Road Mishap in chikkaballapura district 2 people lost life

Road Mishap: ಭೀಕರ ರಸ್ತೆ ಅಪಘಾತ, ಇಬ್ಬರ ದುರ್ಮರಣ

ಚಿಕ್ಕಬಳ್ಳಾಪುರ: ಜಿಲ್ಲೆಯ ಮೂಲಕ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 44ರ ಸಾದಲಿ ಕ್ರಾಸ್ ಬಳಿ ನಿನ್ನೆ ಭೀಕರ ಅಪಘಾತ (Road Mishap) ಸಂಭವಿಸಿದೆ. ಇಬ್ಬರು ಸ್ಥಳದಲ್ಲೇ ಸಾವು ದ್ವಿಚಕ್ರ ವಾಹನವೊಂದರ ಮೇಲೆ ಕ್ಯಾಂಟರ್ ವಾಹನವೊಂದು ಹರಿದ ಪರಿಣಾಮ, ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.  ಘಟನೆಗೆ ಸಂಬಂಧಿಸಿದಂತೆ ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹುಣಸೂರಿನಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ, ಮಾದಕ ವಸ್ತುಗಳ ವಶ

Read More
Shocking allegation on Mysuru private drm hospital

Shocking: ಚಿಕಿತ್ಸೆ ನೆಪದಲ್ಲಿ 7 ಲಕ್ಷ ವಸೂಲಿ, ಖಾಸಗಿ ಆಸ್ಪತ್ರೆ ವಿರುದ್ಧ ಪೋಷಕರ ಗಂಭೀರ ಆರೋಪ

ಮೈಸೂರು: ಚೆಲುವಾಂಬ ಆಸ್ಪತ್ರೆಯ ಪ್ರಕರಣದ ಬೆನ್ನಲ್ಲೇ, ಇದೀಗ ನಗರದ ಮತ್ತೊಂದು ಖಾಸಗಿ ಆಸ್ಪತ್ರೆಯಲ್ಲಿ (Shocking) ವೈದ್ಯಕೀಯ ನಿರ್ಲಕ್ಷ್ಯ ಮತ್ತು ಹಣದ ಲೂಟಿ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಗೋಕುಲಂ ಪ್ರದೇಶದಲ್ಲಿರುವ ಡಿಆರ್‌ಎಂ (DRM) ಆಸ್ಪತ್ರೆಯಲ್ಲಿ 45 ದಿನಗಳ ಕಾಲ ಚಿಕಿತ್ಸೆಯ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಪಡೆದು, ಕೊನೆಗೆ ಮಗು ಮೃತಪಟ್ಟಿದೆ ಎಂದು ತಿಳಿಸಿರುವ ಆಸ್ಪತ್ರೆಯ ನಡೆ ಇದೀಗ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಕರಣದ ಹಿನ್ನೆಲೆ: ಕೆಆರ್‌ಎಸ್ ಮೂಲದ ದಯಾನಂದ ಮತ್ತು ದಿವ್ಯಾ ದಂಪತಿಗಳ ಮಗು 7 ತಿಂಗಳಿಗೆ…

Read More
PM Narendra Modi promises to secure Indians from west asia war

Narendra Modi: ಭಾರತೀಯರ ಸುರಕ್ಷತೆ ಕಾಪಾಡಲು ಕೇಂದ್ರ ಸಿದ್ಧ: ಮೋದಿ

ಕೇರಳಂ: ಪಶ್ಚಿಮ ಏಷ್ಯಾದಲ್ಲಿ ಎದುರಾಗಿರುವ ಬಿಕ್ಕಟ್ಟು  ದೇಶದ ಜನರ ಮೇಲೆ ಪರಿಣಾಮ ಬೀರದಂತೆ  ಕೇಂದ್ರ ಸರ್ಕಾರ  ನಿರಂತರವಾಗಿ  ಕ್ರಮ ಕೈಗೊಳ್ಳುತ್ತಿದೆ ಎಂದು  ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ಭಾರತೀಯರ ಸುರಕ್ಷತೆಗೆ ಸಕಲ ಕ್ರಮ  ಕೇರಳಂ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪಾಲಕ್ಕಾಡ್ ನಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪಶ್ಚಿಮ ಏಷ್ಯಾ ದೇಶಗಳ ಮುಖ್ಯಸ್ಥರೊಂದಿಗೆ ಸಂಪರ್ಕದಲ್ಲಿದ್ದು, ಸಂಘರ್ಷ ವಲಯದಲ್ಲಿರುವ  ಭಾರತೀಯರ ಸುರಕ್ಷತೆಗೆ  ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.  ಸಂಘರ್ಷದ ಸೂಕ್ಷ್ಮ ವಿಚಾರಗಳಲ್ಲಿ  ಪಕ್ಷಗಳು  ರಾಜಕೀಯ…

Read More

Vishnu Blessings: ನಾಳೆಯಿಂದ ವಿಶೇಷ ಯೋಗಗಳ ಸರಮಾಲೆ, ಈ ರಾಶಿಯವರಿಗೆ ವಿಷ್ಣು ಕೃಪೆ

ಶನಿವಾರ ಜನವರಿ 24 ರಿಂದ ಗ್ರಹಗಳ ಸಂಚಾರದ ಕಾರಣದಿಂದ ರವಿಯೋಗ ಹಾಗೂ ಚತುರ್ಗ್ರಾಹಿ ಯೋಗ ಮತ್ತು ವರಿಯಾನ್ ಯೋಗಗಳು ಸೃಷ್ಟಿ ಆಗುತ್ತಿದೆ. ಈ ಯೋಗಗಳು ರಚನೆ ಆಗುವುದರಿಂದ ರಾಶಿಗಳ ಜೀವನದಲ್ಲಿ ಮಹತ್ವದ ಬದಲಾವಣೆ ಆಗುತ್ತದೆ. ಈ ಅಪರೂಪದ ಗ್ರಹಗಳ ಸಂಚಾರದ ಯೋಗಗಳಿಂದ ಐದು ರಾಶಿಯವರಿಗೆ ವಿಷ್ಣುವಿನ ವಿಶೇಷ (Vishnu Blessings) ಅನುಗ್ರಹ ಸಿಗುತ್ತದೆ. ಆ ಲಕ್ಕಿ ರಾಶಿಗಳು ಯಾವುವು ಎಂಬುದು ಇಲ್ಲಿದೆ. ವೃಷಭ ರಾಶಿ: ಯೋಗಗಳ ಕಾರಣದಿಂದ ಕೆಲಸದ ಜೀವನ ಸುಗಮ ಮತ್ತು ಸಕಾರಾತ್ಮಕವಾಗಿರುತ್ತದೆ. ಒತ್ತಡದ ಹೊರತಾಗಿಯೂ…

Read More
CM Siddaramaiah letter to central government regarding LPG issue

CM Siddaramaiah: ರಾಜ್ಯದಲ್ಲಿ LPG ಸಮಸ್ಯೆ, ಕೇಂದ್ರಕ್ಕೆ ಪತ್ರ ಬರೆದ ಸಿಎಂ

ಬೆಂಗಳೂರು: ರಾಜ್ಯಕ್ಕೆ ಸೂಕ್ತ ರೀತಿಯಲ್ಲಿ ವಾಣಿಜ್ಯ ಹಾಗೂ ಆಟೋ ಎಲ್‌ಪಿಜಿ ಹಂಚಿಕೆಗೆ ಸಂಬಂಧಿಸಿದಂತೆ ಮಧ್ಯ ಪ್ರವೇಶಿಸುವಂತೆ ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಖಾತೆ ಸಚಿವ ಹರ್‌ದೀಪ್ ಸಿಂಗ್ ಪುರಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪತ್ರ ಬರೆದಿದ್ದಾರೆ. ಗೃಹ ಬಳಕೆಗೆ ಆದ್ಯತೆ ನೀಡಿರುವ ರಾಜ್ಯ ಸಚಿವಾಲಯದ ನಿರ್ದೇಶನದಂತೆ ಗೃಹ ಬಳಕೆ ಗ್ರಾಹಕರಿಗೆ ಎಲ್ ಪಿಜಿ ಪೂರೈಕೆಗೆ ಆದ್ಯತೆ ನೀಡಿರುವುದರಿಂದ ವಾಣಿಜ್ಯ ಎಲ್‌ಪಿಜಿ ಸಿಗದಂತಾಗಿದೆ. ರೆಸ್ಟೋರೆಂಟ್, ಹೋಟೆಲ್, ಪಿಜಿ ಮತ್ತಿತರರಿಂದ 50 ಸಾವಿರ ಎಲ್ ಪಿಜಿ…

Read More
rahu and moon conjunction bad time for these zodiac sign people

Bad Time: ಮುಂದಿನ ತಿಂಗಳು ಕೇತು-ಚಂದ್ರ ಯುತಿ, ಈ ರಾಶಿಯವರಿಗೆ ಬರೀ ಸಂಕಷ್ಟ

 ಜ್ಯೋತಿಷ್ಯದಲ್ಲಿ ರಾಹು(Rahu) ಮತ್ತು ಕೇತುಗಳನ್ನು(Ketu) ನೆರಳು ಗ್ರಹಗಳು ಎಂದು ಕರೆಯಲಾಗುತ್ತದೆ. ಈ ಗ್ರಹಗಳ ಕಾರಣದಿಂದ ಅನೇಕ ಬಾರೀ ಸಮಸ್ಯೆಗಳೇ ಆಗುತ್ತದೆ. ಇದು ಜಾತಕದಲ್ಲಿ ಯಾವ ಮನೆಯಲ್ಲಿದೆ ಎನ್ನುವುದರ ಅನುಸಾರ ಅದರ ಪರಿಣಾಮ ನಿರ್ಧಾರ ಆಗುತ್ತದೆ. ಅಲ್ಲದೇ, ಅದರ ಕಾರಣದಿಂದ ಜೀವನದಲ್ಲಿ ಬರೀ ಕಷ್ಟಗಳು ಬರುತ್ತದೆ. ಇದೀಗ ಫೆಬ್ರವರಿ ತಿಂಗಳಿನಲ್ಲಿ ಕೇತು ಮತ್ತು ಚಂದ್ರ ಒಂದೇ ರಾಶಿಯಲ್ಲಿ ಸಂಯೋಗವಾಗುತ್ತಿದೆ. ಇದರಿಂದ ಗ್ರಹಣ ದೋಷ ಉಂಟಾಗುತ್ತದೆ. ಈ ಅಶುಭ ಸಂಯೋಗದಿಂದ ಕೆಲ ರಾಶಿಯವರ ಜೀವನದಲ್ಲಿ ಬರೀ ಸಂಕಷ್ಟ ಎದುರಾಗುತ್ತದೆ. ಹಾಗಾದ್ರೆ…

Read More
Shivraj Singh Chouhan in Bengaluru about supporting farmers

Shivraj Singh: 35 ಬೇಳೆ ಗಿರಣಿಗಳನ್ನು ಸ್ಥಾಪಿಸಲು ಕೇಂದ್ರ ಸಚಿವರ ಸೂಚನೆ, ರಾಜ್ಯದ ರೈತರಿಗೆ 10 ಸಾವಿರ ರೂಪಾಯಿ ಪ್ರೋತ್ಸಾಹ ಧನ

ಬೆಂಗಳೂರು: ತೊಗರಿಬೇಳೆ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ಸಂಸ್ಕರಣೆಗಾಗಿ 35 ಬೇಳೆ ಗಿರಣಿಗಳನ್ನು ಸ್ಥಾಪಿಸಬೇಕೆಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ (Shivraj Singh) ಸೂಚಿಸಿದ್ದಾರೆ. 10 ಸಾವಿರ ರೂಪಾಯಿ ಪ್ರೋತ್ಸಾಹ ಧನ ಬೆಂಗಳೂರಿನಲ್ಲಿ ನಿನ್ನೆ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ – ಉತ್ಪಾದನೋತ್ತರ ಕೃಷಿ, ರೈತರ ಸಬಲೀಕರಣ ಕಾರ್ಯಕ್ರಮದಲ್ಲಿ  ಅವರು ಮಾತನಾಡಿದ್ದು, ರೂಪಾಯಿ ಸಹಾಯ ಧನ ನೀಡಲಾಗುವುದು ಎಂದು ಕೇಂದ್ರ ಸಚಿವರು ಈ ಸಂದರ್ಭದಲ್ಲಿ ಪ್ರಕಟಿಸಿದರು. ಇನ್ನು ಕರ್ನಾಟಕ ತೊಗರಿಬೇಳೆ ಉತ್ಪಾದನೆಯಲ್ಲಿ ಅಗ್ರಸ್ಥಾನದಲ್ಲಿದೆ. ಈ ಬೆಳೆಯ ಎಕರೆವಾರು…

Read More