Daily Numerology February 28 2026

Daily Numerology: ಆಯಾಸ ಕಾಡುವ ದಿನ, ನೆಮ್ಮದಿ ಇರಲ್ಲ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ವೃತ್ತಿ ಮತ್ತು ವ್ಯವಹಾರವು ಬಹಳ ಅನುಕೂಲಕರವಾಗಿ ಪ್ರಗತಿ ಸಾಧಿಸುತ್ತದೆ. ಅವರು ಹಠಾತ್ ಆರ್ಥಿಕ ಮತ್ತು ಭೌತಿಕ ಲಾಭಗಳನ್ನು ಪಡೆಯುತ್ತಾರೆ. ಅವರು ತಮ್ಮ ಸಂಗಾತಿಯೊಂದಿಗೆ ಬಟ್ಟೆ ಮತ್ತು ಆಭರಣಗಳನ್ನು…

Read More
semi conductor IESA summit started

IESA: ಎಲೆಕ್ಟ್ರಾನಿಕ್ಸ್‌ ಮತ್ತು ಸೆಮಿಕಂಡಕ್ಟರ್‌ ಮಿಷನ್‌ ಸಮ್ಮಿಟ್‌ ಆರಂಭ

ಬೆಂಗಳೂರು: ನಗರದಲ್ಲಿ ಆಯೋಜಿಸಿರುವ ಭಾರತೀಯ ಎಲೆಕ್ಟ್ರಾನಿಕ್ಸ್‌ ಮತ್ತು ಸೆಮಿಕಂಡಕ್ಟರ್‌ ಅಸೋಸಿಯೇಷನ್- IESA ವಿಷನ್‌ ಸಮ್ಮಿಟ್‌ ಇಂದಿನಿಂದ ಆರಂಭವಾಗಿದೆ. 2 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗಿ   ಕಾರ್ಯಾಗಾರದಲ್ಲಿ 2 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದು, “ಉತ್ಪನ್ನಗಳ ವಿನ್ಯಾಸದಿಂದ ತಯಾರಿಕೆವರೆಗಿನ  ಹಲವು ವಿಚಾರಗಳ ಕುರಿತು ಚರ್ಚೆ ನಡೆಯಲಿದೆ.   IESA ಅಧ್ಯಕ್ಷ ರುಚಿರ್ ದೀಕ್ಷಿತ್, ಸೆಮಿಕಂಡಕ್ಟರ್‌ ವಲಯದ ಅನ್ವೇಷಣೆಗಳು ಮತ್ತು ಸವಾಲುಗಳ ಕುರಿತು ಮಾಹಿತಿ ಹಂಚಿಕೊಳ್ಳಲು ಈ ಶೃಂಗಸಭೆ ಅತ್ಯುತ್ತಮ ವೇದಿಕೆ ಆಗಿದೆ ಎಂದರು. ಅತ್ಯುತ್ತಮ ಬೆಳವಣಿಗೆ   SEMI…

Read More
Bikaji Foods founder Shiv Ratan Agarwal passes away

Shiv Ratan: ಬಿಕಾಜಿ ಫುಡ್ಸ್ ಸಂಸ್ಥಾಪಕ ಶಿವ ರತನ್ ಅಗರ್ವಾಲ್ ನಿಧನ

ಚೆನ್ನೈ: ಪ್ಯಾಕೇಜ್ಡ್ ಸ್ನ್ಯಾಕ್ಸ್ ಮತ್ತು ಸಿಹಿತಿಂಡಿಗಳ ಕ್ಷೇತ್ರದಲ್ಲಿ ದೇಶದ ಪ್ರಮುಖ ಕಂಪನಿಯಾಗಿರುವ ‘ಬಿಕಾಜಿ ಫುಡ್ಸ್ ಇಂಟರ್‌ನ್ಯಾಷನಲ್’ನ ಸಂಸ್ಥಾಪಕ ಮತ್ತು ಅಧ್ಯಕ್ಷ ಶಿವ ರತನ್ ಅಗರ್ವಾಲ್ (Shiv Ratan) ಅವರು ನಿಧನರಾಗಿದ್ದಾರೆ. ಏಪ್ರಿಲ್ 23 ರಂದು ಅಗರ್ವಾಲ್ ವಿಧಿವಶರಾಗಿರುವ ವಿಷಯವನ್ನು ಕಂಪನಿಯು ಷೇರುಪೇಟೆಗೆ ನೀಡಿರುವ ಅಧಿಕೃತ ಮಾಹಿತಿಯಲ್ಲಿ ಖಚಿತಪಡಿಸಿದೆ. ಸಾಂಪ್ರದಾಯಿಕ ಭಾರತೀಯ ತಿಂಡಿ ತಿನಿಸುಗಳನ್ನು ದೇಶ-ವಿದೇಶಗಳಲ್ಲಿ ಜನಪ್ರಿಯಗೊಳಿಸುವಲ್ಲಿ ಅಗರ್ವಾಲ್ ಅವರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಅವರ ನಿಧನದ ಕಾರಣವನ್ನು ಕಂಪನಿ ಬಹಿರಂಗಪಡಿಸಿಲ್ಲ. ಕಂಪನಿ ಹೇಳಿದ್ದೇನು? ನಿಯಮಗಳ ಪ್ರಕಾರ ಶಿವ…

Read More
salim dola deported to india from turkey

Salim Dola: ಡ್ರಗ್ ಮಾಫಿಯಾ ಡಾನ್ ಸಲೀಂ ಡೋಲಾ ಭಾರತಕ್ಕೆ ಗಡಿಪಾರು: ಅಮಿತ್ ಶಾ ಮೆಚ್ಚುಗೆ

ನವದೆಹಲಿ: ಅಂಡರ್‌ವರ್ಲ್ಡ್ ಡಾನ್ ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಹಾಗೂ ಅಂತಾರಾಷ್ಟ್ರೀಯ ಮಾದಕ ದ್ರವ್ಯ ಜಾಲದ ಪ್ರಮುಖ ಕಿಂಗ್‌ಪಿನ್ ಮೊಹಮ್ಮದ್ ಸಲೀಂ ಡೋಲಾನನ್ನು (Salim Dola) ಟರ್ಕಿಯಿಂದ ಭಾರತಕ್ಕೆ ಗಡಿಪಾರು ಮಾಡಲಾಗಿದೆ. ಮಂಗಳವಾರ ಮುಂಜಾನೆ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದು ಇಳಿದ 59 ವರ್ಷದ ಈತನನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಮಿತ್‌ ಶಾ ಪ್ರತಿಕ್ರಿಯೆ ಸಲೀಂ ಡೋಲಾ ದಸ್ತಗಿರಿ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಸಚಿವ ಅಮಿತ್…

Read More
chikkamagaluru datta jayanthi sankeerthana yatre

CHIKKAMAGALURU: ದತ್ತ ಜಯಂತಿ ಹಿನ್ನೆಲೆ ಚಿಕ್ಕಮಗಳೂರಿನಲ್ಲಿ ಸಂಕೀರ್ತನಾ ಯಾತ್ರೆ

ಚಿಕ್ಕಮಗಳೂರು: ದತ್ತ ಜಯಂತಿ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಮಹಿಳಾ ಘಟಕದ ವತಿಯಿಂದ ಚಿಕ್ಕಮಗಳೂರಿನಲ್ಲಿ (Chikkamagaluru) ನಿನ್ನೆ ಅನುಸೂಯ ಜಯಂತಿಯ ಸಂಕೀರ್ತನಾ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಈ ಕಾರ್ಯಕ್ರಮದಲ್ಲಿ ಜಾನಪದ ಕಲಾತಂಡಗಳ ಪ್ರದರ್ಶನಗಳನ್ನ ಸಹ ಆಯೋಜನೆ ಮಾಡಲಾಗಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ಯಾತ್ರೆ ನಡೆದಿದೆ. ಅಲ್ಲದೇ, ಈ ಯಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದು, . ನಗರದೆಲ್ಲೆಡೆ ಈ ಯಾತ್ರೆಗಾಗಿ ಬಿಗಿ ಭದ್ರತೆ ಒದಗಿಸಲಾಗಿತ್ತು. 3 ದಿನಗಳ ಕಾಲ ವಿಶೇಷ ಕಾರ್ಯಕ್ರಮ ಈ…

Read More
DK Shivakumar social media post about GBA north budget

DK Shivakumar: ಬೆಂಗಳೂರು ಉತ್ತರ ನಗರ ಪಾಲಿಕೆ ಆದಾಯದ ಬಗ್ಗೆ ಮಾಹಿತಿ ನೀಡಿದ ಡಿಸಿಎಂ

ಬೆಂಗಳೂರು: ಬೆಂಗಳೂರು ಉತ್ತರ ನಗರ ಪಾಲಿಕೆಯ 2026-2027ನೇ ಸಾಲಿನ ಆಯವ್ಯಯದಲ್ಲಿ ಸುಮಾರು 826 ಕೋಟಿ ರೂಪಾಯಿ ಆಸ್ತಿ ತೆರಿಗೆ ಹಾಗೂ ಎ ಖಾತಾ ಆಸ್ತಿ ಪರಿವರ್ತನಾ ಪ್ರಕ್ರಿಯೆಯಿಂದ 680 ಕೋಟಿ ರೂಪಾಯಿ ಆದಾಯ ನಿರೀಕ್ಷಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ. 108 ಕೋಟಿ ಆದಾಯದ ನಿರೀಕ್ಷೆ ಹೊಸ ಜಾಹಿರಾತು ನಿಯಮಗಳ ಅನುಷ್ಠಾನದಿಂದ ಸುಮಾರು 108 ಕೋಟಿ ರೂಪಾಯಿ ಆದಾಯ ಸಂಗ್ರಹಿಸುವ ನಿರೀಕ್ಷೆಯಿದೆ.  ಬೆಂಗಳೂರು ಉತ್ತರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಕೆರೆಗಳನ್ನು…

Read More
Crime group of people attacked old lady for betel leaf issue

Crime: ಎಲೆ ಅಡಿಕೆ ಉಗುಳಿದ್ದಕ್ಕೆ ಜಗಳ, ಎರಡು ಕುಟುಂಬಗಳ ನಡುವೆ ಮಾರಾಮಾರಿ

ಬೆಂಗಳೂರು: ರಸ್ತೆಯಲ್ಲಿ ಎಲೆ ಅಡಿಕೆ ಉಗುಳಿದಕ್ಕೆ ಗೂಂಡಾಗಿರಿ (Crime) ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಸದ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೃದ್ಧೆ ಕುಟುಂಬದ ಮೇಲೆ ಅಟ್ಯಾಕ್‌ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಸರ್ಜಾಪುರ ಸಮೀಪದ ಬಿಲ್ಲಾಪುರದಲ್ಲಿ ಈ ಘಟನೆ ನಡೆದಿದ್ದು, ರಸ್ತೆಯಲ್ಲಿ ಎಲೆ ಅಡಿಕೆ ಉಗುಳಿದ ಹಿನ್ನೆಲೆಯಲ್ಲಿ ವೃದ್ಧೆ ಕುಟುಂಬದ ಮೇಲೆ ಅಟ್ಯಾಕ್‌ ಮಾಡಲಾಗಿದೆ. ಈ ದಾಳಿಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ಎಲ್ಲೆಡೆ ವೈರಲ್‌ ಆಗಿದೆ. ಏನಿದು ಘಟನೆ? ಮಾಹಿತಿಗಳ ಪ್ರಕಾರ, ವೃದ್ಧೆ…

Read More