mysuru minister mahadevappa visit to chamundi hills nandi road

Mysuru: ಮಳೆಯಿಂದ ಚಾಮುಂಡಿ ಬೆಟ್ಟದ ನಂದಿ ರಸ್ತೆಯಲ್ಲಿ ಬಿರುಕು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಚಿವ ಮಹದೇವಪ್ಪ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಂದಿಗೆ ಹೋಗುವ ರಸ್ತೆ ಹಾಳಾಗಿದ್ದು, ಈ ಹಿನ್ನೆಲೆಯಲ್ಲಿ ಮೈಸೂರು (Mysuru) ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮಳೆಯಿಂದ ರಸ್ತೆಯಲ್ಲಿ ದೊಡ್ಡ ಬಿರುಕು ಮೈಸೂರಿನಲ್ಲಿ ಸುರಿದ ಮಳೆಯಿಂದಾಗಿ ಚಾಮುಂಡಿ ಬೆಟ್ಟದಲ್ಲಿ ನಂದಿಗೆ ಹೋಗುವ ಮಾರ್ಗದ ರಸ್ತೆಯಲ್ಲಿ ದೊಡ್ಡ ಬಿರುಕು ಬಿಟ್ಟಿದೆ. ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ದುರಸ್ತಿ ಕಾಮಗಾರಿ ಪರಿಶೀಲನೆ ಮಾಡಿದ್ದಾರೆ. ಅಧಿಕಾರಿಗಳಿಂದ…

Read More
Tumkuru sports program organized

Tumkuru: ತುಮಕೂರಿನಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ, ಡಿಸಿಎಂಗೆ ಆಹ್ವಾನ ನೀಡಿದ ಗೃಹ ಸಚಿವ ಪರಮೇಶ್ವರ್

ತುಮಕೂರು: ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಒಲಿಂಪಿಕ್ಸ್ ಸಮಿತಿಯು ಇದೇ 16ರಿಂದ 22ರ ವರೆಗೆ ತುಮಕೂರಿನಲ್ಲಿ (Tumkuru) ರಾಜ್ಯ ಮಟ್ಟದ ಕರ್ನಾಟಕ ಕ್ರೀಡಾಕೂಟ ಆಯೋಜನೆ ಮಾಡಿದೆ. ಡಿಸಿಎಂಗೆ ಆಹ್ವಾನ ಕೊಟ್ಟ ಪರಂ ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಡಾ. ಜಿ. ಪರಮೇಶ್ವರ್, ಬೆಂಗಳೂರಿನಲ್ಲಿಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಕ್ರೀಡಾಕೂಟಕ್ಕೆ ಆಗಮಿಸುವಂತೆ ಆಮಂತ್ರಣ ನೀಡಿದ್ದಾರೆ. ಡಿಸಿಎಂಗೆ ಆಮಂತ್ರಣ ನೀಡಿದ ಬಳಿಕ ಮಾಧ್ಯಮಗಳ…

Read More
Don't Want Sympathy says Rajpal Yadav

Rajpal Yadav: ನನಗೆ ಸಹಾನೂಭೂತಿ ಬೇಡ ಎಂದ ನಟ ರಾಜ್‌ಪಾಲ್ ಯಾದವ್

ಹೈದರಾಬಾದ್: 9 ಕೋಟಿ ರೂಪಾಯಿ ಸಾಲ ಮತ್ತು ಚೆಕ್ ಬೌನ್ಸ್ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಬಾಲಿವುಡ್ ನಟ ರಾಜ್‌ಪಾಲ್ ಯಾದವ್, (Rajpal Yadav) ಅವರಿಗೆ ಮಧ್ಯಂತರ ಜಾಮೀನು ಲಭಿಸಿದ್ದು, ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದಾರೆ. ಅಲ್ಲದೇ, ತಮಗೆ ಸಹಾಯ ಮಾಡಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ. ಸಹಾಯ ಮಾಡಿದ ಜನರ ಹೆಸರನ್ನ ಬಹಿರಂಗ ಮಾಡದ ನಟ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಫೆಬ್ರವರಿ 16 ರಂದು ನಟನಿಗೆ ಮಧ್ಯಂತರ ಜಾಮೀನು ನೀಡಲಾಗಿದೆ. ಅವರ ಜಾಮೀನು ಮಾರ್ಚ್ 18 ರವರೆಗೆ ಮಾನ್ಯವಾಗಿರುತ್ತದೆ. ಇನ್ನು…

Read More
evening snacks recipe khaman dhokla

Khaman Dhokla: ಸಂಜೆ ಸ್ನ್ಯಾಕ್ಸ್‌ ಗುಜರಾತಿ ಸ್ಪೆಷಲ್‌ ಖಾಮನ್‌ ಢೋಕ್ಲಾ ಮಾಡಿ ಸವಿಯಿರಿ

ಢೋಕ್ಲಾ ಬಹಳ ವಿಭಿನ್ನವಾದ ಗುಜರಾತಿ ಡಿಶ್‌. ಇದನ್ನ ಅನೇಕ ಮನೆಗಳಲ್ಲಿ ಬೆಳಗಿನ ತಿಂಡಿಯಾಗಿ ತಿನ್ನಲಾಗುತ್ತದೆ. ಆದರೆ ದಕ್ಷಿಣ ಭಾರತದಲ್ಲಿ ಸಂಜೆ ಸ್ನ್ಯಾಕ್ಸ್‌ ಆಗಿ ಸೇವನೆ ಮಾಡುತ್ತೇವೆ. ಇದರಲ್ಲಿ ಅನೇಕ ವಿಧಗಳಿದೆ. ಸದ್ಯ ಇವತ್ತು ಖಾಮನ್ ಢೋಕ್ಲಾ (Khaman Dhokla) ಮಾಡುವ ಸುಲಭ ವಿಧಾನವನ್ನ ಹೇಳಿಕೊಡ್ತೀವಿ. ಇಲ್ಲಿದೆ ಅದರ ಸುಲಭ ರೆಸಿಪಿ ಖಾಮನ್ ಢೋಕ್ಲಾ ಪದಾರ್ಥಗಳು ಬ್ಯಾಟರ್‌ ತಯಾರಿಸಲು 1 ಗ್ರಾಂ ಕಡಲೇ ಹಿಟ್ಟು 1 ಚಮಚ ರವೆ 1 ಟೀಸ್ಪೂನ್ ಶುಂಠಿ-ಹಸಿ ಮೆಣಸಿನಕಾಯಿ ಪೇಸ್ಟ್ 1 ಸಕ್ಕರೆ…

Read More
India oppose Pakistan attack on Afghanistan

Pakistan: ಅಫ್ಘಾನಿಸ್ತಾನದ ಮೇಲೆ ಪಾಕ್‌ ದಾಳಿ, ಭಾರತದ ವಿರೋಧ

ನವದೆಹಲಿ: ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ (Pakistan) ನಡೆಸಿರುವ ವಾಯು ದಾಳಿಗಳನ್ನು ಭಾರತ ಖಂಡಿಸಿದೆ. ಈ ದಾಳಿಗಳು ಹಲವು ನಾಗರಿಕರ ಸಾವು ಹಾಗೂ ನಾಗರಿಕ ಮೂಲ ಸೌಕರ್ಯ ನಾಶಕ್ಕೆ ಕಾರಣವಾಗಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಸಾಮಾಜಿಕ ಮಾದ್ಯಮ ಪೋಸ್ಟ್ ನಲ್ಲಿ ತಿಳಿಸಿದ್ದಾರೆ. ಪಾಕಿಸ್ತಾನದ ವಿರುದ್ಧ ಭಾರತ ಗರಂ  ಇದು ಅಫ್ಘಾನಿಸ್ತಾನದ ಸಾರ್ವಭೌಮತೆಗೆ ಪ್ರತಿಕೂಲವಾಗಿದ್ದು, ಪಾಕಿಸ್ತಾನದ ಆಕ್ರಮಣಕಾರಿ ಕೃತ್ಯವಾಗಿದೆ. ಅಫ್ಘಾನಿಸ್ತಾನದ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಪಾಕಿಸ್ತಾನ ಸಂಪೂರ್ಣವಾಗಿ ಗೌರವಿಸಬೇಕು ಎಂದು ಭಾರತ ಪುನರುಚ್ಛರಿಸುತ್ತದೆ ಎಂದು…

Read More
2 Panchagrahi Yoga in February benefits

Panchagrahi Yoga: ಫೆಬ್ರವರಿಯಲ್ಲಿ ಡಬಲ್‌ ಧಮಾಕ, ಪಂಚಗ್ರಹಿ ಯೋಗದಿಂದ ಹಣೆಬರಹವೇ ಬದಲು

ಫೆಬ್ರವರಿ ತಿಂಗಳಲ್ಲಿ ಅನೇಕ ಗ್ರಹಗಳ ಸಂಚಾರ ಇರಲಿದೆ. ಈ ಗ್ರಹಗಳ ಸಂಚಾರದ ಕಾರಣದಿಂದ ಮಕರ ರಾಶಿಯಲ್ಲಿ ಬಹಳ ಅಪರೂಪದ ಯೋಗವೊಂದು ಸೃಷ್ಟಿ ಆಗುತ್ತದೆ. ಹೌದು, ಮಕರ ರಾಶಿಯಲ್ಲಿ ಕೇವಲ ಒಂದು ವಾರದ ಅಂತರದಲ್ಲಿ ಎರಡು ಬಾರಿ ಪಂಚಗ್ರಹಿ ಯೋಗ (Panchagrahi Yoga) ರೂಪುಗೊಳ್ಳಲಿದೆ. ಈ ಯೋಗದಿಂದ ಕೆಲ ರಾಶಿಯವರ ಕಷ್ಟಗಳು ಮಾಯವಾಗಿ, ಜೀವನದಲ್ಲಿ ಅಂದುಕೊಂಡಿದ್ದೆಲ್ಲಾ ಆಗುತ್ತದೆ. ಆ ರಾಶಿಗಳು ಯಾವುವು ಎಂಬುದು ಇಲ್ಲಿದೆ. ಮೊದಲ ಪಂಚಗ್ರಹಿ ಯೋಗವು ಫೆಬ್ರವರಿ 18 ರಂದು ಮಕರ ರಾಶಿಯಲ್ಲಿ ರಾಹು, ಬುಧ,…

Read More
West Asia war impact on import of the country

Import: ಪಶ್ಚಿಮ ಏಷ್ಯಾ ಸಂಘರ್ಷ, ರಫ್ತು ಉತ್ತೇಜನಕ್ಕೆ ವಿವಿಧ ಕ್ರಮ

ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷ ಪರಿಸ್ಥಿತಿ ಹಿನ್ನೆಲೆಯಲ್ಲಿ  ದೇಶದ ರಫ್ತು (Import) ಉತ್ತೇಜನಕ್ಕಾಗಿ  ವಿವಿಧ ಪರ್ಯಾಯ  ಕ್ರಮ ಕೈಗೊಳ್ಳಲಾಗಿದೆ ಎಂದು ವಾಣಿಜ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಅಗರ್ ವಾಲ್ ಹೇಳಿದ್ದಾರೆ.  ಸರಕು ಸಾಗಣೆಯಲ್ಲಿ ವ್ಯತ್ಯಯ ದೆಹಲಿಯಲ್ಲಿ  ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಶ್ಚಿಮ ಏಷ್ಯಾ ಸಂಘರ್ಷ ಪರಿಸ್ಥಿತಿಯಿಂದ  ಜಾಗತಿಕವಾಗಿ  ಸುಮಾರು 18 ಭೌಗೋಳಿಕ ಪ್ರದೇಶಗಳ ಮೇಲೆ  ಪರಿಣಾಮ ಉಂಟಾಗಿದ್ದು, ಕಳೆದ ಒಂದು ತಿಂಗಳಿನಿಂದ  ಸರಕು-ಸಾಗಣೆ ವ್ಯತ್ಯಯವಾಗಿದೆ ಎಂದರು. ಸರಕು ಹೊತ್ತ  ಹಲವು ಹಡಗುಗಳು  ಗುರಿ ತಲುಪದೆ ವಿವಿಧ…

Read More