Renukaswamy Case: ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ನಟ ದರ್ಶನ್ ಗ್ಯಾಂಗ್ಗೆ ತಾತ್ಕಾಲಿಕ ರಿಲೀಫ್!
ಬೆಂಗಳೂರು: ಚಿತ್ರರಂಗ ಹಾಗೂ ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣದ ತನಿಖೆ ಮಹತ್ವದ ಹಂತ ತಲುಪಿದ್ದು, ಈ ಕೇಸ್ನ 14ನೇ ಆರೋಪಿ ಮಾಫಿ ಸಾಕ್ಷಿಯಾಗಲು (Approver) ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ಮುಂದುವರಿಯಿತು. ಸತತ 3ನೇ ದಿನವೂ ನ್ಯಾಯಾಲಯದಲ್ಲಿ ಈ ಕುರಿತು ಸುದೀರ್ಘ ಚರ್ಚೆ ನಡೆದಿದ್ದು, ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಹಾಗೂ ಪವಿತ್ರಾ ಗೌಡ ವಿಡಿಯೋ ಕಾನ್ಫರೆನ್ಸ್ (VC) ಮೂಲಕವೇ ನ್ಯಾಯಾಲಯದ ಕಲಾಪಕ್ಕೆ ಹಾಜರಾಗಿದ್ದರು. ಈ ವೇಳೆ ಸರ್ಕಾರದ…
