Road Mishap: ಮಂಡ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಅತಿವೇಗದ ಕಾರು ಡಿಕ್ಕಿಯಾಗಿ ಬೆಂಗಳೂರಿನ ಮಹಿಳೆ ಸ್ಥಳದಲ್ಲೇ ಸಾವು
ಮಂಡ್ಯ: ಜಿಲ್ಲೆಯ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ತಾವರೇಕೆರೆ ಗೇಟ್ ಸಮೀಪದ ಪೆಟ್ರೋಲ್ ಬಂಕ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, (Road Mishap) ಮಹಿಳೆಯೊಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಘಟನೆಯಲ್ಲಿ ಮತ್ತೋರ್ವ ಪೆಟ್ರೋಲ್ ಬಂಕ್ ಮಾಲೀಕ ಸೇರಿದಂತೆ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಬೆಂಗಳೂರು ನಿವಾಸಿಯಾದ ಗುಜರಾತ್ ಮೂಲದ ಸುಧಾ ಜೈನ್ (58) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಏನಿದು ಘಟನೆ? ಶ್ರವಣಬೆಳಗೊಳದ ಧಾರ್ಮಿಕ ಕ್ಷೇತ್ರದ ದರ್ಶನ ಮುಗಿಸಿ ಕುಟುಂಬ ಸಮೇತ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾಗ ಈ ಕರುಳು…
