health benefits of Pumpkin Seeds

Pumpkin Seeds: ಮಿಸ್‌ ಮಾಡದೇ ಕುಂಬಳಕಾಯಿ ಬೀಜ ತಿನ್ನಿ, ನೂರಾರು ಆರೋಗ್ಯ ಲಾಭ ನಿಮ್ಮದಾಗುತ್ತೆ

ಅನೇಕ ಜನರು ಮನೆಗೆ ಕುಂಬಳಕಾಯಿ ತಂದು ಅಡುಗೆ ಮಾಡಿದ ನಂತರ ಅದರ ಬೀಜಗಳನ್ನ ಬಿಸಾಕುವ ಅಭ್ಯಾಸವನ್ನ ಹೊಂದಿರುತ್ತಾರೆ. ಆದರೆ ಆ ಬೀಜಗಳಿಂದ ಸಹ ಅನೇಕ ಆರೋಗ್ಯ ಪ್ರಯೋಜನಗಳನ್ನ ಪಡೆಯಬಹುದು ಎನ್ನುವುದು ಬಹಳಷ್ಟು ಜನರಿಗೆ ಗೊತ್ತಿಲ್ಲ. ಮಾಹಿತಿಗಳ ಪ್ರಕಾರ, ಕುಂಬಳಕಾಯಿ ಬೀಜಗಳು ಔಷಧೀಯ ಗುಣಗಳಿಂದ ಸಮೃದ್ಧವಾಗಿವೆ. ಕುಂಬಳಕಾಯಿ ಬೀಜಗಳನ್ನು ಸೇವಿಸುವುದರಿಂದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎನ್ನಲಾಗುತ್ತದೆ. ಹಾಗಾಗಿ ಈ ಕುಂಬಳಕಾಯಿ ಬೀಜಗಳನ್ನ (Pumpkin Seeds) ಸೇವನೆ ಮಾಡುವುದರಿಂದ ಏನೆಲ್ಲಾ ಲಾಭಗಳನ್ನ ಪಡೆದುಕೊಳ್ಳಬಹುದು ಎಂಬುದು ಇಲ್ಲಿದೆ. ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ…

Read More
Tennis ITF W-35 women doubles semi final match

Tennis; ಐಟಿಎಫ್ ಡಬ್ಲ್ಯು-35 ಮಹಿಳಾ ಟೆನಿಸ್ ಟೂರ್ನಿ ಫೈನಲ್‌ನಲ್ಲಿ ಗೆದ್ದ ವೈಷ್ಣವಿ-ಅಂಕಿತಾ

ಬೆಂಗಳೂರು: ಕಲಬುರಗಿಯಲ್ಲಿ ನಡೆಯುತ್ತಿರುವ ಐಟಿಎಫ್ ಡಬ್ಲ್ಯು-35 (ITF W-35) ಮಹಿಳಾ ಟೆನಿಸ್ (Tennis) ಟೂರ್ನಿಯಲ್ಲಿಂದು ನಡೆದ ಮಹಿಳಾ ಡಬಲ್ಸ್ ವಿಭಾಗದ‌ ಫೈನಲ್‌ನಲ್ಲಿ ವೈಷ್ಣವಿ ಅಡ್ಕರ್ ಮತ್ತು ಅಂಕಿತಾ ರೈನಾ ಜೋಡಿ ಗೆಲುವು ಸಾಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. 2-0 ಸೆಟ್‌ಗಳ ಅಂತರದಿಂದ ಗೆಲುವು  ಉತ್ತಮ ಪ್ರದರ್ಶನ ನೀಡಿದ ಈ ಜೋಡಿಯು ಕರ್ನಾಟಕದ ಸೋಹಾ ಸಾದಿಕ್ ಮತ್ತು ಆಕಾಂಕ್ಷಾ ದಿಲೀಪ್ ನಿಟ್ಟೂರು ಜೋಡಿಯನ್ನು 2-0 ಸೆಟ್‌ಗಳ ಅಂತರದಿಂದ ಪರಾಭವಗೊಳಿಸಿತು.  ಇನ್ನು ಸಿಂಗಲ್ಸ್ ವಿಭಾಗದಲ್ಲೂ ವೈಷ್ಣವಿ ಅಡ್ಕರ್ ಹಾಗೂ ಅಂಕಿತಾ ರೈನಾ…

Read More
pm Narendra Modi gujrat tour for 3 days

Narendra Modi: ಗುಜರಾತ್‌ನಲ್ಲಿ ಮೋದಿ ಪ್ರವಾಸ, ಸೋಮನಾಥದಲ್ಲಿ ಪ್ರಧಾನಿಗೆ ಅದ್ಧೂರಿ ಸ್ವಾಗತ

ಗುಜರಾತ್:‌ ಪ್ರಧಾನಿ ನರೇಂದ್ರ ಮೋದಿ (Narendra Modi) ನಿನ್ನೆಯಿಂದ ಗುಜರಾತ್‌ಗೆ ಮೂರು ದಿನಗಳ ಪ್ರವಾಸ ಆರಂಭಿಸಿದ್ದಾರೆ.  ನಿನ್ನೆ ಸಂಜೆ ಸೋಮನಾಥ ತಲುಪಿದ ಪ್ರಧಾನಿಯವರಿಗೆ ಭವ್ಯ ಸ್ವಾಗತ ಕೋರಲಾಗಿದೆ. ಓಂಕಾರ ಮಂತ್ರ ಪಠಣದಲ್ಲಿ ಮೋದಿ  ಸೋಮನಾಥ ದೇವಾಲಯದಲ್ಲಿ ನಡೆಯುವ ಓಂಕಾರ ಮಂತ್ರ ಪಠಣದಲ್ಲಿ ಅವರು ಭಾಗವಹಿಸಿದ್ದು, ಅಲ್ಲಿ ನಡೆಯುವ ಡ್ರೋನ್ ಪ್ರದರ್ಶನ ವೀಕ್ಷಿಸಿದ್ದಾರೆ.  ಸೋಮನಾಥ ದೇವಾಲಯದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದ ಅಸಂಖ್ಯಾತ ಯೋಧರನ್ನು ಗೌರವಿಸಲು ಆಯೋಜಿಸಲಾದ  ಶೌರ್ಯ ಯಾತ್ರೆಯಲ್ಲಿ ಪ್ರಧಾನಿ ಭಾನುವಾರ ಭಾಗವಹಿಸಿದ್ದಾರೆ. ಯಾವೆಲ್ಲಾ ಕಾರ್ಯಕ್ರಮದಲ್ಲಿ ಮೋದಿ…

Read More
Commercial cylinder facing problems not domestic says G Parameshwar

G Parameshwar: ಗೃಹ ಬಳಕೆಯ ಸಿಲಿಂಡರ್‌ಗಳಿಗೆ ಯಾವುದೇ ಸಮಸ್ಯೆ ತಲೆದೋರಿಲ್ಲ: ಜಿ ಪರಮೇಶ್ವರ್‌

ಬೆಂಗಳೂರು: ಮಧ್ಯಪ್ರಾಚ್ಯ ದೇಶಗಳ ಯುದ್ಧದಿಂದಾಗಿ ವಾಣಿಜ್ಯ ಸಿಲಿಂಡರ್‌ಗಳಿಗೆ ಅಲ್ಪ ಪ್ರಮಾಣದಲ್ಲಿ ಸಮಸ್ಯೆ ಉಂಟಾಗಿದೆ. ಆದರೆ ಗೃಹ ಬಳಕೆಯ ಸಿಲಿಂಡರ್‌ಗಳಿಗೆ ಯಾವುದೇ ಸಮಸ್ಯೆ ತಲೆದೋರಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ (G Parameshwar) ಹೇಳಿದ್ದಾರೆ. ಅಕ್ರಮವಾಗಿ ಮಾರಾಟ ಮಾಡಿದ್ರೆ ಕ್ರಮ ತುಮಕೂರಿನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಅವರು,  ವಾಣಿಜ್ಯ ಸಿಲಿಂಡರ್‌ ಸಮಸ್ಯೆಯಿಂದಾಗಿ ಹೋಟೆಲ್‌ ಉದ್ಯಮದವರಿಗೆ  ಒಂದೆರೆಡು ದಿನ ಸಮಸ್ಯೆ ಆಗಬಹುದು. ಆದರೆ ಇದನ್ನೇ ನೆಪ ಮಾಡಿಕೊಂಡು ಕಾಳಸಂತೆಯಲ್ಲಿ  ವಾಣಿಜ್ಯ ಸಿಲಿಂಡರ್‌ ಮಾರಾಟ ಮಾಡಲು ಮುಂದಾದರೆ ಅಂತಹವರ ವಿರುದ್ಧ…

Read More
Two men arrested for trying to bribe Odisha congress mla

Odisha: ಒಡಿಶಾ ಕಾಂಗ್ರೆಸ್‌ ಶಾಸಕರಿಗೆ ಆಮಿಷ, ಇಬ್ಬರ ಬಂಧನ

ರಾಮನಗರ :  ರಾಜ್ಯಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಿಡದಿ ಸಮೀಪದ ರೆಸಾರ್ಟ್‌ನಲ್ಲಿ ತಂಗಿರುವ ಒಡಿಶಾ (Odisha) ಕಾಂಗ್ರೆಸ್ ಶಾಸಕರಿಗೆ ಆಮಿಷ ಒಡ್ಡಲು ಯತ್ನಿಸಿದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.  ರಾಜ್ಯದಲ್ಲಿ 8 ಶಾಸಕರ ವಾಸ್ತವ್ಯ ನಾಳೆ ನಡೆಯಲಿರುವ ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷಾಂತರ ಅಥವಾ ಅಡ್ಡ ಮತದಾನದ ಭೀತಿಯಿಂದ ಒಡಿಶಾದ 8 ಕಾಂಗ್ರೆಸ್ ಶಾಸಕರು ಈ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಈ ವೇಳೆ ಶಾಸಕರನ್ನು ಸಂಪರ್ಕಿಸಿ ಮತದಾನದ ಮೇಲೆ ಪ್ರಭಾವ ಬೀರಲು…

Read More
UAS Dharwad Recruitment here is how to apply

UAS Dharwad: ಬಿಎಸ್‌ಸಿ ಆಗಿದ್ರೆ ಸಿಗುತ್ತೆ ಸರ್ಕಾರಿ ಕೆಲಸ, ಇಲ್ಲಿದೆ ಅವಕಾಶ

ಧಾರವಾಡ: ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯವು (UAS Dharwad) ಅಧಿಕೃತ ಅಧಿಸೂಚನೆಯ ಮೂಲಕ ಯಂಗ್ ಪ್ರೊಫೆಷನಲ್-I ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಅಡಿಯಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಈ ಹುದ್ದೆಗಳಿಗೆ ಸಂಬಂಧಪಟ್ಟ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು: ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯಹುದ್ದೆಗಳ ಸಂಖ್ಯೆ: 2ಉದ್ಯೋಗ ಸ್ಥಳ: ಧಾರವಾಡಹುದ್ದೆ ಹೆಸರು: ಯಂಗ್ ಪ್ರೊಫೆಷನಲ್ -Iವೇತನ: ತಿಂಗಳಿಗೆ ರೂ. 30,000/- ಶೈಕ್ಷಣಿಕ ಅರ್ಹತೆ:  ಬಿ.ಎಸ್ಸಿ ಪೂರ್ಣಗೊಳಿಸಿರಬೇಕು . ವಯೋಮಿತಿ: ಕನಿಷ್ಠ 21 ವರ್ಷ…

Read More
Centre Nagaland Ink Pact signed

Nagaland; ನಾಗಾಲ್ಯಾಂಡ್-ಕೇಂದ್ರ ನಡುವಿನ ಒಪ್ಪಂದಕ್ಕೆ ಸಹಿ, ಅಮಿತ್‌ ಶಾ ನೇತೃತ್ವದಲ್ಲಿ ನಡೆದ ಸಭೆ

ನವದೆಹಲಿ: ಗಡಿನಾಡು ನಾಗಾಲ್ಯಾಂಡ್ ಪ್ರಾದೇಶಿಕ ಪ್ರಾಧಿಕಾರ ರಚನೆ ಸಂಬಂಧ ದೆಹಲಿಯಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವಾಲಯ, ನಾಗಾಲ್ಯಾಂಡ್ (Nagaland) ರಾಜ್ಯ ಸರ್ಕಾರ ಮತ್ತು ಪೂರ್ವ ನಾಗಾ ನಾಗರಿಕರ ಸಂಸ್ಥೆ- ENPO ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಮಹತ್ವದ ದಿನ ಎಂದ ಅಮಿತ್‌ ಶಾ ಕೇಂದ್ರ ಗೃಹ ಸಚಿವ ಅಮಿತ್ ಶಾ, ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೋ ಸೇರಿದಂತೆ ENPO ಪ್ರತಿನಿಧಿಗಳು ಉಪಸ್ಥಿತರಿದ್ದರು. (HOLD) ಈ ವೇಳೆ ಸಚಿವ ಅಮಿತ್ ಶಾ, ವಿವಾದಮುಕ್ತ ಈಶಾನ್ಯ ರಾಜ್ಯಗಳ ನಿರ್ಮಾಣಕ್ಕೆ…

Read More