actor darshan court agreed to give tv facility

Actor Darshan: ದಾಸನ ಡಿಮ್ಯಾಂಡಿಗೆ ಓಕೆ ಅಂದ ಕೋರ್ಟ್‌, ಕೊನೆಗೂ ಸಿಕ್ತು ಟಿವಿ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದರ್ಶನ್‌ (Actor Darshan) ಮಾಡಿದ್ದ ಹೊಸ ಡಿಮ್ಯಾಂಡಿಗೆ ಕೋರ್ಟ್‌ ಒಪ್ಪಿಗೆ ನೀಡಿದ್ದು, ದಾಸ ಸ್ವಲ್ಪ ರಿಲ್ಯಾಕ್ಸ್‌ ಆಗಿದ್ದಾರೆ. ನಿನ್ನೆ ನಡೆದ ವಿಚಾರಣೆ ನಿನ್ನೆ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆ ನಡೆದಿದ್ದು, ಪವಿತ್ರಾ ಗೌಡ, ದರ್ಶನ್ ಸೇರಿ ಕೆಲ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು. ಈ ಸಮಯದಲ್ಲಿ ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ ಅವರು ತಮ್ಮ ಕೊಠಡಿಯಲ್ಲಿ ಟಿವಿ ಹಾಕಿಸಿಕೊಂಡುವಂತೆ ಕೋರ್ಟ್‌ಗೆ ಮನವಿ ಮಾಡಿದ್ದರು. ದರ್ಶನ್‌ ಮಾತ್ರವಲ್ಲದೇ ಎಲ್ಲಾ ಆರೋಪಿಗಳು…

Read More