T20 World Cup India vs Namibia match Updates

T20 World Cup: ಭಾರತ vs ನಮೀಬಿಯಾ ಟೀ20 ಪಂದ್ಯ, ಆಟದಿಂದ ಅಭಿಷೇಕ್‌ ಶರ್ಮಾ ಔಟ್‌

ನವದೆಹಲಿ: ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದು ರಾತ್ರಿ ನಡೆಯುತ್ತಿರುವ T20 ವಿಶ್ವಕಪ್ (T20 World Cup) 2026 ರ ಗ್ರೂಪ್ A ಪಂದ್ಯದಲ್ಲಿ ನಮೀಬಿಯಾ ನಾಯಕ ಗೆರ್ಹಾರ್ಡ್ ಎರಾಸ್ಮಸ್ ಟಾಸ್ ಗೆದ್ದು ಭಾರತದ ವಿರುದ್ಧ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಭಾರತ ತಂಡ ಹೀಗಿದೆ ಭಾರತ (ಪ್ಲೇಯಿಂಗ್ XI): ಸಂಜು ಸ್ಯಾಮ್ಸನ್, ಇಶಾನ್ ಕಿಶನ್(ಪ), ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್(ಸಿ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರಿಂಕು ಸಿಂಗ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್ಪ್ರೀತ್…

Read More
lift mishap 6 bengaluru tourist injured

Lift Mishap: ಹೋಟೆಲ್ ಲಿಫ್ಟ್ ಅಪಘಾತ, ಪ್ರವಾಸಕ್ಕೆ ತೆರಳಿದ್ದ ಬೆಂಗಳೂರಿನ ಆರು ಪ್ರವಾಸಿಗರಿಗೆ ಗಾಯ

ಜಮ್ಮು-ಕಾಶ್ಮೀರ: ಶ್ರೀನಗರದ ಹೈದರ್ ಪೋರಾ ಪ್ರದೇಶದ ಖಾಸಗಿ ಹೋಟೆಲ್‌ನಲ್ಲಿ ಶುಕ್ರವಾರ ಸಂಭವಿಸಿದ ಲಿಫ್ಟ್ (Lift Mishap) ಅಪಘಾತದಲ್ಲಿ ಬೆಂಗಳೂರಿನಿಂದ ಪ್ರವಾಸಕ್ಕೆ ತೆರಳಿದ್ದ ಆರು ಮಂದಿ ಪ್ರವಾಸಿಗರು ಗಾಯಗೊಂಡಿದ್ದಾರೆ. ಹೋಟೆಲ್‌ನಲ್ಲಿ ತಂಗಿದ್ದ ವೇಳೆ ಲಿಫ್ಟ್ ತಾಂತ್ರಿಕ ದೋಷದಿಂದಾಗಿ ಹಠಾತ್ತನೆ ಕುಸಿದಿದ್ದು, ಒಳಗಿದ್ದ ಪ್ರವಾಸಿಗರಿಗೆ ಗಾಯಗಳಾಗಿವೆ. ಕೂಡಲೇ ಎಚ್ಚೆತ್ತ ತುರ್ತು ಸೇವಾ ಸಿಬ್ಬಂದಿ, ಗಾಯಾಳುಗಳನ್ನು ಬರ್ಜುಲ್ಲಾದ ಮೂಳೆ ಮತ್ತು ಕೀಲು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅದೃಷ್ಟವಶಾತ್‌ ಪ್ರಾಣಾಪಾಯವಾಗಿಲ್ಲ ವೈದ್ಯರ ಮಾಹಿತಿಯ ಪ್ರಕಾರ, ಗಾಯಾಳುಗಳ ಕಾಲು ಮತ್ತು ದೇಹದ ಕೆಳಭಾಗಕ್ಕೆ ಪೆಟ್ಟಾಗಿದೆ. ಸದ್ಯ…

Read More
Iran makes fun of donald trump by AI video

Donald Trump: ಶಟಪ್‌ ಟ್ರಂಪ್‌, AI ವಿಡಿಯೋ ಮೂಲಕ ಟಾಂಗ್‌ ಕೊಟ್ಟ ಇರಾನ್

ಇರಾನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರು ಇರಾನ್ ಜೊತೆಗಿನ ಕದನ ವಿರಾಮವನ್ನು ವಿಸ್ತರಿಸಿದ್ದರೂ, ಇರಾನ್ ಮಾತ್ರ ಅಮೆರಿಕವನ್ನು ಬಿಡದೇ ಎಐ (AI) ತಂತ್ರಜ್ಞಾನ ಬಳಸಿ ಟ್ರೋಲ್ ಮಾಡುತ್ತಿದೆ. ಈ ಸಾಲಿನಲ್ಲಿ ಈಗ ಹೈದರಾಬಾದ್‌ನಲ್ಲಿರುವ ಇರಾನ್ ದೂತವಾಸ ಕಚೇರಿಯು ಒಂದು ಎಐ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ಟ್ರಂಪ್ ಅವರ ನಿರ್ಧಾರವನ್ನು ಮತ್ತು ಪಾಕಿಸ್ತಾನದ ಪಾತ್ರವನ್ನು ವ್ಯಂಗ್ಯವಾಡಿದೆ. ಇರಾನ್‌ನಲ್ಲಿ ಈ ವಿಡಿಯೋ ಸದ್ಯ ಭಾರೀ ವೈರಲ್ ಆಗುತ್ತಿದ್ದು, ಅಮೆರಿಕದ ವಿದೇಶಾಂಗ ನೀತಿಯನ್ನು ಅಣಕಿಸಲು ಬಳಸಲಾಗಿದೆ. ಏನಿದೆ…

Read More
Two men arrested for trying to bribe Odisha congress mla

Odisha: ಒಡಿಶಾ ಕಾಂಗ್ರೆಸ್‌ ಶಾಸಕರಿಗೆ ಆಮಿಷ, ಇಬ್ಬರ ಬಂಧನ

ರಾಮನಗರ :  ರಾಜ್ಯಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಿಡದಿ ಸಮೀಪದ ರೆಸಾರ್ಟ್‌ನಲ್ಲಿ ತಂಗಿರುವ ಒಡಿಶಾ (Odisha) ಕಾಂಗ್ರೆಸ್ ಶಾಸಕರಿಗೆ ಆಮಿಷ ಒಡ್ಡಲು ಯತ್ನಿಸಿದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.  ರಾಜ್ಯದಲ್ಲಿ 8 ಶಾಸಕರ ವಾಸ್ತವ್ಯ ನಾಳೆ ನಡೆಯಲಿರುವ ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷಾಂತರ ಅಥವಾ ಅಡ್ಡ ಮತದಾನದ ಭೀತಿಯಿಂದ ಒಡಿಶಾದ 8 ಕಾಂಗ್ರೆಸ್ ಶಾಸಕರು ಈ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಈ ವೇಳೆ ಶಾಸಕರನ್ನು ಸಂಪರ್ಕಿಸಿ ಮತದಾನದ ಮೇಲೆ ಪ್ರಭಾವ ಬೀರಲು…

Read More
home remedies for Digestion Problem

Digestion Problem: ಜೀರ್ಣಕ್ರಿಯೆ ಸಮಸ್ಯೆನಾ? ಈ ಮನೆಮದ್ದು ಟ್ರೈ ಮಾಡಿ

ನಾವು ತಿನ್ನುವುದು ಕೆಲವೊಂದು ಆಹಾರಗಳು ಆರೋಗ್ಯವನ್ನ ಹಾಳು ಮಾಡುತ್ತದೆ. ಈಗಿನ ಫಾಸ್ಟ್‌ಫುಡ್‌ಗಳು ಜೀರ್ಣಕ್ರಿಯೆ ಸಮಸ್ಯೆಯನ್ನ ಸೃಷ್ಟಿ ಮಾಡುತ್ತದೆ.  ಒಮ್ಮೆ ಜೀರ್ಣಕ್ರಿಯೆ ಸಮಸ್ಯೆ ಆರಂಭ ಆದರೆ ಅದರಿಂದ ಪರಿಹಾರ ಪಡೆಯುವುದು ಸುಲಭವಲ್ಲ. ಅದರಲ್ಲೂ ಗ್ಯಾಸ್ಟ್ರಿಕ್‌ ಸಮಸ್ಯೆಯಂತೂ ಸರಿ ಹೋಯಿತು ಎನ್ನುವಾಗ ಮತ್ತೆ ಮತ್ತೆ ಬರುತ್ತದೆ. ಆದರೆ ಮನೆಯಲ್ಲಿ ಇದಕ್ಕೆ ಸುಲಭವಾಗಿ ಪರಿಹಾರ ಪಡೆದುಕೊಳ್ಳಬಹುದು. ಹೌದು, ಮನೆಯಲ್ಲಿರುವ ಕೆಲವೊಂದು ವಸ್ತುಗಳನ್ನ ಬಳಕೆ ಮಾಡಿಕೊಂಡು ಜೀರ್ಣಕ್ರಿಯೆ (Digestion Problem) ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಆ ವಸ್ತುಗಳು ಯಾವುವು ಎಂಬುದು ಇಲ್ಲಿದೆ. ಅಜ್ವೈನ್:…

Read More
Demand for induction stove increased in bengaluru

Bengaluru: ರಾಜಧಾನಿಯಲ್ಲಿ ಗ್ಯಾಸ್‌ ಸಂಕಷ್ಟ, ಇಂಡಕ್ಷನ್‌ ಸ್ಟವ್‌ ಹಿಂದೆ ಬಿದ್ದ ಜನ

ಬೆಂಗಳೂರು: ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ಕಾರ್ಮೋಡ ಇದೀಗ ಬೆಂಗಳೂರಿನ (Bengaluru) ಅಡುಗೆ ಮನೆಗಳಿಗೂ ತಟ್ಟಿದೆ. ಜಾಗತಿಕವಾಗಿ ಅನಿಲ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯದಿಂದಾಗಿ ಮುಂದಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಸಿಗುವುದು ಕಷ್ಟವಾಗಬಹುದು ಎಂಬ ಭೀತಿ ಶುರುವಾಗಿದೆ. ಈ ಕಾರಣದಿಂದಾಗಿ ರಾಜಧಾನಿಯ ಜನ ಸಾಮಾನ್ಯರು ಹಾಗೂ ಹೋಟೆಲ್ ಮಾಲೀಕರು ಅಡುಗೆ ಅನಿಲಕ್ಕೆ ಪರ್ಯಾಯವಾಗಿ ವಿದ್ಯುತ್ ಚಾಲಿತ ಇಂಡಕ್ಷನ್ ಸ್ಟವ್‌ಗಳ ಖರೀದಿಗೆ ಮುಗಿಬಿದ್ದಿದ್ದಾರೆ. ಸ್ಟಾರ್‌ ಹೋಟೆಲ್‌ಗಳಿಂದಲೂ ಬೇಡಿಕೆ ನಗರದಲ್ಲಿ ಇಂಡಕ್ಷನ್ ಒಲೆಗಳಿಗೆ ಹಿಂದೆಂದೂ ಇಲ್ಲದಂತಹ ಬೇಡಿಕೆ ಕಂಡುಬರುತ್ತಿದೆ. ಈ…

Read More
Shalini Rajneesh visit to international airport bengaluru

Shalini Rajneesh: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸ ಪಾರ್ಕಿಂಗ್‌ ವ್ಯವಸ್ಥೆ, ಅಧಿಕಾರಿಗಳಿಗೆ ಶಾಲಿನಿ ರಜನೀಶ್‌ ಖಡಕ್‌ ಸೂಚನೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajneesh) ಭೇಟಿ ನೀಡಿದ್ದು, ಅಧಿಕಾರಿಗಳ ಜೊತೆ ಸಮಾಲೋಚನೆ ಮಾಡಿದ್ದಾರೆ. ಹೊಸ ಪಾರ್ಕಿಂಗ್‌ ವ್ಯವಸ್ಥೆ ಪರಿಶೀಲನೆವಿಮಾನ ನಿಲ್ದಾಣದಲ್ಲಿ ಜಾರಿಗೆ ತರಲಾದ ಹೊಸ ಪಾರ್ಕಿಂಗ್ ಮತ್ತು ನೋಂದಣಿ ವ್ಯವಸ್ಥೆಯಿಂದ ಪ್ರಯಾಣಿಕರಿಗೆ ಎದುರಾಗಿರುವ ಸಮಸ್ಯೆಗಳನ್ನು ಬಗೆಹರಿಸಲು ಇಂದು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಟರ್ಮಿನಲ್-1ರ ಆಗಮನ ದ್ವಾರದ ಬಳಿ ವಾಹನಗಳ ಅಸ್ತವ್ಯಸ್ತ ಸಂಚಾರ ಹಾಗೂ ದಟ್ಟಣೆಯಿಂದ ಪ್ರಯಾಣಿಕರಿಂದ ದೂರುಗಳು ಹೆಚ್ಚಾದ…

Read More