north karnataka should get international Airport says bjp leader

Airport: ಉತ್ತರ ಕರ್ನಾಟಕಕ್ಕೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗ್ರಹ

ಬೆಂಗಳೂರು: ಉತ್ತರ ಕರ್ನಾಟಕದ ಅಭಿವೃದ್ಧಿ ಹಿನ್ನೆಲೆಯಲ್ಲಿ ದಾವಣಗೆರೆ ಇಲ್ಲವೇ, ಗದಗ ಭಾಗದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Airport) ಸ್ಥಾಪನೆ ಮಾಡಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಬಿಜೆಪಿಯ ಹಿರಿಯ ಸದಸ್ಯ ಪಿ.ಎಚ್. ಪೂಜಾರ್ ವಿಧಾನಪರಿಷತ್ತಿನಲ್ಲಿಂದು ಒತ್ತಾಯ ಮಾಡಿದ್ದಾರೆ. ವಿಮಾನ ನಿಲ್ದಾಣದ ಅಗತ್ಯ ತುಂಬಾ ಇದೆ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಉದ್ದಿಮೆಗಳು, ಕೈಗಾರಿಕೆಗಳು ತಲೆ ಎತ್ತಲು ಅಂತಾರಾಷ್ಟ್ರೀಯ ವಿಮಾನ…

Read More