TOP NEWS
cyber crime koppal police arrested 3 people

Cyber Crime: ಮಕ್ಕಳ ಚೈಲ್ಡ್ ಪೋರ್ನೋಗ್ರಫಿ ವೀಕ್ಷಣೆ ಹಾಗೂ ಶೇರ್: ಕೊಪ್ಪಳದಲ್ಲಿ ಮೂವರು ಯುವಕರ ಸೈಬರ್ ಬೇಟೆ

ಕೊಪ್ಪಳ: ಇಂಟರ್ನೆಟ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಅಪ್ರಾಪ್ತರ ಅಶ್ಲೀಲ ಚಿತ್ರ ಮತ್ತು ವಿಡಿಯೋಗಳನ್ನು ಅಪ್‌ಲೋಡ್ ಮಾಡುವುದು, ನೋಡುವುದು ಹಾಗೂ ಹಂಚಿಕೊಳ್ಳುವ ಜಾಲದ ಮೇಲೆ ಕೊಪ್ಪಳ ಜಿಲ್ಲಾ ಸೈಬರ್ ಕ್ರೈಮ್ (Cyber Crime) ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಮಕ್ಕಳ ಹಕ್ಕುಗಳಿಗೆ ಧಕ್ಕೆ ತರುವಂತಹ ಈ ಗಂಭೀರ ಆನ್‌ಲೈನ್ ಕೃತ್ಯದಲ್ಲಿ ಭಾಗಿಯಾಗಿದ್ದ ಮೂವರು ಯುವಕರನ್ನು ಖಾಕಿ ಪಡೆ ಈಗಾಗಲೇ ಜೈಲಿಗಟ್ಟಿದ್ದು, ಈ ಜಾಲದ ಮೂಲವನ್ನು ಕೆದಕಲು ತನಿಖೆ ತೀವ್ರಗೊಳಿಸಿದೆ. ತಂತ್ರಜ್ಞಾನದ ಜಾಲಕ್ಕೆ ಲಾಕ್ ಆದ ಕಿಡಿಗೇಡಿಗಳು ಕೇಂದ್ರ…

Read More
Iran war and israel ceasefire donald trump to handle situation

Iran War: ಶಮನದತ್ತ ಪಶ್ಚಿಮ ಏಷ್ಯಾ ಬಿಕ್ಕಟ್ಟು, ಟ್ರಂಪ್ ಮಧ್ಯಸ್ಥಿಕೆ!

ಟೆಹ್ರಾನ್: ಕಳೆದ ಕೆಲವು ದಿನಗಳಿಂದ ಜಾಗತಿಕ ಮಟ್ಟದಲ್ಲಿ ತೀವ್ರ ಆತಂಕ ಮೂಡಿಸಿದ್ದ ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಜ್ವಾಲೆ ಸದ್ಯಕ್ಕೆ ತಣ್ಣಗಾಗುವ (Iran War) ಲಕ್ಷಣಗಳು ಕಾಣಿಸುತ್ತಿವೆ. ಬೈರೂತ್ ಹಾಗೂ ಲೆಬನಾನ್ ಮೇಲಿನ ಇಸ್ರೇಲ್ ದಾಳಿಗೆ ಪ್ರತಿಯಾಗಿ ಇಸ್ರೇಲ್ ನೆಲದ ಮೇಲೆ ದೊಡ್ಡ ಪ್ರಮಾಣದ ರಾಕೆಟ್ ದಾಳಿ ನಡೆಸಿದ್ದ ಇರಾನ್, ಇದೀಗ ತನ್ನ ಎಲ್ಲಾ ಮಿಲಿಟರಿ ಕಾರ್ಯಾಚರಣೆಗಳನ್ನು ಸದ್ಯಕ್ಕೆ ಸ್ಥಗಿತಗೊಳಿಸುವುದಾಗಿ ಪ್ರಕಟಿಸಿದೆ. ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ಹೋಗುವುದನ್ನು ತಡೆಯಲು ಈ ಮಹತ್ವದ ತೀರ್ಮಾನ ಕೈಗೊಂಡಿರುವುದಾಗಿ ಇರಾನ್…

Read More
Weather update heavy rain and storm expected from June 8 to 11

Weather: ರಾಜ್ಯಾದ್ಯಂತ ಆವರಿಸಿದ ಮುಂಗಾರು: ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಿಗೆ ಭಾರಿ ಮಳೆಯ ‘ರೆಡ್ ಅಲರ್ಟ್’!

ಬೆಂಗಳೂರು: ನೈಋತ್ಯ ಮುಂಗಾರು ಮಾರುತಗಳು ಈಗ ಇಡೀ ಕರ್ನಾಟಕ ರಾಜ್ಯವನ್ನು ಸಂಪೂರ್ಣವಾಗಿ ಆವರಿಸಿಕೊಂಡಿವೆ. ಈ ಕುರಿತು (Weather) ಭಾರತೀಯ ಹವಾಮಾನ ಇಲಾಖೆ (IMD) ಸೋಮವಾರದಂದು ಅಧಿಕೃತ ಪ್ರಕಟಣೆ ಹೊರಡಿಸಲಿದೆ. ರಾಜ್ಯದ ಈಶಾನ್ಯ ತುದಿಯಲ್ಲಿರುವ ಬೀದರ್ ಜಿಲ್ಲೆಗೆ ಭಾನುವಾರ ಮುಂಗಾರು ಮಳೆ ತಲುಪುವ ಮೂಲಕ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವರುಣನ ಸಿಂಚನವಾದಂತಾಗಿದೆ. ಬೀದರ್‌ಗೆ ಹೊಂದಿಕೊಂಡಿರುವ ಕಲಬುರಗಿ ಜಿಲ್ಲೆಗೆ ಶನಿವಾರವೇ ಮುಂಗಾರು ಪ್ರವೇಶಿಸಿತ್ತು ಎಂದು ಹವಾಮಾನ ಇಲಾಖೆ ಖಚಿತಪಡಿಸಿದೆ. ಮುಂಗಾರು ಇಡೀ ರಾಜ್ಯಕ್ಕೆ ವ್ಯಾಪಿಸಿರುವ ಬೆನ್ನಲ್ಲೇ ಕರಾವಳಿ ಮತ್ತು ಮಲೆನಾಡು…

Read More
Taiwan and south Africa faced low in AI share market

AI: ಎಐ (AI) ಅಬ್ಬರ ತಣ್ಣಗಾಗುತ್ತಿದ್ದಂತೆ ಭಾರತಕ್ಕೆ ಮತ್ತೆ ಸಿಕ್ಕಿತು ಜಾಗತಿಕ ಗದ್ದುಗೆ: ದಕ್ಷಿಣ ಕೊರಿಯಾ, ತೈವಾನ್ ಮಾರುಕಟ್ಟೆಗಳು ಉಡೀಸ್!

ನವದೆಹಲಿ: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನದ ಅತಿಯಾದ ಕ್ರೇಜ್‌ನಿಂದಾಗಿ ಕಳೆದ ವಾರವಷ್ಟೇ ಭಾರತದ ಷೇರು ಮಾರುಕಟ್ಟೆಯನ್ನು ಹಿಂದಿಕ್ಕಿದ್ದ ತೈವಾನ್ ಮತ್ತು ದಕ್ಷಿಣ ಕೊರಿಯಾಗಳಿಗೆ ಭಾರಿ ಮುಖಭಂಗವಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಎಐ ವಲಯದ ಷೇರುಗಳು ದಿಢೀರನೆ ನೆಲಕಚ್ಚಿದ ಪರಿಣಾಮ ಈ ಎರಡೂ ದೇಶಗಳ ಷೇರು ಮಾರುಕಟ್ಟೆಗಳು ಭಾರಿ ಕುಸಿತ ಕಂಡು ಯಥಾಸ್ಥಾನಕ್ಕೆ ಮರಳಿವೆ. ಇದರ ನೇರ ಲಾಭ ಪಡೆದಿರುವ ಭಾರತೀಯ ಷೇರು ಬಜಾರ್, ಜಾಗತಿಕವಾಗಿ ತನ್ನ ಬಲಿಷ್ಠ 6ನೇ ಸ್ಥಾನವನ್ನು ಅತ್ಯಂತ ಯಶಸ್ವಿಯಾಗಿ ಮರಳಿ ಪಡೆದಿದೆ. ಒಂದೇ ವಾರದಲ್ಲಿ…

Read More
cm dk shivakumar warning to congress workers

DK Shivakumar: ಹಳೇ ದ್ವೇಷ ಮರೆತು ಮುನ್ನಡೆಯಿರಿ, 2028 ಕ್ಕೆ ಮತ್ತೆ ಕಾಂಗ್ರೆಸ್ ಗೆಲ್ಲಿಸುವುದೇ ನಿಮ್ಮ ಟಾರ್ಗೆಟ್: ಕಾರ್ಯಕರ್ತರಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ!

ಬೆಂಗಳೂರು: “ಹಳೆಯ ಮುನಿಸು, ದ್ವೇಷ ಹಾಗೂ ಪ್ರತೀಕಾರದ ರಾಜಕಾರಣವನ್ನು ಸಂಪೂರ್ಣವಾಗಿ ಬದಿಗಿಟ್ಟು, ಎಲ್ಲರನ್ನೂ ಒಗ್ಗೂಡಿಸಿಕೊಂಡು ಕೆಲಸ ಮಾಡಿ. ಮುಂಬರುವ 2028 ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಧ್ವಜ ಹಾರಿಸುವುದೇ ನಿಮ್ಮ ಮುಂದಿನ ಅಂತಿಮ ಗುರಿಯಾಗಿರಬೇಕು” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಿಗೆ ಸ್ಪಷ್ಟ ಸಂದೇಶ ನೀಡಿದ್ದಾರೆ. ಮುಖಂಡರ ಭೇಟಿ ವೇಳೆ ಸಿಎಂ ಕಿವಿಮಾತು ಮೈಸೂರು ಜಿಲ್ಲೆಯ ಹಿರಿಯ ನಾಯಕ, ಮಾಜಿ ಶಾಸಕ ಮಂಜುನಾಥ್ ಹಾಗೂ ಕೆಪಿಸಿಸಿ…

Read More
DK Shivakumar allotted rooms to his cabinet ministry

DK Shivakumar: ಸಚಿವರಿಗೆ ರೂಮ್ ಅಲಾಟ್‌ಮೆಂಟ್: ಸಿಎಂ ಗೃಹ ಕಚೇರಿ ಬಾಗಿಲು ಉಲ್ಟಾ!

ಬೆಂಗಳೂರು: ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ (DK Shivakumar) ನೇತೃತ್ವದ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದು 13 ಸಚಿವರಿಗೆ ಖಾತೆ ಹಂಚಿಕೆಯಾದ ಬೆನ್ನಲ್ಲೇ, ಸಚಿವರುಗಳ ಆಡಳಿತ ಕಚೇರಿಗಳಿಗೆ ಜಾಗ ನಿಗದಿಪಡಿಸಲಾಗಿದೆ. ಸಚಿವರು ತಮ್ಮ ಕಚೇರಿ ಕೆಲಸಗಳನ್ನು ಆರಂಭಿಸಲು ಅನುಕೂಲವಾಗುವಂತೆ ವಿಧಾನಸೌಧ ಹಾಗೂ ವಿಕಾಸಸೌಧದಲ್ಲಿ ಕೊಠಡಿಗಳನ್ನು ಹಂಚಿಕೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPAR) ಅಧಿಕೃತ ಆದೇಶ ಹೊರಡಿಸಿದೆ. ಈ ಪ್ರಕ್ರಿಯೆಯಲ್ಲಿ ಹಿರಿಯ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ದೊಡ್ಡ ಕೊಡುಗೆಯೇ ಸಿಕ್ಕಿದೆ. ರೆಡ್ಡಿ ಮುನಿಸು ಶಮನ: ವಿಧಾನಸೌಧದ…

Read More
Actress Rashmika Mandanna to be act in ms subbalakshmi role

Rashmika Mandanna: ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್: ರಶ್ಮಿಕಾ ಮಂದಣ್ಣಗೆ ಒಲಿದೇ ಬಂತಾ ಭಾರತ ರತ್ನ ಗಾಯಕಿ ಪಾತ್ರ?

ಹೈದರಾಬಾದ್: ಭಾರತೀಯ ಶಾಸ್ತ್ರೀಯ ಸಂಗೀತ ಲೋಕದ ಧ್ರುವತಾರೆ, ಭಾರತ ರತ್ನ ಎಂ.ಎಸ್. ಸುಬ್ಬುಲಕ್ಷ್ಮಿ ಅವರ ಜೀವನಾಧಾರಿತ ಬಯೋಪಿಕ್ (Biopic) ಸಿನಿಮಾ ಸ್ಯಾಂಡಲ್‌ವುಡ್ ಹಾಗೂ (Rashmika Mandanna) ಟಾಲಿವುಡ್‌ನಲ್ಲಿ ಕಳೆದ ಕೆಲವು ತಿಂಗಳುಗಳಿಂದ ಭಾರಿ ಸದ್ದು ಮಾಡುತ್ತಿದೆ. ಈ ಬಹುನಿರೀಕ್ಷಿತ ಚಿತ್ರಕ್ಕೆ ಸಂಬಂಧಿಸಿದಂತೆ ಈಗ ಒಂದು ರೋಮಾಂಚನಕಾರಿ ಅಪ್‌ಡೇಟ್ ಹೊರಬಿದ್ದಿದ್ದು, ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅವರ ಹೆಸರು ಮುಂಚೂಣಿಗೆ ಬಂದಿದೆ. ಈ ಐತಿಹಾಸಿಕ ಪಾತ್ರದಲ್ಲಿ ನಟಿಸಲು ರಶ್ಮಿಕಾ ಅವರನ್ನು ಆಯ್ಕೆ ಮಾಡಲಾಗಿದೆ ಎಂಬ ಸುದ್ದಿ ಸಿನಿ ವಲಯದಲ್ಲಿ…

Read More