TOP NEWS
Punjab Paper Leak BJP Stages Massive Protest Outside AAP Delhi Office

Punjab: ಪಂಜಾಬ್ ಪೇಪರ್ ಲೀಕ್ ವಿವಾದ: ದೆಹಲಿ ಎಎಪಿ ಕಚೇರಿ ಎದುರು ಬಿಜೆಪಿ ಭಾರಿ ಪ್ರತಿಭಟನೆ

ಪಂಜಾಬ್: ಪಂಜಾಬ್‌ನಲ್ಲಿ ನಡೆದಿದೆ ಎನ್ನಲಾದ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ವಿವಾದ ಇದೀಗ ರಾಷ್ಟ್ರ ರಾಜಧಾನಿ ದೆಹಲಿಗೂ ತಲುಪಿದೆ. ಪಂಜಾಬ್‌ನಲ್ಲಿ (Punjab) ಆಡಳಿತ ನಡೆಸುತ್ತಿರುವ ಆಮ್ ಆದ್ಮಿ ಪಾರ್ಟಿ (AAP) ವಿರುದ್ಧ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಕಾರ್ಯಕರ್ತರು ಮತ್ತು ನಾಯಕರು ದೆಹಲಿಯಲ್ಲಿರುವ ಎಎಪಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಈ ಹಗರಣದ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಮತ್ತು ತಪ್ಪಿತಸ್ಥರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಪ್ರತಿಭಟನೆಯ ತೀವ್ರತೆಯ ಹಿನ್ನೆಲೆಯಲ್ಲಿ ಎಎಪಿ ಕಚೇರಿಯ…

Read More
AAP leader Sanjay singh to join bjp

AAP: ಸತ್ತರೂ ಬಿಜೆಪಿ ಸೇರಲ್ಲ ಎಂದ ಆಪ್‌ನ ಸಂಜಯ್‌ ಸಿಂಗ್

ನವದೆಹಲಿ: ಆಮ್ ಆದ್ಮಿ ಪಕ್ಷದ (AAP) ಪ್ರಮುಖ ನಾಯಕರು ಸಾಲು ಸಾಲಾಗಿ ಬಿಜೆಪಿ ಸೇರುತ್ತಿರುವ ಬೆನ್ನಲ್ಲೇ, ಎಎಪಿ ಹಿರಿಯ ನಾಯಕ ಸಂಜಯ್ ಸಿಂಗ್ ತಮ್ಮ ರಾಜಕೀಯ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ರಾಘವ್ ಛಡ್ಡಾ ಅವರಂತಹ ಪ್ರಭಾವಿ ನಾಯಕರು ಪಕ್ಷ ತೊರೆದ ನಂತರ ಸಂಜಯ್ ಸಿಂಗ್ ಅವರೂ ಬಿಜೆಪಿ ಸೇರಲಿದ್ದಾರೆ ಎಂಬ ವದಂತಿಗಳಿಗೆ ಅವರು ಬಲವಾದ ತಿರುಗೇಟು ನೀಡಿದ್ದಾರೆ. ‘ಸಾಯುವವರೆಗೂ ಬಿಜೆಪಿ ಸೇರಲ್ಲ’: ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿದ ಸಂಜಯ್ ಸಿಂಗ್, “ನಾನು ಸಾಯುವವರೆಗೂ ಬಿಜೆಪಿಗೆ ಸೇರುವುದಿಲ್ಲ. ಸಿದ್ಧಾಂತದ ನೆಲೆಯಲ್ಲಿ ನಾನು…

Read More