Why India T20 World Cup Is On The Line

T20 World Cup: ದಕ್ಷಿಣ ಆಫ್ರಿಕಾ ವಿರುದ್ದ ಸೋತ ಭಾರತ, ಸೆಮಿ ಫೈನಲ್‌ ತಲುಪೋದು ಕಷ್ಟನಾ?

ಶ್ರೀಲಂಕಾ: 2026 ರ ಟಿ20 ವಿಶ್ವಕಪ್‌ (T20 World Cup) ಪಂದ್ಯಗಳಲ್ಲಿ ಒಂದೂ ಪಂದ್ಯವನ್ನ  ಸೋಲದೆ ಅಜೇಯವಾಗಿ ಉಳಿದಿದ್ದ ಭಾರತ ತಂಡ ಮೊದಲ ಸೂಪರ್ 8 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು ಅನುಭವಿಸಿದ್ದು, ಇದು ತಂಡಕ್ಕೆ ದೊಡ್ಡ ಹೊಡೆತವನ್ನ ನೀಡಿದೆ ಎನ್ನಲಾಗುತ್ತಿದೆ. 76 ರನ್‌ಗಳ ಭರ್ಜರಿ ಗೆಲುವು ಸಾಧಿಸಿದ ದಕ್ಷಿಣ ಆಫ್ರಿಕಾ ಸತತ ಗೆಲವು ಸಾಧಿಸಿದ್ದ ಸೂರ್ಯ ಕುಮಾರ್‌ ಯಾದವ್‌ ತಂಡ ಈ ಬಾರಿ ದಕ್ಷಿಣ ಆಫ್ರಿಕಾ ವಿರುದ್ಧ ಯಾವುದೇ ಮ್ಯಾಜಿಕ್‌ ಮಾಡಿಲ್ಲ. ಈ…

Read More
BY Vijayendra and r ashok asking for timmapura resignation

BY Vijayendra: ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ಒತ್ತಾಯ, ರಾಹೋರಾತ್ರಿ ಧರಣಿ ಮಾಡಿದ ಪ್ರತಿಪಕ್ಷಗಳು

ಬೆಂಗಳೂರು :  ಅಬಕಾರಿ ಇಲಾಖೆಯಲ್ಲಿ 6 ಕೋಟಿ ರೂಪಾಯಿ ಹಗರಣ ನಡೆದಿದ್ದು, ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಆಗ್ರಹ ಮಾಡಿದ್ದಾರೆ.    ಹೋರಾಟ ಮುಂದುವರೆಸಲಾಗುತ್ತೆ ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ನೀಡದಿದ್ದರೆ ಹೋರಾಟ ಮುಂದುವರಿಸಲಾಗುವುದು ಎಂದು ತಿಳಿಸಿದ್ದಾರೆ. ಪ್ರತಿ ತಿಂಗಳು ಕೋಟಿ ವಸೂಲಿ ಮಾಡಿದ್ದಾರೆ ಈ ಸಮಯದಲ್ಲಿ ಮಾತನಾಡಿದಪ್ರತಿಪಕ್ಷ ನಾಯಕ ಆರ್.ಅಶೋಕ, ಅಬಕಾರಿ ಸಚಿವರು ಪ್ರತಿ ತಿಂಗಳು ಕೋಟಿ ಕೋಟಿ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಇನ್ನು…

Read More
Daily Horoscope march 2 2026

Daily Horoscope: ಕಡಿಮೆ ಪ್ರಯತ್ನದಿಂದ ಜಾಸ್ತಿ ಲಾಭ, ಒಳ್ಳೆಯ ದಿನ

ಪ್ರತಿದಿನ ನಮ್ಮ ಜೀವನದಲ್ಲಿ ಏನಾಗುತ್ತದೆ ಎಂಬುದನ್ನ ತಿಳಿದುಕೊಳ್ಳಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಅದರಲ್ಲೂ ಅನೇಕ ಜನರಿಗೆ ತಮ್ಮ ಭವಿಷ್ಯವನ್ನ ನೋಡಿದ ನಂತರವೇ ಮುಂದಿನ ಕೆಲಸ ಮಾಡುವ ಅಭ್ಯಾಸ ಇರುತ್ತದೆ. ಹಾಗಾಗಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದಿನ 12 ರಾಶಿಗಳ ಭವಿಷ್ಯ (Daily Horoscope) ಹೇಗಿದೆ ಎಂಬುದು ಇಲ್ಲಿದೆ ಮೇಷ ರಾಶಿ:  ಕೆಲಸದಲ್ಲಿ ಜವಾಬ್ದಾರಿಗಳ ಭಾರ ಹೆಚ್ಚಾಗುತ್ತದೆ. ಕಡಿಮೆ ಪ್ರಯತ್ನದಿಂದ ನೀವು ಬಯಸಿದ್ದನ್ನು ಸಾಧಿಸುವಿರಿ. ನಿಮ್ಮ ವೃತ್ತಿ ಮತ್ತು ವ್ಯವಹಾರದಲ್ಲಿ ನೀವು ಬಯಸಿದ ಪ್ರಗತಿಯನ್ನು ಸಾಧಿಸುವಿರಿ. ಬಯಸಿದ…

Read More
bjp r ashok demands cbi investigation for government corruption cases

BJP: ರಾಜ್ಯ ಸರ್ಕಾರದ ಭ್ರಷ್ಟಾಚಾರಗಳ ಬಗ್ಗೆ ಸಿಬಿಐ ತನಿಖೆ ಆಗಲಿ: ಆರ್‌ ಅಶೋಕ್

ರಾಜ್ಯದಲ್ಲಿ ಶೇಕಡ 63ರಷ್ಟು ಭ್ರಷ್ಟಾಚಾರ ನಡೆಯುತ್ತಿದೆ ಎಂದು ಉಪ ಲೋಕಾಯುಕ್ತ, ನ್ಯಾಯಮೂರ್ತಿ ಬಿ. ವೀರಪ್ಪ ಹೇಳಿರುವುದನ್ನ ಇಟ್ಟುಕೊಂಡು ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಿರೋಧ ಪಕ್ಷ ಬಿಜೆಪಿ (BJP) ಹರಿಹಾಯ್ದಿದೆ. ಸಿಬಿಐ ತನಿಖೆಗೆ ಆಗ್ರಹ ಮಾಡಿದ ಬಿಜೆಪಿ ಈ ವಿಚಾರವಾಗಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಮಾತನಾಡಿದ್ದು, ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ರಾಜೀನಾಮೆ ನೀಡಬೇಕು. ಈ ಆರೋಪ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.  ಬೆಂಗಳೂರಿನಲ್ಲಿಂದು ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದು, ಮಹರ್ಷಿ…

Read More
How to apply for NCERT Recruitment 2026

NCERT: ಶಿಕ್ಷಕರಾಗಬೇಕು ಅಂತ ಆಸೆ ಇದೆಯಾ? 117 ಹುದ್ದೆಗೆ ಹೀಗೆ ಅಪ್ಲೈ ಮಾಡಿ

117 ಪ್ರಾಧ್ಯಾಪಕರು, ಉಪ ಗ್ರಂಥಪಾಲಕ ಹುದ್ದೆಗಳಿಗೆ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಅರ್ಜಿ ಆಹ್ವಾನ ಮಾಡಿದ್ದು, ಭೋಪಾಲ್, ಭುವನೇಶ್ವರ, ಮೈಸೂರು, ಶಿಲ್ಲಾಂಗ್, ದೆಹಲಿ, ಅಜ್ಮೀರ್‌ನಲ್ಲಿ ಕೆಲಸ ಮಾಡಲು ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಈ ಹುದ್ದೆಗೆ ಸಂಬಂಧಪಟ್ಟಂತೆ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು : ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ ಹುದ್ದೆಗಳ ಸಂಖ್ಯೆ: 117ಉದ್ಯೋಗ ಸ್ಥಳ: ಭೋಪಾಲ್  , ಭುವನೇಶ್ವರ  , ಮೈಸೂರು , ಶಿಲ್ಲಾಂಗ್ , ದೆಹಲಿ, ಅಜ್ಮೀರ್ಹುದ್ದೆಯ ಹೆಸರು: ಪ್ರಾಧ್ಯಾಪಕ, ಉಪ ಗ್ರಂಥಪಾಲಕಸಂಬಳ: ತಿಂಗಳಿಗೆ…

Read More
HK Patil inaugurated lakkundi 5 temple and well

HK Patil: ಲಕ್ಕುಂಡಿಯಲ್ಲಿ ಪಂಚ ದೇವಾಲಯ ಅನಾವರಣ ಮಾಡಿದ ಎಚ್‌ಕೆ ಪಾಟೀಲ್

ಗದಗ: ಜಿಲ್ಲೆಯ ಐತಿಹಾಸಿಕ ತಾಣವಾಗಿರುವ ಲಕ್ಕುಂಡಿಯ ಪಂಚ ದೇವಾಲಯ ಮತ್ತು ಪಂಚ ಬಾವಿಗಳನ್ನು ಲಕ್ಕುಂಡಿಯಲ್ಲಿ ನಿನ್ನೆ ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ (HK Patil) ಅನಾವರಣಗೊಳಿಸಿದರು.  ಪ್ರವಾಸೋದ್ಯಮ ಇಲಾಖೆ, ಪ್ರಾಚ್ಯ ವಸ್ತು ಇಲಾಖೆ ಹಾಗೂ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ   ಶಾಸಕರಾದ ಸಿ.ಸಿ. ಪಾಟೀಲ್, ಎಸ್.ವಿ. ಸಂಕನೂರ,  ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಲಕ್ಕುಂಡಿ ಪ್ರಾಧಿಕಾರ ಸದಸ್ಯ ಸಿದ್ದಲಿಂಗೇಶ್ ಪಾಟೀಲ್ ಉಪಸ್ಥಿತರಿದ್ದರು.  ಗತ ವೈಭವ ಮರಳಿ ತರಲು ನಿರ್ಧಾರ…

Read More
Weekly Numerology from march 14 to 22 2026

Weekly Numerology: ರಾಜಕೀಯ ನಾಯಕರ ಸಂಪರ್ಕ ಸಿಗುತ್ತೆ, ಹಣಕಾಸು ವ್ಯವಹಾರದಲ್ಲಿ ಲಾಭದ ವಾರ

ಜ್ಯೋತಿಷ್ಯದಲ್ಲಿ ರಾಶಿಗಳಿಗೆ ಎಷ್ಟು ಮಹತ್ವವಿದೆಯೋ, ಅಷ್ಟೇ ಮಹತ್ವ ಸಂಖ್ಯೆಗಳಿಗೆ ಸಹ ಇದೆ. ಈ ಸಂಖ್ಯೆಗಳು ಸಹ ನಮ್ಮ ಜೀವನದಲ್ಲಿ ಬಹಳ ಮುಖ್ಯವಾದ ಪಾತ್ರವನ್ನ ವಹಿಸುತ್ತದೆ. ಈ ಸಂಖ್ಯೆಗಳ ಅನುಸಾರ ನಮ್ಮ ಜೀವನದಲ್ಲಿ ಅನೇಕ ಬದಲಾವಣೆಗಳನ್ನ ಮಾಡಿಕೊಳ್ಳಬಹುದು. ಹಾಗೆಯೇ, ಸಂಖ್ಯೆಗಳ ಮೂಲಕ ದಿನ ಭವಿಷ್ಯ ಮತ್ತು ವಾರ ಭವಿಷ್ಯವನ್ನ (Weekly Numerology) ಕೂಡ ತಿಳಿದುಕೊಳ್ಳಬಹುದು. ಇದನ್ನ ಸಂಖ್ಯಾಶಾಸ್ತ್ರ ಎನ್ನಲಾಗುತ್ತದೆ. ಇದು ಸಂಖ್ಯೆಗಳ ಮೂಲಕ ನಮ್ಮ ಜೀವನದ ಬಗ್ಗೆ ತಿಳಿಸುತ್ತದೆ. ಅದರ ಅನುಸಾರ ಈ ವಾರದ ಭವಿಷ್ಯ ಹೇಗಿರಲಿದೆ ಎಂಬುದು…

Read More