Unlucky Zodiac Sign of february month

Unlucky Zodiac Sign: ಮನೆಯಲ್ಲಿ ಈ ತಿಂಗಳು ಬರೀ ಸಮಸ್ಯೆ, ಕಿರಿಕಿರಿ ಮುಗಿಯೋದೇ ಇಲ್ಲ

ಒಂದೊಂದು ತಿಂಗಳು ಒಂದೊಂದು ರೀತಿಯ ಪರಿಣಾಮಗಳನ್ನ ಬೀರುತ್ತದೆ. ಪ್ರತಿ ತಿಂಗಳಲ್ಲಿಯೂ ಗ್ರಹಗಳ ಸಂಚಾರ ನಡೆಯುತ್ತಿರುತ್ತದೆ. ಜ್ಯೋತಿಷ್ಯದ ಪ್ರಕಾರ, ಒಂದೊಂದು ಗ್ರಹಗಳ ಸಂಚಾರ ಹಾಗೂ ಅವುಗಳ ರಾಶಿ ಬದಲಾವಣೆ ಬಹಳ ಮುಖ್ಯ ಅನಿಸಿಕೊಳ್ಳುತ್ತದೆ. ಈ ಗ್ರಹಗಳು ಯಾವ ರಾಶಿಯಲ್ಲಿ ಸಂಚಾರ ಮಾಡುತ್ತದೆಯೋ ಅದರ ಅನುಸಾರ ಫಲ ನೀಡುತ್ತದೆ. ಈಗ ಫೆಬ್ರವರಿ ತಿಂಗಳು ಆರಂಭ ಆಗಿದೆ. ಈ ತಿಂಗಳಲ್ಲಿ ಗ್ರಹಗಳ ಸಂಚಾರದ ಕಾರಣದಿಂದ ಯಾವ ರಾಶಿಯವರಿಗೆ (Unlucky Zodiac Sign) ಸಮಸ್ಯೆಗಳು ಕಾಡಲಿದೆ ಎಂಬುದು ಇಲ್ಲಿದೆ. ಮೇಷ ರಾಶಿ: ರಾಶಿಯವರಿಗೆ…

Read More
bplc card income limit will be increased says kh muniyappa

KH Muniyappa: ಬಿಪಿಎಲ್‌ ಕಾರ್ಡ್‌ ವಾರ್ಷಿಕ ಆದಾಯ ಹೆಚ್ಚಳ: ಸಚಿವ ಮುನಿಯಪ್ಪ

ಬೆಂಗಳೂರು: ಬಿಪಿಎಲ್‌ ಪಡಿತರ ಚೀಟಿ ಪಡೆಯಲು ಅರ್ಹತಾ ಮಾನದಂಡದ ಪ್ರಕಾರ ನಿಗದಿಯಾಗಿರುವ ವಾರ್ಷಿಕ ಆದಾಯದ ಮಿತಿಯನ್ನ ಹೆಚ್ಚಳ ಮಾಡುವ ಅಗತ್ಯ ಇದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌.ಮುನಿಯಪ್ಪ (KH Muniyappa) ಹೇಳಿದ್ದಾರೆ.  ಬಹಳಷ್ಟು ಕುಟುಂಬಗಳು ಬಿಪಿಎಲ್‌ ಸೌಲಭ್ಯದಿಂದ ವಂಚಿತ ವಿಧಾನಸಭೆಯಲ್ಲಿಂದು ಪ್ರಶ್ನೋತ್ತರದ ಅವಧಿಯಲ್ಲಿ ಬಂಟ್ವಾಳ ಶಾಸಕ ರಾಜೇಶ್‌ ನಾಯಕ್‌ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, 1.20 ಲಕ್ಷ ರೂಪಾಯಿ ಆದಾಯದ ಮಿತಿಯನ್ನು ಹೆಚ್ಚಳ ಮಾಡುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಅವರ ಜೊತೆ…

Read More
BY Vijayendra warns state government over employment issue

BY Vijayendra: ಸರ್ಕಾರ ಸಂಪೂರ್ಣ ವಿಫಲವಾಗಿದೆ, ಬಿವೈ ವಿಜಯೇಂದ್ರ

ಬೆಂಗಳೂರು: ಒಳಮೀಸಲಾತಿಯನ್ನು ಪರಿಗಣಿಸಿ ಸರ್ಕಾರ ಉದ್ಯೋಗ ಸೃಷ್ಟಿ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಆಗ್ರಹಿಸಿದ್ದಾರೆ.  ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸರ್ಕಾರ ನ್ಯಾಯಾಲಯದ ಕುಂಟುನೆಪ ಹೇಳಬಾರದು. ಉದ್ಯೋಗ ಸೃಷ್ಟಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು,” ಎಂದು ಎಚ್ಚರಿಕೆ ನೀಡಿದ್ದಾರೆ.  ಸರ್ಕಾರ ಸಂಪೂರ್ಣ ವಿಫಲ ಸರ್ಕಾರ ಇದುವರೆಗೆ ಅತಿಥಿ ಉಪನ್ಯಾಸಕರ ಯಾವುದೇ ಭರವಸೆ ಈಡೇರಿಸಿಲ್ಲ. ಶೀಘ್ರವೇ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಹೋರಾಟ ಆರಂಭಿಸಲಿದ್ದಾರೆ ಎಂದು…

Read More
Daily Numerology march 2 2026

Daily Numerology: ಬೇರೆಯವರ ಮಾತಿಗೆ ಕಿವಿ ಕೊಡಬೇಡಿ, ನಂಬಿಕೆ ಇರಲಿ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಆರ್ಥಿಕ ಸಮಸ್ಯೆಗಳು ಕಡಿಮೆಯಾಗುತ್ತವೆ. ಪ್ರಮುಖ ಕೆಲಸಗಳು ನಿಧಾನವಾಗಿ ಪೂರ್ಣಗೊಳ್ಳುತ್ತವೆ. ಆಸ್ತಿ ವಿವಾದವೊಂದು ತಲೆಗೆ ಬರುತ್ತದೆ. ನಿಮ್ಮ ಸಂಗಾತಿಯೊಂದಿಗೆ ಬಟ್ಟೆ ಮತ್ತು ಆಭರಣಗಳನ್ನು ಖರೀದಿಸುತ್ತೀರಿ. ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ….

Read More
winter Fruits Benefits must know by everyone

Fruits Benefits: ಚಳಿಗಾಲದಲ್ಲಿ ಈ ಹಣ್ಣುಗಳನ್ನ ಮಿಸ್‌ ಮಾಡದೇ ತಿನ್ನಿ

ಕನ್ನಡದಲ್ಲಿ ಒಂದು ಮಾತಿದೆ, ಕಾಲಕ್ಕೆ ತಕ್ಕಂತೆ ಬದಲಾಗಬೇಕು ಎಂಬುದು. ಹಾಗೆಯೇ, ಕಾಲಗಳು ಬದಲಾದಂತೆ ಅವುಗಳಿಗೆ ಸರಿಹೊಂದುವ ಹಣ್ಣು ಹಾಗೂ ಆಹಾರಗನ್ನ ನಾವು ತಪ್ಪದೇ ಸೇವನೆ ಮಾಡಬೇಕು. ಸದ್ಯ ಭರ್ಜರಿ ಚಳಿಗಾಲ ಆರಂಭ ಆಗಿದೆ. ಈ ಸಮಯದಲ್ಲಿ ಅದಕ್ಕೆ ಸರಿಯಾದ ಹಣ್ಣುಗಳನ್ನ ಸೇವನೆ ಮಾಡುವುದರಿಂದ ಆರೋಗ್ಯ ಸಮಸ್ಯೆಗಳಿಂದ ದೂರ ಇರಬಹುದು. ಹಾಗಾದ್ರೆ ಚಳಿಗಾಲದಲ್ಲಿ ಯಾವೆಲ್ಲಾ ಹಣ್ಣುಗಳನ್ನ (Fruits Benefits) ಸೇವನೆ ಮಾಡಬೇಕು ಹಾಗೂ ಅದರಿಂದ ಯಾವ ರೀತಿ ಆರೋಗ್ಯ ಪ್ರಯೋಜನಗಳು ಸಿಗುತ್ತದೆ ಎಂಬುದು ಇಲ್ಲಿದೆ. ಕಿತ್ತಳೆ ಅಥವಾ ಮೋಸಂಬಿ:…

Read More
Police department post will be filled soon says G Parameshwar

G Parameshwar: ಪೊಲೀಸ್ ಇಲಾಖೆ ಖಾಲಿ ಹುದ್ದೆಗಳ ಶೀಘ್ರ ಭರ್ತಿ: ಜಿ ಪರಮೇಶ್ವರ್‌

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ (G Parameshwar) ತಿಳಿಸಿದ್ದಾರೆ. 900 ಹುದ್ದೆಗೆ ನೇಮಕ ವಿಧಾನಸಭೆಯಲ್ಲಿಂದು ಸದಸ್ಯ ಅರಗ ಜ್ಞಾನೇಂದ್ರ ಅವರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕಳೆ ಒಂದು ವರ್ಷದಲ್ಲಿ  900 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳನ್ನು ನೇಮಕ ಮಾಡಲಾಗಿದೆ.  ಹತ್ತು ಸಾವಿರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆ ನೇಮಕಕ್ಕೆ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 33 ಪೊಲೀಸ್‌ ಠಾಣೆ…

Read More
General Upendra Dwivedi meeting with sri lanka officers

Upendra Dwivedi: ಶ್ರೀಲಂಕಾ ಅಧಿಕಾರಿಗಳ ಜೊತೆ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಮಾತುಕತೆ

ನವದೆಹಲಿ: ಭಾರತದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ (Upendra Dwivedi) ಅವರು ಎರಡು ದಿನಗಳ ಶ್ರೀಲಂಕಾ ಪ್ರವಾಸದಲ್ಲಿದ್ದು, ಅನೇಕ ಹಿರಿಯ ಅಧಿಕಾರಿಗಳನ್ನ ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.   ಶ್ರೀಲಂಕಾ ಸೇನೆಯ ಕಮಾಂಡರ್, ರಕ್ಷಣಾ ಉಪ ಸಚಿವರು ಮತ್ತು ರಕ್ಷಣಾ ಕಾರ್ಯದರ್ಶಿ ಸೇರಿದಂತೆ ಹಿರಿಯ ಮಿಲಿಟರಿ ಮತ್ತು ನಾಗರಿಕ ನಾಯಕತ್ವದೊಂದಿಗೆ ಮಾತುಕತೆ ನಡೆಸಿದ್ದು, ರಕ್ಷಣಾ ತರಬೇತಿ ಸಹಕಾರ, ಸಾಮರ್ಥ್ಯ ವೃದ್ಧಿ ಮತ್ತು ಪ್ರಾದೇಶಿಕ ಭದ್ರತೆಯಂತಹ ಪರಸ್ಪರ ಆಸಕ್ತಿಯ ವಿಷಯಗಳ ಮೇಲೆ ಚರ್ಚೆಗಳು ನಡೆದಿವೆ ಎನ್ನುವ ಮಾಹಿತಿ…

Read More