TOP NEWS
Amarnath Yatra Halted Temporarily Amid Flash Flood and Landslide Warnings

Amarnath Yatra: ಮಳೆ ಹಾಗೂ ಪ್ರವಾಹದ ಭೀತಿ, ಸ್ಥಗಿತಗೊಂಡ ಅಮರನಾಥ ಯಾತ್ರೆ

ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ಹವಾಮಾನ ವೈಪರೀತ್ಯ ಹಾಗೂ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ, ಜಮ್ಮುವಿನಿಂದ ಆರಂಭವಾಗುವ ಪ್ರಸಿದ್ಧ ಶ್ರೀ ಅಮರನಾಥ ಯಾತ್ರೆಯನ್ನು (Amarnath Yatra) ಶನಿವಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಇದರೊಂದಿಗೆ ಇತ್ತೀಚಿನ ದಿನಗಳಲ್ಲಿ ಯಾತ್ರೆಗೆ ಬರುವ ಭಕ್ತರ ಸಂಖ್ಯೆಯಲ್ಲೂ ಇಳಿಮುಖವಾಗಿರುವುದು ಕೂಡ ಈ ನಿರ್ಧಾರಕ್ಕೆ ಮತ್ತೊಂದು ಕಾರಣ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಯಾಣಕ್ಕೆ ಅನುಮತಿ ನೀಡದ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಜಮ್ಮುವಿನ ಭಗವತಿನಗರ ಮೂಲ ಶಿಬಿರದಿಂದ ಕಾಶ್ಮೀರ ಕಣಿವೆಯತ್ತ ಹೊರಡಬೇಕಿದ್ದ…

Read More
shocking terrorist facilitator arrested in kathua

Shocking: ಭದ್ರತಾ ಪಡೆಗಳ ಬಿಗ್ ಆಪರೇಷನ್: ಕಥುವಾದಲ್ಲಿ ಉಗ್ರರ ಸಹಚರನ ಹೆಡೆಮುರಿ ಕಟ್ಟಿದ ಪೊಲೀಸರು!

ಜಮ್ಮು-ಕಾಶ್ಮೀರ: ವಾರ್ಷಿಕ ಅಮರನಾಥ ಯಾತ್ರೆ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇರುವ ಬೆನ್ನಲ್ಲೇ ಭದ್ರತಾ ಪಡೆಗಳು ಭಾರಿ ಯಶಸ್ಸು ಸಾಧಿಸಿವೆ. ಜಮ್ಮು-ಕಾಶ್ಮೀರದ ಕಥುವಾ ಪೊಲೀಸರು ನಡೆಸಿದ ಬಿಗಿ ಕಾರ್ಯಾಚರಣೆಯಲ್ಲಿ (Shocking) ಪಾಕಿಸ್ತಾನಿ ಉಗ್ರರಿಗೆ ನೆರವು ನೀಡುತ್ತಿದ್ದ ಪ್ರಮುಖ ಸಂಚುಕೋರ ಹಾಜಿ ಲತೀಫ್ ಎಂಬಾತನನ್ನು ಬಂಧಿಸಲಾಗಿದೆ. ಜುಲೈ 3 ರಿಂದ ಪವಿತ್ರ ಅಮರನಾಥ ಯಾತ್ರೆ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಇಡೀ ಜಮ್ಮು-ಕಾಶ್ಮೀರದಲ್ಲಿ ಹೈ ಅಲರ್ಟ್ ಘೋಷಿಸಿ ನಿಗಾ ವಹಿಸಲಾಗಿದ್ದ ಸಂದರ್ಭದಲ್ಲೇ ಈ ಮಹತ್ವದ ಬಂಧನ ನಡೆದಿದೆ. 12ಕ್ಕೂ…

Read More