DK Shivakumar meeting with GBA officers

DK Shivakumar: ಏಪ್ರಿಲ್‌ ಅಂತ್ಯದೊಳಗೆ ಬೆಂಗಳೂರು ರಸ್ತೆ ಕಾಮಗಾರಿ ಪೂರ್ಣ: ಡಿಕೆ ಶಿವಕುಮಾರ್

ಬೆಂಗಳೂರು: ಏಪ್ರಿಲ್ ಅಂತ್ಯದ ವೇಳೆಗೆ ಬೆಂಗಳೂರಿನ ಎಲ್ಲ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಜಿಬಿಎ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಬೆಂಗಳೂರು ರಸ್ತೆ ಅಭಿವೃದ್ಧಿಗೆ 5 ಸಾವಿರ ಕೋಟಿ ನಿನ್ನೆ ಬೆಂಗಳೂರಿನ ಜಿಬಿಎ ಕಚೇರಿಯಲ್ಲಿ  ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ. ಬಳಿಕ  ಸುದ್ದಿಗಾರರೊಂದಿಗೆ ಅವರು  ಬೆಂಗಳೂರಿನ ರಸ್ತೆ ಅಭಿವೃದ್ಧಿಗೆ ಇದುವರೆಗೆ 5 ಸಾವಿರದ 65 ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗಿದೆ. ಏಪ್ರಿಲ್ ಅಂತ್ಯದ ವೇಳೆಗೆ ಬೆಂಗಳೂರಿನ ಎಲ್ಲ ರಸ್ತೆಗಳ ಬ್ಲಾಕ್ ಮತ್ತು…

Read More
Ginger Benefits for health and how to consume

Ginger Benefits: ಒಂದು ಪೀಸ್‌ ಶುಂಠಿಯಲ್ಲಿದೆ ಸಾವಿರ ಶಕ್ತಿ, ಹೃದಯಕ್ಕೆ ತುಂಬಾ ಸಹಾಯಕಾರಿ

ಪ್ರತಿದಿನ ಶುಂಠಿ ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ತುಂಬಾ ಪ್ರಯೋಜನಗಳು ಸಿಗುತ್ತದೆ. ಶುಂಠಿ ಆಹಾರದ ರುಚಿಯನ್ನು ಹೆಚ್ಚಿಸುವುದರ ಜೊತೆಗೆ, ಶುಂಠಿಯು ಆರೋಗ್ಯಕರ ದೇಹವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಆರೋಗ್ಯವಾಗಿರಲು ಮತ್ತು ಫಿಟ್ ಆಗಿರಲು ನೀವು ನಿಮ್ಮ ಆಹಾರದಲ್ಲಿ ಶುಂಠಿಯನ್ನು ಸೇರಿಸಿಕೊಳ್ಳಬಹುದು. ಹಾಗಾದ್ರೆ ಪ್ರತಿದಿನ ಶುಂಠಿ (Ginger Benefits) ಸೇವನೆ ಮಾಡುವುದರಿಂದ ಯಾವೆಲ್ಲಾ ಆರೋಗ್ಯ ಲಾಭಗಳು ಸಿಗುತ್ತದೆ ಎಂಬುದು ಇಲ್ಲಿದೆ. ಶುಂಠಿಯಲ್ಲಿ ಇರುವ ಆರೋಗ್ಯಕರ ಅಂಶಗಳು ಹೀಗಿದೆ ಶುಂಠಿಯಲ್ಲಿ ಬ್ಯಾಕ್ಟೀರಿಯಾ ವಿರೋಧಿ ಮತ್ತು ಉತ್ಕರ್ಷಣ ನಿರೋಧಕ ಗುಣಗಳಿದೆ. ಇದು ದೇಹವನ್ನು…

Read More
Salman Khan plays Bade Saab in Dhurandhar 2

Salman Khan: ಧುರಂಧರ್ 2 ಸಿನಿಮಾದಲ್ಲಿ ಸಲ್ಮಾನ್‌ ಖಾನ್?‌ ಬಾಯ್‌ಜಾನ್‌ ಫೋಟೋ ವೈರಲ್

ಮುಂಬೈ: ಬಾಲಿವುಡ್‌ ಮಾತ್ರವಲ್ಲದೇ ಭಾರತದಾದ್ಯಂತೆ ಸಖತ್‌ ಯಶಸ್ಸು ಗಳಿಸಿದ್ದ ನಟ ರಣವೀರ್‌ ಸಿಂಗ್‌ ಅಭಿನಯದ ಧುರಂಧರ್‌ ಸಿನಿಮಾದ ಮುಂದಿನ ಭಾಗ ಸಹ ಬಿಡುಗಡೆಗೆ ಸಜ್ಜಾಗಿದ್ದು, ಎಲ್ಲರ ಕಣ್ಣು ಅದರ ಮೇಲಿದೆ. ಇದೀಗ ಈ ಸಿನಿಮಾದಲ್ಲಿ ಬಾಲಿವುಡ್‌ ಬಾಯ್‌ಜಾನ್‌ ಸಲ್ಮಾನ್‌ ಖಾನ್‌ (Salman Khan) ಸಹ ಮುಖ್ಯಪಾತ್ರದಲ್ಲಿ ನಟನೆ ಮಾಡುತ್ತಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದೆ. ಏನಿದು ವಿಚಾರ ಇಲ್ಲಿದೆ ನೋಡಿ. ಸಲ್ಮಾನ್‌ ಖಾನ್‌ ಫೋಟೋ ವೈರಲ್‌ ನಿನ್ನೆಯಷ್ಟೇ ಧುರಂಧರ್ 2 ಸಿನಿಮಾದ ಟೀಸರ್‌ ರಿಲೀಸ್‌ ಆಗಿದೆ. ಅಭಿಮಾನಿಗಳಿಗೆ ಈ…

Read More
ICC Gives Legal Warning To Pak Over T20 World Cup Mess

T20 World Cup: ಪಾಕಿಸ್ತಾನಕ್ಕೆ ಕಾನೂನು ಸಂಕಷ್ಟ, ಖಡಕ್‌ ಎಚ್ಚರಿಕೆ ಕೊಟ್ಟ ಐಸಿಸಿ

ಪಾಕಿಸ್ತಾನ: ಫೆಬ್ರವರಿ 15 ರಂದು ಭಾರತದ ವಿರುದ್ಧದ ನಡೆಯುವ ಪಂದ್ಯವನ್ನು ಬಹಿಷ್ಕರಿಸಿದ ಕಾರಣದಿಂದ ಟಿ20 ವಿಶ್ವಕಪ್‌ನ (T20 World Cup) ಅಧಿಕೃತ ಪ್ರಸಾರಕರಾದ ಜಿಯೋಸ್ಟಾರ್ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಐಸಿಸಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಎಚ್ಚರಿಕೆ ನೀಡಿದೆ. ಐಸಿಸಿಗೆ ಅಧಿಕೃತ ಕಾರಣ ನೀಡದ ಪಾಕಿಸ್ತಾನ ಪಾಕಿಸ್ತಾನ ಸರ್ಕಾರದ ಸೂಚನೆಯ ಮೇರೆಗೆ ಫೆಬ್ರವರಿ 15 ರಂದು ಕೊಲಂಬೊದಲ್ಲಿ ನಡೆಯಲಿರುವ ಪಂದ್ಯವನ್ನು ಬಹಿಷ್ಕರಿಸಲು ನಿರ್ಧರಿಸಿದೆ ಆದರೆ ಐಸಿಸಿಗೆ ಇನ್ನೂ ಅಧಿಕೃತವಾಗಿ ಕಾರಣಗಳನ್ನು ಸ್ಪಷ್ಟಪಡಿಸಿಲ್ಲ. ಈ ಕಾರಣದಿಂದ…

Read More
DK Shivakumar talks about krishna river project

DK Shivakumar: ಕೃಷ್ಣಾ ಮೇಲ್ದಂಡೆ ಯೋಜನೆ: ಕಾನೂನು ಸಮಸ್ಯೆ ಇಲ್ಲ ಎಂದ ಡಿಸಿಎಂ

ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಅಧಿಸೂಚನೆಗೆ ಯಾವುದೇ ಕಾನೂನಿನ ತೊಡಕಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ.  ಯಾವುದೇ ಕಾನೂನು ಸಮಸ್ಯೆ ಇಲ್ಲ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳದ ಅಧಿಸೂಚನೆಗೆ ಯಾವುದೇ ಕಾನೂನು ತೊಡಕಿಲ್ಲ, ತಡೆಯಾಜ್ಞೆಯೂ ಇಲ್ಲ ಎಂದು ಕಾನೂನು ತಜ್ಞರು ಹೇಳಿದ್ದಾರೆ. ಸದ್ಯದಲ್ಲಿ ಸರ್ವಪಕ್ಷಗಳ ಸಭೆ ಈ ಕುರಿತು ಸದ್ಯದಲ್ಲೇ ರಾಜ್ಯದಲ್ಲಿಯೂ ಸರ್ವಪಕ್ಷಗಳ ಸಭೆ ಕರೆಯಲಾಗುವುದು ಎಂದರು.  ದೆಹಲಿಯಲ್ಲಿ ನಡೆದ ರಾಜ್ಯದ ಸಂಸದರ ಸಭೆಯಲ್ಲಿ…

Read More
Evening snacks Egg Manchurian recipe

Egg Manchurian: ಮಂಚೂರಿಯನ್‌ ಅಂದ್ರೆ ಇಷ್ಟನಾ? ಹಾಗಾದ್ರೆ ಈ ಮೊಟ್ಟೆ ರೆಸಿಪಿ ಇಲ್ಲಿದೆ

ಮಂಚೂರಿಯನ್‌ ಎಲ್ಲರ ಫೇವರೇಟ್‌ ಸ್ನ್ಯಾಕ್ಸ್‌. ಯಾವುದೇ ಮಂಚೂರಿಯನ್‌ ಕೊಟ್ಟರೂ ಎಲ್ಲರೂ ಇಷ್ಟಪಟ್ಟು ತಿನ್ನುತ್ತಾರೆ. ಅದರಲ್ಲೂ ಮಕ್ಕಳಿಗೆ ಈ ಮಂಚೂರಿಯನ್‌ ಅಂದ್ರೆ ಪಂಚಪ್ರಾಣ ಎನ್ನಬಹುದು. ನಾವು ಮನೆಯಲ್ಲಿ ವೆರೈಟಿ ವೆರೈಟಿ ಮಂಚೂರಿಯನ್‌ಗಳನ್ನ ಬಹಳ ಸುಲಭವಾಗಿ ಮಾಡಬಹುದು. ಮನೆಗೆ ಗೆಸ್ಟ್‌ ಬರುತ್ತಿದ್ದರೆ ಅಥವಾ ಬರೀ ಹೊರಗಿನ ತಿಂಡಿಯನ್ನ ಕೊಡಲು ಇಷ್ಟ ಇಲ್ಲದಿದ್ದರೆ ಮನೆಯಲ್ಲಿ ಮಾಡಿ ಸವಿಯಬಹುದು. ಹಾಗಾದ್ರೆ ಮನೆಯಲ್ಲಿ ಸುಲಭವಾಗಿ ಮೊಟ್ಟೆ ಮಂಚೂರಿಯನ್‌ (Egg Manchurian) ಮಾಡುವುದು ಹೇಗೆ? ಇದಕ್ಕೆ ಏನೆಲ್ಲಾ ಸಾಮಾಗ್ರಿಗಳು ಬೇಕು ಎಂಬುದು ಇಲ್ಲಿದೆ. ಮೊಟ್ಟೆ ಮಂಚೂರಿಯನ್‌…

Read More
Cheluvaraya Swamy on making farmers into businessmen

Cheluvaraya Swamy: ರೈತರನ್ನು ಉದ್ಯಮಿಗಳನ್ನಾಗಿ ಮಾಡಲಾಗುತ್ತೆ: ಚಲುವರಾಯಸ್ವಾಮಿ

ಮಂಡ್ಯ: ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕಿಸುವ ವ್ಯವಸ್ಥೆಯನ್ನು ಸರ್ಕಾರ ಕಲ್ಪಿಸಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ (Cheluvaraya Swamy) ಹೇಳಿದ್ದಾರೆ.  ಮಂಡ್ಯ ಕೃಷಿ ಪ್ರಧಾನ ಜಿಲ್ಲೆ ಮಂಡ್ಯ ನಗರದಲ್ಲಿಂದು ವಿವಿಧ ಇಲಾಖೆಗಳ ವತಿಯಿಂದ ಏರ್ಪಡಿಸಲಾಗಿದ್ದ ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,  ಮಂಡ್ಯ ಜಿಲ್ಲೆಯು ಕೃಷಿ ಪ್ರಧಾನವಾದ ಜಿಲ್ಲೆಯಾಗಿದ್ದು, ಇಲ್ಲಿನ ಕೃಷಿ ರಂಗಕ್ಕೆ ಹೆಚ್ಚಿನ ಬಲ ತುಂಬಲು ಜಿಲ್ಲೆಯಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು…

Read More