DK Suresh talks about dk shivakumar and congress

DK Suresh: ಪಕ್ಷ ತಾಳ್ಮೆಯಿಂದ ಇರಲು ಹೇಳಿದೆ: ಡಿಕೆ ಸುರೇಶ್

ಬೆಂಗಳೂರು: ನಮ್ಮ ಕಾಂಗ್ರೆಸ್‌ ಪಕ್ಷ ಆಲ್‌ರೆಡಿ ತಾಳ್ಮೆಯಿಂದ ಇರಿ ಅಂತ ಹೇಳಿದೆ ಎಂದು ಮಾಜಿ ಕಾಂಗ್ರೆಸ್‌ ಸಂಸದ ಡಿಕೆ ಸುರೇಶ್‌ (DK Suresh) ಹೇಳಿದ್ದಾರೆ. ಡಿಕೆ ಶಿವಕುಮಾರ್ ಪಕ್ಷದ ಶಿಸ್ತಿನ ಸಿಪಾಯಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸುರೇಶ್‌ ಅವರು, ರಾಹುಲ್ ಗಾಂಧಿ ಕೂಡ ಮೈಸೂರಿನಲ್ಲಿ ಭೇಟಿಯಾದಾಗ ಸೂಕ್ತ ಸಂದರ್ಭದಲ್ಲಿ ಸೂಕ್ತ ತೀರ್ಮಾನವನ್ನು ತೆಗೆದುಕೊಳ್ಳುತ್ತೇವೆ ಅಂತ ತಿಳಿಸಿದ್ದಾರೆ. ಹಾಗಾಗಿ ಡಿಕೆ ಶಿವಕುಮಾರ್ ಪಕ್ಷದ ಶಿಸ್ತಿನ ಸಿಪಾಯಿ.  ಪಕ್ಷದ ಹಿತ ದೃಷ್ಟಿಯಿಂದ ಶಾಸಕರ ಹಿತ ದೃಷ್ಟಿಯಿಂದ ತಾಳ್ಮೆಯಿಂದ‌ ಇದ್ದಾರೆ…

Read More
BY Vijayendra slams congress government regarding developments

BY Vijayendra: ಭ್ರಷ್ಟಾಚಾರದ ಹೆಗ್ಗುರುತಾಗಿ ರಾಜ್ಯ ಸರ್ಕಾರ ಖ್ಯಾತಿ ಪಡೆದಿದೆ: ಬಿವೈ ವಿಜಯೇಂದ್ರ

ಬೆಂಗಳೂರು: ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದು ಒಂದು ಸಾವಿರ ದಿನ ಪೂರೈಸಿರುವ ಕಾಂಗ್ರೆಸ್ ಸರ್ಕಾರದ ಸಂಭ್ರಮಾಚರಣೆ ಅರ್ಥಹೀನ. ಅಭಿವೃದ್ಧಿ ಶೂನ್ಯ ಹಾಗೂ ಭ್ರಷ್ಟಾಚಾರದ ಹೆಗ್ಗುರುತಾಗಿ ರಾಜ್ಯ ಸರ್ಕಾರ ಖ್ಯಾತಿ ಪಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಆರೋಪಿಸಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯ ಮುಚ್ಚುವ ಪ್ರಯತ್ನ ಬೆಂಗಳೂರಿನ ಪಕ್ಷದ ರಾಜ್ಯ ಕಾರ್ಯಾಲಯದಲ್ಲಿ ಮಾತನಾಡಿದ ಅವರು, ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಕೇಂದ್ರ ಸರ್ಕಾರದತ್ತ ಅನಗತ್ಯವಾಗಿ ಆರೋಪಿಸುವ ಚಾಳಿ ಬೆಳೆಸಿಕೊಂಡಿದೆ. ರೈತರು, ಮಹಿಳೆಯರು ಹಾಗೂ ಎಲ್ಲ…

Read More
Weekly Numerology from February 15 to 21 2026

Weekly Numerology: ಅಧಿಕಾರಿಗಳಿಂದ ಅವಮಾನ ಆಗಬಹುದು, ಸ್ವಲ್ಪ ಎಚ್ಚರ ಇರಲಿ

ಜ್ಯೋತಿಷ್ಯದಲ್ಲಿ ರಾಶಿಗಳಿಗೆ ಎಷ್ಟು ಮಹತ್ವವಿದೆಯೋ, ಅಷ್ಟೇ ಮಹತ್ವ ಸಂಖ್ಯೆಗಳಿಗೆ ಸಹ ಇದೆ. ಈ ಸಂಖ್ಯೆಗಳು ಸಹ ನಮ್ಮ ಜೀವನದಲ್ಲಿ ಬಹಳ ಮುಖ್ಯವಾದ ಪಾತ್ರವನ್ನ ವಹಿಸುತ್ತದೆ. ಈ ಸಂಖ್ಯೆಗಳ ಅನುಸಾರ ನಮ್ಮ ಜೀವನದಲ್ಲಿ ಅನೇಕ ಬದಲಾವಣೆಗಳನ್ನ ಮಾಡಿಕೊಳ್ಳಬಹುದು. ಹಾಗೆಯೇ, ಸಂಖ್ಯೆಗಳ ಮೂಲಕ ದಿನ ಭವಿಷ್ಯ ಮತ್ತು ವಾರ ಭವಿಷ್ಯವನ್ನ (Weekly Numerology) ಕೂಡ ತಿಳಿದುಕೊಳ್ಳಬಹುದು. ಇದನ್ನ ಸಂಖ್ಯಾಶಾಸ್ತ್ರ ಎನ್ನಲಾಗುತ್ತದೆ. ಇದು ಸಂಖ್ಯೆಗಳ ಮೂಲಕ ನಮ್ಮ ಜೀವನದ ಬಗ್ಗೆ ತಿಳಿಸುತ್ತದೆ. ಅದರ ಅನುಸಾರ ಈ ವಾರದ ಭವಿಷ್ಯ ಹೇಗಿರಲಿದೆ ಎಂಬುದು…

Read More
Politics cold war between governor and karnataka state government

Politics: ರಾಜ್ಯಪಾಲರ ವಿರುದ್ಧ ಕಾನೂನು ಸಮರ, ಸುಪ್ರೀಂಗೆ ಅರ್ಜಿ ಸಲ್ಲಿಸಲು ರಾಜ್ಯದ ನಿರ್ಧಾರ

ಬೆಂಗಳೂರು: ರಾಜ್ಯಪಾಲರ ವಿರುದ್ಧ ಕಾನೂನು ಸಮರಕ್ಕೆ ರಾಜ್ಯ ಸರ್ಕಾರ (Politics) ಮುಂದಾಗಿದ್ದು, ಈ ವಿಚಾರವಾಗಿ ರಾಜ್ಯದ ಎಜಿ ಶಶಿಕಿರಣ್‌ ಶೆಟ್ಟಿ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ನಾಳೆ ತನಕ ಕಾಯಲು ನಿರ್ಧಾರ ಸದ್ಯದ ಮಾಹಿತಿಗಳ ಪ್ರಕಾರ, ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲರ ನಡುವೆ ಜಟಾಪಟಿ ನಡೆಯುತ್ತಿದೆ. ರಾಜ್ಯಪಾಲರ ಅನುಮತಿ ಇಲ್ಲದೇ ಅಧಿವೇಶನ ನಡೆಸಲು ಆಗುವುದಿಲ್ಲ. ಹಾಗಾಗಿ ನಾಳೆ ತನಕ ಕಾಯಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ನಾಳೆ ರಾಜ್ಯಪಾಲರು ಭಾಷಣಕ್ಕೆ ಬರ್ತಾರೆ ಎನ್ನುವ ವಿಶ್ವಾಸದಲ್ಲಿ ಸರ್ಕಾರ ಇದ್ದು,…

Read More
AWEIL Recruitment 2026 Eligibility Details

AWEIL Recruitment: ಬರೋಬ್ಬರಿ 14 ಹುದ್ದೆಗೆ ಅರ್ಜಿ ಆಹ್ವಾನ, ತಿಂಗಳಿಗೆ 90 ಸಾವಿರ ಸಂಬಳ

ಅಡ್ವಾನ್ಸ್ಡ್ ವೆಪನ್ಸ್ & ಎಕ್ವಿಪ್ಮೆಂಟ್ ಇಂಡಿಯಾ ಲಿಮಿಟೆಡ್ (AWEIL Recruitment) ಹಣಕಾಸು ಕಾರ್ಯನಿರ್ವಾಹಕ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಅದ್ಭುತವಾದ ಅವಕಾಶವಾಗಿದ್ದು, ಯಾವ ರೀತಿ ಅರ್ಜಿ ಹಾಕಬೇಕು ಎನ್ನುವ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು: ಅಡ್ವಾನ್ಸ್ಡ್ ವೆಪನ್ಸ್ & ಎಕ್ವಿಪ್ಮೆಂಟ್ ಇಂಡಿಯಾ ಲಿಮಿಟೆಡ್ (AWEIL)ಹುದ್ದೆಗಳ ಸಂಖ್ಯೆ: 14ಉದ್ಯೋಗ ಸ್ಥಳ: ಕೋಲ್ಕತ್ತಾ , ಜಬಲ್ಪುರ , ಕೊರ್ವಾ, ಕಾನ್ಪುರ, ತಿರುಚಿರಾಪಳ್ಳಿಹುದ್ದೆಯ ಹೆಸರು: ಹಣಕಾಸು  ಕಾರ್ಯನಿರ್ವಾಹಕಸಂಬಳ: ತಿಂಗಳಿಗೆ ರೂ. 90,000/- AWEIL ನೇಮಕಾತಿ 2026…

Read More
Crime group of people attacked old lady for betel leaf issue

Crime: ಎಲೆ ಅಡಿಕೆ ಉಗುಳಿದ್ದಕ್ಕೆ ಜಗಳ, ಎರಡು ಕುಟುಂಬಗಳ ನಡುವೆ ಮಾರಾಮಾರಿ

ಬೆಂಗಳೂರು: ರಸ್ತೆಯಲ್ಲಿ ಎಲೆ ಅಡಿಕೆ ಉಗುಳಿದಕ್ಕೆ ಗೂಂಡಾಗಿರಿ (Crime) ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಸದ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೃದ್ಧೆ ಕುಟುಂಬದ ಮೇಲೆ ಅಟ್ಯಾಕ್‌ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಸರ್ಜಾಪುರ ಸಮೀಪದ ಬಿಲ್ಲಾಪುರದಲ್ಲಿ ಈ ಘಟನೆ ನಡೆದಿದ್ದು, ರಸ್ತೆಯಲ್ಲಿ ಎಲೆ ಅಡಿಕೆ ಉಗುಳಿದ ಹಿನ್ನೆಲೆಯಲ್ಲಿ ವೃದ್ಧೆ ಕುಟುಂಬದ ಮೇಲೆ ಅಟ್ಯಾಕ್‌ ಮಾಡಲಾಗಿದೆ. ಈ ದಾಳಿಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ಎಲ್ಲೆಡೆ ವೈರಲ್‌ ಆಗಿದೆ. ಏನಿದು ಘಟನೆ? ಮಾಹಿತಿಗಳ ಪ್ರಕಾರ, ವೃದ್ಧೆ…

Read More

Vishnu Blessings: ನಾಳೆಯಿಂದ ವಿಶೇಷ ಯೋಗಗಳ ಸರಮಾಲೆ, ಈ ರಾಶಿಯವರಿಗೆ ವಿಷ್ಣು ಕೃಪೆ

ಶನಿವಾರ ಜನವರಿ 24 ರಿಂದ ಗ್ರಹಗಳ ಸಂಚಾರದ ಕಾರಣದಿಂದ ರವಿಯೋಗ ಹಾಗೂ ಚತುರ್ಗ್ರಾಹಿ ಯೋಗ ಮತ್ತು ವರಿಯಾನ್ ಯೋಗಗಳು ಸೃಷ್ಟಿ ಆಗುತ್ತಿದೆ. ಈ ಯೋಗಗಳು ರಚನೆ ಆಗುವುದರಿಂದ ರಾಶಿಗಳ ಜೀವನದಲ್ಲಿ ಮಹತ್ವದ ಬದಲಾವಣೆ ಆಗುತ್ತದೆ. ಈ ಅಪರೂಪದ ಗ್ರಹಗಳ ಸಂಚಾರದ ಯೋಗಗಳಿಂದ ಐದು ರಾಶಿಯವರಿಗೆ ವಿಷ್ಣುವಿನ ವಿಶೇಷ (Vishnu Blessings) ಅನುಗ್ರಹ ಸಿಗುತ್ತದೆ. ಆ ಲಕ್ಕಿ ರಾಶಿಗಳು ಯಾವುವು ಎಂಬುದು ಇಲ್ಲಿದೆ. ವೃಷಭ ರಾಶಿ: ಯೋಗಗಳ ಕಾರಣದಿಂದ ಕೆಲಸದ ಜೀವನ ಸುಗಮ ಮತ್ತು ಸಕಾರಾತ್ಮಕವಾಗಿರುತ್ತದೆ. ಒತ್ತಡದ ಹೊರತಾಗಿಯೂ…

Read More