Samantha ruth prabhu to do film with salman khan

Samantha: ಸಲ್ಮಾನ್‌ ಖಾನ್‌ ಜೊತೆ ಸಿನಿಮಾ ಮಾಡ್ತಾರಾ ಸಮಂತಾ? ಏನಿದು ಹೊಸ ಸುದ್ದಿ?

ಮುಂಬೈ: ಕಳೆದ ಕೆಲವು ದಿನಗಳಿಂದ, ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ತೆಲುಗು ನಿರ್ಮಾಪಕ ದಿಲ್ ರಾಜು ಅವರೊಂದಿಗೆ ಹೊಸ ಸಿನಿಮಾ ಮಾಡಲಿದ್ದಾರೆ ಎಂಬ ವದಂತಿಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ಈ ನಡುವೆ ಹೊಸ ಸಿನಿಮಾದಲ್ಲಿ ನಟಿ ಸಮಂತಾ ರುತ್‌ ಪ್ರಭು (Samantha) ಅವರು ಬಾಲಿವುಡ್‌ ಬಾಯ್‌ಜಾನ್‌ ಸಲ್ಮಾನ್‌ ಖಾನ್‌ ಅವರ ಜೊತೆ ನಾಯಕಿಯಾಗಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ರಾಜ್‌-ಡಿಕೆ ನಿರ್ದೇಶನದಲ್ಲಿ ಸಿನಿಮಾ ಕೆಲ ಮಾಹಿತಿಗಳ ಪ್ರಕಾರ, ಈ ಸಿನಿಮಾವನ್ನ ಫೇಮಸ್‌ ನಿರ್ದೇಶಕ ಜೋಡಿ ರಾಜ್‌ ಮತ್ತು ಡಿಕೆ ನಿರ್ದೇಶನ…

Read More
ICC calls bangaldesh india stand is Hypocritical

ICC: ಬಾಂಗ್ಲಾ ನಡೆಯನ್ನ ಬೂಟಾಟಿಕೆ ಎಂದ ಐಸಿಸಿ, ಸ್ಕಾಟ್ಲೆಂಡ್‌ಗೆ ಆಡಲು ಅವಕಾಶ

ನವದೆಹಲಿ: ಭದ್ರತೆಯ ದೃಷ್ಟಿಯಿಂದ ಭಾರತದಲ್ಲಿ ತನ್ನ ತಂಡವನ್ನ ಬಾಂಗ್ಲಾ ಕ್ರಿಕೆಟ್‌ ಮಂಡಳಿ ಆಡಿಸಲು ನಿರಾಕರಿಸಿ, ಬೇರೆ ಸ್ಥಳ ನಿಗದಿ ಮಾಡುವಂತೆ ಮಾಡಿರುವ ಮನವಿಯನ್ನ ಐಸಿಸಿ (ICC) ನಿರಾಕರಿಸಿದೆ. ಪರಿಶೀಲನೆ ಮಾಡಿದ ಐಸಿಸಿ ಮಾಹಿತಿಗಳ ಪ್ರಕಾರ, ಆಂತರಿಕ ಮತ್ತು ಬಾಹ್ಯ ತಜ್ಞರೊಂದಿಗೆ ಭದ್ರತೆಯ ವಿಚಾರವಾಗಿ ಐಸಿಸಿ ಅನೇಕ ಪರಿಶೀಲನೆಗಳನ್ನ ಮಾಡಿದ್ದು, ಬಾಂಗ್ಲಾದೇಶ ಆಟಗಾರರಿಗೆ ಯಾವುದೇ ಭದ್ರತಾ ಸಮಸ್ಯೆ ಆಗುವುದಿಲ್ಲ ಎಂದು ತೀರ್ಮಾನ ಮಾಡಿ ಬಾಂಗ್ಲಾ ಕ್ರಿಕೆಟ್‌ ಮಂಡಳಿಯ ಮನವಿಯನ್ನ ನಿರಾಕರಣೆ ಮಾಡಿದೆ. ಅದರ ಜೊತೆಗೆ ಕಳೆದ ವರ್ಷ ಅತಿಯಾದ…

Read More
How to apply for IRCTC Recruitment

IRCTC Recruitment: ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ, ಹೀಗೆ ಅರ್ಜಿ ಹಾಕಿ

ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮವು (IRCTC Recruitment) ಅಧಿಕೃತ ಅಧಿಸೂಚನೆಯ ಮೂಲಕ ಗ್ರೂಪ್ ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು : ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮಹುದ್ದೆಗಳ ಸಂಖ್ಯೆ: 1ಉದ್ಯೋಗ ಸ್ಥಳ: ದೆಹಲಿ  ಹುದ್ದೆ ಹೆಸರು: ಗುಂಪು ಜನರಲ್ ಮ್ಯಾನೇಜರ್ಸಂಬಳ: ತಿಂಗಳಿಗೆ ರೂ. 37,400 – 67,000 / – ವಯೋಮಿತಿ:  ಅಭ್ಯರ್ಥಿಯ ಗರಿಷ್ಠ ವಯಸ್ಸು 58 ವರ್ಷಗಳು….

Read More
health benefits of super food Sweet Potato

Sweet Potato: ಕ್ಯಾನ್ಸರ್‌ ತಡೆಯುತ್ತೆ ಈ ಸಿಹಿ ಗೆಣಸು, ಶೀತಕ್ಕೂ ಇದೇ ಪರಿಹಾರ

ಸಿಹಿ ಗೆಣಸು ಅನೇಕ ಜನರಿಗೆ ಇಷ್ಟದ ತರಕಾರಿ ಇದು. ಇದನ್ನ ತರಕಾರಿ ಎನ್ನುವುದಕ್ಕಿಂತ ಒಂದು ರೀತಿಯ ಹಣ್ಣು ಎಂದರೂ ಸಹ ತಪ್ಪಲ್ಲ. ಇದನ್ನ ಬರೀ ಬೇಯಿಸಿ ಸಹ ತಿನ್ನಬಹುದು ಅಥವಾ ಅಡುಗೆಯಲ್ಲಿ ಬಳಕೆ ಮಾಡಬಹುದು, ಈ ಸಿಹಿ ಗೆಣಸನ್ನ ಸೇವನೆ ಮಾಡುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳನ್ನ ಪಡೆಯಬಹುದಾಗಿದೆ. ಹಾಗಾದ್ರೆ ಗೆಣಸು (Sweet Potato) ಸೇವನೆಯಿಂದ ಏನೆಲ್ಲಾ ಲಾಭ ಇದೆ ಎಂಬುದು ಇಲ್ಲಿದೆ. ಜೀರ್ಣಕ್ರಿಯೆಗೆ ಉತ್ತಮ ಸಿಹಿ ಗೆಣಸಿನಲ್ಲಿರುವ ವಿಟಮಿನ್ ಬಿ6 ಹೋಮೋಸಿಸ್ಟೀನ್ ಎನ್ನುವ ಅಮೈನೋ ಆಮ್ಲದ ಶೇಖರಣೆಯನ್ನು…

Read More

Vehicle: 2025 ರಲ್ಲಿ ಹೆಚ್ಚಾದ ವಾಹನಗಳ ನೋಂದಣಿ, ಎಲೆಕ್ಟ್ರಿಕ್‌ ವಾಹನಗಳದ್ದೇ ಕಾರುಬಾರು ಜಾಸ್ತಿ

ನವದೆಹಲಿ: ದೇಶದಲ್ಲಿ 2025ರಲ್ಲಿ ಹೊಸದಾಗಿ ನೋಂದಣಿಯಾದ ಎಲ್ಲಾ ವಾಹನಗಳ (Vehicle) ಪೈಕಿ ಶೇಕಡ 8ರಷ್ಟು ಎಲೆಕ್ಟ್ರಿಕ್ ವಾಹನಗಳಿವೆ ಎಂದು ವಾಹನ್ ಪೋರ್ಟಲ್ ದತ್ತಾಂಶದಿಂದ ತಿಳಿದುಬಂದಿದೆ. 23 ಲಕ್ಷ ತಲುಪಿದ ಎಲೆಕ್ಟ್ರಿಕ್ ವಾಹನಗಳ ಮಾರಾಟ  ಒಟ್ಟಾರೆ, ಎಲೆಕ್ಟ್ರಿಕ್ ವಾಹನಗಳ ಮಾರಾಟದ ಸಂಖ್ಯೆ 23 ಲಕ್ಷ ತಲುಪಿದೆ. ಅದರಲ್ಲಿ 12 ಲಕ್ಷದ 80 ಸಾವಿರಕ್ಕೂ ಅಧಿಕ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಪಾಲು ಇದ್ದು, ಇದು ಒಟ್ಟಾರೆ ವಾಹನದ ಶೇಕಡ 57ರಷ್ಟಾಗಲಿದೆ.  ಉಳಿದಂತೆ ಎಲೆಕ್ಟ್ರಿಕ್ ತ್ರಿಚಕ್ರ ವಾಹನಗಳ ಮಾರಾಟ 8 ಲಕ್ಷ…

Read More
BJP BY Vijayendra on union budget 2026

BY Vijayendra: ಕೇಂದ್ರ ಬಜೆಟ್‌ ರೈತರಿಗೆ ಸಹಾಯವಾಗಲಿದೆ: ಬಿವೈ ವಿಜಯೇಂದ್ರ

ಶಿವಮೊಗ್ಗ:  ಕೇಂದ್ರ ಸರ್ಕಾರ ತೆಂಗಿನ ಬೆಳೆಗಾರರು ಗೋಡಂಬಿ, ಕೋಕೋ, ಮೀನುಗಾರಿಕೆ ಮತ್ತು ಶ್ರೀಗಂಧ ಉತ್ಪಾದಕರಿಗೆ ಹೆಚ್ಚಿನ ಪ್ರೋತ್ಸಾಹ ನೀಡಿರುವುದು ಸ್ವಾಗತಾರ್ಹ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ತಿಳಿಸಿದ್ದಾರೆ. ರಾಜ್ಯದ ರೈತರಿಗೆ ಸಹಾಯಕ ಆಗಲಿದೆ ಶಿವಮೊಗ್ಗದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ರಾಜ್ಯದ ರೈತರಿಗೆ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ. ಕರ್ನಾಟಕದ ತೆರಿಗೆ ಪಾಲು ಶೇಕಡಾ 3.65 ರಿಂದ ಶೇಕಡಾ 4.14 ಕ್ಕೆ ಏರಿಕೆಯಾಗಿದೆ. ಇದರಿಂದ ರಾಜ್ಯಕ್ಕೆ ಪ್ರತಿ ವರ್ಷ ಹೆಚ್ಚುವರಿಯಾಗಿ 7 ಸಾವಿರದ 387…

Read More
Horror Punjab Woman body found in iron trunk

Horror: 99ರ ವೃದ್ಧೆಯ ಬರ್ಬರ ಹತ್ಯೆ, ಟ್ರಂಕ್‌ನಲ್ಲಿ ಪತ್ತೆಯಾದ ದೇಹ

ಹೋಶಿಯಾರ್‌ಪುರ: 99 ವರ್ಷದ ವೃದ್ಧೆಯೊಬ್ಬಳನ್ನು ದರೋಡೆಕೋರನೊಬ್ಬ ಕೊಲೆ (Horror) ಮಾಡಿ, ಆಕೆಯ ದೇಹವನ್ನು ಕಬ್ಬಿಣದ ಟ್ರಂಕಿನೊಳಗೆ ತುಂಬಿಸಿರುವ ಘಟನೆ ಹೋಶಿಯಾರ್‌ಪುರದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಒಂಟಿಯಾಗಿ ವಾಸ ಮಾಡುತ್ತಿದ್ದ ಮಹಿಳೆ ಪೊಲೀಸರ ಮಾಹಿತಿ ಪ್ರಕಾರ, ಮೃತ ವೃದ್ಧೆಯನ್ನ ಜೋಗಿಂದರ್ ಕೌರ್ ಎಂದು ಗುರುತಿಸಲಾಗಿದೆ. ಇನ್ನು ಚಬ್ಬೇವಾಲ್ ಪ್ರದೇಶದ ಭಾಮ್ ಹಳ್ಳಿಯಲ್ಲಿರುವ ತನ್ನ ಮನೆಯಲ್ಲಿ ವೃದ್ಧೆ ಒಂಟಿಯಾಗಿ ವಾಸ ಮಾಡುತ್ತಿದ್ದರು ಎನ್ನಲಾಗಿದ್ದು,  ಹಿಂದಿನ ಬುಧವಾರ ಸಂಜೆ ಆಕೆಯ ಶವ ಪತ್ತೆಯಾಗಿದ್ದು, ತಲೆಯ ಮೇಲೆ ಗಾಯದ ಗುರುತುಗಳಿವೆ ಎಂದು…

Read More