Pakistan consider forfeiting India game at T20 World Cup

Pakistan: ಭಾರತದ ಜೊತೆ ಪಂದ್ಯ ಆಡಲ್ವಾ ಪಾಕ್?‌ ಎಚ್ಚರಿಕೆ ಕೊಟ್ರು ಬುದ್ದಿ ಕಲಿಯದ ಪಿಸಿಬಿ

ನವದೆಹಲಿ: ಟೀ20 ವಿಶ್ವಕಪ್‌ ಪಂದ್ಯಗಳನ್ನ ಭಾರತದಿಂದ ಶ್ರೀಲಂಕಾಗೆ ಸ್ಥಳಾಂತರಿಸುವಂತೆ ಬಾಂಗ್ಲಾದೇಶ ಮಾಡಿದ್ದ ಮನವಿಯನ್ನ ಐಸಿಸಿ ತಿರಸ್ಕರಿಸಿದ ಬೆನ್ನಲ್ಲೆ ಈ ವಿಚಾರವಾಗಿ ಪಾಕಿಸ್ತಾನ (Pakistan) ಸಹ ಪಂದ್ಯಗಳನ್ನ ಆಡದಿರಲು ನಿರ್ಧಾರ ಮಾಡಿದೆ ಎನ್ನಲಾಗುತ್ತಿದೆ. ಭಾರತದ ವಿರುದ್ಧ ಆಡದಿರಲು ಯೋಚನೆ ಮಾಹಿತಿಗಳ ಪ್ರಕಾರ,ಫೆಬ್ರವರಿ 15 ರಂದು ಶ್ರೀಲಂಕಾದ ಕೊಲಂಬೊದಲ್ಲಿ ನಡೆಯಲಿರುವ ಭಾರತದ ವಿರುದ್ಧದ ಗುಂಪು ಹಂತದ ಪಂದ್ಯದಲ್ಲಿ ಭಾಗವಹಿಸದಿರಲು ಪಾಕಿಸ್ತಾನ ಯೋಚಿಸುತ್ತಿದೆ ಎನ್ನಲಾಗಿದೆ. ಪಾಕಿಸ್ತಾನದ ಸುದ್ದಿ ಸಂಸ್ಥೆ ಜಿಯೋ ನ್ಯೂಸ್ ವರದಿ ಮಾಡಿರುವಂತೆ, ಪಾಕಿಸ್ತಾನ ತನ್ನ ಮುಂದೆ ಇರುವ ಆಯ್ಕೆಗಳ…

Read More
Jai Shankar tells about india steps to protect country

Jai Shankar: ಭಾರತದ ಹಿತಾಸಕ್ತಿಗಳನ್ನು ಕಾಪಾಡಲು ಸರ್ಕಾರದಿಂದ ಸೂಕ್ತ ಕ್ರಮ

ನವದೆಹಲಿ: ಭಾರತದ ಭದ್ರತೆ ಮತ್ತು ಆರ್ಥಿಕ ಹಿತಾಸಕ್ತಿಗಳ ಮೇಲೆ ಪರಿಣಾಮ ಬೀರುವ ಹಿಂದೂ ಮಹಾಸಾಗರ ಪ್ರದೇಶದಲ್ಲಿನ , ಎಲ್ಲಾ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ  ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ (Jai Shankar) ಲೋಕಸಭೆಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಭಾರತ ಸೂಕ್ತ ಕ್ರಮ ತೆಗೆದುಕೊಳ್ಳುತ್ತಿದೆ  ಹಿಂದೂ ಮಹಾಸಾಗರದಲ್ಲಿ ಭಾರತದ ಹಿತಾಸಕ್ತಿಗಳನ್ನು ಕಾಪಾಡಲು ಸರ್ಕಾರ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.  ಹಿಂದೂ ಮಹಾಸಾಗರ ಪ್ರದೇಶ ಸೇರಿದಂತೆ , ದೇಶಗಳೊಂದಿಗಿನ ಭಾರತದ ಸಂಬಂಧಗಳು ತಮ್ಮದೇ ಆದ ನೆಲೆಯಲ್ಲಿ ನಿಂತಿವೆ…

Read More
Weekly Horoscope from january 25 to 31 astrology

Weekly Horoscope: ತಿಂಗಳ ಕೊನೆಯ ವಾರ ಈ ರಾಶಿಯವರಿಗೆ ಕಷ್ಟಗಳ ಸರಮಾಲೆ, ಇಲ್ಲಿದೆ ಭವಿಷ್ಯ

ಹೊಸ ವಾರ ಹೊಸ ಉತ್ಸಾಹ ಇರುತ್ತದೆ. ಈ ವಾರದ ಆರಂಭ ಚೆನ್ನಾಗಿ ಆದರೆ ಎಲ್ಲವೂ ಸರಿಯಾಗಿರುತ್ತದೆ ಎನ್ನುವ ನಂಬಿಕೆ ಇದೆ. ಹಾಗಾಗಿ ಅನೇಕ ಜನರು ವಾರ ಭವಿಷ್ಯವನ್ನ ತಿಳಿದುಕೊಳ್ಳಲು ಬಯಸುತ್ತಾರೆ. ಜ್ಯೋತಿಷ್ಯದ ಪ್ರಕಾರ ಈ ವಾರ ಜನವರಿ 25 ರಿಂದ ಫೆಬ್ರವರಿ 1 ರ ವರೆಗಿನ ಭವಿಷ್ಯ (Weekly Horoscope) ಹೇಗಿರಲಿದೆ ಎನ್ನುವುದು ಇಲ್ಲಿದೆ ಈ ವಾರದ 12 ರಾಶಿಗಳ ಭವಿಷ್ಯ ಮೇಷ ರಾಶಿ: ಈ ವಾರ ಕೆಲಸದಲ್ಲಿ ಕೆಲಸದ ಹೊರೆ ಬಹಳ ಮಟ್ಟಿಗೆ ಕಡಿಮೆಯಾಗುತ್ತದೆ. ಗೌರವ…

Read More
Divorce allowed without marriage registration orders Karnataka High court

High Court: ವಿವಾಹ ನೋಂದಣಿಯಾಗದಿದ್ದರೂ ವಿಚ್ಛೇದನ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದ ಹೈಕೋರ್ಟ್

ಬೆಂಗಳೂರು: ವಿಶೇಷ ವಿವಾಹ ಕಾಯ್ದೆ 1954ರ ಅಡಿಯಲ್ಲಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಲು ಮದುವೆಯ ಅಧಿಕೃತ ನೋಂದಣಿ ಕಡ್ಡಾಯವಲ್ಲ ಎಂದು ಕರ್ನಾಟಕ ಹೈಕೋರ್ಟ್ (High Court) ಮಹತ್ವದ ಸ್ಪಷ್ಟನೆ ನೀಡಿದೆ. ವಿವಾಹ ನೋಂದಣಿಯಾಗಿಲ್ಲ ಎಂಬ ಕಾರಣಕ್ಕೆ ವಿಚ್ಛೇದನ ಅರ್ಜಿಯನ್ನು ತಿರಸ್ಕರಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ. ಏನಿದು ಪ್ರಕರಣ? ಪರಿಶಿಷ್ಟ ಪಂಗಡಕ್ಕೆ ಸೇರಿದ ದಂಪತಿಯ ಪ್ರಕರಣವೊಂದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ಮನ್ಮಥ ರಾವ್ ಅವರ ಪೀಠವು ಈ ಆದೇಶ ನೀಡಿದೆ. ಈ ದಂಪತಿಗಳು 2006ರಲ್ಲಿ ತಮ್ಮ…

Read More
Congress MLC Abdul jabbar clash

Congress: ಕಾಂಗ್ರೆಸ್‌ನಲ್ಲಿ ಹೆಚ್ಚಾದ ಆಂತರಿಕ ಬಂಡಾಯ, ಸವಾಲು ಹಾಕಿದ ಅಬ್ದುಲ್ ಜಬ್ಬಾರ್

ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ಈಗ ಕಾಂಗ್ರೆಸ್‌ನ (Congress) ಆಂತರಿಕ ಬಂಡಾಯಕ್ಕೆ ವೇದಿಕೆಯಾಗಿದೆ. ಪಕ್ಷ ವಿರೋಧಿ ಚಟುವಟಿಕೆಯ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ (MLC) ಅಬ್ದುಲ್ ಜಬ್ಬಾರ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆದೇಶಿಸಿದ್ದಾರೆ. ಆದರೆ ಈ ಅಮಾನತು ಆದೇಶಕ್ಕೆ ಜಬ್ಬಾರ್ ಕಿಂಚಿತ್ತೂ ಬಗ್ಗದೆ, ಉಲ್ಟಾ ಪಕ್ಷದ ನಾಯಕತ್ವದ ವಿರುದ್ಧವೇ ಗುಡುಗಿದ್ದಾರೆ. “ದಾಖಲೆ ಇದ್ದರೆ ಬಿಡುಗಡೆ ಮಾಡಿ”: ತಮ್ಮ ವಿರುದ್ಧದ ಶಿಸ್ತು ಕ್ರಮಕ್ಕೆ ಕೆಂಡಾಮಂಡಲವಾಗಿರುವ ಅಬ್ದುಲ್…

Read More
panama bridge fuel tanker blast

PANAMA: ತೈಲ ಘಟಕದಲ್ಲಿ ಭೀಕರ ಸ್ಫೋಟ, ಸೇತುವೆ ಸಂಚಾರ ಸ್ಥಗಿತ

ಅಮೆರಿಕ: ಪನಾಮದ (Panama) ಪ್ರಮುಖ ಸಾರಿಗೆ ಮಾರ್ಗವಾದ ‘ಬ್ರಿಡ್ಜ್ ಆಫ್ ದಿ ಅಮೆರಿಕಾಸ್’ ಸೇತುವೆಯ ಬಳಿ ಇರುವ ಬಲ್ಬೋವಾ ತೈಲ ಟ್ಯಾಂಕ್ ಘಟಕದಲ್ಲಿ ಸೋಮವಾರ ಸಂಜೆ ಭೀಕರ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿ ಹರಡಿದ ಬೆನ್ನಲ್ಲೇ ತೈಲ ಟ್ಯಾಂಕರ್‌ಗಳು ಅತಿ ದೊಡ್ಡ ಶಬ್ದದೊಂದಿಗೆ ಸ್ಫೋಟಗೊಂಡಿದ್ದು, ದುರಂತದಲ್ಲಿ ಹಲವರು ಗಾಯಗೊಂಡಿದ್ದಾರೆ. ಓರ್ವ ವ್ಯಕ್ತಿ ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಎದುರಾಗಿದೆ. ವಿಡಿಯೋ ವೈರಲ್ ಈ ಸ್ಫೋಟದ ಭೀಕರತೆ ಎಷ್ಟಿತ್ತೆಂದರೆ, ಬೆಂಕಿಯ ಜ್ವಾಲೆಗಳು ರಸ್ತೆಯ ಮೇಲೆಯೇ ಆವರಿಸಿದ್ದವು. ಇದನ್ನು…

Read More
Weather Report rain expected in many districts today also

Weather Report: ಇಂದೂ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಕಡಿಮೆ ಆಗುತ್ತಾ ಚಳಿ?

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವ ಹಿನ್ನೆಯಲ್ಲಿ ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ನಿನ್ನೆ ಮಳೆ ಆಗಿದೆ. ಇಂದೂ ಸಹ ಮಳೆ ಆಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ (Weather Report) ಮಾಹಿತಿ ನೀಡಿದೆ. ಇನ್ನೂ 3 ದಿನ ಇದೇ ವಾತಾವರಣ ಈ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವು ಭಾಗಗಳಲ್ಲಿ ಹವಾಮಾನ ಬದಲಾವಣೆ ಆಗಿದೆ. ಅದರಲ್ಲೂ  ನಿನ್ನೆ ಅನೇಕ ಜಿಲ್ಲೆಗಲ್ಲಿ ತುಸು ಮಳೆ ಆಗಿದ್ದು, ಚಳಿಯಲ್ಲಿ ಸಹ ಏರಿಕೆ ಆಗಿದೆ. ಇನ್ನೂ 2-3 ದಿನಗಳ ಕಾಲ…

Read More