Padma Awards 2026 8 people honoured in karnataka

Padma Awards 2026: ಶತವಧಾನಿ ಗಣೇಶ್‌ಗೆ ಪದ್ಮ ಭೂಷಣ ಗೌರವ, ರಾಜ್ಯದ 8 ಜನರಿಗೆ ಪ್ರಶಸ್ತಿ

ನವದೆಹಲಿ: ಭಾರತದ ಅತ್ಯಂತ ಗೌರವಾನ್ವಿತ ನಾಗರಿಕ ಗೌರವಗಳಲ್ಲಿ ಒಂದಾದ ಪದ್ಮ ಪ್ರಶಸ್ತಿಗಳನ್ನ ಘೋಷಣೆ (Padma Awards 2026) ಮಾಡಲಾಗಿದ್ದು, ಕರ್ನಾಟಕದ ಸಾಧರಿಗೆ ಸಹ ಕೊಡಲಾಗಿದೆ. ಏನಿದು ಪದ್ಮ ಪ್ರಶಸ್ತಿ? ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ. ಪ್ರತಿ ವರ್ಷ ಗಣರಾಜ್ಯೋತ್ಸವದಂದು ಘೋಷಿಸಲಾಗುತ್ತದೆ. ಈ ಬಾರಿ 131 ಪ್ರಶಸ್ತಿ ಪುರಸ್ಕೃತರು ಇದ್ದಾರೆ. ಮಾಜಿ ಯುಜಿಸಿ ಮುಖ್ಯಸ್ಥ ಮಾಮಿದಲ ಜಗದೇಶ್ ಕುಮಾರ್ ಅವರಿಂದ ಹಿಡಿದು ಐಐಟಿ ಮದ್ರಾಸ್ ನಿರ್ದೇಶಕ ವಿ. ಕಾಮಕೋಟಿಯವರೆಗೆ, ಭಾರತದಾದ್ಯಂತ ಉನ್ನತ ಶಿಕ್ಷಣ, ಸಂಶೋಧನೆ ಮತ್ತು ನಾವೀನ್ಯತೆಯನ್ನು ಗಮನಾರ್ಹವಾಗಿ…

Read More
How to apply for AIISH Recruitment Mysore

AIISH Recruitment: ಬಿಎಸ್‌ಸಿ ಆಗಿದೆಯಾ? ಕೇಂದ್ರ ಸರ್ಕಾರಿ ಕೆಲಸಕ್ಕೆ ಈಗಲೇ ಅಪ್ಲೈ ಮಾಡಿ

ಕೇಂದ್ರ ಸರ್ಕಾರಿ ಕೆಲಸ ಪಡೆಯಬೇಕು ಎನ್ನುವ ಹಂಬಲ ಎಲ್ಲರಿಗೂ ಇರುತ್ತದೆ. ಅದರಲ್ಲೂ ತಮ್ಮದೇ ರಾಜ್ಯದಲ್ಲಿ ಇದ್ದುಕೊಂಡು ಕೇಂದ್ರ ಸರ್ಕಾರಿ ಕೆಲಸ ಇದ್ದರಂತೂ ಅದಕ್ಕಿಂತ ಬೇರೆ ಸಂತೋಷ ಯಾವುದೂ ಇಲ್ಲ. ಇದೀಗ ಅದೇ ರೀತಿಯ ಅವಕಾಶವೊಂದು ಇದ್ದು, ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಸ್ಪೀಚ್ ಅಂಡ್ ಹಿಯರಿಂಗ್ ಮೈಸೂರು (AIISH Recruitment) ಖಾಲಿ ಇರುವ  3 ಆಡಿಯಾಲಜಿಸ್ಟ್, ಸ್ಪೀಚ್ ಲ್ಯಾಂಗ್ವೇಜ್ ಪ್ಯಾಥಾಲಜಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದ್ದು, ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಅರ್ಜಿ ಹಾಕಬಹುದಾಗಿದೆ. ಈ ಹುದ್ದೆಗಳ…

Read More
Suvarna Arogya Suraksha Trust Recruitment 2026

Recruitment 2026: ಬರೋಬ್ಬರಿ 29 ಹುದ್ದೆಗಳಿಗೆ ಅರ್ಜಿ ಆಹ್ವಾನ, ಸರ್ಕಾರಿ ಕೆಲಸಕ್ಕೆ ಇಲ್ಲಿದೆ ಅವಕಾಶ

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ತನ್ನ ಅಡಿಯಲ್ಲಿ ಖಾಲಿ ಇರುವ 29 ಹಿರಿಯ ಕಾರ್ಯನಿರ್ವಾಹಕ ವೈದ್ಯರ ಹುದ್ದೆಗಳಿಗೆ ಅರ್ಜಿ ಆಹ್ವಾನ ( Recruitment 2026) ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಹಾಕಬಹುದಾಗಿದ್ದು, ಇದಕ್ಕೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು : ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ಹುದ್ದೆಗಳ ಸಂಖ್ಯೆ: 29ಉದ್ಯೋಗ ಸ್ಥಳ: ಬೆಂಗಳೂರು  ಹುದ್ದೆಯ ಹೆಸರು: ಹಿರಿಯ ಕಾರ್ಯನಿರ್ವಾಹಕ ವೈದ್ಯಸಂಬಳ: ರೂ. 45,000 – 1,50,000/- ಪ್ರತಿ ತಿಂಗಳು ಪೋಸ್ಟ್ ಹೆಸರು ವಿದ್ಯಾರ್ಹತೆ ಪೋಸ್ಟ್‌ಗಳ ಸಂಖ್ಯೆ ವೇತನ ವೇತನ…

Read More
these are the health benefits of eating Peanuts

Peanuts: ಹೃದಯದ ಸಮಸ್ಯೆಗೆ ರಾಮಬಾಣ ಈ ಬಡವರ ಬಾದಾಮಿ, ಶೇಂಗಾದ ಆರೋಗ್ಯ ಪ್ರಯೋಜನಗಳಿವು

ನಾವು ಸೇವನೆ ಮಾಡುವ ಪ್ರತಿಯೊಂದು ವಸ್ತುಗಳು ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಕೆಲವೊಂದು ಪದಾರ್ಥಗಳು ಅನೇಕ ಆರೋಗ್ಯ ಪ್ರಯೋಜನಗಳನ್ನ ಹೊಂದಿರುತ್ತದೆ. ಅವುಗಳಲ್ಲಿ ಒಂದು ಶೇಂಗಾ ಅಥವಾ ಕಡಲೇಕಾಯಿ. ಸಾಮಾನ್ಯವಾಗಿ ಇದನ್ನ ಅವಲಕ್ಕಿ ಮಾಡುವಾಗ ಅಥವಾ ಸಂಜೆ ಕಾಫಿ ಜೊತೆ ತಿನ್ನಲಾಗುತ್ತದೆ. ಇದನ್ನ ಸ್ನ್ಯಾಕ್ಸ್‌ ರೀತಿ ಸಹ ಸೇವನೆ ಮಾಡಲಾಗುತ್ತದೆ. ಶೇಂಗಾ ಹಾಕಿ ಆಹಾರ ಪದಾರ್ಥಗಳನ್ನ ತಯಾರಿಸುವುದರಿಂದ ಅದರ ರುಚಿ ಹೆಚ್ಚಾಗುತ್ತದೆ. ಹಾಗೆಯೇ, ಶೇಂಗಾ (Peanuts) ಸೇವನೆ ಮಾಡುವುದರಿಂದ ಹೃದಯದ ಸಮಸ್ಯೆ ಸೇರಿದಂತೆ ಇನ್ನೂ ಅನೇಕ ಆರೋಗ್ಯ…

Read More
health benefits of super food Sweet Potato

Sweet Potato: ಕ್ಯಾನ್ಸರ್‌ ತಡೆಯುತ್ತೆ ಈ ಸಿಹಿ ಗೆಣಸು, ಶೀತಕ್ಕೂ ಇದೇ ಪರಿಹಾರ

ಸಿಹಿ ಗೆಣಸು ಅನೇಕ ಜನರಿಗೆ ಇಷ್ಟದ ತರಕಾರಿ ಇದು. ಇದನ್ನ ತರಕಾರಿ ಎನ್ನುವುದಕ್ಕಿಂತ ಒಂದು ರೀತಿಯ ಹಣ್ಣು ಎಂದರೂ ಸಹ ತಪ್ಪಲ್ಲ. ಇದನ್ನ ಬರೀ ಬೇಯಿಸಿ ಸಹ ತಿನ್ನಬಹುದು ಅಥವಾ ಅಡುಗೆಯಲ್ಲಿ ಬಳಕೆ ಮಾಡಬಹುದು, ಈ ಸಿಹಿ ಗೆಣಸನ್ನ ಸೇವನೆ ಮಾಡುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳನ್ನ ಪಡೆಯಬಹುದಾಗಿದೆ. ಹಾಗಾದ್ರೆ ಗೆಣಸು (Sweet Potato) ಸೇವನೆಯಿಂದ ಏನೆಲ್ಲಾ ಲಾಭ ಇದೆ ಎಂಬುದು ಇಲ್ಲಿದೆ. ಜೀರ್ಣಕ್ರಿಯೆಗೆ ಉತ್ತಮ ಸಿಹಿ ಗೆಣಸಿನಲ್ಲಿರುವ ವಿಟಮಿನ್ ಬಿ6 ಹೋಮೋಸಿಸ್ಟೀನ್ ಎನ್ನುವ ಅಮೈನೋ ಆಮ್ಲದ ಶೇಖರಣೆಯನ್ನು…

Read More
CM Siddaramaiah meeting with apex bank directors

CM Siddaramaiah: ಅಪೆಕ್ಸ್ ಬ್ಯಾಂಕ್ ಚುನಾವಣಾ ಅಖಾಡಕ್ಕೆ ಸಿಎಂ ಎಂಟ್ರಿ, ರಾಜಣ್ಣ ಪರ ಬ್ಯಾಟ್‌ ಬೀಸ್ತಾರಾ ಸಿದ್ದರಾಮಯ್ಯ?

ಬೆಂಗಳೂರು: ಅಪೆಕ್ಸ್ ಬ್ಯಾಂಕ್ ಚುನಾವಣೆ  (Apex Bank Election) ವಿಚಾರವಾಗಿ ಕುತೂಹಲ ಹೆಚ್ಚಾಗಿದ್ದು, ಅಖಾಡಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah) ಎಂಟ್ರಿ ಕೊಟ್ಟಿದ್ದಾರೆ. ಸಿಎಂ ಹಾಗೂ ಡಿಸಿಎಂ ಬಣದ ನಡುವೆ ಪೈಪೋಟಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕಾಗಿ ಪೈಪೋಟಿ ನಡೆಯುತ್ತಿದ್ದು, ಮುಖ್ಯವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರ ಬಂಗಳ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ. ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನದ ಮೇಲೆ‌ ಮಾಜಿ ಸಚಿವ ಕೆಎನ್ ರಾಜಣ್ಣ ಕಣ್ಣಿಟ್ಟಿದ್ದು, ಡಿಸಿಎ ಡಿಕೆಶಿ ಆಪ್ತ ಎಂಎಲ್ಸಿ…

Read More
ICC calls bangaldesh india stand is Hypocritical

ICC: ಬಾಂಗ್ಲಾ ನಡೆಯನ್ನ ಬೂಟಾಟಿಕೆ ಎಂದ ಐಸಿಸಿ, ಸ್ಕಾಟ್ಲೆಂಡ್‌ಗೆ ಆಡಲು ಅವಕಾಶ

ನವದೆಹಲಿ: ಭದ್ರತೆಯ ದೃಷ್ಟಿಯಿಂದ ಭಾರತದಲ್ಲಿ ತನ್ನ ತಂಡವನ್ನ ಬಾಂಗ್ಲಾ ಕ್ರಿಕೆಟ್‌ ಮಂಡಳಿ ಆಡಿಸಲು ನಿರಾಕರಿಸಿ, ಬೇರೆ ಸ್ಥಳ ನಿಗದಿ ಮಾಡುವಂತೆ ಮಾಡಿರುವ ಮನವಿಯನ್ನ ಐಸಿಸಿ (ICC) ನಿರಾಕರಿಸಿದೆ. ಪರಿಶೀಲನೆ ಮಾಡಿದ ಐಸಿಸಿ ಮಾಹಿತಿಗಳ ಪ್ರಕಾರ, ಆಂತರಿಕ ಮತ್ತು ಬಾಹ್ಯ ತಜ್ಞರೊಂದಿಗೆ ಭದ್ರತೆಯ ವಿಚಾರವಾಗಿ ಐಸಿಸಿ ಅನೇಕ ಪರಿಶೀಲನೆಗಳನ್ನ ಮಾಡಿದ್ದು, ಬಾಂಗ್ಲಾದೇಶ ಆಟಗಾರರಿಗೆ ಯಾವುದೇ ಭದ್ರತಾ ಸಮಸ್ಯೆ ಆಗುವುದಿಲ್ಲ ಎಂದು ತೀರ್ಮಾನ ಮಾಡಿ ಬಾಂಗ್ಲಾ ಕ್ರಿಕೆಟ್‌ ಮಂಡಳಿಯ ಮನವಿಯನ್ನ ನಿರಾಕರಣೆ ಮಾಡಿದೆ. ಅದರ ಜೊತೆಗೆ ಕಳೆದ ವರ್ಷ ಅತಿಯಾದ…

Read More