dk shivakumar about sugarcane farmers problems

DK Shivakumar: ರಾಜ್ಯದ ಸಂಸದರು ಸಂಸತ್ತಿನಲ್ಲಿ ರೈತರ ಸಮಸ್ಯೆ ಬಗ್ಗೆ ಧ್ವನಿ ಎತ್ತಬೇಕು: ಡಿಕೆ ಶಿವಕುಮಾರ

ಬೆಂಗಳೂರು:  ರಾಜ್ಯದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಹಾಗೂ ಮೆಕ್ಕೆಜೋಳ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ತಾವು ಸರ್ಕಾರಕ್ಕೆ ದುಬಾರಿಯಾಗುವ ತೀರ್ಮಾನ ಕೈಗೊಂಡಿದ್ದೇವೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ರಾಜ್ಯದ ಸಂಸದರು ಧ್ವನಿ ಎತ್ತಬೇಕು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಉತ್ತರ ನೀಡಬೇಕಾಗಿರುವುದು ಕೇಂದ್ರ ಸರ್ಕಾರ ಎಂದು ಹೇಳಿದ್ದಾರೆ. ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ವಿಚಾರವಾಗಿ ಸಂಸದ ಬಸವರಾಜ ಬೊಮ್ಮಾಯಿ, ಸಂಸತ್ತಿನಲ್ಲಿ ಯಾಕೆ ಧ್ವನಿ ಎತ್ತುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. ಕೇಂದ್ರ ಅನ್ಯಾಯ…

Read More
Zombie Drugs viral video creates tension in Maharashtra people

Zombie Drugs: ಮಹಾರಾಷ್ಟ್ರದಲ್ಲೂ ಜಾಂಬಿ ಡ್ರಗ್ಸ್ ಪ್ರಭಾವ, ವೈರಲ್‌ ವಿಡಿಯೋ ಮೂಡಿಸಿದ ಆತಂಕ

ಮುಂಬೈ: ಮಹಾರಾಷ್ಟ್ರದ ಮೀರಾ-ಭಯಂದರ್ ಪ್ರದೇಶದಲ್ಲಿ ಯುವಕನೊಬ್ಬ ರಸ್ತೆಯ ಮಧ್ಯೆ ಗಂಟೆಗಟ್ಟಲೆ ಪ್ರತಿಮೆಯಂತೆ ಅಲುಗಾಡದೆ ನಿಂತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸಿವೆ. ಈತನ ವಿಚಿತ್ರ ವರ್ತನೆ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದು, ವಿದೇಶಗಳಲ್ಲಿ ಭೀತಿ ಹುಟ್ಟಿಸಿರುವ ‘ಜಾಂಬಿ ಡ್ರಗ್ಸ್’ (Zombie Drugs) ಈಗ ಮುಂಬೈಗೂ ಕಾಲಿಟ್ಟಿದೆಯೇ ಎಂಬ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಏನಿದೆ ಈ ವಿಡಿಯೋದಲ್ಲಿ? ವೈರಲ್ ಆಗಿರುವ ದೃಶ್ಯಗಳಲ್ಲಿ ಈ ಯುವಕ ರಸ್ತೆಯ ಬದಿಯಲ್ಲಿ ಯಾವುದೇ ಚಲನೆಯಿಲ್ಲದೆ, ಅರೆಪ್ರಜ್ಞಾವಸ್ಥೆಯಲ್ಲಿ ನಿಂತಿರುವುದು ಕಂಡುಬಂದಿದೆ. ಹಗಲು ಮತ್ತು ರಾತ್ರಿ ವೇಳೆ…

Read More
Rama Navami 2026 gajakesari yoga benefits

Rama Navami: ರಾಮನವಮಿಯಂದು ವಿಶೇಷ ಯೋಗ, ಅದೃಷ್ಟ ಕೈ ಹಿಡಿಯುತ್ತೆ

ರಾಮನವಮಿ ಹಬ್ಬಕ್ಕೆ ಬಹಳ ವಿಶೇಷವಾದ ಮಹತ್ವ ಇದೆ. ಜ್ಯೋತಿಷ್ಯದ ಪ್ರಕಾರ ಸಹ ಈ ದಿನಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಈ ದಿನ  ಕೆಲ ಗ್ರಹಗಳ ಸಂಚಾರದ ಕಾರಣದಿಂದ ರಾಶಿಯವರ ಜೀವನದಲ್ಲಿ ದೊಡ್ಡ ಬದಲಾವಣೆ ಆಗುತ್ತದೆ. ಹೌದು, ರಾಮನವಮಿ ದಿನ (Rama Navami) ಚಂದ್ರ ಮತ್ತು ಗುರುವಿನ ಕಾರಣದಿಂದ ಗಜಕೇಸರಿ ಯೋಗ (Gajakesari Yoga) ರೂಪುಗೊಳ್ಳುತ್ತದೆ. ಆ ಯೋಗದಿಂದ ಯಾರಿಗೆಲ್ಲಾ ಲಾಭ ಸಿಗಲಿದೆ ಎಂಬುದು ಇಲ್ಲಿದೆ. ವೃಷಭ ರಾಶಿ: ಈ ಗುರು ಸಂಚಾರವು ಮೇಷ ರಾಶಿಯವರಿಗೆ ಅನೇಕ ವೃತ್ತಿಪರ…

Read More