MB Patil gives explanation about investment in state

MB Patil: ರಾಜ್ಯದಲ್ಲಿ ಹೂಡಿಕೆ ಹೆಚ್ಚಳ: ಎಂಬಿ ಪಾಟೀಲ್‌

ಬೆಂಗಳೂರು: ಕಳೆದ 3 ವರ್ಷಗಳಿಂದ ರಾಜ್ಯದಲ್ಲಿ 6 ಲಕ್ಷ 70 ಸಾವಿರದ 560 ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಹಾಗೂ 2 ಲಕ್ಷ 47 ಸಾವಿರದ 571  ಉದ್ಯೋಗ ಸೃಜನೆಗಾಗಿ 117 ಹೂಡಿಕೆ ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ (MB Patil) ಮೇಲ್ಮನೆಯಲ್ಲಿ ತಿಳಿಸಿದ್ದಾರೆ. 57 ಯೋಜನೆಗಳಿಗೆ ಒಪ್ಪಿಗೆ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಸಿಟಿ ರವಿ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಒಡಂಬಡಿಕೆ ಮಾಡಿಕೊಂಡಿರುವ ಯೋಜನೆಗಳ ಪೈಕಿ…

Read More
Agriculture development by nda government rules

Agriculture: ಕಳೆದ 10 ವರ್ಷಗಳಲ್ಲಿ ದಾಖಲೆ ಆಹಾರಧಾನ್ಯ ಉತ್ಪಾದನೆ ಹೆಚ್ಚಾಗಿದೆ: ಶಿವರಾಜ್ ಸಿಂಗ್ ಚೌಹಾಣ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ NDA ಸರ್ಕಾರದ ಕೃಷಿ ನೀತಿಯಿಂದಾಗಿ ದೇಶದಲ್ಲಿ ಕಳೆದ 10 ವರ್ಷಗಳಲ್ಲಿ ದಾಖಲೆ ಆಹಾರಧಾನ್ಯ (Agriculture) ಉತ್ಪಾದನೆಯಾಗಿದೆ ಎಂದು , ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಲೋಕಸಭೆಗೆ ತಿಳಿಸಿದ್ದಾರೆ.  357 ದಶಲಕ್ಷ ಟನ್ ಆಹಾರಧಾನ್ಯ (Agriculture) ಉತ್ಪಾದನೆ ಪ್ರಶ್ನೋತ್ತರ ವೇಳೆಯಲ್ಲಿಂದು ಸದಸ್ಯರ ಪ್ರಶ್ನೆಗೆ ಉತ್ತರ ನೀಡಿದ ಅವರು, ದೇಶದಲ್ಲಿ 357 ದಶಲಕ್ಷ ಟನ್ ಆಹಾರಧಾನ್ಯ ಉತ್ಪಾದನೆಯಾಗಿದ್ದು, ಹೊಸ ದಾಖಲೆಯಾಗಿದೆ. 15 ಕೋಟಿ ಟನ್ ಭತ್ತ ಉತ್ಪಾದನೆಯೊಂದಿಗೆ…

Read More
Central Cabinet to extend jal jivan mission

Cabinet: ಆರು ಪ್ರಮುಖ ನಿರ್ಧಾರ ಮಾಡಿದ ಮೋದಿ ಕ್ಯಾಬಿನೆಟ್‌

ನವದೆಹಲಿ:  ಜಲ ಜೀವನ್ ಮಿಷನ್ 2.0 ವಿಸ್ತರಣೆ ಸೇರಿದಂತೆ ಆರು ಪ್ರಮುಖ ನಿರ್ಣಯಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ  ಕೇಂದ್ರ ಸಚಿವ ಸಂಪುಟ (Cabinet) ಅನುಮೋದನೆ ನೀಡಿದೆ.  ಜಲಜೀವನ್ ಮಿಷನ್  ವಿಸ್ತರಣೆ ಸಂಪುಟ ಸಭೆಯ  ನಿರ್ಣಯಗಳ ಕುರಿತು  ದೆಹಲಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್, 8.7 ಲಕ್ಷ ಕೋಟಿ ರೂಪಾಯಿ  ಮೌಲ್ಯದ ಜಲಜೀವನ್ ಮಿಷನ್  ಯೋಜನೆಯಲ್ಲಿ  ಡಿಜಿಟಲೀಕರಣ ಹಾಗೂ  ಸಮುದಾಯ ಪಾಲ್ಗೊಳ್ಳುವಿಕೆಗೆ  ಆದ್ಯತೆ ನೀಡಲಾಗುವುದು ಎಂದರು.   2019ರಿಂದ…

Read More
Bjp mp Basavaraj Bommai about petrol diesel price and supply

Basavaraj Bommai: ಪೆಟ್ರೋಲ್ – ಡೀಸೆಲ್ ಪೂರೈಕೆ ಸ್ಥಿರವಾಗಿದೆ: ಬಸವರಾಜ್‌ ಬೊಮ್ಮಾಯಿ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆ ಸ್ಥಿರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದ್ದಾರೆ. ತಾತ್ಕಾಲಿಕ ಅಡಚಣೆ ಆಗಿದೆ ನವದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಲ್ಘ್ ದೇಶಗಳಿಂದ ಎಲ್‌ಪಿಜಿ ಪೂರೈಕೆಯಲ್ಲಿ ತಾತ್ಕಾಲಿಕ ಅಡಚಣೆ ಉಂಟಾಗಿದೆ. ಆದರೆ ಮುಂದಿನ ವಾರದ ವೇಳೆಗೆ ಅದು ಪುನರಾಂಭವಾಗುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ. ಪರಿಸ್ಥಿತಿಯನ್ನು ಬಗೆಹರಿಸಲು ಕೇಂದ್ರ ಸರ್ಕಾರ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 67 ಸಾವಿರ ಭಾರತೀಯ ಪ್ರಜೆಗಳು ವಾಪಾಸ್‌: ಜೈ…

Read More
DK Shivakumar slams central government for raising gas price

DK Shivakumar: ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ, ಕೇಂದ್ರದ ವಿರುದ್ಧ ಡಿಕೆಶಿ ಕಿಡಿ

ಬೆಂಗಳೂರು: ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 60 ರೂಪಾಯಿಗೆ ಏರಿಸಿರುವುದನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಖಂಡನೆ ಮಾಡಿದ್ದಾರೆ. ಬಿಜೆಪಿ ಸಂಸದರ ಧ್ಬನಿ ಎತ್ತಬೇಕು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ  ಬಗ್ಗೆ ರಾಜ್ಯದ ಬಿಜೆಪಿ ಸಂಸದರು ಧ್ವನಿ ಎತ್ತುವಂತೆ ಆಗ್ರಹಿಸಿದ್ದಾರೆ. ಹೋಟೆಲ್ ಹಾಗೂ ಇತರ ಉದ್ದಿಮೆಗಳು ತೀವ್ರ ತೊಂದರೆಗೊಳಗಾಗಿದ್ದು, ಕೋಟ್ಯಂತರ ಮಹಿಳೆಯರ ಮೇಲೆ ಪರಿಣಾಮ ಬೀರಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಾಸಕ- ಸಂಸದರಿಗೆ ಡಿಕೆಶಿ ಔತಣಕೂಟ ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ…

Read More
Crime Maharashtra Man Got His Wife Killed

Crime: ಆಕ್ಸಿಡೆಂಟ್‌ ಮಾಡಿಸಿ ಹೆಂಡತಿ ಸಾಯಿಸಿದ ಭೂಪ, ಪೊಲೀಸರಿಗೆ ಆರೋಪಿ ಸಿಕ್ಕಿದ್ದು ಹೇಗೆ?

ಮುಂಬೈ: ಮಹಾರಾಷ್ಟ್ರದ ಬುಲ್ದಾನದ ವ್ಯಕ್ತಿಯೊಬ್ಬ ತನ್ನ ಹೆಂಡತಿಯ ಆಹಾರಕ್ಕೆ ವಿಷ ಬೆರೆಸಿ ಮೂರು ಬಾರಿ ಕೊಲ್ಲಲು ಯತ್ನಿಸಿ, ವಿಫಲವಾಗಿದ್ದು ನಂತರ ಮತ್ತೆ ಪ್ಲ್ಯಾನ್‌ ಮಾಡಿ ಕೊಲೆ (Crime) ಮಾಡಿರುವ ಘಟನೆ ನಡೆದಿದೆ. ಕಾರಿನಿಂದ ಅಪಘಾತ ಮಾಡಿಸಿದ್ದ ಆರೋಪಿ ಪೊಲೀಸರು ನೀಡಿರುವ ಮಾಹಿತಿಗಳ ಪ್ರಕಾರ, ಯಾವಾಗ ಆ ವ್ಯಕ್ತಿ ತನ್ನ ಹೆಂಡತಿಯ ಕೊಲೆ ಮಾಡಲು ಮಾಡಿದ ಎಲ್ಲಾ ಪ್ರಯತ್ನಗಳು ವಿಫಲ ಆಯಿತೋ ಆಗ ಆತ  1 ಲಕ್ಷಕ್ಕೆ ಸುಪಾರಿ ಕೊಟ್ಟು ಅಪಘಾತ ಎನ್ನುವ ರೀತಿ ಆಕೆಯ ಕೊಲೆ ಮಾಡಿಸಿದ್ದಾನೆ….

Read More
Samantha ruth prabhu to do film with salman khan

Samantha: ಸಲ್ಮಾನ್‌ ಖಾನ್‌ ಜೊತೆ ಸಿನಿಮಾ ಮಾಡ್ತಾರಾ ಸಮಂತಾ? ಏನಿದು ಹೊಸ ಸುದ್ದಿ?

ಮುಂಬೈ: ಕಳೆದ ಕೆಲವು ದಿನಗಳಿಂದ, ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ತೆಲುಗು ನಿರ್ಮಾಪಕ ದಿಲ್ ರಾಜು ಅವರೊಂದಿಗೆ ಹೊಸ ಸಿನಿಮಾ ಮಾಡಲಿದ್ದಾರೆ ಎಂಬ ವದಂತಿಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ಈ ನಡುವೆ ಹೊಸ ಸಿನಿಮಾದಲ್ಲಿ ನಟಿ ಸಮಂತಾ ರುತ್‌ ಪ್ರಭು (Samantha) ಅವರು ಬಾಲಿವುಡ್‌ ಬಾಯ್‌ಜಾನ್‌ ಸಲ್ಮಾನ್‌ ಖಾನ್‌ ಅವರ ಜೊತೆ ನಾಯಕಿಯಾಗಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ರಾಜ್‌-ಡಿಕೆ ನಿರ್ದೇಶನದಲ್ಲಿ ಸಿನಿಮಾ ಕೆಲ ಮಾಹಿತಿಗಳ ಪ್ರಕಾರ, ಈ ಸಿನಿಮಾವನ್ನ ಫೇಮಸ್‌ ನಿರ್ದೇಶಕ ಜೋಡಿ ರಾಜ್‌ ಮತ್ತು ಡಿಕೆ ನಿರ್ದೇಶನ…

Read More