hubballi woman case will hand over to cid says G Parameshwar

G Parameshwar: ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ, ಗೃಹ ಸಚಿವರು ಹೇಳಿದ್ದೇನು?

ಬೆಂಗಳೂರು :  ಹುಬ್ಬಳ್ಳಿಯಲ್ಲಿ ನಡೆದ ಮಹಿಳೆಯೊಬ್ಬರ ವಿವಸ್ತ್ರ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದ್ದು, ಮುಖ್ಯಮಂತ್ರಿಯವರು ಅನುಮತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ (G Parameshwar) ತಿಳಿಸಿದ್ದಾರೆ. ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಬೆಂಗಳೂರಿನ ಗೃಹ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಯ ಸತ್ಯಾಸತ್ಯತೆಯ ಬಗ್ಗೆ ತನಿಖೆ ನಡೆಸಿ ಸಿಐಡಿ ಸರ್ಕಾರಕ್ಕೆ ವರದಿ ನೀಡಿದ ನಂತರ ತಪ್ಪಿತಸ್ಥರು ಹಾಗೂ ಘಟನೆಯಲ್ಲಿ ಯಾರ ನಿರ್ಲಕ್ಷ್ಯವಿದೆ ಎಂಬುದನ್ನು ಪರಿಗಣಿಸಿ ಮುಂದಿನ ಕ್ರಮ…

Read More
Daily Numerology february 3 2026

Daily Numerology: ಯಾರಿಗೂ ಪ್ರಾಮೀಸ್‌ ಮಾಡ್ಬೇಡಿ, ಸಮಸ್ಯೆ ಕಟ್ಟಿಟ್ಟಬುತ್ತಿ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಸಂಗಾತಿಯೊಂದಿಗೆ ಬಟ್ಟೆ ಮತ್ತು ಆಭರಣಗಳನ್ನು ಖರೀದಿಸುವ ಸಾಧ್ಯತೆ ಇದೆ. ಕೈಗೊಂಡ ಕೆಲಸವನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುತ್ತಾರೆ. ದೂರದ ಸಂಬಂಧಿಕರೊಂದಿಗೆ ಸ್ನೇಹ ಹೆಚ್ಚಾಗುತ್ತದೆ. ಹಣಕಾಸಿನ ವಿಷಯಗಳಲ್ಲಿ ಜಾಗರೂಕರಾಗಿರುವುದು ಒಳ್ಳೆಯದು….

Read More
India To Stop Russia Oil Imports says Donald Trump

Donald Trump: ಭಾರತದ ಮೇಲಿನ ತೆರಿಗೆ ಕಡಿಮೆ ಮಾಡಿದ ಅಮೆರಿಕ, ರಷ್ಯಾದಿಂದ ತೈಲ ಆಮದು ನಿಲ್ಲಿಸಲಿದೆಯಾ ಮೋದಿ ಸರ್ಕಾರ?

ನವದೆಹಲಿ: ರಷ್ಯಾದ ತೈಲ ಖರೀದಿಸುವುದನ್ನು ನಿಲ್ಲಿಸುವುದಾಗಿ ಭಾರತ ನೀಡಿದ ಭರವಸೆಗೆ ಪ್ರತಿಯಾಗಿ, ಅಮೆರಿಕ ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಶೇಕಡಾ 50 ರಿಂದ 18 ಕ್ಕೆ ಇಳಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಘೋಷಣೆ ಮಾಡಿದ್ದಾರೆ. ಮೋದಿ ನೀಡಿದ ಭರವಸೆ ಏನು?  ತಮ್ಮ ಟ್ರೂತ್ ಸೋಶಿಯಲ್ ಪ್ಲಾಟ್‌ಫಾರ್ಮ್‌ನಲ್ಲಿ ಈ ವಿಚಾರವಾಗಿ ಪೋಸ್ಟ್‌ ಮಾಡಿರುವ ಟ್ರಂಪ್, ಭಾರತದ ರಷ್ಯಾದ ಕಚ್ಚಾ ತೈಲ ಆಮದುಗಳ ಬದಲಾಗಿ ವೆನೆಜುವೆಲಾ ಮತ್ತು ಯುನೈಟೆಡ್ ಸ್ಟೇಟ್ಸ್‌ನಿಂದ ತೈಲವನ್ನ ಆಮದು ಮಾಡಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಒಪ್ಪಿಕೊಂಡಿದ್ದಾರೆ ಎಂದು…

Read More
Two men arrested for trying to bribe Odisha congress mla

Odisha: ಒಡಿಶಾ ಕಾಂಗ್ರೆಸ್‌ ಶಾಸಕರಿಗೆ ಆಮಿಷ, ಇಬ್ಬರ ಬಂಧನ

ರಾಮನಗರ :  ರಾಜ್ಯಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಿಡದಿ ಸಮೀಪದ ರೆಸಾರ್ಟ್‌ನಲ್ಲಿ ತಂಗಿರುವ ಒಡಿಶಾ (Odisha) ಕಾಂಗ್ರೆಸ್ ಶಾಸಕರಿಗೆ ಆಮಿಷ ಒಡ್ಡಲು ಯತ್ನಿಸಿದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.  ರಾಜ್ಯದಲ್ಲಿ 8 ಶಾಸಕರ ವಾಸ್ತವ್ಯ ನಾಳೆ ನಡೆಯಲಿರುವ ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷಾಂತರ ಅಥವಾ ಅಡ್ಡ ಮತದಾನದ ಭೀತಿಯಿಂದ ಒಡಿಶಾದ 8 ಕಾಂಗ್ರೆಸ್ ಶಾಸಕರು ಈ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಈ ವೇಳೆ ಶಾಸಕರನ್ನು ಸಂಪರ್ಕಿಸಿ ಮತದಾನದ ಮೇಲೆ ಪ್ರಭಾವ ಬೀರಲು…

Read More