Dinesh Gundu Rao talks about medicine supply

Dinesh Gundu Rao: 890 ವಿಧದ ಔಷಧಿಗಳ ಖರೀದಿಗೆ 880 ಕೋಟಿ ವೆಚ್ಚ: ದಿನೇಶ್‌ ಗುಂಡೂರಾವ್‌

ಬೆಂಗಳೂರು : ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಮತ್ತು ಜಿಲ್ಲಾ ಆಸ್ಪತ್ರೆ ಹಾಗೂ ಇತರ ಸರ್ಕಾರಿ ಸಂಸ್ಥೆಗಳಿಗೆ ಅಗತ್ಯವಿರುವ 890 ವಿಧಗಳ ಔಷಧಿಗಳನ್ನು ಸುಮಾರು 880 ಕೋಟಿ ರೂಪಾಯಿ ಮೊತ್ತದಲ್ಲಿ ಖರೀದಿಸಲು ಅನುಮೋದನೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ತಿಳಿಸಿದ್ದಾರೆ. ಪಾರದರ್ಶಕ ಟೆಂಡರ್  ವಿಧಾನ ಪರಿಷತ್ತಿನಲ್ಲಿಂದು ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಡಾ. ಧನಂಜಯ ಸರ್ಜಿ ಹಾಗೂ ಪ್ರತಾಪಸಿಂಹ ನಾಯಕ್ ಕೆ. ಅವರ…

Read More
Mysuru Silk factory wont be closed says minister Venkatesh

Mysuru Silk: ಮೈಸೂರಿನ ರೇಷ್ಮೆ ಸೀರೆ ಉತ್ಪಾದನಾ ಘಟಕವನ್ನು  ಮುಚ್ಚುವುದಿಲ್ಲ: ಕೆ ವೆಂಕಟೇಶ್‌

ಬೆಂಗಳೂರು: ಮೈಸೂರಿನ ರೇಷ್ಮೆ ಸೀರೆ ಉತ್ಪಾದನಾ (Mysuru Silk) ಘಟಕವನ್ನು  ಮುಚ್ಚುವುದಿಲ್ಲ ಎಂದು  ರೇಷ್ಮೆ  ಸಚಿವ ಕೆ. ವೆಂಕಟೇಶ್ ವಿಧಾನಸಭೆಯಲ್ಲಿಂದು ಸ್ಪಷ್ಟಪಡಿಸಿದ್ದಾರೆ. ಶಾಸಕ  ಟಿ.ಎಸ್. ಶ್ರೀವತ್ಸ ಪ್ರಶ್ನೆಗೆ ಉತ್ತರಿಸಿದ ಸಚಿವರು,  ಕೆಲ ಅಧಿಕಾರಿಗಳು ರೇಷ್ಮೆ ಸೀರೆ ಉತ್ಪಾದನಾ ಘಟಕದ ಬಗ್ಗೆ ಮುಖ್ಯಮಂತ್ರಿಗಳಿಗೆ ತಪ್ಪು ಮಾಹಿತಿ ನೀಡಿ, ರೇಷ್ಮೆ ಘಟಕದ ಜಾಗವನ್ನು ಕ್ರೀಡಾಂಗಣ ನಿರ್ಮಾಣಕ್ಕೆ ಮನವಿ ಮಾಡಿದ್ದರು. ತಪ್ಪನ್ನು ಸರಿಪಡಿಸಲಾಗಿದ್ದು, ಘಟಕ  ಕಾರ್ಯನಿರ್ವಹಿಸಲಿದೆ. ಈ ಬಗ್ಗೆ ಆತಂಕ ಬೇಡ ಎಂದು ಹೇಳಿದರು. ದಿನಕ್ಕೆ 400 ಸೀರೆಗಳ ಉತ್ಪಾದನೆ ಈ…

Read More
Jai Shankar gave information about saving Indians in war situation

Jai Shankar: 67 ಸಾವಿರ ಭಾರತೀಯ ಪ್ರಜೆಗಳು ವಾಪಾಸ್‌: ಜೈ ಶಂಕರ್

ನವದೆಹಲಿ: ಇರಾನ್‌-ಇಸ್ರೇಲ್‌ ಸಂಘರ್ಷದ ನಡುವೆ ಸಿಲುಕಿರುವ ಭಾರತೀಯರ ಸುರಕ್ಷತೆಗೆ ಸಕಲ ಕ್ರಮ ಕೈಗೊಳ್ಳಲಾಗಿದೆ  ಎಂದು ಸಂಸತ್ತಿನ ಉಭಯ ಸದನಗಳಲ್ಲಿಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್‌. ಜೈಶಂಕರ್‌ (Jai Shankar) ಮಾಹಿತಿ ನೀಡಿದರು. 67 ಸಾವಿರ ಭಾರತೀಯರು (Jai Shankar) ಮರಳಿ ಬಂದಿದ್ದಾರೆ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಅವರು, ಪಶ್ಚಿಮ ಏಷ್ಯಾದಲ್ಲಿನ  ಸಂಘರ್ಷ ಭಾರತಕ್ಕೆ ಕಳವಳಕಾರಿಯಾಗಿದೆ. ಗಲ್ಫ್ ರಾಷ್ಟ್ರಗಳಲ್ಲಿ ವಾಸಿಸುವ ಮತ್ತು ಕೆಲಸ ಮಾಡುವ ಒಂದು ಕೋಟಿ ಭಾರತೀಯರಿದ್ದಾರೆ. ಇರಾನ್‌ನಲ್ಲಿಯೂ ಸಹ, ಅಧ್ಯಯನ ಅಥವಾ ಉದ್ಯೋಗಕ್ಕಾಗಿ ಹೋಗಿರುವ …

Read More
West Asia War central government taking all measures to save Indians

West Asia War: ಮಧ್ಯಪ್ರಾಚ್ಯ ರಾಷ್ಟ್ರ ಬಿಕ್ಕಟ್ಟು, ಭಾರತದಿಂದ ಅಗತ್ಯ ಕ್ರಮ: ರಾಮಮೋಹನ್ ನಾಯ್ಡು

ನವದೆಹಲಿ: ಮಧ್ಯಪ್ರಾಚ್ಯ ರಾಷ್ಟ್ರಗಳ (West Asia War) ಬಿಕ್ಕಟ್ಟಿನ ಬಗ್ಗೆ ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ನಾಗರಿಕ ವಿಮಾನಯಾನ ಕಾರ್ಯಾಚರಣೆಗಳ ಸುರಕ್ಷತೆ ಖಚಿತಪಡಿಸಿಕೊಳ್ಳಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು ರಾಜ್ಯಸಭೆಗಿಂದು ತಿಳಿಸಿದ್ದಾರೆ. ಸುರಕ್ಷತೆಗೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು,  ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯವು, ಈ ಪ್ರದೇಶದಲ್ಲಿ ಕಾರ್ಯನಿರ್ವಹಿಸುವ ವಿಮಾನಯಾನ ಸಂಸ್ಥೆಗಳೊಂದಿಗೆ ತಕ್ಷಣ ಸಂಪರ್ಕ ಸಾಧಿಸಲಾಗಿದೆ. ಶೇಕಡ  100 ರಷ್ಟು …

Read More
How to apply for KSRLPS Recruitment 2026

KSRLPS: ಬ್ಲಾಕ್ ಮ್ಯಾನೇಜರ್ ಆಗ್ಬೇಕಾ? ಇಲ್ಲಿ ಅಪ್ಲೈ ಮಾಡಿ: ತಿಂಗಳಿಗೆ 25 ಸಾವಿರ ಸಂಬಳ

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘವು (KSRLPS) ಅಧಿಕೃತ ಅಧಿಸೂಚನೆಯ ಮೂಲಕ ಬ್ಲಾಕ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. KSRLPS ಹುದ್ದೆಯ ಅಧಿಸೂಚನೆ ಸಂಸ್ಥೆಯ ಹೆಸರು : ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರವರ್ತನಾ ಸಂಘಹುದ್ದೆಗಳ ಸಂಖ್ಯೆ: 3ಉದ್ಯೋಗ ಸ್ಥಳ: ಯಾದಗಿರಿಹುದ್ದೆ ಹೆಸರು: ಬ್ಲಾಕ್ ಮ್ಯಾನೇಜರ್ಸಂಬಳ: ತಿಂಗಳಿಗೆ ರೂ. 17,050 – 25,000/- KSRLPS ನೇಮಕಾತಿ 2026 ಅರ್ಹತಾ ವಿವರಗಳು ಶೈಕ್ಷಣಿಕ ಅರ್ಹತೆ:  ಪದವಿ , ಬಿಎಸ್ಸಿ,…

Read More
Health benefits of Banana fruits

Banana: ದಿನಕ್ಕೊಂದು ಬಾಳೆಹಣ್ಣು ತಿನ್ನಿ, ನೂರಾರು ಲಾಭ ಪಡೆಯಿರಿ

ನಮ್ಮ ಆರೋಗ್ಯವನ್ನ ಕಾಪಾಡಿಕೊಳ್ಳಲು ನಾವು ಒಳ್ಳೆಯ ಆಹಾರವನ್ನ ಸೇವನೆ ಮಾಡುವುದು ಮುಖ್ಯವಾಗುತ್ತದೆ. ಅದರಲ್ಲೂ ಹೆಚ್ಚಾಗಿ ಹಣ್ಣು ಹಾಗೂ ತರಕಾರಿಗಳ ಸೇವನೆ ಮಾಡುವುದರಿಂದ ಅನೇಕ ಲಾಭಗಳನ್ನ ಪಡೆದುಕೊಳ್ಳಬಹುದಾಗಿದೆ. ಪ್ರತಿಯೊಂದು ಹಣ್ಣುಗಳು ಒಂದೊಂದು ರೀತಿಯ ಪ್ರಯೋಜನಗಳನ್ನ ನೀಡುತ್ತದೆ. ಇನ್ನು ಸಾಮಾನ್ಯವಾಗಿ ಎಲ್ಲರ ಮನೆಯಲ್ಲಿ ಸಿಗುವ ಹಣ್ಣು ಎಂದರೆ ಅದು ಬಾಳೆಹಣ್ಣು. ಈ ಬಾಳೆಹಣ್ಣು ಅನೇಕ ಆರೋಗ್ಯ ಪ್ರಯೋಜನಗಳನ್ನ ಕೊಡುತ್ತದೆ. ಇದು ಜೀವಸತ್ವಗಳು, ಪ್ರೋಟೀನ್ಗಳು ಮತ್ತು ಖನಿಜಗಳು ಸೇರಿದಂತೆ ಪೋಷಕಾಂಶಗಳಿಂದ ಸಮೃದ್ಧವಾಗಿವೆ. ಮುಖ್ಯವಾಗಿ ಇದು ಸುಕ್ರೋಸ್, ಫ್ರಕ್ಟೋಸ್ ಮತ್ತು ಗ್ಲೂಕೋಸ್‌ನಂತಹ ನೈಸರ್ಗಿಕ…

Read More
T20 World Cup India erupts in celebration after win

T20 World Cup: ಎರಡನೇ ಬಾರಿ ಗೆದ್ದು ಬೀಗಿದ ಭಾರತ, ಟೀ20 ವಿಶ್ವಕಪ್‌ ನೀಲಿ ತಂಡದ ಮಡಿಲಿಗೆ

ಗುಜರಾತ್‌: ಕೋಟ್ಯಾಂತರ ಅಭಿಮಾನಿಗಳ ಕನಸು ಕೊನೆಗೂ ನನಸಾಗಿದ್ದು, ಈ ವರ್ಷ ಮತ್ತೆ ಭಾರತ ತಂಡ ಟೀ20 ವಿಶ್ವಕಪ್‌ (T20 World Cup) ಗೆದ್ದು ಬೀಗಿದೆ. ಈ ಗೆಲುವನ್ನ ಇಡೀ ದೇಶವನ್ನ ಸಂಭ್ರಮಿಸುತ್ತಿದ್ದು, ಎಲ್ಲೆಡೆ ಸಂತೋಷ ಮನೆ ಮಾಡಿದೆ. 96 ರನ್‌ಗಳಿಂದ ಗೆದ್ದು ಬೀಗಿದ ಭಾರತ ಭಾನುವಾರ ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ತಂಡವನ್ನು 96 ರನ್‌ಗಳಿಂದ ಸೋಲಿಸಿ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಇನ್ನು ಈ ವರ್ಷದ ಟೂರ್ನಿಯಲ್ಲಿ ಇಪ್ಪತ್ತು ತಂಡಗಳು ಭಾಗವಹಿಸಿದ್ದವು….

Read More