TOP NEWS
Cm siddaramaiah about building stadium

CM Siddaramaiah: 80 ಸಾವಿರ ಆಸನ ವ್ಯವಸ್ಥೆಯ ಕ್ರೀಡಾಂಗಣ ನಿರ್ಮಾಣಕ್ಕೆ ರಾಜ್ಯ ಸಜ್ಜು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ‌ (CM Siddaramaiah) ಅವರು ನುಡಿದರು. ವಸತಿ ಇಲಾಖೆ, ಕರ್ನಾಟಕ ಗೃಹ ಮಂಡಳಿ ಜಂಟಿಯಾಗಿ ಸೂರ್ಯಗ್ರಾಮದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಶಂಕುಸ್ಥಾಪನೆ, ಮುಖ್ಯಮಂತ್ರಿಗಳ “ನಮ್ಮ ಮನೆ” ಯೋಜನೆಗೆ ಚಾಲನೆ, ಸೂರ್ಯಶೈನ್, ಸೂರ್ಯ ಡಿವೈನ್ ವಸತಿ ಸಮುಚ್ಚಯ ಕಾಮಗಾರಿಗಳ ಶಂಕುಸ್ಥಾಪನೆ,…

Read More
crime road mishap biker missed speed breaker pillion injured

Road Mishap: ಸ್ಪೀಡ್ ಬ್ರೇಕರ್ ಗಮನಿಸದೇ ಬೈಕ್ ಸವಾರನ ಅತಿವೇಗ: ಹಿಂಬದಿ ಸವಾರ ರಸ್ತೆಗೆ ಬಿದ್ದು ಬೆನ್ನೆಲುಬು ಮುರಿತ

ಬೆಂಗಳೂರು: ರಾಜಧಾನಿಯ ಜನನಿಬಿಡ ರಸ್ತೆಯೊಂದರಲ್ಲಿ (Road Mishap) ಬೈಕ್ ಸವಾರನೊಬ್ಬನ ಅತಿಯಾದ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಗೆ ಹಿಂಬದಿ ಸವಾರ ಬಲಿಯಾಗಿದ್ದು, ಭೀಕರ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿದ್ದ ಸ್ಪೀಡ್ ಬ್ರೇಕರ್ ಅನ್ನು ಗಮನಿಸದೆ ಸವಾರ ಬೈಕನ್ನು ಅತಿವೇಗವಾಗಿ ಚಲಾಯಿಸಿದ್ದಾನೆ. ಇದರ ಪರಿಣಾಮವಾಗಿ ಬೈಕ್ ಜೋರಾಗಿ ಜಂಪ್ ಆಗಿದ್ದು, ಹಿಂಭಾಗದಲ್ಲಿ ಕುಳಿತಿದ್ದ ವ್ಯಕ್ತಿ ನಿಯಂತ್ರಣ ತಪ್ಪಿ ಗಾಳಿಯಲ್ಲಿ ಹಾರಿ ರಸ್ತೆಗೆ ಅಪ್ಪಳಿಸಿದ್ದಾರೆ. ಬಿದ್ದ ರಭಸಕ್ಕೆ ಆತನ ಬೆನ್ನೆಲುಬು ಸಂಪೂರ್ಣವಾಗಿ ಮುರಿದಿದ್ದು, ಸದ್ಯ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ…

Read More
encounter terrorists and security forces in jammu Kashmir

Encounter: ರಾಜೌರಿ ಅರಣ್ಯದಲ್ಲಿ ಉಗ್ರರ ವಿರುದ್ಧ ಭೀಕರ ಜಂಟಿ ಕಾರ್ಯಾಚರಣೆ: ಸೇನೆಯ ಸರಣಿ ಭೇಟೆಗೆ ನಲುಗಿದ ಭಯೋತ್ಪಾದಕ ಜಾಲ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ದೊರಿಮಾಲ್ ಅರಣ್ಯ ಪ್ರದೇಶದಲ್ಲಿ ಶನಿವಾರ ಮಧ್ಯಾಹ್ನ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಭೀಕರ (Encounter) ಗುಂಡಿನ ಚಕಮಕಿ ಆರಂಭವಾಗಿದೆ. ದಟ್ಟವಾದ ಕಾಡಿನೊಳಗೆ ಕನಿಷ್ಠ ಇಬ್ಬರಿಂದ ಮೂವರು ಪಾಕಿಸ್ತಾನಿ ಉಗ್ರರು ಅಡಗಿಕುಳಿತಿದ್ದು, ಸದ್ಯ ಅವರನ್ನು ಸೇನಾ ಪಡೆಗಳು ಯಶಸ್ವಿಯಾಗಿ ಸುತ್ತುವರೆದಿವೆ ಎಂದು ವರದಿಯಾಗಿದೆ. ಅರಣ್ಯ ಭಾಗದಲ್ಲಿ ಉಗ್ರರ ಚಲನವಲನದ ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು ತಕ್ಷಣವೇ ಜಂಟಿ ಶೋಧ ಕಾರ್ಯಾಚರಣೆಯನ್ನು ಕೈಗೊಂಡಿದ್ದವು. ಈ ವೇಳೆ ಅಡಗಿದ್ದ…

Read More
donald trump shares AI video social media trend

Donald Trump: ಸ್ಟೀಫನ್ ಕೋಲ್ಬರ್ಟ್ ವಿದಾಯಕ್ಕೆ ಟ್ರಂಪ್ ವ್ಯಂಗ್ಯ

ವಾಷಿಂಗ್ಟನ್: ಖ್ಯಾತ ಟಿವಿ ನಿರೂಪಕ ಸ್ಟೀಫನ್ ಕೋಲ್ಬರ್ಟ್ ಅವರ ‘ದಿ ಲೇಟ್ ಶೋ’ ಕಾರ್ಯಕ್ರಮದ ಕೊನೆಯ ಪ್ರಸಾರದ ಬೆನ್ನಲ್ಲೇ, ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ತಮ್ಮ ಸಾಮಾಜಿಕ ಮಾಧ್ಯಮಗಳಾದ ಎಕ್ಸ್ (ಟ್ವಿಟರ್) ಹಾಗೂ ಟ್ರುತ್ ಸೋಶಿಯಲ್‌ನಲ್ಲಿ ವಿಲಕ್ಷಣವಾದ ಎಐ (AI) ತಂತ್ರಜ್ಞಾನ ಆಧಾರಿತ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ತೀವ್ರವಾಗಿ ಎಡಿಟ್ ಮಾಡಲಾದ ಈ ವಿಡಿಯೋ ಕ್ಲಿಪ್‌ನಲ್ಲಿ, ಟ್ರಂಪ್ ಅವರು ಕೋಲ್ಬರ್ಟ್ ಅವರನ್ನು ಎತ್ತಿ ಕಸದ ತೊಟ್ಟಿಗೆ ಎಸೆಯುವಂತೆ ಬಿಂಬಿಸಲಾಗಿದೆ. ತದನಂತರ ವಿಡಿಯೋದಲ್ಲಿ ಟ್ರಂಪ್ ಅವರು…

Read More
crime kolar woman harmed herself due to blackmailing

Crime: ಬ್ಲ್ಯಾಕ್‌ಮೇಲ್‌ ಕಿರುಕುಳಕ್ಕೆ ಯುವತಿ ಬಲಿ: ಫೋಟೋ ವೈರಲ್ ಬೆದರಿಕೆಗೆ ಹೆದರಿ ಕೋಲಾರದಲ್ಲಿ ಆತ್ಮಹತ್ಯೆ

ಕೋಲಾರ: ಖಾಸಗಿ ಚಿತ್ರ ಹಾಗೂ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ವ್ಯಕ್ತಿಯೊಬ್ಬನ ಪೀಡನೆಗೆ ಬೇಸತ್ತು ಯುವತಿಯೊಬ್ಬರು ಆತ್ಮಹತ್ಯೆ (Crime) ಮಾಡಿಕೊಂಡಿರುವ ದಾರುಣ ಘಟನೆ ಕೋಲಾರ ತಾಲ್ಲೂಕಿನ ಛತ್ರಕೋಡಿ ಹಳ್ಳಿಯಲ್ಲಿ ನಡೆದಿದೆ. ಗ್ರಾಮದ ನಿವಾಸಿ ರಜಿನಿ (೨೮) ಎಂಬುವವರೇ ಮಾನಸಿಕ ಒತ್ತಡ ತಾಳಲಾರದೆ ಪ್ರಾಣ ಕಳೆದುಕೊಂಡ ದುರ್ದೈವಿ. ಮಾನಸಿಕವಾಗಿ ಕಂಗಾಲಾಗಿದ್ದ ಮಹಿಳೆ ಬೇಗ್ಲಿಗಣಜೇನಹಳ್ಳಿ ಮೂಲದ ಶ್ರೀಕಾಂತ್ ಎಂಬಾತನೇ ಈ ಆತ್ಮಹತ್ಯೆಗೆ ಕಾರಣನಾದ ಆರೋಪಿ ಎಂದು ಗುರುತಿಸಲಾಗಿದೆ. ಮೃತ ರಜಿನಿಯವರ ವೈಯಕ್ತಿಕ ಫೋಟೋಗಳನ್ನು ಸಾರ್ವಜನಿಕವಾಗಿ…

Read More
aladangad kallurti deity temple which helped darshan in his crisis

Temple: ದರ್ಶನ್ ಸಂಕಷ್ಟಗಳ ಕಾಲದ ಆಸರೆ ಅಳದಂಗಡಿ ಕಲ್ಲುರ್ಟಿ ದೈವ: ಈ ಬಾರಿ ದೈವದ ಸನ್ನಿಧಿಗೆ ಬಾರದ ಕುಟುಂಬ

ಮಂಗಳೂರು: ಚಿತ್ರರಂಗದ ಸೂಪರ್ ಸ್ಟಾರ್ ಆಗಿರಲಿ ಅಥವಾ ರಾಜಕೀಯದ ಘಟಾನುಘಟಿ ನಾಯಕರೇ ಇರಲಿ, ವೈಯಕ್ತಿಕ ಜೀವನದಲ್ಲಿ ತೀವ್ರ ಸಂಕಷ್ಟ ಎದುರಾದಾಗ ದೈವ-ದೇವರ ಮೊರೆ ಹೋಗುವುದು ಕರಾವಳಿಯ ಆಚರಣೆಗಳಲ್ಲಿ ಪ್ರಮುಖವಾದದ್ದು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ದಿವಂಗತ ಸುಷ್ಮಾ ಸ್ವರಾಜ್ ಅವರಂತಹ ಪ್ರಮುಖ ನಾಯಕರು ನಡೆದುಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದ ‘ಅಳದಂಗಡಿ ಸತ್ಯದೇವತೆ ಕಲ್ಲುರ್ಟಿ ದೈವಸ್ಥಾನ’ (Temple) ಸದ್ಯ ಭಾರಿ ಚರ್ಚೆಗೆ ಗ್ರಾಸವಾಗಿದೆ. ನಟ ದರ್ಶನ್ ಅವರ ಜೀವನದ…

Read More
kangana ranut shares important message to women regarding safety

Kangana Ranaut: ವರದಕ್ಷಿಣೆ ಕಿರುಕುಳದ ದುರಂತಗಳ ಬೆನ್ನಲ್ಲೇ ಹೆಣ್ಣುಮಕ್ಕಳಿಗೆ ಕಂಗನಾ ಮಹತ್ವದ ಕಿವಿಮಾತು: ಮೊದಲು ಆರ್ಥಿಕ ಸ್ವಾವಲಂಬನೆ, ಆಮೇಲೆ ಮದುವೆ!

ಮುಂಬೈ: ದೇಶದಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ಭೋಪಾಲ್ ಹಾಗೂ ನೋಯ್ಡಾದ ವರದಕ್ಷಿಣೆ ದೌರ್ಜನ್ಯ ಮತ್ತು ಮಹಿಳೆಯರ ಆತ್ಮಹತ್ಯೆ ಪ್ರಕರಣಗಳ ಬೆನ್ನಲ್ಲೇ, ಖ್ಯಾತ ನಟಿ ಹಾಗೂ ಸಂಸದೆ ಕಂಗನಾ ರನೌತ್ (Kangana Ranaut) ಅವರು ಹೆಣ್ಣುಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಅತ್ಯಂತ ಪ್ರಮುಖ ಸಂದೇಶವೊಂದನ್ನು ನೀಡಿದ್ದಾರೆ. ಮಹಿಳೆಯರು ಮದುವೆಗಿಂತ ಮುಂಚಿತವಾಗಿ ಆರ್ಥಿಕವಾಗಿ ತಮ್ಮ ಕಾಲಿನ ಮೇಲೆ ನಿಲ್ಲುವುದರ ಕಡೆಗೆ ಆದ್ಯತೆ ನೀಡಬೇಕು ಎಂದು ಕರೆ ನೀಡಿರುವ ಅವರ ಸೋಷಿಯಲ್ ಮೀಡಿಯಾ ಪೋಸ್ಟ್ ಈಗ ಸಾರ್ವಜನಿಕ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ….

Read More