TOP NEWS
sandalwood vijayalakshmi darshan shares cute photo and darshan plea for supreme court

Sandalwood: ಇನ್‌ಸ್ಟಾಗ್ರಾಮ್‌ನಲ್ಲಿ ಪತಿಯ ಹಳೆಯ ನೆನಪು ಹಂಚಿಕೊಂಡ ವಿಜಯಲಕ್ಷ್ಮಿ; ಇತ್ತ ಜಾಮೀನಿಗಾಗಿ ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ನಟ ದರ್ಶನ್

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ಸದ್ಯ ಕಾರಾಗೃಹದಲ್ಲಿರುವ ಸ್ಯಾಂಡಲ್‌ವುಡ್ ನಟ ದರ್ಶನ್ ತೂಗುದೀಪ ಅವರ ಬೇಲ್ ಪ್ರಕ್ರಿಯೆ ಹಾಗೂ ಅವರ ಕುಟುಂಬದ ಇತ್ತೀಚಿನ ಬೆಳವಣಿಗೆಗಳು ಸಖತ್ ಸದ್ದು ಮಾಡುತ್ತಿವೆ. ಒಂದೆಡೆ ಪತಿಯ ನೆನಪಿನಲ್ಲಿ ಪತ್ನಿ ವಿಜಯಲಕ್ಷ್ಮಿ ಅವರು ಭಾವುಕ ಫೋಟೋ ಹಂಚಿಕೊಂಡಿದ್ದರೆ, ಮತ್ತೊಂದೆಡೆ ಜೈಲಿನಿಂದ (Sandalwood) ಹೊರಬರಲು ನಟ ದರ್ಶನ್ ಸುಪ್ರೀಂ ಕೋರ್ಟ್‌ನಲ್ಲಿ ಹೊಸದಾಗಿ ಕಾನೂನು ಹೋರಾಟ ಆರಂಭಿಸಿದ್ದಾರೆ. ಜೈಲಿನಲ್ಲಿರುವ ಪತಿಯ ನೆನಪಿನಲ್ಲಿ ವಿಜಯಲಕ್ಷ್ಮಿ ಪೋಸ್ಟ್ ಜಾಮೀನು ಸಿಗದೆ ದರ್ಶನ್ ಜೈಲಿನಲ್ಲೇ ಇರುವುದರಿಂದ ಕುಟುಂಬದವರು ಅವರನ್ನು ಭೇಟಿಯಾಗಲು…

Read More
Actor darshan new petition regarding reviewing renukaswamy case

Actor Darshan: ದರ್ಶನ್ ಕಾನೂನು ಹೋರಾಟದ ಪ್ಲಾನ್ ಚೇಂಜ್: ಸುಪ್ರೀಂ ಕೋರ್ಟ್ ಗಡುವು ಕಡಿತಕ್ಕೆ ಹೊಸ ಲಾಯರ್ ಮೂಲಕ ರಿವ್ಯೂ ಪಿಟಿಷನ್ ಸಲ್ಲಿಕೆ!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸದ್ಯ ಕಠಿಣ ನ್ಯಾಯಾಂಗ ಬಂಧನದಲ್ಲಿರುವ ಸ್ಯಾಂಡಲ್‌ವುಡ್ ನಟ ದರ್ಶನ್, (Actor Darshan) ತಮ್ಮನ್ನು ಜೈಲಿನಿಂದ ಹೊರತರುವ ನಿಟ್ಟಿನಲ್ಲಿ ಕಾನೂನು ಹೋರಾಟದ ಸ್ವರೂಪವನ್ನೇ ಬದಲಾಯಿಸಿದ್ದಾರೆ. ಪ್ರಕರಣದ ಹಳೆಯ ವಕೀಲರು ಜವಾಬ್ದಾರಿಯಿಂದ ಹಿಂದೆ ಸರಿದು ಹೊಸ ಹಿರಿಯ ನ್ಯಾಯವಾದಿಗಳು ಎಂಟ್ರಿ ಕೊಟ್ಟ ಬೆನ್ನಲ್ಲೇ, ದರ್ಶನ್ ಪರವಾಗಿ ದೇಶದ ಅತ್ಯುನ್ನತ ನ್ಯಾಯಾಲಯವಾದ ಸುಪ್ರೀಂ ಕೋರ್ಟ್‌ಗೆ ತುರ್ತು ಪುನರ್ ಪರಿಶೀಲನಾ ಅರ್ಜಿಯನ್ನು (Review Petition) ಸಬ್ಮಿಟ್ ಮಾಡಲಾಗಿದೆ. ದರ್ಶನ ಅರ್ಜಿಯಲ್ಲಿ ಏನಿದೆ? ಈ ಕೊಲೆ ಕೇಸ್‌ನ ಒಟ್ಟು…

Read More
Renukaswamy case darshan lawyer sunil kumar withdrawn

Renukaswamy Case: ನಟ ದರ್ಶನ್ ಲೀಗಲ್ ಟೀಮ್‌ನಲ್ಲಿ ಬಿಗ್ ಟ್ವಿಸ್ಟ್: ರೇಣುಕಾಸ್ವಾಮಿ ಹತ್ಯೆ ಕೇಸ್‌ನಿಂದ ವಕೀಲ ಸುನೀಲ್ ಕುಮಾರ್ ಔಟ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy Case) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಸ್ಯಾಂಡಲ್‌ವುಡ್ ನಟ ದರ್ಶನ್ ಅವರ ಕಾನೂನು ಹೋರಾಟದ ದಾರಿಯಲ್ಲಿ ಮತ್ತೊಂದು ಪ್ರಮುಖ ಬೆಳವಣಿಗೆ ನಡೆದಿದೆ. ಈ ಹೈಪ್ರೊಫೈಲ್ ಕೇಸ್‌ನ ಆರಂಭದ ದಿನಗಳಿಂದಲೂ ದರ್ಶನ್ ಪರವಾಗಿ ಕೋರ್ಟ್‌ನಲ್ಲಿ ವಾದ ಮಂಡಿಸುತ್ತಿದ್ದ ಮುಖ್ಯ ವಕೀಲ ಸುನೀಲ್ ಕುಮಾರ್ ಅವರು ದಿಢೀರನೆ ಪ್ರಕರಣದಿಂದ ಹಿಂದೆ ಸರಿದಿದ್ದಾರೆ. ಇದು ನಟ ದರ್ಶನ್ ಅವರ ವಕೀಲರ ತಂಡದಲ್ಲಿ ದೊಡ್ಡ ಬದಲಾವಣೆಗೆ ಕಾರಣವಾಗಿದೆ. ದರ್ಶನ್ ಮತ್ತು ಆಪ್ತರ ಪರ…

Read More
ctor darshan devil film will release on OTT zee 5

Actor Darshan: ಒಟಿಟಿ ಹಾಗೂ ಟಿವಿಗೆ ಬರಲು ರೆಡಿಯಾಯ್ತು ‘ಡೆವಿಲ್’ ಚಿತ್ರ, ಖುಷಿಯಲ್ಲಿ ಚಾಲೆಂಜಿಂಗ್ ಸ್ಟಾರ್ ಫ್ಯಾನ್ಸ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಡಿ ಜೈಲು ಶಿಕ್ಷೆ ಅನುಭವಿಸುತ್ತಿರುವ ನಟ ದರ್ಶನ್ (Actor Darshan) ಬಿಡುಗಡೆಯಾಗುವುದನ್ನು ಎದುರು ನೋಡುತ್ತಿದ್ದ ಅಭಿಮಾನಿಗಳಿಗೆ ಒಂದು ಸಿಹಿ ಸುದ್ದಿ ಸಿಕ್ಕಿದೆ. ಕಾನೂನು ಪ್ರಕ್ರಿಯೆಗಳ ಪ್ರಕಾರ ದರ್ಶನ್ ಸದ್ಯಕ್ಕಂತೂ ಹೊರಬರುವ ಸಾಧ್ಯತೆಗಳಿಲ್ಲ ಹಾಗೂ ಕನಿಷ್ಠ ಮತ್ತೊಂದು ವರ್ಷ ಜೈಲಿನಲ್ಲೇ ಇರಬೇಕಾದ ಅನಿವಾರ್ಯತೆ ಎದುರಾಗಿದೆ. ಇಂತಹ ನಿರಾಶಾದಾಯಕ ಸನ್ನಿವೇಶದ ನಡುವೆಯೇ, ದರ್ಶನ್ ನಟನೆಯ ಕೊನೆಯ ಆ್ಯಕ್ಷನ್ ಸಿನಿಮಾವಾದ ‘ಡೆವಿಲ್’ ಕೊನೆಗೂ ಒಟಿಟಿ ಪ್ಲಾಟ್‌ಫಾರ್ಮ್ ಹಾಗೂ ಟಿವಿ ವಾಹಿನಿಯಲ್ಲಿ ಪ್ರಸಾರವಾಗಲು ಸಜ್ಜಾಗಿದೆ. ಜೀ5 ನಲ್ಲಿ…

Read More
sandalwood actor darshan kalasipalya re release

Actor Darshan: ಥಿಯೇಟರ್‌ಗಳಲ್ಲಿ ಮತ್ತೆ ‘ಡಿ ಬಾಸ್’ ಹವಾ: 20 ವರ್ಷಗಳ ಹಳೆಯ ‘ಕಲಾಸಿಪಾಳ್ಯ’ ರೀ-ರಿಲೀಸ್‌ಗೆ ಪ್ರಸನ್ನ ಚಿತ್ರಮಂದಿರ ಹೌಸ್‌ಫುಲ್!

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ (‌Actor Darshan) ಅಭಿನಯದ ಸ್ಯಾಂಡಲ್‌ವುಡ್‌ನ ಗರಂ ಆ್ಯಕ್ಷನ್ ಸಿನಿಮಾ ‘ಕಲಾಸಿಪಾಳ್ಯ’ ಜೂನ್ 19ರ ಶುಕ್ರವಾರದಂದು ಚಿತ್ರಮಂದಿರಗಳಲ್ಲಿ ಮತ್ತೆ ತೆರೆಕಂಡಿದ್ದು, ಬಾಕ್ಸ್ ಆಫೀಸ್‌ನಲ್ಲಿ ದೂಳೆಬ್ಬಿಸುತ್ತಿದೆ. ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಐತಿಹಾಸಿಕ ಪ್ರಸನ್ನ ಥಿಯೇಟರ್‌ನಲ್ಲಿ ದರ್ಶನ್ ಅಭಿಮಾನಿಗಳು ಈ ಚಿತ್ರದ ಮರು-ಬಿಡುಗಡೆಯನ್ನು ದೊಡ್ಡ ಹಬ್ಬದಂತೆ ಆಚರಿಸಿದ್ದಾರೆ. ನೆಚ್ಚಿನ ನಟನ ಬೃಹತ್ ಕಟೌಟ್‌ಗಳಿಗೆ ಹಾಲಿನ ಅಭಿಷೇಕ ಮಾಡಿ, ಗಜಮಾಲೆ ಹಾಕಿ, ಪಟಾಕಿಗಳ ಸರವನ್ನೇ ಸಿಡಿಸಿ ಚಿತ್ರಪ್ರೇಮಿಗಳು ಅದ್ದೂರಿ ಸ್ವಾಗತ ಕೋರಿದ್ದಾರೆ. ಬೆಳ್ಳಿ ತೆರೆಯ ಮೇಲೆ ದರ್ಶನ್…

Read More
Boss film controversy Vijayalakshmi darshan petition to high court

Boss Film: ಚಿತ್ರಮಂದಿರಕ್ಕೆ ಬರುವ ಮುನ್ನವೇ ಹೈಕೋರ್ಟ್ ಮೆಟ್ಟಿಲೇರಿದ ‘ಬಾಸ್’ ವಿವಾದ: ಸಿನಿಮಾ ಪ್ರದರ್ಶನ ನಿಲ್ಲಿಸಲು ದರ್ಶನ್ ಪತ್ನಿ ಸಜ್ಜು

ಬೆಂಗಳೂರು: ಶೂಟಿಂಗ್ ಹಂತದಿಂದಲೇ ಸಾರ್ವಜನಿಕ ವಲಯದಲ್ಲಿ ತೀವ್ರ ಕುತೂಹಲ ಹಾಗೂ ಚರ್ಚೆ ಹುಟ್ಟುಹಾಕಿದ್ದ ವಿ. ಲವ ನಿರ್ದೇಶನದ ‘ಬಾಸ್’ (Boss Film) ಚಿತ್ರಕ್ಕೆ ಬಿಡುಗಡೆಯ ಹೊಸ್ತಿಲಿನಲ್ಲಿ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಇದೇ ಜೂನ್ 19ರಂದು ಅದ್ಧೂರಿಯಾಗಿ ತೆರೆಗೆ ಬರಲು ಸಜ್ಜಾಗಿದ್ದ ಈ ಚಿತ್ರಕ್ಕೆ ತಡೆ ನೀಡುವಂತೆ ಆಗ್ರಹಿಸಿ ನಟ ದರ್ಶನ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮಿ ಅವರು ಈಗ ಹೈಕೋರ್ಟ್ ಕದ ತಟ್ಟಿದ್ದಾರೆ. ಕೊನೆ ಕ್ಷಣದ ಈ ಬೆಳವಣಿಗೆಯಿಂದಾಗಿ ಇಡೀ ಚಿತ್ರತಂಡ ಈಗ ಇಕ್ಕಟ್ಟಿಗೆ ಸಿಲುಕಿದೆ….

Read More
actor darshan pavitra gowda trail started from today in renukaswamy case

Actor Darshan: ರೇಣುಕಾಸ್ವಾಮಿ ಪ್ರಕರಣ: ಕೋರ್ಟ್ ಟ್ರಯಲ್ ಆರಂಭ; ಜೈಲಿನಿಂದಲೇ ಭಾಗಿಯಾದ ದರ್ಶನ್, ಪವಿತ್ರಾ ಗೌಡ

ಬೆಂಗಳೂರು: ಇಡೀ ರಾಜ್ಯವನ್ನೇ ನಡುಗಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ನ್ಯಾಯಾಂಗ ತನಿಖೆ ಇಂದಿನಿಂದ ಮಹತ್ವದ ಹಂತಕ್ಕೆ ತಲುಪಿದೆ. ನಟ ದರ್ಶನ್, (Actor Darshan) ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಮಂದಿ ಆರೋಪಿಗಳ ವಿರುದ್ಧದ ಅಧಿಕೃತ ಕೋರ್ಟ್ ವಿಚಾರಣೆ (ಟ್ರಯಲ್) ಬೆಂಗಳೂರಿನ ಸೆಷನ್ಸ್ ನ್ಯಾಯಾಲಯದಲ್ಲಿ ಇಂದಿನಿಂದ ಚಾಲನೆ ಪಡೆದುಕೊಂಡಿದೆ. ಬೆಂಗಳೂರಿನ ಸಿಸಿಹೆಚ್-59 ನ್ಯಾಯಾಲಯದ ಪ್ರಮುಖ ನ್ಯಾಯಾಧೀಶರಾದ ಸುಜಾತ ಮಡಿವಾಳಪ್ಪ ಸಾಂಬ್ರಾಣಿ ಅವರ ನೇತೃತ್ವದಲ್ಲಿ ಇಂದಿನ ಕಲಾಪ ಜರುಗಿತು. ಈ ಹಿಂದೆ ಪ್ರಕರಣದ ತನಿಖೆ ನಡೆಸುತ್ತಿದ್ದ ನ್ಯಾಯಾಲಯದಿಂದ…

Read More