AAP leader Sanjay singh to join bjp

AAP: ಸತ್ತರೂ ಬಿಜೆಪಿ ಸೇರಲ್ಲ ಎಂದ ಆಪ್‌ನ ಸಂಜಯ್‌ ಸಿಂಗ್

ನವದೆಹಲಿ: ಆಮ್ ಆದ್ಮಿ ಪಕ್ಷದ (AAP) ಪ್ರಮುಖ ನಾಯಕರು ಸಾಲು ಸಾಲಾಗಿ ಬಿಜೆಪಿ ಸೇರುತ್ತಿರುವ ಬೆನ್ನಲ್ಲೇ, ಎಎಪಿ ಹಿರಿಯ ನಾಯಕ ಸಂಜಯ್ ಸಿಂಗ್ ತಮ್ಮ ರಾಜಕೀಯ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ರಾಘವ್ ಛಡ್ಡಾ ಅವರಂತಹ ಪ್ರಭಾವಿ ನಾಯಕರು ಪಕ್ಷ ತೊರೆದ ನಂತರ ಸಂಜಯ್ ಸಿಂಗ್ ಅವರೂ ಬಿಜೆಪಿ ಸೇರಲಿದ್ದಾರೆ ಎಂಬ ವದಂತಿಗಳಿಗೆ ಅವರು ಬಲವಾದ ತಿರುಗೇಟು ನೀಡಿದ್ದಾರೆ. ‘ಸಾಯುವವರೆಗೂ ಬಿಜೆಪಿ ಸೇರಲ್ಲ’: ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿದ ಸಂಜಯ್ ಸಿಂಗ್, “ನಾನು ಸಾಯುವವರೆಗೂ ಬಿಜೆಪಿಗೆ ಸೇರುವುದಿಲ್ಲ. ಸಿದ್ಧಾಂತದ ನೆಲೆಯಲ್ಲಿ ನಾನು…

Read More