋಗ್ಯ ಪರಿಸ್ಥಿತಿ ಮಾಹಿತಿಗಳ ಪ್ರಕಾರ, ಅಮೆರಿಕ ವಿರುದ್ಧದ ಹಿಂದಿನ ಪಂದ್ಯಕ್ಕೂ ಮುನ್ನ ಅವರು ಅಸ್ವಸ್ಥರಾಗಿದ್ದರು ಮತ್ತು ಪಂದ್ಯ ಆಡಿದ ನಂತರ ಅವರ ಸ್ಥಿತಿ ಹದಗೆಟ್ಟಿತು ಎನ್ನಲಾಗಿದೆ. ಮೂಲಗಳ ಪ್ರಕಾರ, ಅಭಿಷೇಕ್‌ಗೆ ಜ್ವರ ಹೆಚ್ಚಾಗಿತ್ತು ಮತ್ತು ತಕ್ಷಣ ಅವರಿಗೆ ಡ್ರಿಪ್ಸ್ ನೀಡಲಾಗಿದೆ. ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ…

Read More
Evening snacks How to Make Anjeer Tikki

Anjeer Tikki: ಮಕ್ಕಳ ಫೆವರೇಟ್‌ ಅಂಜೂರ್‌ ಟಿಕ್ಕಿ ರೆಸಿಪಿ

ಟಿಕ್ಕಿ ಅಂದ್ರೆ ಮಕ್ಕಳ ಫೇವರೇಟ್‌ ಸ್ನ್ಯಾಕ್ಸ್‌, ನೀವು ಸಂಜೆ ಶಾಲೆಯಿಂದ ಬಂದ ನಂತರ ಯಾವುದೇ ಟಿಕ್ಕಿ ಮಾಡಿಕೊಟ್ಟರೂ ಮಾತಿಲ್ಲದೇ ಹೊಟ್ಟೆಗೆ ಇಳಿಸುತ್ತಾರೆ. ಅನೇಕ ಮಕ್ಕಳು ಶಾಲೆಯಿಂದ ಬರುವಾಗ ಅಂಗಡಿಯಿಂದ ಅದನ್ನ ತಿನ್ನಲು ಇಷ್ಟಪಡುತ್ತಾರೆ. ಆದರೆ ನೀವು ಸುಲಭವಾಗಿ ಮನೆಯಲ್ಲಿ ವೆರೈಟಿ ಟಿಕ್ಕಿ ಮಾಡಬಹುದು. ಟಿಕ್ಕಿ ಅಂದರೆ ಸಾಮಾನ್ಯವಾಗಿ ಅನಾರೋಗ್ಯಕರ ಎನ್ನುವವರೂ ಅನೇಕ ಜನ ಇದ್ದಾರೆ. ಆದರೆ ಮನೆಯಲ್ಲಿ ಆರೋಗ್ಯಕರ ಟಿಕ್ಕಿ ಮಾಡುವುದು ತುಂಬಾ ಸುಲಭ. ಹೌದು, ನೀವು ಎಂದಾದರೂ ಅಂಜೂರ ಟಿಕ್ಕಿ ಬಗ್ಗೆ ಕೇಳಿದ್ದೀರಾ? ಇದು ಕೇಳಲು…

Read More
bangladesh refused to play t20 World Cup in india

World Cup: ಟಿ20 ವಿಶ್ವಕಪ್‌ನಿಂದ ಬಾಂಗ್ಲಾ ಔಟ್? ಐಸಿಸಿ ನಿರ್ಧಾರವೇನು?

ನವದೆಹಲಿ: ಭದ್ರತೆಯ ದೃಷ್ಟಿಯಿಂದ ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ (World Cup) ಪಂದ್ಯಗಳನ್ನ ಆಡಲು ಬಾಂಗ್ಲಾದೇಶ ನಿರಾಕರಣೆ ಮಾಡಿದ್ದು, ಈ ವಿಚಾರವನ್ನ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಐಸಿಸಿಗೆ ತಿಳಿಸಿದೆ. ಫೆಬ್ರವರಿ 7 ರಿಂದ ವಿಶ್ವಕಪ್‌ ಆರಂಭ ಫೆಬ್ರವರಿ 7 ರಿಂದ ಪ್ರಾರಂಭವಾಗುವ ಟೂರ್ನಮೆಂಟ್‌ಗಾಗಿ ಬಾಂಗ್ಲಾದೇಶ ತಂಡವು ಭಾರತಕ್ಕೆ ಬರುತ್ತದೆಯೇ ಎನ್ನುವ ವಿಚಾರವಾಗಿ ಕಳೆದ ಕೆಲ ಸಮಯದಿಂದ ಅನೇಕ ಗೊಂದಲಗಳಿದ್ದವು, ಇದೀಗ 2026ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಗಳನ್ನು ಭಾರತದಿಂದ ತಟಸ್ಥ ಸ್ಥಳಕ್ಕೆ ಸ್ಥಳಾಂತರಿಸಬೇಕೆಂಬ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ)…

Read More