TOP NEWS
Kiren Rijiju Claims CJP Founder Abhijeet Dipke is an AAP Worker Not a Student Leader

Kiren Rijiju: ಸಿಜೆಪಿ ಸಂಸ್ಥಾಪಕ ಎಎಪಿ ಕಾರ್ಯಕರ್ತ ಎಂದ ಕಿರಣ್ ರಿಜಿಜು

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ಆಮ್ ಆದ್ಮಿ ಪಾರ್ಟಿ (AAP) ತನ್ನ ರಾಜಕೀಯ ಲಾಭಕ್ಕಾಗಿ ‘ಹೈಜಾಕ್’ ಮಾಡಲು ಯತ್ನಿಸುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು‌ (Kiren Rijiju) ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಸ್ತುತ ಹೋರಾಟ ಮುಂಚೂಣಿಯಲ್ಲಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜಿಪಿ) ಸಂಸ್ಥಾಪಕ ಅಭಿಜಿತ್ ದೀಪ್ಕೆ ಮೂಲತಃ ಎಎಪಿ ಕಾರ್ಯಕರ್ತನಾಗಿದ್ದು, ವಿದ್ಯಾರ್ಥಿ ನಾಯಕನಂತೆ ಬಿಂಬಿಸಿಕೊಳ್ಳುತ್ತಿದ್ದಾನೆ ಎಂದು ಸಚಿವರು ಆರೋಪಿಸಿದ್ದಾರೆ.‌ ವಿದ್ಯಾರ್ಥಿಗಳ ಬೆನ್ನ ಹಿಂದೆ ನಿಂತುಬೇಳೆ ಬೇಯಿಸಿಕೊಳ್ಳುವುದು…

Read More
CJP Leader Faces Backlash for Childish Remarks on PM Narendra Modis Video Netizens Call it Cheap Trolling

Narendra Modi: ಮೋದಿ ವಿಡಿಯೋಗೆ ಸಿಜೆಪಿ ನಾಯಕನ ಬಾಲಿಶ ಕಾಮೆಂಟ್: ಜ್ಞಾನವಿಲ್ಲದ ಕೆಳಮಟ್ಟದ ಟ್ರೋಲ್ ವಿರುದ್ಧ ನೆಟ್ಟಿಗರ ತೀವ್ರ ಆಕ್ರೋಶ!

ನವದೆಹಲಿ: ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ಕಾಯ್ದೆ-2026 ಸಂಸತ್ತಿನಲ್ಲಿ ಅಂಗೀಕಾರಗೊಂಡಿರುವುದನ್ನು ಶ್ಲಾಘಿಸಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬಿಡುಗಡೆ ಮಾಡಿರುವ ಸೆಲ್ಫಿ ವಿಡಿಯೋ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಪ್ರಧಾನಿ ಮೋದಿ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿರುವ ಕಾಕರೂಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದಿಪ್ಕೆ, ದೇಶದ ಭವಿಷ್ಯಕ್ಕಿಂತ ನಿಮ್ಮ ಚರ್ಮವೇ ಹೆಚ್ಚು ಹೊಳೆಯುತ್ತಿದೆ ಎಂದು ಇನ್‌ಸ್ಟಾಗ್ರಾಮ್‌ನಲ್ಲಿ ವ್ಯಂಗ್ಯವಾಡಿದ್ದಾರೆ. ಸೆಲ್ಫಿ ವಿಡಿಯೋ ಹಂಚಿಕೊಂಡ ಮೋದಿ ಪತ್ರಿಕೆ ಸೋರಿಕೆ ಮತ್ತು…

Read More
Uddhav Thackeray triggers controversy by calling cjp leader Abhijeet Dipke a Vishnu Avatar

CJP: ಅಭಿಜೀತ್ ದಿಪ್ಕೆ ಸಾಕ್ಷಾತ್ ವಿಷ್ಣು ಅವತಾರ! ಉದ್ಧವ್ ಠಾಕ್ರೆ ಹೇಳಿಕೆಗೆ ತೀವ್ರ ಆಕ್ರೋಶ

ಮುಂಬೈ: ದೇಶಾದ್ಯಂತ ಭಾರಿ ಸದ್ದು ಮಾಡುತ್ತಿರುವ ‘ನೀಟ್’ ಪರೀಕ್ಷಾ ಹಗರಣ ಹಾಗೂ ನಿರುದ್ಯೋಗದ ವಿರುದ್ಧ ವಿದ್ಯಾರ್ಥಿ ಹೋರಾಟದ ಮುಂಚೂಣಿಯಲ್ಲಿ ನಿಂತಿರುವ ಸಿಜೆಪಿ (CJP) ಮುಖ್ಯಸ್ಥ ಅಭಿಜೀತ್ ದಿಪ್ಕೆ ಅವರನ್ನು ಶಿವಸೇನಾ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಆಕಾಶಕ್ಕೆ ಎತ್ತಿ ಮುಡಿಸಿದ್ದಾರೆ. ಯುವ ಜನರನ್ನು ಒಗ್ಗೂಡಿಸಿ ಬೃಹತ್ ಚಳವಳಿ ನಡೆಸಿದ ದಿಪ್ಕೆ ಅವರ ನಾಯಕತ್ವವನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಠಾಕ್ರೆ, ಅವರನ್ನು ಸಾಕ್ಷಾತ್ “ಭಗವಾನ್ ವಿಷ್ಣುವಿನ ಅವತಾರ” ಎಂದು ಬಣ್ಣಿಸಿದ್ದಾರೆ. ಮಾಜಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ…

Read More
Tensions Flare at Delhi Protest as Woman Targets CJP Founder Abhijeet Dipke with Ink Attack

CJP: ಜಂತರ್ ಮಂತರ್‌ನಲ್ಲಿ ಹೈಡ್ರಾಮಾ: ಪ್ರತಿಭಟನೆ ವೇಳೆ ಸಿಜೆಪಿ ಮುಖ್ಯಸ್ಥ ಅಭಿಜೀತ್ ದಿಪ್ಕೆ ಮುಖಕ್ಕೆ ನೀಲಿ ಶಾಯಿ ಎರಚಿದ ಮಹಿಳೆ!

ನವದೆಹಲಿ: ರಾಜಧಾನಿ ದೆಹಲಿಯ ಜಂತರ್ ಮಂತರ್ ಪ್ರತಿಭಟನಾ ಸ್ಥಳದಲ್ಲಿ ಭಾನುವಾರ ತೀವ್ರ ಹೈಡ್ರಾಮಾ ನಡೆದಿದೆ. ಅಲ್ಲಿ ಧರಣಿ ಕುಳಿತಿದ್ದ ‘ಕಾಕ್‌ರೋಚ್ ಜನತಾ ಪಾರ್ಟಿ’ (CJP) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರ ಮುಖಕ್ಕೆ ಮಹಿಳೆಯೊಬ್ಬರು ಇದ್ದಕ್ಕಿದ್ದಂತೆ ನೀಲಿ ಶಾಯಿ ಎರಚಿದ್ದಾರೆ. ಈ ಅನಿರೀಕ್ಷಿತ ಘಟನೆಯಿಂದಾಗಿ ಇಡೀ ಪ್ರತಿಭಟನಾ ಸ್ಥಳ ಕೆಲಕಾಲ ರಣರಂಗದಂತಾಗಿ, ಗೊಂದಲದ ಗೂಡಾಯಿತು. ಸದ್ಯ ಈ ಇಡೀ ದೃಶ್ಯಾವಳಿಗಳ ವಿಡಿಯೋ ಇಂಟರ್ನೆಟ್‌ನಲ್ಲಿ ಭಾರಿ ಸದ್ದು ಮಾಡುತ್ತಿದ್ದು, ದಿಪ್ಕೆ ಅಭಿಮಾನಿಗಳು ಹಾಗೂ ಸ್ಥಳದಲ್ಲಿದ್ದವರು ಮಹಿಳೆಯ ಕೃತ್ಯಕ್ಕೆ ತೀವ್ರ ಆಕ್ರೋಶ…

Read More
cjp founder abhijeet dipke calls for big protest regarding central government tfailure

CJP: ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ: ಜೂನ್ 6 ರಂದು ದೆಹಲಿಯಲ್ಲಿ ಸಿಜೆಪಿ ಬೃಹತ್ ಪ್ರತಿಭಟನೆ, ಸಂಸ್ಥಾಪಕ ಅಭಿಜೀತ್ ದೀಪ್ಕೆ ಕರೆ

ನವದೆಹಲಿ: ದೇಶದ ಶಿಕ್ಷಣ ವಲಯದಲ್ಲಿ ಭಾರಿ ವಿವಾದ ಸೃಷ್ಟಿಸಿರುವ ಪರೀಕ್ಷಾ ಅಕ್ರಮಗಳು ಮತ್ತು ಸಾಲು ಸಾಲು ಲೋಪದೋಷಗಳ ವಿರುದ್ಧ ಬೃಹತ್ ಹೋರಾಟ ರೂಪಿಸಲು ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ‘ಕಾಕ್ರೋಚ್ ಜನತಾ ಪಕ್ಷ’ (CJP) ಸಜ್ಜಾಗಿದೆ. ಪರೀಕ್ಷಾ ಎಡವಟ್ಟುಗಳಿಂದಾಗಿ ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಕತ್ತಲಿಗೆ ತಳ್ಳಲ್ಪಟ್ಟಿದ್ದು, ಇದಕ್ಕೆ ನೇರ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣವೇ ತಮ್ಮ ಪದವಿಗೆ ರಾಜೀನಾಮೆ ನೀಡಬೇಕು ಎಂದು ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಆಗ್ರಹಿಸಿದ್ದಾರೆ. ಈ…

Read More