TOP NEWS
Narendra modi government raises fertilizer subsidy

Narendra Modi: ಮೋದಿ ಸರ್ಕಾರದಿಂದ ರೈತರಿಗೆ ಸಿಹಿಸುದ್ದಿ, ರಸಗೊಬ್ಬರ ಸಬ್ಸಿಡಿ ಹೆಚ್ಚಳ

ನವದೆಹಲಿ: ಖಾರಿಫ್ ಹಂಗಾಮಿನ ಕೃಷಿ ಕೆಲಸಗಳಲ್ಲಿ ತೊಡಗಿರುವ ದೇಶದ ರೈತರಿಗೆ ಕೇಂದ್ರ ಸರ್ಕಾರ ದೊಡ್ಡ ಸಮಾಧಾನದ ಸುದ್ದಿ ನೀಡಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ಜಾಗತಿಕವಾಗಿ ರಸಗೊಬ್ಬರಗಳ ಬೆಲೆ ಏರಿಕೆಯಾಗುವ ಭೀತಿ ಇತ್ತು. ಆದರೆ, ರೈತರ ಮೇಲೆ ಈ ಬೆಲೆ ಏರಿಕೆಯ ಹೊರೆ ಬೀಳದಂತೆ ತಡೆಯಲು ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಸಚಿವ ಸಂಪುಟವು ಸಬ್ಸಿಡಿ ಮೊತ್ತವನ್ನು ಶೇ. 12ರಷ್ಟು ಹೆಚ್ಚಿಸಲು ಅನುಮೋದನೆ ನೀಡಿದೆ. ಬೆಲೆ ಹೆಚ್ಚಾದ್ರು ಚಿಂತೆ ಮಾಡಬೇಕಿಲ್ಲ ಈ ಮಹತ್ವದ…

Read More
Agriculture related demands agreed by lokasabha

Agriculture: ಕೃಷಿ ಉತ್ಪಾದನೆ ಹೆಚ್ಚಿಸಲು ನಿರಂತರ ಕ್ರಮ: ಶಿವರಾಜ್‌ ಸಿಂಗ್‌ ಚೌಹಾಣ್‌

ನವದೆಹಲಿ: 2026-27ನೇ ಸಾಲಿನ ಕೃಷಿ (Agriculture) ಮತ್ತು ರೈತ ಕಲ್ಯಾಣ ಸಚಿವಾಲಯದ ನಿಯಂತ್ರಣದಲ್ಲಿರುವ ಅನುದಾನದ ಬೇಡಿಕೆಗಳಿಗೆ ಲೋಕಸಭೆ ಅಂಗೀಕಾರ ನೀಡಿತು. ಕೃಷಿ ಉತ್ಪಾದನೆ ಹೆಚ್ಚಿಸಲು ನಿರಂತರ ಕ್ರಮ ಇದಕ್ಕೂ ಮುನ್ನ ಈ ಅನುದಾನ ಬೇಡಿಕೆಗಳ ಬಗೆಗಿನ ಚರ್ಚೆಯ ವೇಳೆ, ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸರ್ಕಾರ ಕೃಷಿ ಉತ್ಪಾದನೆಯನ್ನು ಹೆಚ್ಚಿಸಲು ನಿರಂತರವಾಗಿ ಕೆಲಸ ಮಾಡುತ್ತಿದೆ. 2013-14ರಲ್ಲಿ ಕೃಷಿ ಬಜೆಟ್ ಕೇವಲ 21 ಸಾವಿರದ 933 ಕೋಟಿ ರೂಪಾಯಿಗಳಾಗಿದ್ದು, ಅದು…

Read More
Agriculture development by nda government rules

Agriculture: ಕಳೆದ 10 ವರ್ಷಗಳಲ್ಲಿ ದಾಖಲೆ ಆಹಾರಧಾನ್ಯ ಉತ್ಪಾದನೆ ಹೆಚ್ಚಾಗಿದೆ: ಶಿವರಾಜ್ ಸಿಂಗ್ ಚೌಹಾಣ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ NDA ಸರ್ಕಾರದ ಕೃಷಿ ನೀತಿಯಿಂದಾಗಿ ದೇಶದಲ್ಲಿ ಕಳೆದ 10 ವರ್ಷಗಳಲ್ಲಿ ದಾಖಲೆ ಆಹಾರಧಾನ್ಯ (Agriculture) ಉತ್ಪಾದನೆಯಾಗಿದೆ ಎಂದು , ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಲೋಕಸಭೆಗೆ ತಿಳಿಸಿದ್ದಾರೆ.  357 ದಶಲಕ್ಷ ಟನ್ ಆಹಾರಧಾನ್ಯ (Agriculture) ಉತ್ಪಾದನೆ ಪ್ರಶ್ನೋತ್ತರ ವೇಳೆಯಲ್ಲಿಂದು ಸದಸ್ಯರ ಪ್ರಶ್ನೆಗೆ ಉತ್ತರ ನೀಡಿದ ಅವರು, ದೇಶದಲ್ಲಿ 357 ದಶಲಕ್ಷ ಟನ್ ಆಹಾರಧಾನ್ಯ ಉತ್ಪಾದನೆಯಾಗಿದ್ದು, ಹೊಸ ದಾಖಲೆಯಾಗಿದೆ. 15 ಕೋಟಿ ಟನ್ ಭತ್ತ ಉತ್ಪಾದನೆಯೊಂದಿಗೆ…

Read More