Sandalwood: ಇನ್ಸ್ಟಾಗ್ರಾಮ್ನಲ್ಲಿ ಪತಿಯ ಹಳೆಯ ನೆನಪು ಹಂಚಿಕೊಂಡ ವಿಜಯಲಕ್ಷ್ಮಿ; ಇತ್ತ ಜಾಮೀನಿಗಾಗಿ ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ನಟ ದರ್ಶನ್
ಬೆಂಗಳೂರು: ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ಸದ್ಯ ಕಾರಾಗೃಹದಲ್ಲಿರುವ ಸ್ಯಾಂಡಲ್ವುಡ್ ನಟ ದರ್ಶನ್ ತೂಗುದೀಪ ಅವರ ಬೇಲ್ ಪ್ರಕ್ರಿಯೆ ಹಾಗೂ ಅವರ ಕುಟುಂಬದ ಇತ್ತೀಚಿನ ಬೆಳವಣಿಗೆಗಳು ಸಖತ್ ಸದ್ದು ಮಾಡುತ್ತಿವೆ. ಒಂದೆಡೆ ಪತಿಯ ನೆನಪಿನಲ್ಲಿ ಪತ್ನಿ ವಿಜಯಲಕ್ಷ್ಮಿ ಅವರು ಭಾವುಕ ಫೋಟೋ ಹಂಚಿಕೊಂಡಿದ್ದರೆ, ಮತ್ತೊಂದೆಡೆ ಜೈಲಿನಿಂದ (Sandalwood) ಹೊರಬರಲು ನಟ ದರ್ಶನ್ ಸುಪ್ರೀಂ ಕೋರ್ಟ್ನಲ್ಲಿ ಹೊಸದಾಗಿ ಕಾನೂನು ಹೋರಾಟ ಆರಂಭಿಸಿದ್ದಾರೆ. ಜೈಲಿನಲ್ಲಿರುವ ಪತಿಯ ನೆನಪಿನಲ್ಲಿ ವಿಜಯಲಕ್ಷ್ಮಿ ಪೋಸ್ಟ್ ಜಾಮೀನು ಸಿಗದೆ ದರ್ಶನ್ ಜೈಲಿನಲ್ಲೇ ಇರುವುದರಿಂದ ಕುಟುಂಬದವರು ಅವರನ್ನು ಭೇಟಿಯಾಗಲು…
