chikkamagaluru datta jayanthi sankeerthana yatre

CHIKKAMAGALURU: ದತ್ತ ಜಯಂತಿ ಹಿನ್ನೆಲೆ ಚಿಕ್ಕಮಗಳೂರಿನಲ್ಲಿ ಸಂಕೀರ್ತನಾ ಯಾತ್ರೆ

ಚಿಕ್ಕಮಗಳೂರು: ದತ್ತ ಜಯಂತಿ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಮಹಿಳಾ ಘಟಕದ ವತಿಯಿಂದ ಚಿಕ್ಕಮಗಳೂರಿನಲ್ಲಿ (Chikkamagaluru) ನಿನ್ನೆ ಅನುಸೂಯ ಜಯಂತಿಯ ಸಂಕೀರ್ತನಾ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಈ ಕಾರ್ಯಕ್ರಮದಲ್ಲಿ ಜಾನಪದ ಕಲಾತಂಡಗಳ ಪ್ರದರ್ಶನಗಳನ್ನ ಸಹ ಆಯೋಜನೆ ಮಾಡಲಾಗಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ಯಾತ್ರೆ ನಡೆದಿದೆ. ಅಲ್ಲದೇ, ಈ ಯಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದು, . ನಗರದೆಲ್ಲೆಡೆ ಈ ಯಾತ್ರೆಗಾಗಿ ಬಿಗಿ ಭದ್ರತೆ ಒದಗಿಸಲಾಗಿತ್ತು. 3 ದಿನಗಳ ಕಾಲ ವಿಶೇಷ ಕಾರ್ಯಕ್ರಮ ಈ…

Read More
Ashwini Vaishnaw gave information about cabinet meeting

Ashwini Vaishnaw: 1.60 ಲಕ್ಷ ಕೋಟಿ ರೂಪಾಯಿ ಯೋಜನೆಗಳಿಗೆ ಕೇಂದ್ರ ಸಂಪುಟ ಒಪ್ಪಿಗೆ

ನವದೆಹಲಿ: ಸೌತ್ ಬ್ಲಾಕ್‌ನಲ್ಲಿ ಮೊನ್ನೆ ನಡೆದ ಅಂತಿಮ ಸಚಿವ ಸಂಪುಟದ ಸಭೆಯಲ್ಲಿ 1.60 ಲಕ್ಷ ಕೋಟಿ ರೂಪಾಯಿ ಮೌಲ್ಯದ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ‌(Ashwini Vaishnaw) ನಿನ್ನೆ ತಿಳಿಸಿದ್ದಾರೆ. ಸ್ಟಾರ್ಟ್ಅಪ್ ಇಂಡಿಯಾ ನಿಧಿ  ಪತ್ರಿಕಾಗೋಷ್ಠಿಯಲ್ಲಿ ಈ ವಿಚಾರವಾಗಿ ಮಾಹಿತಿ ನೀಡಿದ ಅವರು, ಈ ಬಾರಿಯ ಬಜೆಟ್‌ನಲ್ಲಿ ಘೋಷಿಸಲಾದ ನಗರ ಸವಾಲು ನಿಧಿಗೆ ಒಂದು ಲಕ್ಷ ಕೋಟಿ ರೂಪಾಯಿಗಳ ಅನುದಾನವನ್ನು ಸಚಿವ ಸಂಪುಟವು ಅನುಮೋದನೆ ನೀಡಿದೆ  ಈ ಯೋಜನೆಯು ಒಂದು ಲಕ್ಷಕ್ಕೂ…

Read More
super Walnut Benefits for health and memory

Walnut Benefits: ನಿದ್ರೆ ಸರಿಯಾಗಿ ಬರ್ತಿಲ್ವಾ? ವಾಲ್ನಟ್ಸ್ ತಿಂದು ನೋಡಿ

ವಾಲ್ನಟ್ಸ್ ಡ್ರೈ ಫ್ರೂಟ್ಸ್‌ಗಳ ಲಿಸ್ಟ್‌ನಲ್ಲಿ ಬಹಳ ಮುಖ್ಯವಾದ ಸ್ಥಾನವನ್ನ ಹೊಂದಿದೆ. ಇದು ನೋಡಲು ಮಾನವ ಮೆದುಳನ್ನು ಹೋಲುತ್ತದೆ. ಅವು ನಿಜವಾಗಿಯೂ ಮೆದುಳಿನ ಆರೋಗ್ಯಕ್ಕೆ ಪ್ರಕೃತಿಯ ಅಮೂಲ್ಯ ಕೊಡುಗೆ ಎನ್ನಲಾಗುತ್ತದೆ. ವಾಲ್ನಟ್ಸ್ (Walnut Benefits) ಮೆದುಳಿನ ಕಾರ್ಯವನ್ನು ನಿರ್ದಿಷ್ಟವಾಗಿ ಹೆಚ್ಚಿಸುವ ಪೋಷಕಾಂಶಗಳ ಶಕ್ತಿಕೇಂದ್ರವಾಗಿದೆ. ಇದನ್ನ ಸೇವನೆ ಮಾಡುವುದರಿಂದ ಏನೆಲ್ಲಾ ಲಾಭಗಳು ಸಿಗುತ್ತದೆ ಎಂಬುದು ಇಲ್ಲಿದೆ. ನೆನಪಿನ ಶಕ್ತಿ ಹೆಚ್ಚು ಮಾಡುತ್ತದೆವಾಲ್ನಟ್ ಸೇವನೆಯು ಸ್ಮರಣಶಕ್ತಿ, ಏಕಾಗ್ರತೆ ಮತ್ತು ಕಲಿಕೆಯನ್ನು ಸುಧಾರಿಸುತ್ತದೆ. ವಾಲ್ನಟ್ಗಳು ಶಕ್ತಿಯುತವಾದ ಉತ್ಕರ್ಷಣ ನಿರೋಧಕಗಳನ್ನ ಹೊಂದಿದೆ. ಇದು ಆಕ್ಸಿಡೇಟಿವ್…

Read More
Pakistan Hockey Captain Tears Into Hockey Federation

Pakistan: ಆಸ್ಟ್ರೇಲಿಯಾದಲ್ಲಿ ಉಳಿಯಲು ಜಾಗ ಇಲ್ಲದೇ ಪರದಾಡಿದ ಪಾಕಿಸ್ತಾನ ಹಾಕಿ ತಂಡ

ಪಾಕಿಸ್ತಾನ: ಆಸ್ಟ್ರೇಲಿಯಾ ಪ್ರವಾಸದ ವೇಳೆ ಪಾಕಿಸ್ತಾನ (Pakistan) ಹಾಕಿ ತಂಡದ ನಾಯಕ ಶಕೀಲ್ ಅಮ್ಮದ್ ಬಟ್, ವಸತಿ ಕೊರತೆಯಿಂದಾಗಿ ಬೀದಿಗಳಲ್ಲಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಫೆಡರೇಶನ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪಾತ್ರೆ ತೊಳೆಯುವ ಸ್ಥಿತಿ ಬಂದಿತ್ತು ಎಂದ ಆಟಗಾರ ಇಂದು ಬೆಳಿಗ್ಗೆ ಲಾಹೋರ್ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪಾಕಿಸ್ತಾನ ಹಾಕಿ ಫೆಡರೇಶನ್ ಸುಳ್ಳು ಹೇಳುತ್ತಿದೆ ಮತ್ತು ಸಾಕಾಯಿತು ನಮಗೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗಿನ ಫೆಡರೇಶನ್ ಆಡಳಿತದೊಂದಿಗೆ ನಾವು ಕೆಲಸ…

Read More
T20 World Cup Suryakumar Yadav Grilled Over Captaincy

T20 World Cup: ಸೂರ್ಯ ಕುಮಾರ್‌ ಕ್ಯಾಪ್ಟೆನ್ಸಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಮೊಹಮ್ಮದ್ ಕೈಫ್

ಶ್ರೀಲಂಕಾ: ಭಾರತ ತಂಡವು ನಡೆಯುತ್ತಿರುವ ಟಿ20 ವಿಶ್ವಕಪ್‌ನ (T20 World Cup) ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಸೂಪರ್ 8 ಪಂದ್ಯದಲ್ಲಿ 7ನೇ ಮತ್ತು 15ನೇ ಓವರ್‌ಗಳ ನಡುವೆ ಸೋತಿತು ಎಂದು ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಅಭಿಪ್ರಾಯಪಟ್ಟಿದ್ದಾರೆ. ಜಸ್ಪ್ರಿತ್ ಬುಮ್ರಾ ಬಳಕೆ ಬಗ್ಗೆ ಅಸಮಾಧಾನ ಈ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,. ಈ ಓವರ್‌ಗಳಲ್ಲಿ ಭಾರತ ತಂಡವು ವೇಗಿ ಜಸ್ಪ್ರಿತ್ ಬುಮ್ರಾ ಅವರನ್ನು ಬಳಸದೆ ಡೇವಿಡ್ ಮಿಲ್ಲರ್ ಮತ್ತು ಡೆವಾಲ್ಡ್ ಬ್ರೆವಿಸ್ ಅವರ  ಜೊತೆಯಾಟ…

Read More
Veg Fish Fry recipe must try

Veg Fish Fry: ವೆಜ್‌ ಫಿಶ್‌ ಫ್ರೈ ಮಾಡೋದು ಹೇಗೆ ಗೊತ್ತಾ? ಇಲ್ಲಿದೆ ರೆಸಿಪಿ

ಫಿಶ್‌ ಫ್ರೈ ಅನೇಕರ ಮನೆಯಲ್ಲಿ ಮಾಡುತ್ತಾರೆ, ಆದರೆ ನಾನ್‌ವೆಜ್‌ ಸೇವನೆ ಮಾಡದೇ ಇರುವವರು ಈ ಫಿಶ್‌ ಫ್ರೈ ರುಚಿಯನ್ನ ಸವಿಯಬೇಕು ಅಂದ್ರೆ ಏನಪ್ಪಾ ಮಾಡೋದು ಅಂತನಾ? ಅದಕ್ಕೆ ಇಲ್ಲೊಂದು ಸೂಪರ್‌ ಪರಿಹಾರ ಇದೆ. ಹೌದು, ನೀವು ವೆಜ್‌ ಫಿಶ್‌ ಫ್ರೈ (Veg Fish Fry) ಮಾಡಿ ಸವಿಯಬಹುದು. ಅದರ ರೆಸಿಪಿ ಇಲ್ಲಿದೆ. ವೆಜ್ ಫಿಶ್ ಫ್ರೈ ಮಾಡಲು ಬೇಕಾಗುವ ಪದಾರ್ಥಗಳು 2 ಕಪ್ ಬೇಯಿಸಿದ ಸೋಯಾ ಚಂಕ್ಸ್ 2 ಬಾಳೆಹಣ್ಣುಗಳು 1/2 ಬೇಯಿಸಿದ ಆಲೂಗಡ್ಡೆ 2 ಹಸಿ…

Read More
Smriti Mandhana called of wedding with palash

Smriti Mandhana: ಪಲಾಶ್‌ ಮುಚ್ಚಲ್‌ ಜೊತೆ ಮದುವೆ ಮುರಿದ ಸ್ಮೃತಿ, ಗೌಪ್ಯತೆ ಕಾಪಾಡಲು ಮನವಿ

ನವದೆಹಲಿ: ಭಾರತೀಯ ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂಧಾನ (Smriti Mandhana) ಅವರು ಸಂಗೀತ ಸಂಯೋಜಕ ಮತ್ತು ಗಾಯಕ ಪಲಾಶ್ ಮುಚ್ಚಲ್ ಅವರ ಜೊತೆಗಿನ ಮದುವೆಯನ್ನ ರದ್ದು ಮಾಡಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ ಆಟಗಾರ್ತಿ ಈ ವಿಚಾರವಾಗಿ ಸೋಷಿಯಲ್‌ ಮೀಡಿಯಾದಲ್ಲಿ ಅವರು ಅಧಿಕೃತವಾಗಿ ಅವರು ಮಾಹಿತಿ ನೀಡಿದ್ದಾರೆ. ಅಲ್ಲದೇ, ತಮ್‌ ಪ್ರೈವಸಿ ಕಾಪಾಡುವಂತೆ ಸಹ ಮನವಿ ಮಾಡಿಕೊಂಡಿದ್ದಾರೆ. ಪೋಸ್ಟ್‌ನಲ್ಲಿ ಏನಿದೆ? “ಕಳೆದ ಕೆಲವು ವಾರಗಳಿಂದ ನನ್ನ ಜೀವನದ ಸುತ್ತ ಸಾಕಷ್ಟು ಊಹಾಪೋಹಗಳು ಹಬ್ಬಿವೆ ಮತ್ತು ಈ ಸಮಯದಲ್ಲಿ ನಾನು…

Read More